AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Shastri G

Pramod Shastri G

Author - TV9 Kannada

pramod.shastri@tv9.com
ಮತ್ತೆ ಸಕ್ರಿಯ ರಾಜಕೀಯಕ್ಕೆ ಅನಂತ್ ಕುಮಾರ್ ಹೆಗಡೆ? ಹಿಂದೂ ಸಂಗಮದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜು

ಮತ್ತೆ ಸಕ್ರಿಯ ರಾಜಕೀಯಕ್ಕೆ ಅನಂತ್ ಕುಮಾರ್ ಹೆಗಡೆ? ಹಿಂದೂ ಸಂಗಮದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜು

ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕೀಯಕ್ಕೆ ಮರುಪ್ರವೇಶಿಸುತ್ತಿರುವುದಕ್ಕೆ ಸಂಬಂಧಿಸಿದ ವದಂತಿಗಳಿಗೆ ಈಗ ಮತ್ತಷ್ಟು ಪುಷ್ಟಿ ದೊರೆತಿದೆ. ಭಟ್ಕಳದಲ್ಲಿ ನಡೆಯುವ ‘ಹಿಂದೂ ಸಂಗಮ’ ಕಾರ್ಯಕ್ರಮದ ಮೂಲಕ ಅವರು ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಸಂಘ ಪರಿವಾರದ ಮನವೊಲಿಕೆಯ ನಂತರವೇ ಈ ಕಾರ್ಯಕ್ರಮ ನಿಗದಿಯಾಗಿದೆ ಎನ್ನಲಾಗಿದೆ.

60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ

60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ

DK Shivakumar supporters Dinner meeting: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಬೆಂಬಲಿಗ 40 ಶಾಸಕರು ಡಿನ್ನರ್ ಕೂಟ ನಡೆಸಿದ್ದು, ಸಿಎಂ ಸ್ಥಾನ ಕುರಿತು ಗಂಭೀರವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಏನೇನು ಚರ್ಚೆಯಾಗಿದೆ ಎಂಬ ಇನ್​ಸೈಡ್ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಮೊಕ್ಕಾಂ: 2 ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಮೊಕ್ಕಾಂ: 2 ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್

ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ ಬೆಂಗಳೂರಿನಲ್ಲಿ ಮೊಕ್ಕಾಂ ಹೂಡಿದ್ದು, ಕಳೆದ ಎರಡು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ ಹೊಡೆಯುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಖಾಸಗಿ ಹೊಟೆಲ್ ನಲ್ಲಿ ಹಿರಿಯ ನಾಯಕನ ಜೊತೆ ಮಾತುಕತೆ ನಡೆಸಿದ್ದರು. ಇನ್ನು ಕೆಲ ಹಿರಿಯ ನಾಯಕರು ಭೇಟಿಗೆ ಸಮಯ ಕೇಳಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ಇದು ಕಾಂಗ್ರೆಸ್ ಮನೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ?

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ?

ವ್ಯವಹಾರಿಕ ಮತ್ತು ಕ್ಷೇತ್ರದ ಒತ್ತಡ ಕಾರಣ ನೀಡಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ. ಪುತ್ರನಿಗೆ ಟಿಕೆಟ್ ಕೊಡಿಸುವ ರಾಜಕೀಯ ತಂತ್ರದ ಭಾಗವಾಗಿ ಈ ನಿರ್ಧಾರ ಕೈಗೊಂಡಿರಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ಡಿಸಿಎಂ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್​ ನಡೆಯೇ ಕುತೂಹಲ

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ಡಿಸಿಎಂ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್​ ನಡೆಯೇ ಕುತೂಹಲ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗಿ ದೆಹಲಿಗೆ ತೆರಳುತ್ತಿರೋದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ತಮ್ಮ ಬೆಂಬಲಿಗರಿಗೆ ಮತ್ತು ಹೈಕಮಾಂಡ್‌ಗೆ ಸಂದೇಶ ರವಾನಿಸುವ ಉದ್ದೇಶದಿಂದ ಡಿಕೆಶಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಸಿದ್ಧತೆಗೆ ವಿರೋಧ ಸೂಚಿಸುವ ನಡೆ ಎನ್ನಲಾಗುತ್ತಿದೆ.

ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ!

ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ!

ಯತೀಂದ್ರ ಸಿದ್ದರಾಮಯ್ಯ ಇಂಧನ ಇಲಾಖೆಯಲ್ಲಿ ಮಾಡಿದ ಹಸ್ತಕ್ಷೇಪದಿಂದ ಬೇಸತ್ತು ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಅಂಶ ಈಗ ಬಯಲಾಗಿದೆ. ಅಧಿಕಾರಿಗಳ ವರ್ಗಾವಣೆ, ಅಮಾನತು ವಿಚಾರ ಜಾರ್ಜ್‌ಗೆ ಅಸಮಾಧಾನ ತಂದಿತ್ತು. ‘ಮಂತ್ರಿಯಾಗಿ ನನ್ನ ಮಾತಿಗೆ ಬೆಲೆ ಇಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ಪತ್ರವನ್ನೂ ಸಿಎಂಗೆ ನೀಡಿದ್ದರು. ಬಳಿಕ ಅವರ ಮನವೊಲಿಸಲಾಗಿತ್ತು ಎಂಬುದು ಬೆಳಕಿಗೆ ಬಂದಿದೆ. ಏನೇನಾಗಿತ್ತು ಎಂಬ ಪೂರ್ಣ ಮಾಹಿತಿ ಇಲ್ಲಿದೆ.

ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ!

ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ!

ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ಇರುವ ಕೇಂದ್ರದ ವಿರುದ್ಧದ 11 ಪ್ಯಾರಾಗಳನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಆದರೆ, ಸರ್ಕಾರ ಪಟ್ಟುಬಿಡುತ್ತಿಲ್ಲ. ಇದರಿಂದ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ರಾಜ್ಯಪಾಲರು ಮತ್ತು ಸರ್ಕಾರದ ಮುಂದೆ ಏನೇನು ಆಯ್ಕೆಗಳಿವೆ ಎಂಬ ಮಾಹಿತಿ ಇಲ್ಲಿದೆ.

ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ: ಕಾಂಗ್ರೆಸ್​ನಲ್ಲಿ ಸದ್ಯಕ್ಕಿಲ್ಲ ಕ್ರಾಂತಿ!

ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ: ಕಾಂಗ್ರೆಸ್​ನಲ್ಲಿ ಸದ್ಯಕ್ಕಿಲ್ಲ ಕ್ರಾಂತಿ!

ರಾಹುಲ್ ಗಾಂಧಿ ‘ಕಮ್ ಟು ದೆಹಲಿ’ ಎಂದರೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಭೇಟಿ ಕಷ್ಟಕರವಾಗಿದೆ. ಮುಖ್ಯಮಂತ್ರಿಗಳು ವಿಶೇಷ ಅಧಿವೇಶನ ಕರೆದಿರುವುದು ಅವರ ದೆಹಲಿ ಭೇಟಿಗೆ ಅಡ್ಡಿಯಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಸಮಸ್ಯೆ ಪರಿಹಾರ ಅನಿಶ್ಚಿತವಾಗಿದೆ.

ರೆಡ್ಡಿಗಳ ದಂಗಲ್​​ಗೆ ಖಾಕಿ ತಲೆದಂಡ: ಸಚಿವ ಜಮೀರ್​​ ಎದುರು ದಕ್ಷ ಅಧಿಕಾರಿ ಕಣ್ಣೀರು!

ರೆಡ್ಡಿಗಳ ದಂಗಲ್​​ಗೆ ಖಾಕಿ ತಲೆದಂಡ: ಸಚಿವ ಜಮೀರ್​​ ಎದುರು ದಕ್ಷ ಅಧಿಕಾರಿ ಕಣ್ಣೀರು!

ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ರೆಡ್ಡಿಗಳ ನಡುವಿನ ದಂಗಲ್​​ ಸಂಬಂಧ ಎಸ್ಪಿ ಅಮಾನತು ಬೆನ್ನಲ್ಲೇ ಡಿಐಜಿಪಿಯನ್ನೂ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ವಿಚಾರವಾಗಿ ಹಿರಿಯ ಅಧಿಕಾರಿ ವರ್ತಿಕಾ ಕಟಿಯಾರ್ ಸಚಿವ ಜಮೀರ್​​ ಅಹ್ಮದ್​​ ಮುಂದೆ ಕಣ್ಣಿರು ಹಾಕಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಎಸ್ಪಿಯಾಗಿದ್ದ ಪವನ್ ನೆಜ್ಜೂರು ಕೂಡ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ ಎಂಬ ಸುದ್ದಿ ರಾಜ್ಯವ್ಯಾಪಿ ಚರ್ಚೆಗೆ ಕಾರಣವಾಗಿರುವ ನಡುವೆಯೇ ಮತ್ತೋರ್ವ ಅಧಿಕಾರಿ ಘಟನೆಯಿಂದ ನೊಂದಿರೋದು ಬೆಳಕಿಗೆ ಬಂದಿದೆ.

ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು

ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಣ ಅಧಿಕಾರ ಹಂಚಿಕೆ ಕಲಹ ಸದ್ಯಕ್ಕೆ ಬಗೆಹರಿಯುವಂತೆ ಕಾಣಿಸುತ್ತಿಲ್ಲ. ಇದಕ್ಕೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಮುಂದೆಯೇ ಡಿಕೆ ಶಿವಕುಮಾರ್ ಅಸಮಾಧಾನದ ಮಾತುಗಳನ್ನಾಡಿರುವುದು ಪುಷ್ಟಿ ನೀಡಿದೆ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೆ ಡಿಕೆಶಿಗೆ ಆಹ್ವಾನವಿಲ್ಲದಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

ಕರ್ನಾಟಕ ಕಾಂಗ್ರೆಸ್‌ ಅಧಿಕಾರ ಹಂಚಿಕೆ ಚರ್ಚೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಆಪ್ತ ನಾಯಕನನ್ನು ಸೆಳೆಯಲು ಯತ್ನಿಸಿರುವುದು ಸ್ಪಷ್ಟವಾಗಿದೆ. ಹಾಗಾದರೆ, ಸಿದ್ದರಾಮಯ್ಯ ಆಪ್ತ ನಾಯಕನ ಜತೆ ಡಿಕೆ ಶಿವಕುಮಾರ್ ಹೇಳಿದ್ದೇನು? ಮೇಲಿಂದ ಮೇಲೆ ಆ ನಾಯಕನ ಭೇಟಿಯಾಗುತ್ತಿರುವುದೇಕೆ? ಈ ಪ್ರಶ್ನೆಗಳಿಗೆ ಉತ್ತರ ಈಗ ಸಿಕ್ಕಿದೆ.

ಡಿಕೆ ಶಿವಕುಮಾರ್ ದಿಢೀರ್ ಡಿನ್ನರ್ ಮೀಟಿಂಗ್: ರಹಸ್ಯ ಸಭೆಯಲ್ಲಿ 30ಕ್ಕೂ ಹೆಚ್ಚು ಶಾಸಕರು, ಐವರು ಸಚಿವರು ಭಾಗಿ

ಡಿಕೆ ಶಿವಕುಮಾರ್ ದಿಢೀರ್ ಡಿನ್ನರ್ ಮೀಟಿಂಗ್: ರಹಸ್ಯ ಸಭೆಯಲ್ಲಿ 30ಕ್ಕೂ ಹೆಚ್ಚು ಶಾಸಕರು, ಐವರು ಸಚಿವರು ಭಾಗಿ

ಬೆಳಗಾವಿಯ ಚಳಿಗಾಲ ಅಧಿವೇಶನದ ನಡುವೆ ಕಾಂಗ್ರೆಸ್‌ನಲ್ಲಿ ಡಿನ್ನರ್ ರಾಜಕೀಯ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಬಣದ ಭೋಜನಕೂಟದ ನಂತರ, ಡಿಸಿಎಂ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರು ಮತ್ತು ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಈ ಡಿನ್ನರ್ ಮೀಟಿಂಗ್​ನಲ್ಲಿ ಏನೇನು ಚರ್ಚೆಯಾಯ್ತು? ಶಾಸಕರು, ಸಚಿವರು ಡಿಕೆಶಿಗೆ ಏನಂದ್ರು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ