ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
ಪುರಿ ಜಗನ್ನಾಥ್-ವಿಜಯ್ ಸೇತುಪತಿ ಸಿನಿಮಾ ಶುರು, ದುನಿಯಾ ವಿಜಿ ಎಂಟ್ರಿ ಯಾವಾಗ?
Vijay Sethupathi-Duniya Vijay: ಒಂದು ಕಾಲದ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಅವರ ಅದೃಷ್ಟ ಕಳೆದ ಕೆಲ ವರ್ಷಗಳಿಂದಲೂ ಕೈಕೊಟ್ಟಿದೆ. ಅವರೇ ನಿರ್ಮಿಸಿ, ನಿರ್ದೇಶನ ಮಾಡಿದ್ದ ಎರಡು ದೊಡ್ಡ ಸಿನಿಮಾಗಳು ಪ್ಲಾಪ್ ಆಗಿವೆ. ಇದೀಗ ಮತ್ತೊಂದು ಸಾಹಸಕ್ಕೆ ಪುರಿ ಕೈ ಹಾಕಿದ್ದು, ವಿಜಯ್ ಸೇತುಪತಿ ಸಿನಿಮಾದ ನಾಯಕ. ಕನ್ನಡದ ದುನಿಯಾ ವಿಜಯ್ ಸಹ ನಟಿಸುತ್ತಿದ್ದಾರೆ.
- Manjunatha C
- Updated on: Jul 8, 2025
- 1:05 pm
ರಾಜಮೌಳಿ ಕುಟುಂಬದಲ್ಲಿ ಶೋಕ, ಕೀರವಾಣಿ ತಂದೆ ಶಿವಶಕ್ತಿ ದತ್ತ ನಿಧನ
Shiva Shakti Dutta: ತೆಲುಗು ಚಿತ್ರರಂಗದ ಖ್ಯಾತ ಗೀತ ರಚನೆಕಾರ, ಚಿತ್ರಕತೆ ಬರಹಗಾರ ಶಿವ ಶಕ್ತಿ ದತ್ತ ನಿಧನ ಹೊಂದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಶಿವ ಶಕ್ತಿ ದತ್ತ ಅವರ ಆಸ್ಕರ್ ವಿಜೇತ ಎಂಎಂ ಕೀರವಾಣಿ ಅವರ ತಂದೆ, ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರ ದೊಡ್ಡಪ್ಪ ಆಗಿದ್ದಾರೆ.
- Manjunatha C
- Updated on: Jul 8, 2025
- 12:04 pm
ತೆಲಂಗಾಣ ಸಿಎಂ ರೇವಂತ್ ರೆಡ್ಡಿಯ ಭೇಟಿ ಮಾಡಿದ ಅಜಯ್ ದೇವಗನ್, ಮಹತ್ವದ ಮಾತುಕತೆ
Ajay Devgn: ಬಾಲಿವುಡ್ ಸ್ಟಾರ್ ನಟ ಅಜಯ್ ದೇವಗನ್ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ರಿಯಲ್ ಎಸ್ಟೇಟ್, ಸಿನಿಮಾ ನಿರ್ಮಾಣ ಸಂಸ್ಥೆ, ಸಿನಿಮಾ ಸ್ಟುಡಿಯೋ ಉದ್ಯಮಗಳನ್ನು ನಡೆಸುತ್ತಿದ್ದಾರೆ. ಇದೀಗ ಹೊಸ ಉದ್ಯಮವೊಂದಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಮುಖ್ಯ ಮಂತ್ರಿ ರೇವಂತ್ ರೆಡ್ಡಿ ಹಾಗೂ ಕೆಲ ಸಚಿವರುಗಳನ್ನು ಅವರು ಭೇಟಿ ಮಾಡಿದ್ದಾರೆ.
- Manjunatha C
- Updated on: Jul 8, 2025
- 11:13 am
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
Actress Ramya: ನಟಿ ರಮ್ಯಾ ‘ಕ್ವೀನ್ಸ್ ಪ್ರೀಮಿಯರ್ ಲೀಗ್’ನ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಸಿನಿಮಾ ನಟಿಯರಿಗಾಗಿ ಮಾಡಲಾಗುತ್ತಿರುವ ಕ್ರಿಕೆಟ್ ಟೂರ್ನಿಮೆಂಟ್ ಇದಾಗಿದೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದ ನಟಿ ರಮ್ಯಾ, ‘ಚಿತ್ರರಂಗದಲ್ಲಿ ನನಗೆ ಒಗ್ಗಟ್ಟು ಕಾಣುತ್ತಿಲ್ಲ’ ಎಂದರು. ರಮ್ಯಾರ ಮಾತಿನ ಪೂರ್ಣ ವಿಡಿಯೋ ಇಲ್ಲಿದೆ...
- Manjunatha C
- Updated on: Jul 6, 2025
- 10:53 pm
ತೆಲುಗು ಚಿತ್ರರಂಗದ ವಿರೋಧ ಕಟ್ಟಿಕೊಂಡರೇ ನಟಿ ಶ್ರೀಲಿಲಾ
Sreeleela: ನಟಿ ಶ್ರೀಲೀಲಾ ತೆಲುಗಿನ ಸ್ಟಾರ್ ನಟಿ ಆಗಿದ್ದರು, ಇತ್ತೀಚೆಗೆ ಬಾಲಿವುಡ್ಗೆ ಪದಾರ್ಪಣೆ ಮಾಡಿ ಒಂದರ ಹಿಂದೊಂದು ಅವಕಾಶ ಪಡೆದಿದ್ದರು. ಆದರೆ ಈಗ ತೆಲುಗು ಚಿತ್ರರಂಗದವರು ಶ್ರೀಲೀಲಾ ಮೇಲೆ ನಿಷೇಧ ಹೇರಲು ಮುಂದಾಗಿದ್ದಾರೆ ಎನ್ನಲಾಗುತ್ತ
- Manjunatha C
- Updated on: Jul 6, 2025
- 10:44 pm
ಮತ್ತೊಂದು ತೆಲುಗು ಸಿನಿಮಾ ಅವಕಾಶ ಕಳೆದುಕೊಂಡರೇ ದೀಪಿಕಾ ಪಡುಕೋಣೆ
Deepika Padukone: ನಟಿ ದೀಪಿಕಾ ಪಡುಕೋಣೆ ತಮ್ಮ ಷರತ್ತುಗಳು, ಹೆಚ್ಚಿದ ಸಂಭಾವನೆ ಕಾರಣಕ್ಕೆ ಮತ್ತೊಂದು ತೆಲುಗು ಸಿನಿಮಾ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
- Manjunatha C
- Updated on: Jul 6, 2025
- 10:34 pm
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
Ekka Kannada movie: ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಹೆಸರು, ಈ ವರೆಗೆ ಬಿಡುಗಡೆ ಆಗಿರುವ ಪೋಸ್ಟರ್ಗಳನ್ನು ನೋಡಿದರೆ ಇದು ಕಾರ್ಡ್ಸ್ ಆಟಕ್ಕೆ ಸಂಬಂಧಿಸಿದ ಕತೆ ಹೊಂದಿರುವಂತಿದೆ. ಹಾಗಾಗಿ ‘ಜಾಕಿ’ ಸಿನಿಮಾಕ್ಕೂ ‘ಎಕ್ಕ’ ಸಿನಿಮಾಕ್ಕೂ ಲಿಂಕ್ ಇದೆಯೇ ಎಂಬ ಪ್ರಶ್ನೆ ಎದುರಾಗಿದ್ದು, ನಟ ಯುವ ರಾಜ್ಕುಮಾರ್ ಇದಕ್ಕೆ ಉತ್ತರ ನೀಡಿದ್ದಾರೆ.
- Manjunatha C
- Updated on: Jul 6, 2025
- 9:26 pm
ಅಪರೂಪದ ದಾಖಲೆ ಬರೆದ ಬಾಲಯ್ಯ, ಯಂಗ್ ಸ್ಟಾರ್ಗಳಿಗೂ ಸಾಧ್ಯವಿಲ್ಲ
Nandamuri Balakrishna: ನಂದಮೂರಿ ಬಾಲಕೃಷ್ಣ ನಟನೆಯ ಸಿನಿಮಾಗಳು ಒಂದರ ಮೇಲೊಂದು ಬ್ಲಾಕ್ ಬಸ್ಟರ್ ಆಗುತ್ತಿವೆ. ಸ್ಟಾರ್ ನಟರ ಸಿನಿಮಾಗಳೇ ಚಿತ್ರಮಂದಿರದಲ್ಲಿ ತಿಂಗಳ ಮೇಲೆ ನಿಲ್ಲಲು ಒದ್ದಾಡುತ್ತಿರುವ ಸಂದರ್ಭದಲ್ಲಿ ಬಾಲಕೃಷ್ಣ ಅವರ ಸತತ ನಾಲ್ಕು ಸಿನಿಮಾಗಳು ಭಾರಿ ಪ್ರದರ್ಶನ ಕಂಡು ಅಪರೂಪದ ದಾಖಲೆ ಬರೆದಿವೆ.
- Manjunatha C
- Updated on: Jul 6, 2025
- 8:42 pm
‘ಕೆಡಿ’ ಸಿನಿಮಾ ಟೀಸರ್ ಬಿಡುಗಡೆ ದಿನಾಂಕ ಘೋಷಣೆ
Dhruva Sarja: ಧ್ರುವ ಸರ್ಜಾ ನಟಿಸಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ, ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಸಿನಿಮಾದ ನಿರ್ಮಾಣ ಮಾಡಲಾಗಿದ್ದು, ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ಇದೀಗ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.
- Manjunatha C
- Updated on: Jul 6, 2025
- 7:56 pm
‘ಕುಬೇರ’ ನಿರಾಕರಿಸಿ ಹಿಟ್ ಮಿಸ್ ಮಾಡಿಕೊಂಡ ಫ್ಲಾಪ್ ನಟ ಯಾರು ಗೊತ್ತೆ?
Kubera movie: ಧನುಶ್ ನಟನೆಯ ‘ಕುಬೇರ’ ಸಿನಿಮಾ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿ ದೊಡ್ಡ ಹಿಟ್ ಆಗಿದೆ. ಸಿನಿಮಾದ ಕಲೆಕ್ಷನ್ 100 ಕೋಟಿ ದಾಟಿ ಈಗ 200 ಕೋಟಿಯತ್ತ ದಾಪುಗಾಲು ಹಾಕಿದೆ. ಆದರೆ, ‘ಕುಬೇರ’ ಸಿನಿಮಾನಲ್ಲಿ ನಟಿಸಬೇಕಿದ್ದಿದ್ದು ಧನುಶ್ ಅಲ್ಲ, ಮೊದಲು ಸಿನಿಮಾ ಅವಕಾಶ ಹೋಗಿದ್ದು ಒಬ್ಬ ಫ್ಲಾಪ್ ‘ಸ್ಟಾರ್’ಗೆ ಆದರೆ ಆತ ಈ ಸಿನಿಮಾ ನಿರಾಕರಿಸಿ ಈಗ ಕೈ-ಕೈ ಹಿಸುಕಿಕೊಳ್ಳುತ್ತಿದ್ದಾನೆ.
- Manjunatha C
- Updated on: Jul 6, 2025
- 6:15 pm
ಆ ಸ್ಟಾರ್ ನಟನ ಸಿನಿಮಾನಲ್ಲಿ ನಟಿಸಿ ತಪ್ಪು ಮಾಡಿದೆ: ನಯನತಾರಾ ಬೇಸರಕ್ಕೆ ಕಾರಣವೇನು?
Nayanathara: ನಯನತಾರಾ ದಕ್ಷಿಣ ಭಾರತದ ಸ್ಟಾರ್ ನಟಿ. ರಜನೀಕಾಂತ್, ಚಿರಂಜೀವಿ ಸೇರಿದಂತೆ ಹಲವಾರು ಸ್ಟಾರ್ ನಟರುಗಳ ಜೊತೆಗೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ನಯನತಾರಾಗೆ ಆ ಒಬ್ಬ ಸ್ಟಾರ್ ನಟನ ಜೊತೆಗೆ ನಟಿಸಿದ್ದು ಮಾತ್ರ ಇಷ್ಟವಾಗಿಲ್ಲವಂತೆ. ಬ್ಲಾಕ್ ಬಸ್ಟರ್ ಸಿನಿಮಾ ಅದಾಗಿದ್ದರೂ ಸಹ ತಮ್ಮ ವೃತ್ತಿ ಜೀವನದ ಅತ್ಯಂತ ಕೆಟ್ಟ ನಿರ್ಣಯ ಅದಾಗಿತ್ತು ಎಂದು ನಯನತಾರಾ ಹೇಳಿಕೊಂಡಿದ್ದಾರೆ. ಯಾವುದು ಆ ಸಿನಿಮಾ?
- Manjunatha C
- Updated on: Jul 6, 2025
- 5:19 pm
ಪವನ್ ಕಲ್ಯಾಣ್ ಸಿನಿಮಾ ಪ್ರಚಾರಕ್ಕೆ ಬರಲಿದ್ದಾರೆ ಎರಡು ರಾಜ್ಯದ ಮುಖ್ಯಮಂತ್ರಿಗಳು
Hari Hara Veera Mallu: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ನಟಿಸಿರುವ ‘ಹರಿ ಹರ ವೀರ ಮಲ್ಲು’ ಸಿನಿಮಾ ಜುಲೈ 24 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಭಾರಿ ಅದ್ಧೂರಿಯಾಗಿ ಮಾಡಲು ಯೋಜಿಸಲಾಗಿದೆ. ಈ ಸಿನಿಮಾದ ಪ್ರಚಾರಕ್ಕೆ ಎರಡು ರಾಜ್ಯಗಳ ಸಿಎಂಗಳು ಭಾಗಿ ಆಗಲಿರುವುದು ವಿಶೇಷ.
- Manjunatha C
- Updated on: Jul 6, 2025
- 2:53 pm