AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರದೀಪ್​ ಚಿಕ್ಕಾಟಿ

ಪ್ರದೀಪ್​ ಚಿಕ್ಕಾಟಿ

Crime Reporter - TV9 Kannada

pradeep.chikkati@tv9.com

ಕ್ರೈಂ ವರದಿಗಾರನಾಗಿ ಟಿವಿ9 ಕನ್ನಡದಲ್ಲಿ ಕೆಲಸ

Follow On:
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರ ಹೋರಾಟ: ನಾಳೆಯಿಂದಲೇ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ?

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರ ಹೋರಾಟ: ನಾಳೆಯಿಂದಲೇ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ?

ಕರ್ನಾಟಕ ಸಾರಿಗೆ ನೌಕರರು 38 ತಿಂಗಳ ವೇತನ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗಾಗಿ 'ಬೆಂಗಳೂರು ಚಲೋ' ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ 26 ತಿಂಗಳ ಹಿಂಬಾಕಿ ಪ್ರಸ್ತಾವನೆಯನ್ನು ತಿರಸ್ಕರಿಸಿದ ನೌಕರರು, ಶುಕ್ರವಾರದಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಹೋರಾಟ ನಡೆಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ. ಸಾರಿಗೆ ನೌಕರರ ಬೇಡಿಕೆ ಮತ್ತು ಸರ್ಕಾರದ ನಿಲುವಿನ ನಡುವೆ ಬಿಕ್ಕಟ್ಟು ಮುಂದುವರಿದಿದ್ದು, ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ.