AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಸಿ.

ಮಂಜುನಾಥ ಸಿ.

Senior Sub Editor - TV9 Kannada

manjunatha.chandrashekhar@tv9.com

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow On:
ಸಹೋದರನಿಗಾಗಿ ತ್ಯಾಗ ಮಾಡಿದ್ದಾರೆ ನಟಿ ಮೃಣಾಲ್ ಠಾಕೂರ್

ಸಹೋದರನಿಗಾಗಿ ತ್ಯಾಗ ಮಾಡಿದ್ದಾರೆ ನಟಿ ಮೃಣಾಲ್ ಠಾಕೂರ್

Mrunal Thakur: ಮೃಣಾಲ್ ಠಾಕೂರ್ ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟಿಯರಲ್ಲಿ, ಸಾಕಷ್ಟು ಅವಕಾಶಗಳು ಅವರ ಕೈಯಲ್ಲಿದೆ. ಸಿನಿಮಾ ನಟಿಯಾಗಲು ಹಲವರು ಹಲವು ರೀತಿಯ ತ್ಯಾಗಗಳನ್ನು ಮಾಡುತ್ತಾರೆ, ಆದರೆ ಮೃಣಾಲ್ ಕತೆ ಬೇರೆ.

ಪತಿಯ ಸಿನಿಮಾ ಪ್ರಚಾರ ಮಾಡಲು ಲಕ್ಷಾಂತರ ಹಣ ಕೇಳಿದರೇ ನಯನತಾರಾ?

ಪತಿಯ ಸಿನಿಮಾ ಪ್ರಚಾರ ಮಾಡಲು ಲಕ್ಷಾಂತರ ಹಣ ಕೇಳಿದರೇ ನಯನತಾರಾ?

Nayanthara movie: ಸಿನಿಮಾ ಸೆಲೆಬ್ರಿಟಿಗಳು ಹಾಕುವ ಪ್ರತಿ ಪೋಸ್ಟ್ ಹಿಂದೆಯೂ ಏಜೆನ್ಸಿಯೊಂದು ಕೆಲಸ ಮಾಡಿರುತ್ತದೆ. ಸಿನಿಮಾ ಪ್ರಚಾರದ ವಿಷಯದಲ್ಲಂತೂ ಯಾವುದೂ ಉಚಿತವಾಗಿ ಆಗುವುದಿಲ್ಲ. ಯಾವ ಮಟ್ಟಿಗೆಂದರೆ ಇದೀಗ ನಟಿ ನಯನತಾರಾ, ತಮ್ಮ ಪತಿಯ ಹೊಸ ಸಿನಿಮಾದ ಪ್ರಚಾರ ಮಾಡಲು ಲಕ್ಷಾಂತರ ರೂಪಾಯಿ ಹಣ ಕೇಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಸ್ವತಃ ಅವರ ಪತಿಯೇ ಹೇಳಿದ್ದಾರೆ.

ಸಖತ್ ಫೈಟ್ ಮಾಡ್ತಾರೆ ರಾಮ್ ಗೋಪಾಲ್ ವರ್ಮಾ: ವಿಡಿಯೋ

ಸಖತ್ ಫೈಟ್ ಮಾಡ್ತಾರೆ ರಾಮ್ ಗೋಪಾಲ್ ವರ್ಮಾ: ವಿಡಿಯೋ

Ram Gopal Varma: ರಾಮ್ ಗೋಪಾಲ್ ವರ್ಮಾ ಹಿಂದಿ ಸಿನಿಮಾ ಮಾಡುವುದಾಗಿ ಘೋಷಿಸಿ, ವಾಸ್ತವ್ಯವನ್ನು ಮುಂಬೈಗೆ ಶಿಫ್ಟ್ ಸಹ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಇದೀಗ ರಾಮ್ ಗೋಪಾಲ್ ವರ್ಮಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋನಲ್ಲಿ ವರ್ಮಾ ಸಖತ್ ಆಗಿ ಫೈಟ್ ಮಾಡುತ್ತಿದ್ದಾರೆ. ಅವರ ಆಕ್ಷನ್​ ನೆಟ್ಟಿಗರನ್ನು ಅವಾಕ್ಕಾಗಿಸಿದೆ. ವಿಡಿಯೋ ನೋಡಿ...

ಸಿನಿಮಾ ಬಿಡುಗಡೆಗೆ ಎಂಟು ತಿಂಗಳು, ಈಗಲೇ 90,000ಕ್ಕೆ ಟಿಕೆಟ್ ಸೋಲ್ಡ್ ಔಟ್

ಸಿನಿಮಾ ಬಿಡುಗಡೆಗೆ ಎಂಟು ತಿಂಗಳು, ಈಗಲೇ 90,000ಕ್ಕೆ ಟಿಕೆಟ್ ಸೋಲ್ಡ್ ಔಟ್

Dune 3 movie: ವಿಶ್ವ ಸಿನೆಮಾ ರಂಗದಲ್ಲಿ ಅತ್ಯಂತ ಯಶಸ್ವಿ ಸೈನ್ಸ್ ಫಿಕ್ಷನ್ ಫ್ರಾಂಚೈಸಿಗಳಲ್ಲಿ ಒಂದಾದ ‘ಡ್ಯೂನ್’ ಸರಣಿಯ ಮೂರನೇ ಭಾಗವು ಈ ವರ್ಷದ ಡಿಸೆಂಬರ್ 18ರಂದು ಬಿಡುಗಡೆಯಾಗಲಿದೆ. ಈ ಚಿತ್ರವು ತಾಂತ್ರಿಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಜಗತ್ತಿನಾದ್ಯಂತ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿದೆ. ಸಿನಿಮಾ ಬಿಡುಗಡೆ ಆಗುವ ಮೂರು ತಿಂಗಳ ಮೊದಲೇ ಸಿನಿಮಾದ ಟಿಕೆಟ್​​ಗಳು ಮಾರಾಟ ಆಗಿವೆ.

Rajinikanth: ಯುವಕರಿಗೆ ರಜನಿಕಾಂತ್ ಕಿವಿಮಾತು: ಸೂಪರ್ ಸ್ಟಾರ್ ಹೇಳಿದ್ದೇನು?

Rajinikanth: ಯುವಕರಿಗೆ ರಜನಿಕಾಂತ್ ಕಿವಿಮಾತು: ಸೂಪರ್ ಸ್ಟಾರ್ ಹೇಳಿದ್ದೇನು?

Rajinikanth on Youth: ರಜನೀಕಾಂತ್ ಅವರು ಸಿನಿಮಾ ಪರದೆಯ ಮೇಲೆ ನಾಯಕನಷ್ಟೇ ಅಲ್ಲದೆ ಸಾಮಾಜಿಕ ಕಾಳಜಿಯುಳ್ಳ ವ್ಯಕ್ತಿಯೂ ಹೌದು ರಜನೀಕಾಂತ್. ಇತ್ತೀಚೆಗಂತೂ ತಮ್ಮ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಸಹ ರಜನೀಕಾಂತ್ ಅವರು ಸಾಕಷ್ಟು ಸಂದೇಶಗಳನ್ನು, ಕಿವಿಮಾತುಗಳನ್ನು ಹೇಳುತ್ತಾರೆ. ಇದೀಗ ರಜನೀಕಾಂತ್ ಅವರು ಯುವಕರಿಗಾಗಿ ಸಂದೇಶವೊಂದನ್ನು ನೀಡಿದ್ದಾರೆ.

‘ರಾಕಾ’ ಆಗಿ ಅಲ್ಲು ಅರ್ಜುನ್: ಹೀರೋನಾ-ವಿಲನ್ನಾ?

‘ರಾಕಾ’ ಆಗಿ ಅಲ್ಲು ಅರ್ಜುನ್: ಹೀರೋನಾ-ವಿಲನ್ನಾ?

Allu Arjun movie: ಅಲ್ಲು ಅರ್ಜುನ್ ಹುಟ್ಟುಹಬ್ಬ ಇಂದು (ಏಪ್ರಿಲ್ 08). ಹುಟ್ಟುಹಬ್ಬದ ಪ್ರಯುಕ್ತ ಅಲ್ಲು ಅರ್ಜುನ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾದ ಟೈಟಲ್ ಬಿಡುಗಡೆ ಮಾಡಲಾಗಿದೆ. ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್, ಅಟ್ಲಿ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಫ್ಯಾಂಟಸಿ ಸಿನಿಮಾದ ಕತೆಯನ್ನು ಒಳಗೊಂಡಿದೆ. ಇದೀಗ ಸಿನಿಮಾದ ಪೋಸ್ಟರ್ ಜೊತೆಗೆ ಹೆಸರು ಬಿಡುಗಡೆ ಮಾಡಲಾಗಿದ್ದು, ಅಲ್ಲು ಅರ್ಜುನ್ ಅಭಿಮಾನಿಗಳಲ್ಲಿ ಮಿಶ್ರ ಪ್ರತಿಕ್ರಿಯೆ ಹುಟ್ಟುಹಾಕಿದೆ.

‘ಇಂಡಿಯಾ ಗಾಟ್ ಲೇಟೆಂಟ್’: ಮತ್ತೆ ಬರಲಿದ್ದಾರೆ ಸಮಯ್ ರೈನಾ

‘ಇಂಡಿಯಾ ಗಾಟ್ ಲೇಟೆಂಟ್’: ಮತ್ತೆ ಬರಲಿದ್ದಾರೆ ಸಮಯ್ ರೈನಾ

India Got Latent: ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ‘ಇಂಡಿಯಾ ಗಾಟ್ ಲೇಟೆಂಟ್’ ಮೇಲೆ ಕೇಸು ದಾಖಲಾಗಿತ್ತು. ಶೋಗೆ ಅತಿಥಿಯಾಗಿ ಆಗಮಿಸಿದ್ದ ಮತ್ತೊಬ್ಬ ಯೂಟ್ಯೂಬರ್ ರಣ್ವೀರ್ ಅಲ್ಹಾಬಾದಿಯಾ ಹೇಳಿದ್ದ ಒಂದು ಕೆಟ್ಟ ಜೋಕಿನಿಂದಾಗಿ ಶೋ ಮೇಲೆ ಹಾಗೂ ಶೋನಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಹಲವರ ಮೇಲೆ ಹಲವಾರು ಕೇಸುಗಳು ದಾಖಲಾಗಿದ್ದವು. ಇದೀಗ ಆ ಶೋ ಮತ್ತೆ ಬರುತ್ತಿದೆ.

‘ಕೆಡಿ’ ಹಾಡು ವಿವಾದ: ನೋರಾ ಫತೇಹಿಗೆ ಹೆಚ್ಚಾಯ್ತು ಸಂಕಷ್ಟ

‘ಕೆಡಿ’ ಹಾಡು ವಿವಾದ: ನೋರಾ ಫತೇಹಿಗೆ ಹೆಚ್ಚಾಯ್ತು ಸಂಕಷ್ಟ

Nora Fatehi: ಕನ್ನಡದ ‘ಕೆಡಿ’ ಸಿನಿಮಾದ ಐಟಂ ಹಾಡಿನಲ್ಲಿ ಡ್ಯಾನ್ಸ್ ಮಾಡಿರುವುದು ನಟಿ ನೋರಾ ಫತೇಹಿಗೆ ಸಂಕಷ್ಟ ತಂದಿದೆ. ಪ್ರೇಮ್ ನಿರ್ದೇಶಿಸಿ, ತಾವೇ ಬರೆದಿರುವ ‘ಸೆರಗು ಸರಿಸಿ’ ಎಂಬ ಹಾಡನ್ನು ಬಿಡುಗಡೆ ಮಾಡಿದ್ದರು. ಇದು ವಿವಾದ ಸೃಷ್ಟಿಸಿದೆ.

‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು

‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು

Kayadu Lohar movie: ಟೊವಿನೋ ಥಾಮಸ್ ಹಾಗೂ ಖಯಾದು ಲೋಹರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಮಲಯಾಳಂ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗಲಿದ್ದು, ಚಿತ್ರತಂಡವು ದೇಶದ ಪ್ರಮುಖ ರಾಜ್ಯಗಳಿಗೆ ತೆರಳಿ ಪ್ರಚಾರ ಮಾಡುತ್ತಿದೆ. ‘ಪಲ್ಲಿಚಟ್ಟಂಬಿ’ ಸಿನಿಮಾವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಮ್ಸ್ ವಿತರಣೆ ಮಾಡುತ್ತಿದ್ದು, ಇಂದು (ಏಪ್ರಿಲ್ 07) ರಾಜ್ಯದಲ್ಲಿ ಸಿನಿಮಾದ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾವಣನ ಪಾತ್ರ ಮಾಡಲು ಒಪ್ಪಿದ್ದೇಕೆ ಯಶ್, ನಿರ್ದೇಶಕರು ಕೊಟ್ಟರು ಉತ್ತರ

ರಾವಣನ ಪಾತ್ರ ಮಾಡಲು ಒಪ್ಪಿದ್ದೇಕೆ ಯಶ್, ನಿರ್ದೇಶಕರು ಕೊಟ್ಟರು ಉತ್ತರ

Yash movie: ‘ರಾಮಾಯಣ’ ಸಿನಿಮಾಕ್ಕೆ ವಿಶ್ವದರ್ಜೆಯ ವಿಎಫ್​​ಎಕ್ಸ್ ತಂತ್ರಜ್ಞಾನ ಬಳಸಲಾಗಿದೆ. ಸಿನಿಮಾವನ್ನು ಐಮ್ಯಾಕ್ಸ್ ಗಾಗಿ ವಿಶೇಷವಾಗಿ ಚಿತ್ರೀಕರಿಸಲಾಗಿದೆ. ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿಯೂ ಹಾಗೂ ರಾವಣನಾಗಿ ನಟ ಯಶ್ ನಟಿಸಿದ್ದಾರೆ. ಆದರೆ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಯಶ್, ರಾವಣನಂಥಹಾ ವಿಲನ್ ಪಾತ್ರದಲ್ಲಿ ನಟಿಸಲು ಒಪ್ಪಿದ್ದೇಕೆ? ನಿರ್ದೇಶಕ ನಿತೀಶ್ ತಿವಾರಿ ಉತ್ತರ ನೀಡಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕ್ರಾಂತಿ’ ನಟಿ ನಿಮಿಕಾ ರತ್ನಾಕರ್: ಚಿತ್ರಗಳ ನೋಡಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕ್ರಾಂತಿ’ ನಟಿ ನಿಮಿಕಾ ರತ್ನಾಕರ್: ಚಿತ್ರಗಳ ನೋಡಿ

Nimika Ratnakar marriage photos: ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ. ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕುಟುಂಬದವರು, ಗುರು-ಹಿರಿಯರ ಎದುರು ಮದುವೆ ಆಗಿದ್ದಾರೆ. ಫೋಟೊಗಳು ಇಲ್ಲಿವೆ...

ರಜನೀಕಾಂತ್​​ಗೆ ಕೈಕೊಟ್ಟ ಶಾರುಖ್ ಖಾನ್, ‘ಜೈಲರ್ 2’ಗೆ ನೋ?

ರಜನೀಕಾಂತ್​​ಗೆ ಕೈಕೊಟ್ಟ ಶಾರುಖ್ ಖಾನ್, ‘ಜೈಲರ್ 2’ಗೆ ನೋ?

Shah Rukh Khan movie: ‘ಜೈಲರ್’ ಸಿನಿಮಾನಲ್ಲಿ ತಮ್ಮ ಅತಿಥಿ ಪಾತ್ರದಿಂದ ಮ್ಯಾಜಿಕ್ ಮಾಡಿದ್ದ ಶಿವಣ್ಣ ಸೇರಿದಂತೆ ಮೋಹನ್​​ಲಾಲ್, ಜಾಕಿ ಶ್ರಾಫ್ ಇನ್ನೂ ಕೆಲವರಿದ್ದಾರೆ. ಈ ಸಿನಿಮಾನಲ್ಲಿ ಬಾಲಿವುಡ್​​ನ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಸಹ ನಟಿಸಲಿದ್ದಾರೆ ಎಂಬ ಸುದ್ದಿ ಗಟ್ಟಿಯಾಗಿ ಕೇಳಿ ಬಂದಿತ್ತು. ಆದರೆ ಅದು ಸುಳ್ಳು ಎನ್ನಲಾಗುತ್ತಿದೆ.