ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

Author - TV9 Kannada

narsimhamurthi.pyati@tv9.com

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಕರಾಳ ಭಾನುವಾರ: ಹಲವು ಅವಘಡ, ಕರ್ನಾಟಕದಲ್ಲಿ ಒಂದೇ ದಿನ 10 ಮಂದಿ ಸಾವು

ಕರಾಳ ಭಾನುವಾರ: ಹಲವು ಅವಘಡ, ಕರ್ನಾಟಕದಲ್ಲಿ ಒಂದೇ ದಿನ 10 ಮಂದಿ ಸಾವು

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಲವು ಅವಘಡಗಳು ಸಂಭವಿಸಿದೆ. ಈ ಅವಘಡಗಳಲ್ಲಿ ಒಟ್ಟು 10 ಜನ ಮೃತಪಟ್ಟಿದ್ದಾರೆ. ಈ ಮೂಲಕ ರವಿವಾರ ರಾಜ್ಯಕ್ಕೆ ಕರಾಳ ದಿನವಾಗಿದೆ. ಧಾರವಾಡ, ಚಿತ್ರದುರ್ಗ, ಮಡಿಕೇರಿ, ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅವಘಡಗಳು ಸಂಭವಿಸಿವೆ.

ಸೋರುತಿಹುದು ಸರ್ಕಾರಿ ಬಸ್ ಛಾವಣಿ: ವಿಡಿಯೋ ವೈರಲ್

ಧಾರವಾಡ ಹಾಗೂ ಹುಬ್ಬಳ್ಳಿ‌ ಮಧ್ಯೆ ಸಂಚರಿಸುವ ಬಿಆರ್​ಟಿಎಸ್ ಚಿಗರಿ ಬಸ್ ಛಾವಣಿಯಲ್ಲಿ ಮಳೆ ನೀರು ಸೋರಿದೆ. ಪ್ರಯಾಣಿಕರೊಬ್ಬರು ಛತ್ರಿ ಹಿಡಿದುಕೊಂಡು ಬಸ್​​ನಲ್ಲಿ ಕುಳಿತು ಪ್ರಯಾಣಿಸಿದ ವಿಡಿಯೋ ಈಗ ವೈರಲ್ ಆಗಿದೆ.

ಗಂಡು ಹಾವನ್ನು ಸಾಯಿಸಿದಕ್ಕೆ ಹೆಣ್ಣು ಹಾವಿನಿಂದ ಕಾಟ; ಒಂದೇ ದಿನದಲ್ಲಿ ನಿರ್ಮಾಣವಾಯ್ತು ನಾಗಪ್ಪನ ದೇವಸ್ಥಾನ

ಗಂಡು ಹಾವನ್ನು ಸಾಯಿಸಿದಕ್ಕೆ ಹೆಣ್ಣು ಹಾವಿನಿಂದ ಕಾಟ; ಒಂದೇ ದಿನದಲ್ಲಿ ನಿರ್ಮಾಣವಾಯ್ತು ನಾಗಪ್ಪನ ದೇವಸ್ಥಾನ

ಹಾವಿನ ದ್ವೇಷ ಹನ್ನೆರಡು ವರ್ಷ ಅನ್ನೋ ನಂಬಿಕೆ ಜನರಲ್ಲಿದೆ. ಅಷ್ಟೇ ಅಲ್ಲ, ಜೋಡಿ ನಾಗರಹಾವು ಇದ್ದಲ್ಲಿ, ಆ ಪೈಕಿ ಒಂದನ್ನು ಸಾಯಿಸಿ ಬಿಟ್ಟರೆ ಇನ್ನೊಂದು ಹಾವು ಸೇಡು ತೀರಿಸಿಕೊಳ್ಳದೇ ಬಿಡೊಲ್ಲ ಎನ್ನಲಾಗುತ್ತೆ. ಈ ನಂಬಿಕೆಗಳಿಗೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲದಿದ್ದರೂ ಇಂದಿಗೂ ಜನರು ಇವುಗಳನ್ನೆಲ್ಲಾ ನಂಬಿಕೊಂಡೇ ಬಂದಿದ್ದಾರೆ. ಇಂಥ ನಂಬಿಕೆಗಳ ಆಧಾರದಲ್ಲಿಯೇ ಧಾರವಾಡದಲ್ಲೊಂದು ಘಟನೆ ನಡೆದಿದೆ. ಒಂದು ನಾಗರಹಾವು ಕೊಂದ ಕಾರಣಕ್ಕೆ ಇನ್ನೊಂದು ನಾಗರ ಹಾವು ಎಡೆಬಿಡದೇ ಬೆನ್ನತ್ತಿದ್ದು ಒಂದೇ ರಾತ್ರಿಯಲ್ಲಿ ಗ್ರಾಮವೊಂದರಲ್ಲಿ ನಾಗ ದೇವರ ಮಂದಿರ ನಿರ್ಮಿಸಲಾಗಿದೆ.

ಬೆಣ್ಣೆ ಹಳ್ಳ ಪ್ರವಾಹ: ದೇವಸ್ಥಾನದೊಳಗೆ ನುಗ್ಗಿದ ನೀರಿನಲ್ಲೇ 2 ದಿನ ಕಳೆದ ಮಾನಸಿಕ ಅಸ್ವಸ್ಥನ ರಕ್ಷಣೆ

ಬೆಣ್ಣೆ ಹಳ್ಳ ಪ್ರವಾಹ: ದೇವಸ್ಥಾನದೊಳಗೆ ನುಗ್ಗಿದ ನೀರಿನಲ್ಲೇ 2 ದಿನ ಕಳೆದ ಮಾನಸಿಕ ಅಸ್ವಸ್ಥನ ರಕ್ಷಣೆ

ಆತ ಎಂದಿನಂತೆ ಕಳ್ಳಿ ಬಸವೇಶ್ವರ ದೇವಸ್ಥಾನಕ್ಕೆ ಹೋಗಿದ್ದನು. ಆದರೆ ಅಲ್ಲಿಂದ ಮರಳಿ ಬರಬೇಕು ಎನ್ನುವಷ್ಟರಲ್ಲಿ ದೇವಸ್ಥಾನದ ಸುತ್ತಲೂ ನೀರು ಬಂದು ಬಿಟ್ಟಿತ್ತು. ಇದರಿಂದಾಗಿ ಆತ ಮನೆಗೆ ಬರಲಾಗದೆ ಎರಡು ದಿನ ದೇವಸ್ಥಾನದಲ್ಲಿಯೇ ಕಳೆದನು. ಮುಂದೇನಾಯ್ತು ಈ ಸ್ಟೋರಿ ಓದಿ.

ಧಾರವಾಡ: ಹನಿಟ್ರ್ಯಾಪ್ ಜಾಲ ಭೇದಿಸಿದ ಪೊಲೀಸರು; ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ

ಧಾರವಾಡ: ಹನಿಟ್ರ್ಯಾಪ್ ಜಾಲ ಭೇದಿಸಿದ ಪೊಲೀಸರು; ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ

ಇತ್ತೀಚೆಗೆ ರಾಜ್ಯದಲ್ಲಿ ಎಲ್ಲ ಕಡೆ ಹನಿಟ್ರ್ಯಾಪ್​ನದ್ದೇ ಸುದ್ದಿ. ರಾಜಕಾರಣಿಗಳು, ಅಧಿಕಾರಿಗಳು ಸೇರಿದಂತೆ ಅನೇಕ ಜನ, ಹನಿ ಟ್ರ್ಯಾಪ್ ಬಲೆಗೆ ಬಿದ್ದು ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಧಾರವಾಡದಲ್ಲಿಯೂ ಇಂಥದ್ದೊಂದು ಪ್ರಕರಣ ನಡೆದಿದ್ದು, ಇದರಲ್ಲಿ ಕೃಷಿಕನೊಬ್ಬ ಬಲಿ ಪಶುವಾಗಿದ್ದಾನೆ. ಈ ಕುರಿತು ತನಿಖೆ ನಡೆಸಿದ ಪೊಲೀಸರು, ಹನಿಟ್ರ್ಯಾಪ್​ ಟೀಮ್​ನ ನಾಲ್ವರನ್ನು ಬಂಧಿಸಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಧಾರವಾಡ: ಕಿತ್ತೂರು ಸಂಸ್ಥಾನದ ರಾಜಗುರುಗಳಿಂದ ಅದ್ದೂರಿ ದಸರಾ ಉತ್ಸವದ ವಿಡಿಯೋ ನೋಡಿ

ಧಾರವಾಡ: ಕಿತ್ತೂರು ಸಂಸ್ಥಾನದ ರಾಜಗುರುಗಳಿಂದ ಅದ್ದೂರಿ ದಸರಾ ಉತ್ಸವದ ವಿಡಿಯೋ ನೋಡಿ

ಉತ್ತರ ಕರ್ನಾಟಕ ಭಾಗದಲ್ಲಿ ಕಿತ್ತೂರು ಸಂಸ್ಥಾನ ದೊಡ್ಡದು. ಈಗ ಈ ಸಂಸ್ಥಾನ ಇಲ್ಲ. ಹೀಗಾಗಿ ಮೈಸೂರಿನಂತೆ ಇಲ್ಲಿ ನವರಾತ್ರಿ ಉತ್ಸವ ನಡೆಯುವುದಿಲ್ಲ. ಆದರೆ, ಕಿತ್ತೂರು ಸಂಸ್ಥಾನಕ್ಕೆ ಆ ಕಾಲದಲ್ಲಿ ರಾಜಗುರುಗಳಾಗಿದ್ದವರ ವಂಶಸ್ಥರು ಮಾತ್ರ, ಆ ರಾಜಮನೆತನದ ದಸರಾ ಉತ್ಸವವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಈ ರಾಜಗುರುಗಳ ನವರಾತ್ರಿ ಉತ್ಸವ ಕುರಿತಾದ ಮಾಹಿತಿ ಇಲ್ಲಿದೆ.

ಧಾರವಾಡ: ಒಂದೇ ಮನೆಯಲ್ಲಿ 3000 ಗೊಂಬೆಗಳ ಪ್ರತಿಷ್ಠಾಪನೆ

ಧಾರವಾಡ: ಒಂದೇ ಮನೆಯಲ್ಲಿ 3000 ಗೊಂಬೆಗಳ ಪ್ರತಿಷ್ಠಾಪನೆ

ನವರಾತ್ರಿ ಹಬ್ಬದ ನಿಮಿತ್ತ ಧಾರವಾಡ ನಗರದ ಕೆಐಎಡಿಬಿ ಕಾಲನಿಯಲ್ಲಿರುವ ಚಂದ್ರಿಕಾ ಕಟ್ಟಿ ಎಂಬುವರ ಮನೆಯಲ್ಲಿ 3 ಸಾವಿರ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಚಂದ್ರಿಕಾ ಅವರು ಕಳೆದ 27 ವರ್ಷಗಳಿಂದ ಗೊಂಬೆಗಳ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದಾರೆ.

ಮಳೆಯಿಂದಾಗಿ ಹೊಲದಲ್ಲಿಯೇ ಕೊಳೆಯುತ್ತಿರುವ ಹೂವುಗಳು: ಬಾಡದಿರಲಿ ಧಾರವಾಡ ರೈತರ ಬದುಕು

ಮಳೆಯಿಂದಾಗಿ ಹೊಲದಲ್ಲಿಯೇ ಕೊಳೆಯುತ್ತಿರುವ ಹೂವುಗಳು: ಬಾಡದಿರಲಿ ಧಾರವಾಡ ರೈತರ ಬದುಕು

ಧಾರವಾಡ ತಾಲೂಕಿನ ವಿವಿಧ ಗ್ರಾಮಗಳ ರೈತರ ಪ್ರಮುಖ ಬೆಳೆ ಬಗೆ ಬಗೆಯ ಹೂವುಗಳು. ಈ ಹೂವಿನಿಂದಲೇ ಇಲ್ಲಿನ ರೈತರು ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಇದೀಗ ದಸರಾ ಹಬ್ಬ ಬಂದಿದೆ. ಆದರೆ ಈ ಬಾರಿ ಹೂವಿಗೆ ಸಾಕಷ್ಟು ಸಮಸ್ಯೆ ಉಂಟಾಗಿದೆ. ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಹೂವುಗಳು ಹೊಲದಲ್ಲಿಯೇ ಕೊಳೆಯೋ ಸ್ಥಿತಿ ನಿರ್ಮಾಣವಾಗುತ್ತಿದೆ.

ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ

ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ

ಧಾರವಾಡದಲ್ಲಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಲಾಗಿದ್ದು, ನಗರದ ರೀಗಲ್ ಸರ್ಕಲ್​ನಲ್ಲಿ ಈದ್ ಮಿಲಾದ್ ಧ್ಬಜದ ಕೆಳಗೆ ರಾಷ್ಟ್ರ ಧ್ವಜ ಅಳವಡಿಸಲಾಗಿದೆ. ಹೌದು, ಈದ್ ಮಿಲಾದ್ ವೇಳೆ ಹಾಕಲಾಗಿದ್ದ ಧಾರ್ಮಿಕ ಧ್ವಜ ಇದಾಗಿದ್ದು, ಅದರ ಕೆಳಗೆ ಇಂದು ರಾಷ್ಟ್ರ ಧ್ವಜ ಅಳವಡಿಸಿ ಗಾಂಧಿ ಜಯಂತಿ ಆಚರಿಸಲಾಗಿದೆ.

ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?

ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?

ಸೋಮವಾರವಷ್ಟೇ ಮಂಡ್ಯದಲ್ಲಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ಇಂದು ಧಾರವಾಡದಲ್ಲಿ ಚಲಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮುಂದಿನ ಟೈರ್ ಕಿತ್ತುಹೋಗಿದೆ. ಅದೃಷ್ಟವಶಾತ್ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿಹೋಗಿದೆ. ವಿಡಿಯೋ ಇಲ್ಲಿದೆ ನೋಡಿ.

ಧಾರವಾಡದಲ್ಲಿ ಇದ್ದಕ್ಕಿದ್ದಂತೆ ಭಾರಿ ಮಳೆ: ದೇಗುಲಕ್ಕೆ ನುಗ್ಗಿದ ನೀರು

ಧಾರವಾಡದಲ್ಲಿ ದಿಢೀರ್ ಭಾರಿ ಮಳೆ ಹಿನ್ನೆಲೆ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಶಿವಾಜಿ ವೃತ್ತದ ಬಳಿಯ ತುಳಜಾ ಭವಾನಿ ದೇಗುಲ ಜಲಾವೃತವಾಗಿದೆ. ದೇಗುಲದ ಹಿಂಭಾಗದಿಂದ ಬಂದ ಅಪಾರ ಪ್ರಮಾಣದ ನೀರು ಸಂಪೂರ್ಣವಾಗಿ ದೇವಸ್ಥಾನ ಆವರಿಸಿಕೊಂಡಿದೆ.

ಜಾಮೀನಿನಲ್ಲಿ ಹೊರಗಿರುವವರನ್ನು ಸಿಎಂ ಮಾಡಿದ್ದರಲ್ಲವೇ ಸಿದ್ದರಾಮಯ್ಯ: ಪ್ರಲ್ಹಾದ್ ಜೋಶಿ ಪ್ರಶ್ನೆ

ಜಾಮೀನಿನಲ್ಲಿ ಹೊರಗಿರುವವರನ್ನು ಸಿಎಂ ಮಾಡಿದ್ದರಲ್ಲವೇ ಸಿದ್ದರಾಮಯ್ಯ: ಪ್ರಲ್ಹಾದ್ ಜೋಶಿ ಪ್ರಶ್ನೆ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಎಫ್​ಐಆರ್ ದಾಖಸಿದ ಬೆನ್ನಲ್ಲೇ ಅವರ ರಾಜೀನಾಮೆಗೂ ಒತ್ತಡ ಹೆಚ್ಚಾಗಿದೆ. ತಮ್ಮನ್ನು ಸಮರ್ಥಿಸಿಕೊಳ್ಳಲು ಅವರು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಜಾಮೀನಿನ ಮೇಲೆ ಇದ್ದಾರಲ್ಲವೇ ಎನ್ನುತ್ತಿದ್ದಾರೆ. ಇದಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ