AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಅಮೀನ್​, ಉಡುಪಿ

Author - TV9 Kannada

prajwal.vasu@tv9.com

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಉಡುಪಿಯಿಂದಲೇ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಕಾರ್ಯಾಚರಣೆ ಶಂಕೆ: 8 ಜನರ ಬಂಧನ

ಉಡುಪಿಯಿಂದಲೇ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಕಾರ್ಯಾಚರಣೆ ಶಂಕೆ: 8 ಜನರ ಬಂಧನ

ಉಡುಪಿಯಿಂದಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಡ್ರಗ್ಸ್ ಜಾಲ ಕಾರ್ಯಾಚರಣೆ ಶಂಕೆ ವ್ಯಕ್ತವಾಗಿದ್ದು, 8 ಜನರನ್ನು ಬಂಧಿಸಲಾಗಿದೆ. ಕಾಲ್ ಸೆಂಟರ್‌ನಂತೆ ಕಾರ್ಯನಿರ್ವಹಿಸುತ್ತಿದ್ದ ಈ ಜಾಲವು ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳಿಗೆ ಮಾದಕವಸ್ತು ಪೂರೈಸುತ್ತಿತ್ತು ಎಂದು ಶಂಕಿಸಲಾಗಿದೆ. ಉಡುಪಿಯಲ್ಲಿ ಕಾಲ್ ಸೆಂಟರ್​ ಇದ್ದ ಶಂಕೆ ವ್ಯಕ್ತವಾಗಿದೆ.

ಉಡುಪಿಯ ಆಯುಷ್​ ಶೆಟ್ಟಿ ಯುಎಸ್ ಚಾಂಪಿಯನ್ ಶಿಪ್​ನಲ್ಲಿ ಅದ್ವಿತೀಯ ಸಾಧನೆ

ಉಡುಪಿಯ ಆಯುಷ್​ ಶೆಟ್ಟಿ ಯುಎಸ್ ಚಾಂಪಿಯನ್ ಶಿಪ್​ನಲ್ಲಿ ಅದ್ವಿತೀಯ ಸಾಧನೆ

ಉಡುಪಿಯ ಅಯುಷ್ ಶೆಟ್ಟಿ ಅವರು ಅಮೆರಿಕದಲ್ಲಿ ನಡೆದ US ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಲ್ಲಿ ಗೆಲುವು ಸಾಧಿಸಿದ್ದಾರೆ. 2023 ರ ನಂತರದ ಈ ಮೊದಲ ವಿದೇಶಿ ಪ್ರಶಸ್ತಿಯು ಅವರ ಕಠಿಣ ಪರಿಶ್ರಮ ಮತ್ತು ತರಬೇತಿಯ ಫಲಿತಾಂಶವಾಗಿದೆ. ಅವರು ಬಾಲ್ಯದಿಂದಲೂ ಬ್ಯಾಡ್ಮಿಂಟನ್‌ನಲ್ಲಿ ತೋರಿಸಿದ ಆಸಕ್ತಿ ಮತ್ತು ಪೋಷಕರ ಬೆಂಬಲವು ಅವರ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದೆ. ಅವರ ಗೆಲುವು ರಾಷ್ಟ್ರವ್ಯಾಪಿ ಸಂಭ್ರಮಕ್ಕೆ ಕಾರಣವಾಗಿದೆ.

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ

ಬ್ರಹ್ಮಾವರ ತಾಲೂಕಿನ ಕುಂಜಾಲುವಿನಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಪೊಲೀಸರು 24 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ರಾಮಣ್ಣ ಹಾಗೂ ಇತರರು ಹಸುವನ್ನು ಕೊಂದು ಮಾಂಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವ ಊಹಾಪೋಹಗಳನ್ನು ಪೋಸ್ಟ್​ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

25 ವರ್ಷದ ಹಳೆಯ ವಾಹನದಲ್ಲಿ ತಂದೆಯನ್ನು ಕೂರಿಸಿಕೊಂಡು ದೇಶ ಸುತ್ತಿದ ಮಗನಿಗೆ ಕಂಪನಿಯಿಂದ 14 ಲಕ್ಷದ ಬೈಕ್​ ಗಿಫ್ಟ್

25 ವರ್ಷದ ಹಳೆಯ ವಾಹನದಲ್ಲಿ ತಂದೆಯನ್ನು ಕೂರಿಸಿಕೊಂಡು ದೇಶ ಸುತ್ತಿದ ಮಗನಿಗೆ ಕಂಪನಿಯಿಂದ 14 ಲಕ್ಷದ ಬೈಕ್​ ಗಿಫ್ಟ್

ಉಡುಪಿಯ ಪ್ರಜ್ವಲ್ ಶೆಣೈ ಅವರು ತಮ್ಮ 25 ವರ್ಷದ ಹಳೆಯ ಹೀರೋ ಹೊಂಡಾ ಬೈಕ್‌ನಲ್ಲಿ ತಂದೆಯೊಂದಿಗೆ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದರು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಅವರು ಈ ಬೈಕ್‌ನಲ್ಲಿ ಅನೇಕ ಪ್ರಯಾಣಗಳನ್ನು ಮಾಡಿದ್ದಾರೆ. ಈ ಲಾಂಗ್ ಡ್ರೈವ್ ನಂತರ ಹೀರೋ ಕಂಪನಿಯಿಂದ ಹೊಸ ಬೈಕ್‌ನ್ನು ಬಹುಮಾನವಾಗಿ ಪಡೆದರು. ಅವರ ಕನ್ನಡಾಭಿಮಾನ ಹಾಗೂ ಸಾಹಸ ಪ್ರವೃತ್ತಿಯನ್ನು ಹೀರೋ ಕಂಪನಿ ಗೌರವಿಸಿದೆ.

ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ: ಹೋಗುತ್ತಾರಾ ಸಿಎಂ?

ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ: ಹೋಗುತ್ತಾರಾ ಸಿಎಂ?

ಉಡುಪಿಯಲ್ಲಿ ಆಗಸ್ಟ್ 1 ರಿಂದ ಸೆಪ್ಟೆಂಬರ್ 15 ರವರೆಗೆ ನಡೆಯುವ 48 ದಿನಗಳ ಮಂಡಲ ಉತ್ಸವಕ್ಕೆ ಪುತ್ತಿಗೆ ಮಠವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದೆ. ದಶಕಗಳಿಂದ ಕೃಷ್ಣಮಠದೊಂದಿಗೆ ಅಂತರ ಕಾಯ್ದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಆಹ್ವಾನದ ಮೇರೆಗೆ ಕಾರ್ಯಕ್ರಮಕ್ಕೆ ಹೋಗುತ್ತಾರೆಯೇ ಕಾದು ನೋಡಬೇಕಿದೆ.

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ

ಶಾಲಾ-ಕಾಲೇಜುಗಳು, ಆಸ್ಪತ್ರೆಗಳಿಗೆ ನಿರಂತರ ಬಾಂಬ್ ಬೆದರಿಕೆ ಸಂದೇಶಗಳನ್ನು ಇ-ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಸಿ ಬಾಂಬ್ ಬೆದರಿಕೆ ಸಂದೇಶಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡ ಅಹಮದಾಬಾದ್ ಪೊಲೀಸರು, ಚೆನ್ನೈ ಮೂಲ್ ಯುವತಿಯನ್ನು ಬಂಧಿಸಿದ್ದಾರೆ. ಈಕೆಯನ್ನು ತನಿಖೆಗಾಗಿ ಹಸ್ತಾಂತರಿಸುವಂತೆ ಉಡುಪಿ ಪೊಲೀಸರು ಮನವಿ ಮಾಡಿದ್ದಾರೆ.

ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ: ಊರಿಗೇ ಮಕ್ಮಲ್ ಟೋಪಿ ಹಾಕಿದ ಶಿಕ್ಷಕಿಯ ಮಗ

ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ: ಊರಿಗೇ ಮಕ್ಮಲ್ ಟೋಪಿ ಹಾಕಿದ ಶಿಕ್ಷಕಿಯ ಮಗ

ಉಡುಪಿಯ ವಿದ್ಯಾರ್ಥಿ ಓರ್ವ ನೀಟ್ ಪರೀಕ್ಷೆಯಲ್ಲಿ ನಕಲಿ ಅಂಕಪಟ್ಟಿಯನ್ನು ಸೃಷ್ಟಿಸಿ, ತಾನು ಟಾಪರ್ ಎಂದು ಸುಳ್ಳು ಪ್ರಚಾರ ಪಡೆದುಕೊಂಡಿರುವಂತಹ ಘಟನೆ ನಡೆದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ 107ನೇ ರ‍್ಯಾಂಕ್ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ಅನುಮಾನ ಬಂದು ಪರೀಶಿಲಿಸಿದಾಗ ವಿದ್ಯಾರ್ಥಿಯ ನಕಲಿ ಮುಖ ಬಯಲಾಗಿದೆ.

ಮಹಿಳೆಯ ಪ್ರಾಣ ತೆಗೆದ ಮೊಬೈಲ್: ಪತ್ನಿಯನ್ನೇ ಕೊಂದ ಪತಿ, ಮಕ್ಕಳು ಅನಾಥ

ಮಹಿಳೆಯ ಪ್ರಾಣ ತೆಗೆದ ಮೊಬೈಲ್: ಪತ್ನಿಯನ್ನೇ ಕೊಂದ ಪತಿ, ಮಕ್ಕಳು ಅನಾಥ

ಉಡುಪಿಯಲ್ಲಿ ಘನಘೋರ ದುರಂತ ನಡೆದಿದ್ದು, ಮೊಬೈಲ್​ ಮಹಿಳೆಯ ಜೀವ ಕಸಿದುಕೊಂಡಿದೆ. ಹೌದು.. ಪತಿಯೇ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಂದು ಹಾಕಿದ್ದಾನೆ. ಪತ್ನಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಾಳೆಂದು ಕೋಪಕೊಂಡು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಬಡಪಾಯಿ ಎರಡು ಮಕ್ಕಳ ತಾಯಿ ಕೊನೆಯುಸಿರೆಳೆದಿದ್ದಾಳೆ. ಕುಡುಕ ಪತಿ ಅಂದರ್ ಆಗಿದ್ದಾನೆ. ಇದರಿಂದ ಮಕ್ಕಳು ಅನಾಥವಾಗಿವೆ.

ಉಕ್ಕಿ ಹರಿಯುವ ನದಿಯಲ್ಲಿ ದೋಣಿ ನಡೆಸುವ ದಿಟ್ಟ ಮಹಿಳೆ: ಶಾಲಾ ಮಕ್ಕಳಿಗೆ ಇವರೇ ನಾವಿಕೆ

ಉಕ್ಕಿ ಹರಿಯುವ ನದಿಯಲ್ಲಿ ದೋಣಿ ನಡೆಸುವ ದಿಟ್ಟ ಮಹಿಳೆ: ಶಾಲಾ ಮಕ್ಕಳಿಗೆ ಇವರೇ ನಾವಿಕೆ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕುದ್ರು ದ್ವೀಪದ ಮಹಿಳೆಯರು ಪ್ರವಾಹದಲ್ಲಿ ದೋಣಿ ನಡೆಸುವ ಮೂಲಕ ತಮ್ಮ ಕುಟುಂಬಗಳನ್ನು ಪೋಷಿಸುತ್ತಿದ್ದಾರೆ. ಅವೈಜ್ಞಾನಿಕ ಡ್ಯಾಮ್ ನಿರ್ಮಾಣದಿಂದ ಉಂಟಾಗುವ ವಾರ್ಷಿಕ ಪ್ರವಾಹದ ಹೊರತಾಗಿಯೂ, ಈ ಮಹಿಳೆಯರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗಲು ಮತ್ತು ದೈನಂದಿನ ಅವಶ್ಯಕತೆಗಳನ್ನು ಪೂರೈಸಲು ದೋಣಿ ನಡೆಸುತ್ತಾರೆ. ಅವರ ಸಾಹಸ ಮತ್ತು ದೃಢನಿಶ್ಚಯಕ್ಕೆ ಸಲ್ಲಿಸುವ ಗೌರವ.

ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ: ಹೊರ ಜಗತ್ತಿನ ಸಂಪರ್ಕಕ್ಕೆ ಇವರೇ ನಾವಿಕೆ

ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ: ಹೊರ ಜಗತ್ತಿನ ಸಂಪರ್ಕಕ್ಕೆ ಇವರೇ ನಾವಿಕೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆಯಲ್ಲಿ, ಸೌಪರ್ಣಿಕಾ ನದಿಗೆ ಸೇತುವೆ ನಿರ್ಮಾಣಕ್ಕಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ. ಸರ್ಕಾರ ನಿರ್ಲಕ್ಷ್ಯ ತೋರಿದ್ದರಿಂದ, ಓರ್ವ ಮಹಿಳೆ ದೋಣಿಯಲ್ಲಿ ಜನರನ್ನು ಮತ್ತು ವಿದ್ಯಾರ್ಥಿಗಳನ್ನು ದಾಟಿಸುವ ಕೆಲಸ ಮಾಡುತ್ತಿದ್ದಾರೆ. ಸೇತುವೆಗಾಗಿ ದಶಕಗಳ ಹೋರಾಟಕ್ಕೆ ಜನಪ್ರತಿನಿಧಿಗಳು ಕಣ್ಣಿದ್ದೂ ಕುರುಡರಾಗಿದ್ದಾರೆ.

ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಮಳೆಯಿಂದಾಗಿ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಡಳಿತಗಳು ನದಿ ತೀರ ಮತ್ತು ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ನೀಡಿವೆ. ಮುಂದಿನ ದಿನಗಳಲ್ಲಿಯೂ ಭಾರಿ ಮಳೆಯಾಗುವ ಸಂಭವವಿದೆ.

21 ದಿನಗಳ ಬಳಿಕ ರಾಕೇಶ್ ಪೂಜಾರಿ ಮನೆಗೆ ಕೊನೆಗೂ ರಿಷಬ್ ಶೆಟ್ಟಿ ಭೇಟಿ

21 ದಿನಗಳ ಬಳಿಕ ರಾಕೇಶ್ ಪೂಜಾರಿ ಮನೆಗೆ ಕೊನೆಗೂ ರಿಷಬ್ ಶೆಟ್ಟಿ ಭೇಟಿ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟ ರಾಕೇಶ್ ಪೂಜಾರಿ ಅವರು ಅಭಿನಯಿಸುತ್ತಿದ್ದರು. ಆದರೆ ಹೃದಯಾಘಾತದಿಂದ ನಿಧನರಾದ ರಾಕೇಶ್ ಅವರ ಅಂತಿಮ ದರ್ಶನಕ್ಕೆ ರಿಷಬ್ ಶೆಟ್ಟಿ ಬಂದಿರಲಿಲ್ಲ. 21 ದಿನಗಳು ಕಳೆದ ನಂತರ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಅವರು ರಾಕೇಶ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್