AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​ ಕುಮಾರ್ ಎನ್​ ವೈ

ಪ್ರಜ್ವಲ್​ ಕುಮಾರ್ ಎನ್​ ವೈ

Author - TV9 Kannada

prajwal.nidumanahally@tv9.com
ಒಬ್ಬಳ ಮೇಲೆ ಇಬ್ಬರಿಗೆ ಲವ್​: ನೇಪಾಳಿ ಯುವತಿಗಾಗಿ ನಡೆದ ಗಲಾಟೆಯಲ್ಲಿ ನಡೆದಿದ್ದು ರಕ್ತಪಾತ!

ಒಬ್ಬಳ ಮೇಲೆ ಇಬ್ಬರಿಗೆ ಲವ್​: ನೇಪಾಳಿ ಯುವತಿಗಾಗಿ ನಡೆದ ಗಲಾಟೆಯಲ್ಲಿ ನಡೆದಿದ್ದು ರಕ್ತಪಾತ!

ಅವರೆಲ್ಲಾ ಬಹುತೇಕ ಪರಿಚಯಸ್ಥರು. ಆದ್ರೆ ಯುವತಿಯೋರ್ವಳ ಮೇಲೆ ಇಬ್ಬರ ಕಣ್ಣು ಬಿದ್ದಿದ್ದು ಪರಸ್ಪರ ಕಿತ್ತಾಡಿಕೊಳ್ಳುವಂತೆ ಮಾಡಿದೆ.  ಭೇಟಿ ಆಗೋಣ ಅಂತ ಒಂದೆಡೆ ಸೇರಿದವರು ಮಾತಿಗೆ ಮಾತು ಬೆಳೆದು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಓರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆದಿದ್ದು ಸ್ಥಿತಿ ಗಂಭೀರವಾಗಿದೆ. ನೇಪಾಳಿ ಯುವತಿ ಹಿಂದೆ ಬಿದ್ದ ಈ ಇಬ್ಬರ ಕತೆ ಏನೆಂಬ ಬಗ್ಗೆ ಮಾಹಿತಿ ಇಲ್ಲಿದೆ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ನಗರ ಪೊಲೀಸ್ ಆಯುಕ್ತರು ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದ್ದಾರೆ. ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ, ಐಟಿ ರೈಡ್ ಒತ್ತಡ ಸೇರಿದಂತೆ ಆತ್ಮಹತ್ಯೆಗೆ ಕಾರಣವಾದ ಎಲ್ಲ ಅಂಶಗಳನ್ನು ತಂಡ ಕೂಲಂಕುಷವಾಗಿ ಪರಿಶೀಲಿಸಲಿದೆ.

ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್​​ಗೆ ಬಲಿಯಾದ ಹಿಂದೂ ಯುವತಿ ರೀಟಾ

ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್​​ಗೆ ಬಲಿಯಾದ ಹಿಂದೂ ಯುವತಿ ರೀಟಾ

ಪ್ರೀತಿಗೆ ಜಾತಿ, ಧರ್ಮ ಇಲ್ಲ ಅನ್ನೊ ಮಾತಿದೆ. ಹೀಗೆ ಪ್ರೀತಿಸಿದ ಯುವಕನಿಗಾಗಿ ಧರ್ಮ ಬಿಟ್ಟು ಬಂದ ಯುವತಿ ಇಂದು ಎರಡು ಮಕ್ಕಳ ಜೊತೆ ನ್ಯಾಯಕ್ಕಾಗಿ ಅಲೆಯುವಂತಾಗಿದೆ. ಹೌದು..ಪ್ರೀತಿ ಹೆಸರಲ್ಲಿ ಹಿಂದೂ ಯುವತಿಯನ್ನು ಮದುವೆಯಾಗಿದ್ದ ಮುಸ್ಲಿಂ ವ್ಯಕ್ತಿ, ಆಕೆಯನ್ನು ಮತಾಂತರ ಮಾಡಿಕೊಂಡು ಕೈಗೆ ಎರಡು ಮಕ್ಕಳು ಕೊಟ್ಟು ಬೇರೆ ಹಾದಿ ಹಿಡಿದಿದ್ದಾನೆ. ಇದು ರೀಟಾ ಆಗಿದ್ದ ಮಹಿಳೆ ಇಂದು ಸಾದಿಯಾ ತಬುಸಮ್ ಆದ ಸ್ಟೋರಿ ಇಲ್ಲಿದೆ.

ಕದ್ದು ಮುಚ್ಚಿ ದರ್ಶನ್​ ಭೇಟಿ: ಜೈಲಿನ CCTV ಕಣ್ತಪ್ಪಿಸಿ ದಾಸನನ್ನ ನೋಡಲು ಹೋಗಿದ್ಯಾರು?

ಕದ್ದು ಮುಚ್ಚಿ ದರ್ಶನ್​ ಭೇಟಿ: ಜೈಲಿನ CCTV ಕಣ್ತಪ್ಪಿಸಿ ದಾಸನನ್ನ ನೋಡಲು ಹೋಗಿದ್ಯಾರು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಆರೋಪಿ ಸೆಲೆಬ್ರಿಟಿಯಾಗಿರುವುದಿರಂದ ಪ್ರತ್ಯೇಕ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಆದ್ರೆ, ದರ್ಶನ್​ ನೋಡಲು ಕೈದಿಗಳಷ್ಟೇ ಅಲ್ಲ ಪೊಲೀಸ್ ಸಿಬ್ಬಂದಿ ಸಹ ಹರಸಾಹಸಪಟ್ಟು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾದ್ರೆ, ಕದ್ದುಮುಚ್ಚಿ ದರ್ಶನ್ ನೋಡಲು ಹೋಗಿದ್ಯಾರು? ಕಳ್ಳಾಟ ಬಯಲಿಗೆ ಬಂದಿದ್ಹೇಗೆ? ಎನ್ನುವ ವಿವರ ಇಲ್ಲಿದೆ.

ಕರ್ನಾಟಕ ಪೊಲೀಸರಿಗೆ ಭರ್ಜರಿ ಗಿಫ್ಟ್, ಕುಟುಂಬಸ್ಥರ ಜತೆ ಕಾಲ ಕಳೆಯಲು ರಜೆ ಭಾಗ್ಯ

ಕರ್ನಾಟಕ ಪೊಲೀಸರಿಗೆ ಭರ್ಜರಿ ಗಿಫ್ಟ್, ಕುಟುಂಬಸ್ಥರ ಜತೆ ಕಾಲ ಕಳೆಯಲು ರಜೆ ಭಾಗ್ಯ

ಪೊಲೀಸರಿಗೆ ಬಿಡುವಿಲ್ಲ ಕೆಲಸ. ಹಗಲು-ರಾತ್ರಿ ಎನ್ನದೆ, ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ನಮ್ಮ ಪೊಲೀಸರಿಗೆ ಮನೆಯವರ ಜೊತೆ ಸಂಭ್ರಮಿಸಲು ಸಮಯವೇ ಇರುವುದಿಲ್ಲ. ಮಗಳ ಬರ್ತ್‌ಡೇ ಅಥವಾ ಸ್ವತಃ ತಮ್ಮದೇ ಮದುವೆ ವಾರ್ಷಿಕೋತ್ಸವವಿದ್ದರೂ ಕರ್ತವ್ಯಕ್ಕೆ ಹಾಜರಾಗಬೇಕಾದ ಅನಿವಾರ್ಯತೆ. ಇದೆಲ್ಲವುದನ್ನು ಗಮನಿಸಿದ ಗೃಹ ಇಲಾಖೆ, ಪೊಲೀಸ್ ಸಿಬ್ಬಂದಿಗೆ ಭರ್ಜರಿ ಗಿಫ್ಟ್ ನೀಡಿದೆ.

‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್​​​ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು

‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್​​​ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು

FIR on Ranveer Singh: ರಣವೀರ್ ಸಿಂಗ್ ದೈವ ಅನುಕರಿಸಿ ವಿವಾದಕ್ಕೆ ಸಿಲುಕಿದ್ದರು. ಗೋವಾದಲ್ಲಿ ದೈವವನ್ನು ಅನುಕರಿಸಿದ ವಿಡಿಯೋ ವೈರಲ್ ಆಗಿತ್ತು. ಭಕ್ತರ ಭಾವನೆಗೆ ಧಕ್ಕೆ ತಂದಿದೆ ಎಂದು ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಿಂದ ನಟ ಕಾನೂನು ಸಂಕಷ್ಟ ಎದುರಿಸುತ್ತಿದ್ದಾರೆ. ಇದು ಅವರ 'ಧುರಂಧರ್' ಸಿನಿಮಾ ಯಶಸ್ಸಿನ ಖುಷಿಯನ್ನು ತಗ್ಗಿಸಿದೆ.

ಬೆಂಗಳೂರು ಐಟಿ ಕಂಪನಿಗೆ 87 ಕೋಟಿ ರೂ. ವಂಚನೆ! ಮಾಜಿ ಉದ್ಯೋಗಿಯಿಂದ ಸೋರ್ಸ್ ಕೋಡ್ ಕಳವು

ಬೆಂಗಳೂರು ಐಟಿ ಕಂಪನಿಗೆ 87 ಕೋಟಿ ರೂ. ವಂಚನೆ! ಮಾಜಿ ಉದ್ಯೋಗಿಯಿಂದ ಸೋರ್ಸ್ ಕೋಡ್ ಕಳವು

ಬೆಂಗಳೂರಿನ ಐಟಿ ಕಂಪನಿಯ ಮಾಜಿ ಉದ್ಯೋಗಿಯೊಬ್ಬರು ಸುಮಾರು 87 ಕೋಟಿ ರೂ. ಮೌಲ್ಯದ ಸಾಫ್ಟ್‌ವೇರ್ ಸೋರ್ಸ್ ಕೋಡ್ ಕದ್ದ ಆರೋಪಕ್ಕೆ ಗುರಿಯಾಗಿದ್ದಾರೆ. ಕಂಪನಿಯ ಆಂತರಿಕ ತನಿಖೆಯ ನಂತರ ಈ ಕೃತ್ಯ ಬೆಳಕಿಗೆ ಬಂದಿದ್ದು, ವೈಟ್‌ಫೀಲ್ಡ್ ಪೊಲೀಸರು FIR ದಾಖಲಿಸಿದ್ದಾರೆ. ಈ ಡೇಟಾ ಕಳ್ಳತನದಿಂದ ಕಂಪನಿಗೆ ಭಾರೀ ಆರ್ಥಿಕ ನಷ್ಟ ಹಾಗೂ ಬೌದ್ಧಿಕ ಸ್ವತ್ತಿಗೆ ಗಂಭೀರ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರು: ಎಟಿಎಂಗೆ ಹಾಕಲು ಕೊಟ್ಟಿದ್ದ 1 ಕೋಟಿ ರೂ.ಗೂ ಅಧಿಕ ಹಣದೊಂದಿಗೆ ಸಿಬ್ಬಂದಿಯೇ ಪರಾರಿ!

ಬೆಂಗಳೂರು: ಎಟಿಎಂಗೆ ಹಾಕಲು ಕೊಟ್ಟಿದ್ದ 1 ಕೋಟಿ ರೂ.ಗೂ ಅಧಿಕ ಹಣದೊಂದಿಗೆ ಸಿಬ್ಬಂದಿಯೇ ಪರಾರಿ!

ಬೆಳಗಾವಿ ಚೋರ್ಲಾ ಘಾಟ್ ಪ್ರದೇಶದಲ್ಲಿ ಸುಮಾರು 400 ಕೋಟಿ ರೂ. ನಗದು ಸಾಗಿಸುತ್ತಿದ್ದ ಕಂಟೇನರ್​ಗಳ ಹೈಜಾಕ್ ಪ್ರಕರಣ ದೇಶಾದ್ಯಂತ ಸುದ್ದಿಯಲ್ಲಿದೆ. ಇದೇ ಸಂದರ್ಭದಲ್ಲಿ ಇತ್ತ ಬೆಂಗಳೂರಿನ ಕೋರಮಂಗಲದಲ್ಲಿ ಎಟಿಎಂಗೆ ಹಣ ಹಾಕಲು ಖಾಸಗಿ ಕಂಪನಿ ಕೊಟ್ಟ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣದೊಂದಿಗೆ ಸಿಬ್ಬಂದಿಯೇ ಪರಾರಿಯಾದ ಘಟನೆ ವರದಿಯಾಗಿದೆ.

ಮದುವೆಯಾದ ಎರಡೇ ವರ್ಷಕ್ಕೆ ಉಸಿರು ನಿಲ್ಲಿಸಿದ ಕೀರ್ತಿ ಶ್ರೀ,  ಆಗಿದ್ದೇನು?

ಮದುವೆಯಾದ ಎರಡೇ ವರ್ಷಕ್ಕೆ ಉಸಿರು ನಿಲ್ಲಿಸಿದ ಕೀರ್ತಿ ಶ್ರೀ, ಆಗಿದ್ದೇನು?

ಅವರಿಬ್ಬರೂ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು. ಸಂಸಾರದಲ್ಲಿ ಸುಖ ಸಂತೋಷವನ್ನು ಅನುಭವಿಸಬೇಕಿದ್ದ ಆಕೆಯ ಬಾಳಲ್ಲಿ ವಿಧಿ ಕ್ರೂರ ಆಟವನ್ನೇ ಆಡಿದೆ. ಹೌದು.. ಗಂಡ ಹೆಂಡತಿ ನಡುವಿನ ಜಗಳ ಉಂಡು ಮಲಗೋ ತನಕ ಅಂತಾರೆ. ಆದರೆ, ಈ ಜೋಡಿಯ ಗಲಾಟೆ ಸಾವಿನತನಕ. ಹಾಗಾದ್ರೆ, ಗಲಾಟೆ ನಡೆದಿದ್ಯಾಕೆ?

ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಗಂಭೀರ ಆರೋಪ

ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಗಂಭೀರ ಆರೋಪ

ವರದಕ್ಷಿಣೆ ಕಿರುಕುಳದಿಂದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಬೆಂಗಳೂರಿನ ಯಡಿಯೂರಿನಲ್ಲಿ ಕೇಳಿಬಂದಿದೆ. ಮದುವೆಯಾಗಿ ಎರಡು ವರ್ಷಗಳಲ್ಲೇ ಯುವತಿ ಪ್ರಾಣ ಕಳೆದುಕೊಂಡಿದ್ದು, ಪತಿ ವಿರುದ್ಧ ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಮದುವೆಯ ಸಮಯದಲ್ಲಿ ಸಾಕಷ್ಟು ವರದಕ್ಷಿಣೆಯನ್ನು ನೀಡಿ, ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಆದರೂ, ಹಣದ ಆಸೆಯಿಂದ ಪದೇ ಪದೇ ವರದಕ್ಷಿಣೆಗಾಗಿ ಮಗಳಿಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? 19ರ ಯುವತಿಗೆ ಬ್ಲ್ಯಾಕ್​ಮೆಲರ್ ಕಾಟ

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? 19ರ ಯುವತಿಗೆ ಬ್ಲ್ಯಾಕ್​ಮೆಲರ್ ಕಾಟ

ಬೆಂಗಳೂರಿನ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರಿಯಕರನಿಗೆ ಕಳುಹಿಸಿದ್ದ ಖಾಸಗಿ ಫೋಟೋಗಳಿಂದ ಬ್ಲಾಕ್‌ಮೇಲ್​ಗೆ ಒಳಗಾಗಿದ್ದಾಳೆ. ಅಪರಿಚಿತನೊಬ್ಬ ಫೋಟೋಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದು, ಒಂದು ಲಕ್ಷ ರೂಪಾಯಿ ನೀಡಿದರೂ ಬೇಡಿಕೆ ಮುಂದುವರಿಸಿದ್ದಾನೆ. ಈ ಹಿನ್ನೆಲೆ ಸೈಬರ್ ಕ್ರೈಂ ಪೊಲೀಸರಿಗೆ ಯುವರಿ ದೂರು ನೀಡಿದ್ದಾಳೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಸಾರ್ವಜನಿಕರು ಖಾಸಗಿ ಮಾಹಿತಿ ಹಂಚಿಕೊಳ್ಳುವಾಗ ಎಚ್ಚರಿಕೆ ವಹಿಸಲು ಮನವಿ ಮಾಡಿದ್ದಾರೆ.

ಬೆಂಗಳೂರು: ಪಿಯುಸಿ ಯುವಕನಿಗೆ  ಲೈಂಗಿಕ ಕಿರುಕುಳ ನೀಡಿದ ಪೊಲೀಸಪ್ಪ ಅರೆಸ್ಟ್​​

ಬೆಂಗಳೂರು: ಪಿಯುಸಿ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸಪ್ಪ ಅರೆಸ್ಟ್​​

ಕಾನೂನು ಸುವ್ಯವಸ್ಥೆ ಕಾಪಾಡುವುದು, ಜನರ ರಕ್ಷಣೆ, ಅಪರಾಧ ಪ್ರಕರಣಗಳನ್ನು ತಡೆಯುವುದು, ಪತ್ತೆಹಚ್ಚುವಿಕೆ ಪೊಲೀಸರ ಕರ್ತವ್ಯ. ಆದರೆ, ಅಪರಾಧ ತಡೆಯಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾವಹಿಸುತ್ತಿರುವುದು ಕಂಡುಬಂದಿದೆ. ಪ್ರಮುಖವಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ಪೊಲೀಸರು ಸಾಲು ಸಾಲು ಅಪರಾಧ ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಳ್ಳುತ್ತಿದ್ದು, ಅವರ ಮೇಲಿದ್ದ ನಂಬಿಕೆ ಕ್ಷೀಣಿಸುವಂತೆ ಮಾಡಿದೆ. ಅದರಂತೆ ಮತ್ತೋರ್ವ ಪೊಲೀಸಪ್ಪ, ಪಿಯುಸಿ ಯುವಕನಿ ಲೈಂಗಿಕ ಕಿರುಕುಳ ನೀಡಿ ಸಿಕ್ಕಿಬಿದ್ದಿದ್ದಾನೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ
ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ
ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ..
ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ..
ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ