AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಅಮೀನ್​, ಉಡುಪಿ

ಹಿರಿಯ ಜಿಲ್ಲಾ ವರದಿಗಾರ - TV9 Kannada

prajwal.vasu@tv9.com

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಮತ್ತೆ ಸದ್ದು ಮಾಡಿದ ಸತ್ತಿದ್ದಾನೆಂದು ತಿಳಿದಿದ್ದ ಭೂಗತ ಪಾತಕಿ ಹೆಸರು: ಯಾರು ಈ ಹೇಮಂತ್​​ ಪೂಜಾರಿ?

ಮತ್ತೆ ಸದ್ದು ಮಾಡಿದ ಸತ್ತಿದ್ದಾನೆಂದು ತಿಳಿದಿದ್ದ ಭೂಗತ ಪಾತಕಿ ಹೆಸರು: ಯಾರು ಈ ಹೇಮಂತ್​​ ಪೂಜಾರಿ?

2013ರಲ್ಲಿ ಕಣ್ಮರೆಯಾಗಿ ಸತ್ತಿದ್ದಾನೆ ಎಂದೇ ಭಾವಿಸಲಾಗಿದ್ದ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರು ಮುದರಂಗಡಿ ಉದ್ಯಮಿ ಡೇವಿಡ್ ಶೂಟೌಟ್ ಪ್ರಕರಣದ ತನಿಖೆ ವೇಳೆ ಮತ್ತೆ ಸದ್ದು ಮಾಡಿದ್ದು, ಆತ ಬದುಕಿರುವ ಶಂಕೆ ವ್ಯಕ್ತವಾಗಿದೆ. ಬಾಂಬೆಯ ಘಾಟ್‌ಗೋಪರ್‌ನಲ್ಲಿ ಹೋಟೆಲ್​​ನಲ್ಲಿ ಸಪ್ಲೈಯರ್​ ಕೆಲಸ ಮಾಡುತ್ತಿದ್ದ ಹೇಮಂತ್​​ ಪೂಜಾರಿ 1999ರಿಂದ ಭೂಗತ ಲೋಕಕ್ಕೆ ಕಾಲಿಟ್ಟಿದ್ದ ಈತ ಛೋಟಾ ರಾಜನ್ ಗ್ಯಾಂಗಿನ ಪ್ರಮುಖ ಶೂಟರ್ ಆಗಿದ್ದ.

ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ

ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ

ಉಡುಪಿ ಜಿಲ್ಲೆಯಲ್ಲಿ ರಾಸಾಯನಿಕ ಬಳಸಿ ಬಾಳೆಹಣ್ಣು ಪಕ್ವಗೊಳಿಸುವ ದಂಧೆಯ ವಿರುದ್ಧ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕುಂದಾಪುರ ಎಸಿ ರಶ್ಮಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 5,000 ಕೆಜಿ ರಾಸಾಯನಿಕ ಮಿಶ್ರಿತ ಬಾಳೆಹಣ್ಣು ವಶಪಡಿಸಿಕೊಳ್ಳಲಾಗಿದೆ. ನೈಸರ್ಗಿಕವಾಗಿ ಬಾಳೆಹಣ್ಣು ಪಕ್ವಗೊಳಿಸುವ ವಿಧಾನ ಹಾಗೂ ರಾಸಾಯನಿಕ ಬಳಸಿ ತ್ವರಿತವಾಗಿ ಪಕ್ವಗೊಳಿಸುವ ಅಕ್ರಮ ವಿಧಾನದ ನಡುವಿನ ವ್ಯತ್ಯಾಸವನ್ನು ಈ ವರದಿ ವಿವರಿಸುತ್ತದೆ.

ಉಡುಪಿ: ಹಾನಿಕಾರಕ ರಾಸಾಯನಿಕ ಬಳಸಿ ಬಾಳೆಕಾಯಿ ಹಣ್ಣಾಗಿಸುವ ಜಾಲ ಪತ್ತೆ, 10890 ಕೆಜಿ ಹಣ್ಣು ನಾಶ

ಉಡುಪಿ: ಹಾನಿಕಾರಕ ರಾಸಾಯನಿಕ ಬಳಸಿ ಬಾಳೆಕಾಯಿ ಹಣ್ಣಾಗಿಸುವ ಜಾಲ ಪತ್ತೆ, 10890 ಕೆಜಿ ಹಣ್ಣು ನಾಶ

Udupi News: ಉಡುಪಿಯ ಅಲೆವೂರು ಗ್ರಾಮದ ಕೆಮ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಲಿ ಪರಿಸರದಲ್ಲಿನ ಬಾಳೆಹಣ್ಣು ವ್ಯಾಪಾರಿಗಳ ಮೂರು ಗೋದಾಮುಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಸಾಯನಿಕ ಹಾಗೂ ಕೃತಕ ಬಣ್ಣ ಬಳಸಿ ಹಣ್ಣಾಗಿಸಲಾಗುತ್ತಿದ್ದ 10,890 ಕೆಜಿ ಬಾಳೆಹಣ್ಣು ವಶಪಡಿಸಿಕೊಂಡು ನಾಶಪಡಿಸಲಾಗಿದೆ.

ನೀರಿನ ಸೆಳೆತಕ್ಕೆ ಸಿಲುಕಿದ್ದ ಪ್ರವಾಸಿಗ ಪಾರು: ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ

ನೀರಿನ ಸೆಳೆತಕ್ಕೆ ಸಿಲುಕಿದ್ದ ಪ್ರವಾಸಿಗ ಪಾರು: ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ

ಉಡುಪಿಯ ಕಾರ್ಕಳ ತಾಲೂಕಿನ ದುರ್ಗಾ ಫಾಲ್ಸ್‌ನಲ್ಲಿ ಅಪಾಯದ ಅರಿವಿಲ್ಲದೆ ನೀರಿಗಿಳಿದ ಯುವಕ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ. ಸ್ಥಳೀಯರಾದ ಸುನಿಲ್ ಮತ್ತು ಗಣೇಶ್ ತಮ್ಮ ಪ್ರಾಣ ಲೆಕ್ಕಿಸದೆ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿ ಯುವಕನನ್ನು ಸಾಹಸಮಯವಾಗಿ ರಕ್ಷಿಸಿದ್ದಾರೆ. ಜಲಪಾತಗಳ ಬಳಿ ಪ್ರವಾಸಿಗರ ನಿರ್ಲಕ್ಷ್ಯ ಮುಂದುವರಿದಿದ್ದು, ಅರಣ್ಯ ಇಲಾಖೆ ಎಚ್ಚರಿಕೆ ನೀಡಿದ್ದರೂ ಇಂತಹ ಘಟನೆಗಳು ಜರುಗುತ್ತಿವೆ. ಸ್ಥಳೀಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಕೆಪಿಸಿಯಲ್ಲಿ ನೌಕರರ ನೇಮಕಾತಿಯಲ್ಲಿ ಅಕ್ರಮ: 12 ಸಾವಿರ ಸಂಬಳದ ಕೆಲಸಕ್ಕೆ 35 ಸಾವಿರ ಲಂಚಕ್ಕೆ ಬೇಡಿಕೆ

ಕೆಪಿಸಿಯಲ್ಲಿ ನೌಕರರ ನೇಮಕಾತಿಯಲ್ಲಿ ಅಕ್ರಮ: 12 ಸಾವಿರ ಸಂಬಳದ ಕೆಲಸಕ್ಕೆ 35 ಸಾವಿರ ಲಂಚಕ್ಕೆ ಬೇಡಿಕೆ

KPCL Job Scam: ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕೆಪಿಸಿಯ ಹೊರಗುತ್ತಿಗೆ ಉದ್ಯೋಗಗಳಿಗೆ 12 ಸಾವಿರ ಸಂಬಳಕ್ಕೆ 35 ಸಾವಿರ ರೂ ಲಂಚ ಕೇಳಿರುವ ಆರೋಪ ಕೇಳಿಬಂದಿದೆ. ಬಡ ಯುವಕರನ್ನು ಉದ್ಯೋಗದ ಆಮಿಷವೊಡ್ಡಿ ಹಣ ವಸೂಲಿ ಮಾಡಲಾಗುತ್ತಿದೆ. ಆಡಿಯೋ, ಗೂಗಲ್ ಪೇ ಸ್ಕ್ರೀನ್‌ಶಾಟ್‌ಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ:  ಶಾರ್ಪ್​​​​ ಶೂಟರ್ಸ್​​​​​​ಗಳ ಭಯಾನಕ​​​ ಕ್ರೈಂ ಡೈರಿ ತೆರೆದಿಟ್ಟ ಎಸ್ಪಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ: ಶಾರ್ಪ್​​​​ ಶೂಟರ್ಸ್​​​​​​ಗಳ ಭಯಾನಕ​​​ ಕ್ರೈಂ ಡೈರಿ ತೆರೆದಿಟ್ಟ ಎಸ್ಪಿ

ಉಡುಪಿಯ ಮುದರಂಗಡಿಯಲ್ಲಿ ಹಾಡಹಗಲೇ ನಡೆದ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಮಾಜಿ ಪಂಚಾಯತ್ ಅಧ್ಯಕ್ಷನಾಗಿದ್ದ ಡೇವಿಡ್, ತನ್ನ ಕಚೇರಿ ಎದುರೇ ಗುಂಡೇಟಿಗೆ ಬಲಿಯಾಗಿದ್ದ. ಸದ್ಯ ಪೊಲೀಸರು ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಹಂತಕರ ಕ್ರೈಂ ಡೈರಿಯನ್ನು ಸಹ ಉಡುಪಿ ಎಸ್ಪಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಉಡುಪಿಯಲ್ಲಿ ಕೈ ಮುಖಂಡ ಶೂಟೌಟ್: ಯುಪಿ ಮೂಲದ ಶೂಟರ್ಸ್​ ಖಾಕಿ ಬಲೆಗೆ ಬಿದ್ದಿದ್ಹೇಗೆ?

ಉಡುಪಿಯಲ್ಲಿ ಕೈ ಮುಖಂಡ ಶೂಟೌಟ್: ಯುಪಿ ಮೂಲದ ಶೂಟರ್ಸ್​ ಖಾಕಿ ಬಲೆಗೆ ಬಿದ್ದಿದ್ಹೇಗೆ?

Udupi David D'Souza Shootout: ಉಡುಪಿಯ ಮುದರಂಗಡಿಯಲ್ಲಿ ಹಾಡಹಗಲೇ ನಡೆದ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಮಾಜಿ ಪಂಚಾಯತ್ ಅಧ್ಯಕ್ಷನಾಗಿದ್ದ ಡೇವಿಡ್, ತನ್ನ ಕಚೇರಿ ಎದುರೇ ಗುಂಡೇಟಿಗೆ ಬಲಿಯಾಗಿದ್ದ. ಸದ್ಯ ಪೊಲೀಸರು ಉತ್ತರ ಭಾರತ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಷ್ಟಕ್ಕೂ ಈ ಡೇವಿಡ್ ಡಿಸೋಜಾ ಯಾರು, ಈತನ ಹಿನ್ನೆಲೆ ಏನು, ಕೊಲೆ ನಡೆದಿದ್ದೇಕೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

Udupi Businessman Shot Dead: ಇತ್ತೀಚೆಗೆ ಉಡುಪಿಯಲ್ಲಿ ಓರ್ವ ಉದ್ಯಮಯನ್ನ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್‌ ನಡೆದಿದ್ದು, ಉದ್ಯಮಿ, ಕಾಂಗ್ರೆಸ್ ಮುಖಂಡನ ಹತ್ಯೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ನಡೆಸಿದ್ದಾರೆ.

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಯುವತಿ ಕುಟುಂಬಸ್ಥರಿಂದ ಹಲ್ಲೆ ಆರೋಪ: ದೂರು-ಪ್ರತಿದೂರು ದಾಖಲು

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಯುವತಿ ಕುಟುಂಬಸ್ಥರಿಂದ ಹಲ್ಲೆ ಆರೋಪ: ದೂರು-ಪ್ರತಿದೂರು ದಾಖಲು

Udupi News: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲದಲ್ಲಿ ಕೊಟ್ಟ ಸಾಲದ ಹಣ ವಾಪಸ್ ಕೇಳಲು ಹೋದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಅಮಾನವೀಯವಾಗಿ ಹಲ್ಲೆ ನಡೆಸಿ, ಮರಕ್ಕೆ ಕಟ್ಟಿಹಾಕಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರುಗಳು ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಉಡುಪಿ: ಕಾರ್ಕಳದ ರೇಂಜಾಳದಲ್ಲಿ ಭಾರೀ ಭೂಕುಸಿತದ ಆತಂಕ, ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ

ಉಡುಪಿ: ಕಾರ್ಕಳದ ರೇಂಜಾಳದಲ್ಲಿ ಭಾರೀ ಭೂಕುಸಿತದ ಆತಂಕ, ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ

Udupi Landslide News: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೇಂಜಾಳ ಗ್ರಾಮದ ಹೆಡ್ಮೆ ಪರಿಸರದಲ್ಲಿ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದ ಭೂಕುಸಿತದ ಆತಂಕ ಎದುರಾಗಿದೆ. ಸುಮಾರು ಎರಡು ಎಕರೆ ಗುಡ್ಡ ಕುಸಿಯುವ ಭೀತಿ ಮೂಡಿದ್ದು, ಅಡಿಭಾಗದ ಮೂರು ಮನೆಗಳ ನಿವಾಸಿಗಳ ಸ್ಥಳಾಂತರಕ್ಕೆ ಸೂಚಿಸಲಾಗಿದೆ.

120 ಕೋಟಿ ಮಠದ ಜಮೀನು ಕಬಳಿಕೆ ಕೇಸ್: ಕೊನೆಗೂ ಪೊಲೀಸರ ಮುಂದೆ ಹಾಜರಾದ ಕಿಂಗ್‌ಪಿನ್ ನರೇಶ್ ಗೌಡ

120 ಕೋಟಿ ಮಠದ ಜಮೀನು ಕಬಳಿಕೆ ಕೇಸ್: ಕೊನೆಗೂ ಪೊಲೀಸರ ಮುಂದೆ ಹಾಜರಾದ ಕಿಂಗ್‌ಪಿನ್ ನರೇಶ್ ಗೌಡ

ಬೆಂಗಳೂರು ಕಂಬೀಪುರದ ಶ್ರೀ ಆದಿಚುಂಚನಗಿರಿ ಮಠದ ₹120 ಕೋಟಿ ಮೌಲ್ಯದ 6 ಎಕರೆ ಜಮೀನು ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಯತ್ನ ಪ್ರಕರಣದ ಕಿಂಗ್‌ಪಿನ್ ನರೇಶ್ ಗೌಡ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾನೆ. ನಿರೀಕ್ಷಣಾ ಜಾಮೀನು ಪಡೆದಿದ್ದ ಆತ, ತನಗೇನೂ ಸಂಬಂಧವಿಲ್ಲವೆಂದು ಹೇಳಿಕೆ ನೀಡಿದ್ದಾನೆ. ಸತ್ತ ವ್ಯಕ್ತಿಯ ಹೆಸರಲ್ಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಯತ್ನಿಸಿದ್ದು, ಸರ್ಕಾರಿ ಅಧಿಕಾರಿಗಳೂ ಇದರಲ್ಲಿ ಭಾಗಿಯಾಗಿದ್ದಾರೆ. ತನಿಖೆ ತೀವ್ರಗೊಂಡಿದೆ.

ಶಾಂತವಾಗಿದ್ದ ಕರಾವಳಿಯಲ್ಲಿ ಗುಂಡಿನ ಸದ್ದು: ಹರಿಯಿತು ಉದ್ಯಮಿಯ ನೆತ್ತರ ಕೋಡಿ

ಶಾಂತವಾಗಿದ್ದ ಕರಾವಳಿಯಲ್ಲಿ ಗುಂಡಿನ ಸದ್ದು: ಹರಿಯಿತು ಉದ್ಯಮಿಯ ನೆತ್ತರ ಕೋಡಿ

Kundapura Shooting: ಕುಂದಾಪುರದ ಹೋಲಿ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದ ಶೂಟೌಟ್ ಪ್ರಕರಣ ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದೆ. ಹಣಕಾಸಿನ ವಿಚಾರವಾಗಿ ಉದ್ಯಮಿ ಗುಂಡೇಟಿಗೆ ಬಲಿಯಾಗಿದ್ದಾನೆ. ಸದ್ಯ ಕುಂದಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ