AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಯನಾ ರಾಜೀವ್

ನಯನಾ ರಾಜೀವ್

Chief Senior Sub-Editor - TV9 Kannada

nayana.rajeev@tv9.com

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow On:
ಚಿಂತಿಸಬೇಡಿ, ನಾನು ನಿಮ್ಮೊಂದಿಗಿದ್ದೇನೆ, ಎನ್‌ಡಿಎ ಹೊಸ ಸಂಸದರು ಹಾಗೂ ಬಂಡಾಯ ನಾಯಕರಿಗೆ ಪ್ರಧಾನಿ ಮೋದಿ ಅಭಯ

ಚಿಂತಿಸಬೇಡಿ, ನಾನು ನಿಮ್ಮೊಂದಿಗಿದ್ದೇನೆ, ಎನ್‌ಡಿಎ ಹೊಸ ಸಂಸದರು ಹಾಗೂ ಬಂಡಾಯ ನಾಯಕರಿಗೆ ಪ್ರಧಾನಿ ಮೋದಿ ಅಭಯ

ಪ್ರಧಾನಿ ಮೋದಿ ಅವರು ಹೊಸ ಎನ್​ಡಿಎ ಸಂಸದರು ಹಾಗೂ ಬಂಡಾಯ ನಾಯಕರಿಗೆ "ಚಿಂತಿಸಬೇಡಿ, ನಾನು ನಿಮ್ಮೊಂದಿಗಿದ್ದೇನೆ" ಎಂದು ಅಭಯ ನೀಡಿದ್ದಾರೆ. ಸಂಸತ್ತಿನ ಕಲಾಪಗಳ ಗದ್ದಲದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಹೊಸ ಸಂಸದರು ಸಂಶೋಧನೆ ಮತ್ತು ಚರ್ಚೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಲಹೆ ನೀಡಿದರು. ಕ್ಷೇತ್ರ ಅಭಿವೃದ್ಧಿ, ಜನಸಂಪರ್ಕ ಹಾಗೂ ವಿರೋಧ ಪಕ್ಷದವರೊಂದಿಗೂ ಸೌಹಾರ್ದ ಸಂಬಂಧ ಕಾಯ್ದುಕೊಳ್ಳಲು ಕರೆ ನೀಡುವ ಮೂಲಕ ಮೈತ್ರಿಕೂಟದ ಒಗ್ಗಟ್ಟಿಗೆ ಒತ್ತು ನೀಡಿದರು.

ಶಸ್ತ್ರಚಿಕಿತ್ಸೆ ವೇಳೆ ಜಪಾನ್​​ನಲ್ಲಿ 7.1 ತೀವ್ರತೆಯ ಭೂಕಂಪ, ವೈದ್ಯರು ರೋಗಿಯ ಜೀವ ಉಳಿಸಿದ್ಹೇಗೆ ನೋಡಿ

ಶಸ್ತ್ರಚಿಕಿತ್ಸೆ ವೇಳೆ ಜಪಾನ್​​ನಲ್ಲಿ 7.1 ತೀವ್ರತೆಯ ಭೂಕಂಪ, ವೈದ್ಯರು ರೋಗಿಯ ಜೀವ ಉಳಿಸಿದ್ಹೇಗೆ ನೋಡಿ

ಜಪಾನ್‌ನ ಕುಮಾಮೊಟೊ ನಗರದ ಆಸ್ಪತ್ರೆಯೊಂದರಲ್ಲಿ ವೈದ್ಯರ ತಂಡವೊಂದು ರೋಗಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆ(Surgery) ನಡೆಸುತ್ತಿದ್ದಾಗ ಬೃಹತ್ ಭೂಕಂಪ ಸಂಭವಿಸಿದೆ. ಇಡೀ ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ಉಪಕರಣಗಳು ತೀವ್ರವಾಗಿ ನಲುಗುತ್ತಿದ್ದರೂ, ಧೈರ್ಯಗೆಡದ ವೈದ್ಯರು ತಮ್ಮ ಜೀವವನ್ನೇ ಪಣಕ್ಕಿಟ್ಟು ಶಸ್ತ್ರಚಿಕಿತ್ಸಾ ಟೇಬಲ್ ಹಿಡಿದುಕೊಂಡು ರೋಗಿಯ ಜೀವ ಉಳಿಸಿದ್ದಾರೆ. ಈ ರೋಚಕ ದೃಶ್ಯಗಳು ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ ವದಂತಿಗೆ ತೆರೆ: 3,300 ಕೋಟಿ ರೂ. ಲೆಕ್ಕಪತ್ರ ಪಕ್ಕಾ

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ ವದಂತಿಗೆ ತೆರೆ: 3,300 ಕೋಟಿ ರೂ. ಲೆಕ್ಕಪತ್ರ ಪಕ್ಕಾ

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣದ ಆರೋಪಗಳು ಆಧಾರರಹಿತ. 3,300 ಕೋಟಿ ರೂ. ದೇಣಿಗೆ ಸುರಕ್ಷಿತವಾಗಿದ್ದು, ಸ್ವತಂತ್ರ ಆಡಿಟರ್‌ಗಳಿಂದ ಸಂಪೂರ್ಣವಾಗಿ ಲೆಕ್ಕಪರಿಶೋಧನೆಗೊಂಡಿದೆ. ಇದು ಟ್ರಸ್ಟ್‌ನ ದುರುಪಯೋಗವಲ್ಲ, ಬದಲಿಗೆ ನಗದು ಎಣಿಕೆಯ ವೇಳೆ ಬಾಹ್ಯ ಸಿಬ್ಬಂದಿಯಿಂದ ನಡೆದ ಸಣ್ಣ ಕಳ್ಳತನ. ಆರೋಪಿಗಳನ್ನು ಬಂಧಿಸಲಾಗಿದ್ದು, ವಿಶೇಷ ತನಿಖಾ ತಂಡ (SIT) ತನಿಖೆ ನಡೆಸುತ್ತಿದೆ. ಭಕ್ತರ ನಂಬಿಕೆ ಅಚಲವಾಗಿದೆ.

ಮಹಿಳೆಯರ ಶೂ ವಾಸನೆ ನೋಡುವುದೇ ಈತನ ಚಟ, ಸಿಸಿಟಿವಿಯಲ್ಲಿ ಸೆರೆಯಾಯ್ತು ಯುವಕನ ಕೃತ್ಯ

ಮಹಿಳೆಯರ ಶೂ ವಾಸನೆ ನೋಡುವುದೇ ಈತನ ಚಟ, ಸಿಸಿಟಿವಿಯಲ್ಲಿ ಸೆರೆಯಾಯ್ತು ಯುವಕನ ಕೃತ್ಯ

ಮಲೇಷ್ಯಾದ ಶಾ ಅಲಂನಲ್ಲಿ ಮಹಿಳೆಯರ ಶೂ ವಾಸನೆ ನೋಡುವ ವ್ಯಕ್ತಿಯ ವಿಚಿತ್ರ ಚಟ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಓರ್ವ ಯುವತಿಯ ಶೂಗಳನ್ನು ತೆಗೆದು ವಾಸನೆ ನೋಡುತ್ತಾ, ವೀಡಿಯೋ ಮಾಡುತ್ತಿದ್ದ ಈತ ಅದೇ ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಇದನ್ನು 'ಫೆಟಿಷಿಸಂ' ಎನ್ನಲಾಗಿದ್ದು, ಮಲೇಷ್ಯಾದ ಹೊಸ ಸ್ಟಾಕಿಂಗ್ ಕಾಯ್ದೆಯಡಿ (ಸೆಕ್ಷನ್ 507ಎ) ಮೂರು ವರ್ಷ ಜೈಲು ಶಿಕ್ಷೆ ಎದುರಿಸುವ ಸಾಧ್ಯತೆಯಿದೆ. ಮಹಿಳೆಯರ ಸುರಕ್ಷತೆ ಕುರಿತು ತೀವ್ರ ಚರ್ಚೆ ಹುಟ್ಟುಹಾಕಿದೆ.

ಥೈಲ್ಯಾಂಡ್ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ, ಶಿಕ್ಷಕ ಸಾವು, 15ಕ್ಕೂ ಅಧಿಕ ಮಂದಿಗೆ ಗಾಯ

ಥೈಲ್ಯಾಂಡ್ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ, ಶಿಕ್ಷಕ ಸಾವು, 15ಕ್ಕೂ ಅಧಿಕ ಮಂದಿಗೆ ಗಾಯ

Thailand School Firing: ಥೈಲ್ಯಾಂಡ್‌ನ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳು ಮತ್ತು ಶಿಕ್ಷಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ ಓರ್ವ ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವಿದ್ಯಾರ್ಥಿ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದುರ್ಘಟನೆ ಥೈಲ್ಯಾಂಡ್‌ನಲ್ಲಿ ಬಂದೂಕು ನಿಯಂತ್ರಣದ ಬಗ್ಗೆ ತೀವ್ರ ಆತಂಕ ಮೂಡಿಸಿದೆ.

ಕತ್ತಲೆಯಲ್ಲಿ ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿಯನ್ನು ಭೇಟಿಯಾದ್ರಾ ಇರಾನ್ ಅಧ್ಯಕ್ಷ?

ಕತ್ತಲೆಯಲ್ಲಿ ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿಯನ್ನು ಭೇಟಿಯಾದ್ರಾ ಇರಾನ್ ಅಧ್ಯಕ್ಷ?

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಮೊಜ್ತಬಾ ಖಮೇನಿ ಜೊತೆ ಕತ್ತಲೆಯಲ್ಲಿ ರಹಸ್ಯವಾಗಿ ಭೇಟಿಯಾಗಿದ್ದಾರೆ. ಈ ಭೇಟಿಯಲ್ಲಿ ಖಮೇನಿಯ ಗುರುತಿನ ಬಗ್ಗೆ ಅನುಮಾನಗಳಿವೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಸುಪ್ರೀಂ ಲೀಡರ್ ಕುರಿತು ಅಮೆರಿಕ ಅಧ್ಯಕ್ಷರ ಹೇಳಿಕೆ, IRGC ಅಧಿಕಾರ ನಿಯಂತ್ರಣ ಇರಾನ್‌ನಲ್ಲಿನ ಆಡಳಿತ ಬಿಕ್ಕಟ್ಟನ್ನು ಸೂಚಿಸುತ್ತದೆ. ಅಧ್ಯಕ್ಷರು ಅವಮಾನಿತರಾಗಿದ್ದಾರೆ ಎನ್ನಲಾಗಿದ್ದು, ಈ ಭೇಟಿ ಬೋಗಸ್ ಎಂಬ ಅನುಮಾನವಿದೆ.

ಲೈಂಗಿಕ ದೌರ್ಜನ್ಯಕ್ಕೂ ಮುನ್ನ ಆಕೆ ಬಳಿ ನಾನು ನಿನ್ನ ಬಾಸ್, ನಾನು ಏನು ಬೇಕಿದ್ರೂ ಮಾಡಬಹುದು ಎಂದಿದ್ದ ತರುಣ್ ತೇಜ್​ಪಾಲ್

ಲೈಂಗಿಕ ದೌರ್ಜನ್ಯಕ್ಕೂ ಮುನ್ನ ಆಕೆ ಬಳಿ ನಾನು ನಿನ್ನ ಬಾಸ್, ನಾನು ಏನು ಬೇಕಿದ್ರೂ ಮಾಡಬಹುದು ಎಂದಿದ್ದ ತರುಣ್ ತೇಜ್​ಪಾಲ್

ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. 2013ರ ಪ್ರಕರಣದಲ್ಲಿ ಅವರ ಕ್ಷಮೆಯಾಚನೆಯ ಇ-ಮೇಲ್ ತೀರ್ಪಿಗೆ ಪ್ರಮುಖ ತಿರುವಾಯಿತು. ಇದು ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಇರುವ POSH ಕಾಯ್ದೆಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು. ಅಧಿಕಾರದ ದುರುಪಯೋಗಕ್ಕೆ ಈ ತೀರ್ಪು ಬಲವಾದ ಎಚ್ಚರಿಕೆ. ಸಂತ್ರಸ್ತೆಯ ಸುದೀರ್ಘ ಹೋರಾಟಕ್ಕೆ ನ್ಯಾಯ ಸಿಕ್ಕಿದೆ.

ಶಸ್ತ್ರಾಸ್ತ್ರ ಕೊರತೆ ವರದಿಗೆ ಟ್ರಂಪ್ ಕೆಂಡಾಮಂಡಲ: ವಾಷಿಂಗ್ಟನ್ ಪೋಸ್ಟ್ ವರದಿಯನ್ನು ದೇಶದ್ರೋಹ ಎಂದ ಯುಎಸ್ ಅಧ್ಯಕ್ಷ

ಶಸ್ತ್ರಾಸ್ತ್ರ ಕೊರತೆ ವರದಿಗೆ ಟ್ರಂಪ್ ಕೆಂಡಾಮಂಡಲ: ವಾಷಿಂಗ್ಟನ್ ಪೋಸ್ಟ್ ವರದಿಯನ್ನು ದೇಶದ್ರೋಹ ಎಂದ ಯುಎಸ್ ಅಧ್ಯಕ್ಷ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಯುದ್ಧ ಶೀಘ್ರ ಅಂತ್ಯಗೊಳ್ಳುವ ಸುಳಿವು ನೀಡಿದ್ದಾರೆ. ಇರಾನ್‌ಗೆ ಅಣ್ವಸ್ತ್ರ ಹೊಂದುವುದಕ್ಕೆ ಅವಕಾಶವಿಲ್ಲ ಎಂದ ಟ್ರಂಪ್, ಯುಎಸ್ ಮಿಲಿಟರಿ ಶಸ್ತ್ರಾಸ್ತ್ರ ಕೊರತೆ ಕುರಿತ 'ವಾಷಿಂಗ್ಟನ್ ಪೋಸ್ಟ್' ವರದಿಯನ್ನು "ಸುಳ್ಳು ಮತ್ತು ದೇಶದ್ರೋಹ" ಎಂದು ತೀವ್ರವಾಗಿ ಖಂಡಿಸಿದರು. ಹಾರ್ಮುಜ್ ಜಲಸಂಧಿ ಭದ್ರವಾಗಿದೆ ಎಂದ ಅವರು, ತಮ್ಮ ಮಿಲಿಟರಿ ಕಾರ್ಯದರ್ಶಿಯ ಕಾರ್ಯವನ್ನು ಸಮರ್ಥಿಸಿಕೊಂಡರು.

Agni-4 ballistic missile: ಅಗ್ನಿ-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ, ಭಾರತದ ರಕ್ಷಣಾ ಪಡೆಗಳಿಗೆ ಮತ್ತೊಂದು ಬೃಹತ್ ಶಕ್ತಿ

Agni-4 ballistic missile: ಅಗ್ನಿ-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ, ಭಾರತದ ರಕ್ಷಣಾ ಪಡೆಗಳಿಗೆ ಮತ್ತೊಂದು ಬೃಹತ್ ಶಕ್ತಿ

ಅಗ್ನಿ-4 ಬ್ಯಾಲಿಸ್ಟಿಕ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ ಭಾರತದ ರಕ್ಷಣಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಒಡಿಶಾದಿಂದ ಉಡಾವಣೆಯಾದ ಈ ಪರಮಾಣು ಸಾಮರ್ಥ್ಯದ ಕ್ಷಿಪಣಿಯು 4000 ಕಿ.ಮೀ ದೂರದ ಗುರಿಗಳನ್ನು ನಿಖರವಾಗಿ ತಲುಪುವ ಸಾಮರ್ಥ್ಯ ಹೊಂದಿದೆ. ಡಿಆರ್‌ಡಿಒ ಮತ್ತು ಎಸ್‌ಎಫ್‌ಸಿ ಜಂಟಿಯಾಗಿ ನಡೆಸಿದ ಈ ಕಾರ್ಯಾಚರಣೆಯು ಭಾರತದ ಸ್ವಾವಲಂಬಿ ರಕ್ಷಣಾ ತಂತ್ರಜ್ಞಾನದ ಪ್ರಗತಿಯನ್ನು ಎತ್ತಿ ತೋರಿಸುತ್ತದೆ. ಇದು ದೇಶದ ರಾಷ್ಟ್ರೀಯ ಭದ್ರತೆಗೆ ಬೃಹತ್ ಕೊಡುಗೆಯಾಗಿದೆ.

ಉತ್ತರ ಪ್ರದೇಶದಲ್ಲಿ ಮುಂಗಾರು ಆರ್ಭಟ: ಮನೆ ಗೋಡೆ ಕುಸಿದು 9 ಮಂದಿ ದುರಂತ ಸಾವು

ಉತ್ತರ ಪ್ರದೇಶದಲ್ಲಿ ಮುಂಗಾರು ಆರ್ಭಟ: ಮನೆ ಗೋಡೆ ಕುಸಿದು 9 ಮಂದಿ ದುರಂತ ಸಾವು

ಉತ್ತರ ಪ್ರದೇಶದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಮೂರು ಜಿಲ್ಲೆಗಳಲ್ಲಿ ಗೋಡೆ ಕುಸಿದು ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಪ್ರತಾಪಗಢ, ಬಾರಾಬಂಕಿ, ಮತ್ತು ಸಹರಾನ್‌ಪುರದಲ್ಲಿ ಈ ದುರಂತಗಳು ಸಂಭವಿಸಿವೆ. ಮೃತಪಟ್ಟವರಲ್ಲಿ ನಾಲ್ವರು ಮಕ್ಕಳೂ ಸೇರಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ತೀವ್ರಗೊಳಿಸಲು ಮತ್ತು ಮೃತರ ಕುಟುಂಬಗಳಿಗೆ ತುರ್ತು ಪರಿಹಾರ ನೀಡಲು ಸೂಚನೆ ನೀಡಿದ್ದಾರೆ.

ಸೇನಾ ಮುಖ್ಯಸ್ಥರಿಗೆ ಮುಹಮ್ಮದ್ ಯೂನಸ್ ನೇಮಕ ಇಷ್ಟವಿರಲಿಲ್ಲ: ಬಾಂಗ್ಲಾದೇಶದ ಮಾಜಿ ಕಾನೂನು ಸಲಹೆಗಾರ ಹೇಳಿದ್ದೇನು?

ಸೇನಾ ಮುಖ್ಯಸ್ಥರಿಗೆ ಮುಹಮ್ಮದ್ ಯೂನಸ್ ನೇಮಕ ಇಷ್ಟವಿರಲಿಲ್ಲ: ಬಾಂಗ್ಲಾದೇಶದ ಮಾಜಿ ಕಾನೂನು ಸಲಹೆಗಾರ ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಮುಹಮ್ಮದ್ ಯೂನಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸುವುದನ್ನು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಜಮಾನ್ ಆರಂಭದಲ್ಲಿ ವಿರೋಧಿಸಿದ್ದರು. ಯೂನಸ್ ಮೇಲಿನ ಕಾನೂನು ಪ್ರಕರಣಗಳನ್ನು ವಿರೋಧಕ್ಕೆ ಕಾರಣವಾಗಿ ನೀಡಲಾಗಿತ್ತು. ಆದರೆ, ವಿದ್ಯಾರ್ಥಿ ನಾಯಕರ ಬೆಂಬಲ ಮತ್ತು ಆಸಿಫ್ ನಜ್ರುಲ್ ಅವರ ಮನವೊಲಿಕೆಯ ನಂತರ, ಜನರಲ್ ವಾಕರ್ ಯೂನಸ್ ನೇಮಕಕ್ಕೆ ಸಮ್ಮತಿಸಿದರು. ಈ ರಾಜಕೀಯ ರಹಸ್ಯವನ್ನು ಮಾಜಿ ಕಾನೂನು ಸಲಹೆಗಾರ ಆಸಿಫ್ ನಜ್ರುಲ್ ಬಹಿರಂಗಪಡಿಸಿದ್ದಾರೆ.

ಝಾನ್ಸಿಯಲ್ಲಿ ಕಾರು ಅಪಘಾತ: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಸೇರಿ ಇಬ್ಬರು ಸಾವು

ಝಾನ್ಸಿಯಲ್ಲಿ ಕಾರು ಅಪಘಾತ: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಸೇರಿ ಇಬ್ಬರು ಸಾವು

ಝಾನ್ಸಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಮತ್ತು ಸ್ನೇಹಿತ ಸೋನು ಮೃತಪಟ್ಟಿದ್ದಾರೆ. ಅತಿ ವೇಗದಲ್ಲಿದ್ದ ಹುಂಡೈ ಕ್ರೆಟಾ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಬಾನ್, ಸಹೋದರ ಅಲಿ ಅಹ್ಮದ್ ಭೇಟಿ ಮಾಡಿ ಪ್ರಯಾಗ್‌ರಾಜ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಅತೀಕ್ ಕುಟುಂಬಕ್ಕೆ ಇದು ಮತ್ತೊಂದು ಆಘಾತವಾಗಿದೆ.

ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು