Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸನ್ನ ಗಾಂವ್ಕರ್​

ಪ್ರಸನ್ನ ಗಾಂವ್ಕರ್​

ಹಿರಿಯ ವರದಿಗಾರ - TV9 Kannada

prasanna.gaonkar@tv9.com

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow On:
ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದ ವಿವಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ಭರ್ತಿ

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದ ವಿವಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ಭರ್ತಿ

ಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ ಶೇಕಡಾ 60 ರಷ್ಟು ಬೋಧಕ ಮತ್ತು ಶೇಕಡಾ 80 ರಷ್ಟು ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ವಿಧಾನ್ ಪರಿಷತ್ ಸದಸ್ಯರು ಸರ್ಕಾರವನ್ನು ಪ್ರಶ್ನಿಸಿದರು. ಸರ್ಕಾರ ಶೀರ್ಘದಲ್ಲೇ ಭರ್ತಿ ಮಾಡುವುದಾಗಿ ಭರವಸೆ ನೀಡಿದೆ. ಹಾಗೇ ವಿಶ್ವವಿದ್ಯಾಲಯದಿಂದ ನಿವೃತ್ತಿಯಾದ ಸಿಬಂದಿಗೆ ಪಿಂಚಣಿ ನೀಡುವುದರ ಬಗ್ಗೆಯೂ ಚರ್ಚೆ ನಡೆದಿದೆ.

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಇದೇ ಅಧಿವೇಶನದಲ್ಲಿ ಬಿಲ್​​ ಮಂಡಿಸಲು ತೀರ್ಮಾನ

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಇದೇ ಅಧಿವೇಶನದಲ್ಲಿ ಬಿಲ್​​ ಮಂಡಿಸಲು ತೀರ್ಮಾನ

ಕರ್ನಾಟಕ ಸರ್ಕಾರವು ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡುವ ವಿಧೇಯಕಕ್ಕೆ ಅನುಮೋದನೆ ನೀಡಿದೆ. ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಿಗೆ ಈ ಮೀಸಲಾತಿ ಅನ್ವಯಿಸಲಿದೆ. ಹಿಂದುಳಿದ ವರ್ಗಗಳಿಗೆ ಇದ್ದ ಮೀಸಲಾತಿಯನ್ನು ವಿಸ್ತರಿಸಿ ಮುಸ್ಲಿಂ ಸಮುದಾಯಕ್ಕೂ ಒಳಗೊಂಡಿದೆ. ಈ ವಿಧೇಯಕವನ್ನು ಶೀಘ್ರದಲ್ಲೇ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.

ಗ್ರಾಮೀಣ ಭಾಗದ ಜನರಿಗೆ ಗುಡ್​ನ್ಯೂಸ್: ಇ ಖಾತಾ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ

ಗ್ರಾಮೀಣ ಭಾಗದ ಜನರಿಗೆ ಗುಡ್​ನ್ಯೂಸ್: ಇ ಖಾತಾ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟವು ಗ್ರಾಮೀಣ ಪ್ರದೇಶಗಳಲ್ಲಿ ಇ-ಖಾತಾ ಯೋಜನೆಯನ್ನು ಜಾರಿಗೆ ತರಲು ಅನುಮೋದನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕದ ಅಂಗೀಕಾರದೊಂದಿಗೆ, ಗ್ರಾಮೀಣ ಭಾಗದಲ್ಲಿ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಗ್ರಾಮಠಾಣಾ ವ್ಯಾಪ್ತಿಯ ಮನೆ, ನಿವೇಶನಗಳ ಸಕ್ರಮೀಕರಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಶಾಸಕ ಪ್ರದೀಪ್​ ಈಶ್ವರ್

ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಶಾಸಕ ಪ್ರದೀಪ್​ ಈಶ್ವರ್

ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಪಿ.ಸಿ. ಮೋಹನ್ ಬಿಜೆಪಿಯ ಸಾಧನೆಗಳನ್ನು ಪ್ರಸ್ತಾಪಿಸಿದಾಗ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷ ರಾಜಕೀಯಕ್ಕೆ ಅವಕಾಶವಿಲ್ಲ ಎಂದು ಅವರು ವಾದಿಸಿದರು. ಮಾತಿಗೆ ಮಾತು ಬೆಳೆದು, ಪ್ರದೀಪ್ ಈಶ್ವರ್ ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರನಡೆದರು.

ಎಸ್​ಸಿಎಸ್​ಪಿ-ಟಿಎಸ್​ಪಿಯ 9 ಸಾವಿರ ಕೋಟಿ ರೂ. ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ

ಎಸ್​ಸಿಎಸ್​ಪಿ-ಟಿಎಸ್​ಪಿಯ 9 ಸಾವಿರ ಕೋಟಿ ರೂ. ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ

ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಬಳಸಿಕೊಂಡಿರುವುದಾಗಿ ವಿಧಾನ ಪರಿಷತ್​ ನಲ್ಲಿ ಒಪ್ಪಿಕೊಂಡಿದೆ. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ವಿಪಕ್ಷಗಳು ಸರ್ಕಾರದ ವಿರುದ್ಧ ದಲಿತ ವಿರೋಧಿ ನೀತಿ ಎಂದು ಆರೋಪಿಸಿದವು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ವಿಚಾರವಾಗಿ ವಿಧಾನ ಪರಿಷತ್​ನಲ್ಲಿ ಸರ್ಕಾರ ಮತ್ತು ವಿಪಕ್ಷ ನಾಯಕರ ನಡುವೆ ವಾಗ್ವಾದ ನಡೆಯಿತು.

ಮುಸ್ಲಿಮರಿಗೆ ಸಿದ್ದರಾಮಯ್ಯ ಭರ್ಜರಿ ಕೊಡುಗೆ? ಮೀಸಲಾತಿ ಶೇ 10ಕ್ಕೆ ಏರಿಕೆ ಮನವಿ ಬಗ್ಗೆ ಪರಿಶೀಲನೆಗೆ ಜಮೀರ್ ಸೂಚನೆ

ಮುಸ್ಲಿಮರಿಗೆ ಸಿದ್ದರಾಮಯ್ಯ ಭರ್ಜರಿ ಕೊಡುಗೆ? ಮೀಸಲಾತಿ ಶೇ 10ಕ್ಕೆ ಏರಿಕೆ ಮನವಿ ಬಗ್ಗೆ ಪರಿಶೀಲನೆಗೆ ಜಮೀರ್ ಸೂಚನೆ

ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇಕಡ 4 ರ ಮೀಸಲಾತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಒಟ್ಟು ಮೀಸಲಾತಿಯನ್ನು ಶೇಕಡ 10ಕ್ಕೆ ಹೆಚ್ಚಿಸುವ ಸುಳಿವು ದೊರೆತಿದೆ. ಈ ಕುರಿತಾದ ಬೇಡಿಕೆ ಸಂಬಂಧ ಕ್ರಮ ಕೈಗೊಳ್ಳುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡುವೆ ಶಾಸಕರಿಗೆ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡುವೆ ಶಾಸಕರಿಗೆ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಚರ್ಚೆ ಮುಂಚೂಣಿಯಲ್ಲಿರುವಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ವಿಚಾರ ಮುಂದಿಟ್ಟುಕೊಂಡು ಡಿಸಿಎಂ ಡಿಕೆ ಶಿವಕುಮಾರ್ ಶಾಸಕರಿಗೆ ಔತಣ ಕೂಟ ಆಯೋಜಿಸಲು ಮುಂದಾಗಿದ್ದಾರೆ. ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಈಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತಂದೆ-ತಾಯಿ ಹಾಗೂ ಹಿರಿಯರ ಆರೈಕೆ ಮಾಡದಿದ್ರೆ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರ ಆರೈಕೆ ಮಾಡದಿದ್ರೆ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

ಇತ್ತೀಚೆಗೆ ಕೆಲ ಮಕ್ಕಳ ತಮ್ಮ ವಯಸ್ಸಾದ ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಬದಲಾಗಿ ಅವರನ್ನು ಅನಾಥ ಆಶ್ರಮಗಳಿಗೆ ಕಳುಸಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಸಂಬಂಧ ಕುಟುಂಬದಲ್ಲಿನ ಹಿರಿಯ ರಕ್ಷಣೆಗೆ ಸಂಬಂಧ ಇಂದು ಕರ್ನಾಟಕ ವಿಧಾನಪರಿಷತ್​ನಲ್ಲಿ ಪ್ರಸ್ತಾಪವಾಗಿದ್ದು, ಇದಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರತಿಕ್ರಿಯಿಸಿ ತಂದೆ-ತಾಯಿ, ಹಿರಿಯರನ್ನ ಆರೈಕೆ ಮಾಡದಿದ್ರೆ ಅವರ ಆಸ್ತಿಯಲ್ಲಿ ಪಾಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶಕ್ತಿ ಯೋಜನೆಯ ಪೂರ್ಣ ಮೊತ್ತ ಬಾಕಿ: ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಇಲ್ಲಿದೆ ಅಂಕಿ -ಅಂಶ

ಶಕ್ತಿ ಯೋಜನೆಯ ಪೂರ್ಣ ಮೊತ್ತ ಬಾಕಿ: ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಇಲ್ಲಿದೆ ಅಂಕಿ -ಅಂಶ

ಕರ್ನಾಟಕದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿ ಸಾರಿಗೆ ನಿಗಮಗಳಿಗೆ ಕಳೆದ ಐದು ವರ್ಷಗಳಲ್ಲಿ ಭಾರಿ ನಷ್ಟವಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಶಕ್ತಿ ಯೋಜನೆಯ ಖರ್ಚು ಮತ್ತು ನಿಗಮಗಳ ಆರ್ಥಿಕ ಸ್ಥಿತಿಯ ಕುರಿತು ವಿವರವಾದ ಮಾಹಿತಿಯನ್ನು ಸಾರಿಗೆ ಸಚಿವರು ನೀಡಿದ್ದಾರೆ. ಬಸ್‌ಗಳ ಸಂಖ್ಯೆ ಹೆಚ್ಚಳ, ಉದ್ಯೋಗಿಗಳ ನೇಮಕಾತಿ ಮತ್ತು ಆರೋಗ್ಯ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಕೈ ಶಾಸಕಾಂಗ ಸಭೆಯಲ್ಲಿ ಶಾಸಕರಿಂದ ಆರೋಪಗಳ ಸುರಿಮಳೆ, ಪರಸ್ಪರ ಕಿತ್ತಾಡಿಕೊಂಡ ಸಚಿವದ್ವಯರು..!

ಕೈ ಶಾಸಕಾಂಗ ಸಭೆಯಲ್ಲಿ ಶಾಸಕರಿಂದ ಆರೋಪಗಳ ಸುರಿಮಳೆ, ಪರಸ್ಪರ ಕಿತ್ತಾಡಿಕೊಂಡ ಸಚಿವದ್ವಯರು..!

ಕಾಂಗ್ರೆಸ್ ಪಾಳಯದಲ್ಲಿ ಯಾಕೋ ಕೆಮೆಸ್ಟ್ರಿ ಪ್ರಾಬ್ಲಂ ಶುರುವಾಗಿದೆ. ಶಾಸಕರೆಂದರೆ ಸಚಿವರಿಗೆ ಲೆಕ್ಕಕ್ಕಿಲ್ಲ, ಸಚಿವರೆಂದರೆ ಶಾಸಕರಿಗೆ ಆಗುತ್ತಿಲ್ಲ. ಯಾವ ಮಟ್ಟಿಗೆ ಅಂದ್ರೆ ಶಾಸಕರು ಸಚಿವರು ಪರಸ್ಪರ ಕಿತ್ತಾಡಿಕೊಳ್ಳುವ ಮಟ್ಟಕ್ಕೆ ಹೋಗಿದ್ದು, ಈ ಸಂಬಂಧ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತ ಕಿತ್ತಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿ ಸರ್ಕಾರದ 34 ನಿಗಮಗಳು ನಷ್ಟದಲ್ಲಿ, 16 ಬಂದ್

ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿ ಸರ್ಕಾರದ 34 ನಿಗಮಗಳು ನಷ್ಟದಲ್ಲಿ, 16 ಬಂದ್

ಕರ್ನಾಟಕ ಸರ್ಕಾರವು ವಿಧಾನ ಪರಿಷತ್ತಿನಲ್ಲಿ 125 ಸರ್ಕಾರಿ ಸಾರ್ವಜನಿಕ ಉದ್ದಿಮೆಗಳ ಪೈಕಿ 16 ಮುಚ್ಚಿವೆ ಎಂದು ಘೋಷಿಸಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸೇರಿದಂತೆ 34 ಉದ್ದಿಮೆಗಳು ನಷ್ಟದಲ್ಲಿದ್ದು, ಬೆಂಗಳೂರು ಉಪನಗರ ರೈಲು ಮತ್ತು ವಿಮಾನ ನಿಲ್ದಾಣ ರೈಲು ಸಂಪರ್ಕ ನಿಗಮಗಳು ಸೇರಿದಂತೆ ಹಲವು ಉದ್ದಿಮೆಗಳು ಬಂದ್ ಆಗಿವೆ. ನಷ್ಟದಲ್ಲಿರುವ ಉದ್ದಿಮೆಗಳ ಮೌಲ್ಯಮಾಪನಕ್ಕೆ ಸರ್ಕಾರ ಸೂಚನೆ ನೀಡಿದೆ.

ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಗೃಹ ಇಲಾಖೆ ಆದೇಶ

ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಗೃಹ ಇಲಾಖೆ ಆದೇಶ

ನಟಿ ರನ್ಯಾ ರಾವ್ ದುಬೈನಿಂದ ಚಿನ್ನದ ಕಳ್ಳಸಾಗಾಣೆ ಮಾಡಿದ ಪ್ರಕರಣವು ಈಗ ಆಕೆಯ ಮಲತಂದೆ ಮತ್ತು ಡಿಜಿಪಿ ರಾಮಚಂದ್ರ ರಾವ್ ಅವರನ್ನೂ ಸಂಕಷ್ಟಕ್ಕೆ ಸಿಲುಕಿಸಿದೆ. ವಿಮಾನ ನಿಲ್ದಾಣದಲ್ಲಿ ರನ್ಯಾ ಅವರಿಗೆ ನೀಡಲಾದ ಶಿಷ್ಟಾಚಾರದಲ್ಲಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿದೆ. ರನ್ಯಾ ಜತೆ ಸಂಪರ್ಕದಲ್ಲಿ ಇಲ್ಲ, ಪ್ರಕರಣಕ್ಕೂ ತಮಗೂ ಸಂಬಂಧ ಇಲ್ಲ ಎಂದು ರಾಮಚಂದ್ರ ರಾವ್ ಇತ್ತೀಚೆಗೆ ಹೇಳಿದ್ದರು.

ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ