AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

Author - TV9 Kannada

narsimhamurthi.pyati@tv9.com

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಶುಭಾಂಶು ಶುಕ್ಲಾ ಜತೆ ಬಾಹ್ಯಾಕಾಶಕ್ಕೆ ಮೆಂತ್ಯ, ಹಸಿರು ಕಾಳು ಹೋಗಲು ಕಾರಣವೇನು, ಗಗನಯಾನಕ್ಕೂ ಧಾರವಾಡ ಕೃಷಿ ವಿವಿಗೂ ಲಿಂಕ್ ಹೇಗೆ? ಇಲ್ಲಿದೆ ವಿವರ

ಶುಭಾಂಶು ಶುಕ್ಲಾ ಜತೆ ಬಾಹ್ಯಾಕಾಶಕ್ಕೆ ಮೆಂತ್ಯ, ಹಸಿರು ಕಾಳು ಹೋಗಲು ಕಾರಣವೇನು, ಗಗನಯಾನಕ್ಕೂ ಧಾರವಾಡ ಕೃಷಿ ವಿವಿಗೂ ಲಿಂಕ್ ಹೇಗೆ? ಇಲ್ಲಿದೆ ವಿವರ

ಆಕ್ಸಿಯಮ್ 4 ಅಂತರಿಕ್ಷಯಾನದಲ್ಲಿ ಭಾರತೀಯ ಶುಭಾಂಶು ಶುಕ್ಲಾ ಜೊತೆಗೆ ಹೋಗಿರುವುದು ನಮ್ಮ ಕರ್ನಾಟಕದ ಹಸಿರು ಮತ್ತು ಮೆಂತೆ ಕಾಳುಗಳು. ಇವು ಮುಂದೆ ಮೊಳಕೆಯೊಡೆದು ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಸಂಶೋಧನೆಗೆ ಬರಲಿವೆ ಎಂಬುವುದು ಈಗ ಗೊತ್ತಾಗಿರುವ ವಿಚಾರ. ಇದೇ ಕಾರಣದಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಖ್ಯಾತಿ ಇದೀಗ ಮುಗಿಲೆತ್ತರಕ್ಕೆ ವ್ಯಾಪಿಸಿದೆ. ಹಾಗಾದರೆ ಕೃಷಿ ವಿವಿ ಈ ವಿಚಾರವಾಗಿ ಕೆಲಸ ಮಾಡುತ್ತಿರುವುದು ಇದೇ ಮೊದಲನೇ ಸಲನಾ? ಗಗನಯಾನಕ್ಕೂ ಈ ಕೃಷಿ ವಿವಿಗೆ ಲಿಂಕ್ ಬೆಳೆದಿದ್ದು ಹೇಗೆ? ಇಲ್ಲಿದೆ ವಿವರ.

ಧಾರವಾಡ: ಮಳೆ ಬರುತ್ತೆ ಅಂದ್ರೆ ಮಕ್ಕಳು ಶಾಲೆಗೆ, ಜನ್ರು ಕೆಲಸಕ್ಕೆ ಹೋಗುವುದನ್ನೇ ಬಿಡ್ತಾರೆ, ಏಕೆ ಗೊತ್ತಾ?

ಧಾರವಾಡ: ಮಳೆ ಬರುತ್ತೆ ಅಂದ್ರೆ ಮಕ್ಕಳು ಶಾಲೆಗೆ, ಜನ್ರು ಕೆಲಸಕ್ಕೆ ಹೋಗುವುದನ್ನೇ ಬಿಡ್ತಾರೆ, ಏಕೆ ಗೊತ್ತಾ?

ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬಾಲಗಿರಿ ಗ್ರಾಮದಿಂದ ಬೆಣಚಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ 2019 ರಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ. ಇದೀಗ ಮಳೆ ಹೆಚ್ಚಾದರೆ ಗ್ರಾಮದ ಜನರು ಹೊರಜಗತ್ತಿನಿಂದ ಸಂಪರ್ಕ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಜನರು ಕೆಲಸಕ್ಕೆ ಮತ್ತು ವಿದ್ಯಾರ್ಥಿಗಳು ಶಾಲೆಗೆ ಹೋಗದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಶುಭಾಂಶು ಶುಕ್ಲಾ ಜತೆ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿವೆ ಧಾರವಾಡದ ಮೆಂತ್ಯ, ಒಣಬೀಜ, ಹಸಿರುಕಾಳು!

ಶುಭಾಂಶು ಶುಕ್ಲಾ ಜತೆ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿವೆ ಧಾರವಾಡದ ಮೆಂತ್ಯ, ಒಣಬೀಜ, ಹಸಿರುಕಾಳು!

ಧಾರವಾಡದ ಕೃಷಿ ವಿಶ್ವವಿದ್ಯಾಲಯವು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಸಿರುಕಾಳು, ಮೆಂತ್ಯ ಮತ್ತು ಇತರ ಒಣ ಬೀಜಗಳನ್ನು ಕಳುಹಿಸಿದೆ. ಗಗನಯಾತ್ರಿಗಳ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸಲು ಮತ್ತು ಬಾಹ್ಯಾಕಾಶ ಪರಿಸರದಲ್ಲಿ ಇವುಗಳ ಬೆಳೆಯುವ ಸಾಮರ್ಥ್ಯವನ್ನು ಅಧ್ಯಯನ ಮಾಡಲು ಈ ಪ್ರಯೋಗ ಮಾಡಲಾಗುತ್ತಿದೆ. ಈ ಕುರಿತು ವಿವಿಯ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಯೋಜನೆಯ ಪ್ರಧಾನ ಅಧಿಕಾರಿ ಡಾ. ರವಿಕುಮಾರ್ ಹೊಸಮನಿ ನೀಡಿರುವ ಮಾಹಿತಿ ಇಲ್ಲಿದೆ.

ಹಣ ತೋರಿಸಿ ಬಳಿಕ ಪೇಪರ್ ಬಂಡಲ್ ಕೊಟ್ಟು ಮಾಜಿ ಯೋಧನಿಗೆ ಪಂಗನಾಮ

ಹಣ ತೋರಿಸಿ ಬಳಿಕ ಪೇಪರ್ ಬಂಡಲ್ ಕೊಟ್ಟು ಮಾಜಿ ಯೋಧನಿಗೆ ಪಂಗನಾಮ

ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಡಬೇಕಿದ್ದ ಹಣದ ಕಂತೆಯನ್ನು ಮೊದಲು ತೋರಿಸಿ, ಆ ಬಳಿಕ ಪೇಪರ್​ಗಳಿರುವ ಬಂಡಲ್​ನ್ನೇ ಹಣ ಅಂತ ಕೊಟ್ಟು ಮಾಜಿ ಯೋಧ ಸೇರಿದಂತೆ ಐವರಿಗೆ ವಂಚಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಉಪನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಧಾರವಾಡ, ಕೊಡಗು, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯಿಂದಾಗಿ ಹಲವು ಕಡೆಗಳಲ್ಲಿ ನೀರು ನುಗ್ಗಿದೆ. ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆ ಜೂನ್ 17 ರವರೆಗೆ ಮಳೆಯ ಮುನ್ಸೂಚನೆ ನೀಡಿದೆ.

ಮತ್ತೆ ಹೊತ್ತಿಕೊಂಡ ಮಹದಾಯಿ ಹೋರಾಟದ ಕಿಚ್ಚು: ಧಾರವಾಡದಲ್ಲಿ ಪ್ರತಿಭಟನಾ ರ್‍ಯಾಲಿ

ಮತ್ತೆ ಹೊತ್ತಿಕೊಂಡ ಮಹದಾಯಿ ಹೋರಾಟದ ಕಿಚ್ಚು: ಧಾರವಾಡದಲ್ಲಿ ಪ್ರತಿಭಟನಾ ರ್‍ಯಾಲಿ

ಧಾರವಾಡದಲ್ಲಿ ಮಹದಾಯಿ ನದಿ ನೀರಿಗಾಗಿ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ. ಕಡಾಪ ಮೈದಾನದಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿದೆ. ಈ ಪ್ರತಿಭಟನೆಯಲ್ಲಿ ಉತ್ತರ ಕರ್ನಾಟಕದ ರೈತರು ಮತ್ತು ಹೋರಾಟಗಾರರು ಭಾಗವಹಿಸಿದ್ದಾರೆ. ನಾಲ್ಕು ದಶಕಗಳಿಂದ ನಡೆಯುತ್ತಿದೆ. ಹೋರಾಟಗಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿನಯ್​ ಕುಲಕರ್ಣಿ ಮತ್ತೆ ಜೈಲಿಗೆ: ಯೋಗೀಶ್‌ ಗೌಡ ಕೊಲೆ ಕೇಸ್​​ನ ಈವರೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ

ವಿನಯ್​ ಕುಲಕರ್ಣಿ ಮತ್ತೆ ಜೈಲಿಗೆ: ಯೋಗೀಶ್‌ ಗೌಡ ಕೊಲೆ ಕೇಸ್​​ನ ಈವರೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸಾಕ್ಷಿಗಳಿಗೆ ಲಂಚ ನೀಡಿದ ಆರೋಪದ ಹಿನ್ನೆಲೆಯಲ್ಲಿ ಈ ತೀರ್ಪು ಹೊರಬಿದ್ದಿದೆ. ಒಂದು ವಾರದೊಳಗೆ ಸಿಬಿಐಗೆ ಶರಣಾಗುವಂತೆ ಸೂಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನಾಯಿ ಕೊಡೆಗಳಂತೆ ಹುಟ್ಟುತ್ತಿರುವ ಪಿಜಿಗಳಿಗೆ ಜಿಲ್ಲಾಡಳಿತ ಲಗಾಮು: ಮಾಲೀಕರಿಗೆ ಢವಢವ

ನಾಯಿ ಕೊಡೆಗಳಂತೆ ಹುಟ್ಟುತ್ತಿರುವ ಪಿಜಿಗಳಿಗೆ ಜಿಲ್ಲಾಡಳಿತ ಲಗಾಮು: ಮಾಲೀಕರಿಗೆ ಢವಢವ

ಧಾರವಾಡದಲ್ಲಿ ವಿದ್ಯಾರ್ಥಿಗಳ ಹೆಚ್ಚುತ್ತಿರುವ ಸಂಖ್ಯೆಗೆ ಅನುಗುಣವಾಗಿ ಪಿಜಿಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ, ಅನೇಕ ಪಿಜಿಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದು, ತೆರಿಗೆ ವಂಚನೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿವೆ. ಇದರಿಂದ ಮಹಾನಗರ ಪಾಲಿಕೆಗೆ ಆದಾಯ ನಷ್ಟವಾಗುತ್ತಿದೆ. ಜಿಲ್ಲಾಡಳಿತ ಪಿಜಿಗಳ ಮೇಲೆ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಪಿಜಿ ಮಾಲೀಕರು ಸಕ್ರಮವಾಗಿ ಕಾರ್ಯನಿರ್ವಹಿಸಲು ಮತ್ತು ತೆರಿಗೆ ಪಾವತಿಸಲು ಸಿದ್ಧರಿದ್ದಾರೆ ಎಂದು ಹೇಳುತ್ತಿದ್ದಾರೆ.

ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು

ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು

ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಒಬ್ಬ ವ್ಯಕ್ತಿ ಹೆಸರಲ್ಲಿ ಐದಾರು ಸಿಮ್: ಪಾಕ್ ಪರ ಕೃತ್ಯಕ್ಕೆ ಬಳಸಿರುವ ಅನುಮಾನ ವ್ಯಕ್ತಪಡಿಸಿದ ಬೆಲ್ಲದ್

ಹುಬ್ಬಳ್ಳಿಯಲ್ಲಿ ಒಬ್ಬ ವ್ಯಕ್ತಿ ಹೆಸರಲ್ಲಿ ಐದಾರು ಸಿಮ್: ಪಾಕ್ ಪರ ಕೃತ್ಯಕ್ಕೆ ಬಳಸಿರುವ ಅನುಮಾನ ವ್ಯಕ್ತಪಡಿಸಿದ ಬೆಲ್ಲದ್

ಹುಬ್ಬಳ್ಳಿ-ಧಾರವಾಡದಲ್ಲಿ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಅತಿ ಹೆಚ್ಚು ಸಿಮ್ ಕಾರ್ಡ್‌ಗಳು ಮಾರಾಟವಾಗಿರುವುದರಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದೆ ಎಂದು ವಿರೋಧ ಪಕ್ಷದ ಉಪನಾಯಕರು ಆರೋಪಿಸಿದ್ದಾರೆ. ಪಾಕಿಸ್ತಾನ ಸಂಪರ್ಕದ ಅನುಮಾನವಿದೆ ಎಂದು ಅವರು ಹೇಳಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸರ ನಿಷ್ಕ್ರಿಯತೆಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಧಾರವಾಡ: ದೇಶದ ರಕ್ಷಣಾ ವ್ಯವಸ್ಥೆಗೆ ಪೂರಕವಾಗುವ ಡ್ರೋನ್​ ತಯಾರಿಸಿದ ವಿದ್ಯಾರ್ಥಿಗಳು

ಧಾರವಾಡ: ದೇಶದ ರಕ್ಷಣಾ ವ್ಯವಸ್ಥೆಗೆ ಪೂರಕವಾಗುವ ಡ್ರೋನ್​ ತಯಾರಿಸಿದ ವಿದ್ಯಾರ್ಥಿಗಳು

ಆಪರೇಷನ್ ಸಿಂದೂರ್‌ನಿಂದ ಪ್ರೇರಿತರಾಗಿ ವಿದ್ಯಾರ್ಥಿಗಳು ದೇಶದ ರಕ್ಷಣಾ ವ್ಯವಸ್ಥೆಗೆ ಪೂರಕವಾಗುವ ಡ್ರೋನ್‌ಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಧಾರವಾಡದಲ್ಲಿ ನಡೆದ ಇನ್ಸಿಗ್ನಿಯಾ ಎಂಜಿನಿಯರಿಂಗ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಈ ಡ್ರೋನ್​ಗಳನ್ನು ಹಾರಿಸಿದರು. ಈ ಡ್ರೋನ್‌ಗಳು ವೈದ್ಯಕೀಯ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಬಳಸಲು ಸೂಕ್ತವಾಗಿವೆ. ರಿಮೋಟ್ ನಿಯಂತ್ರಣವಿಲ್ಲದೆ ಕಾರ್ಯನಿರ್ವಹಿಸುವ ಈ ಡ್ರೋನ್‌ಗಳು, ಭಾರತೀಯ ಸೇನೆಯ ಡ್ರೋನ್ ತಂತ್ರಜ್ಞಾನವನ್ನು ಆಧರಿಸಿ ನಿರ್ಮಿಸಲ್ಪಟ್ಟಿವೆ. ಸ್ಪರ್ಧೆಯ ಉದ್ದೇಶ ರಕ್ಷಣಾ ವ್ಯವಸ್ಥೆಗೆ ಪೂರಕವಾಗಿ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುವುದು.

ಹುಬ್ಬಳ್ಳಿ-ಧಾರವಾಡದ ಕೆಲ ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ: ಪೊಲೀಸರಿಗೆ ಬೆಲ್ಲದ್ ಪತ್ರ

ಹುಬ್ಬಳ್ಳಿ-ಧಾರವಾಡದ ಕೆಲ ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ: ಪೊಲೀಸರಿಗೆ ಬೆಲ್ಲದ್ ಪತ್ರ

ಹುಬ್ಬಳ್ಳಿ ಧಾರವಾಡದ ಕೆಲ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಂಬಂದಿದ್ದು, ಈ ಸಂಬಂಧ ಸ್ಥಳೀಯರು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಬೆಲ್ಲದ್ ಸಹ ಗೃಹ ಸಚಿವರು ಹಾಗೂ ಹುಬ್ಬಳ್ಳಿ ಧಾರವಾಡದ ಆಯುಕ್ತ ಶಶಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಅಪರಿಚಿತ ವ್ಯಕ್ತಗಳ ತನಿಖೆ ನಡೆಸಬೇಕೆಂದಿದ್ದಾರೆ. ಈ ಸಂಬಂಧ ಬೆಲ್ಲದ್​ ಹೇಳಿದ್ದೇನು? ಅವರ ಪತ್ರದಲ್ಲೇನಿದೆ ಎನ್ನುವ ವಿವರ ಇಲ್ಲಿದೆ.

ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ