AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಬಿ.

ಪ್ರಶಾಂತ್​ ಬಿ.

ಹಿರಿಯ ವರದಿಗಾರ - TV9 Kannada

prashantha.basavarajaiah@tv9.com

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow On:
ವಿವಾದದ ನಡುವೆಯೇ ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ

ವಿವಾದದ ನಡುವೆಯೇ ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ

ಬಿಡದಿ ಟೌನ್‌ಶಿಪ್ ಯೋಜನೆ ಪರವಾಗಿರುವ ರೈತರು ರಾಮನಗರದ ಕಂದಾಯ ಭವನದಲ್ಲಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ಕಚೇರಿಗೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಬನ್ನಿಗಿರಿ, ಹೊಸೂರು, ಅರಳಾಳುಸಂದ್ರ, ಕೆ.ಜಿ. ಗೊಲ್ಲರಪಾಳ್ಯ ಸೇರಿದಂತೆ ಹಲವು ಗ್ರಾಮಗಳ ರೈತರು ತಮ್ಮ ಜಮೀನುಗಳ ದಾಖಲೆಗಳನ್ನು ಒದಗಿಸುತ್ತಿದ್ದು, ಪ್ರತಿ ಎಕರೆಗೆ 2 ರಿಂದ 2.17 ಕೋಟಿ ರೂ. ಪರಿಹಾರ ಪಡೆಯಲು ಮುಂದಾಗಿದ್ದಾರೆ.

ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ

ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ

Bidadi Township Row: ಬಿಡದಿ ಟೌನ್​ಶಿಪ್ ಯೋಜನೆ ಜಟಾಪಟಿ ಮುಂದುವರೆದಿದೆ. ಯೋಜನೆ ವಿರುದ್ಧ ಹೆಚ್​ಡಿ ದೇವೇಗೌಡರು ಟೊಂಕ ಕಟ್ಟಿ ನಿಂತಿದ್ದಾರೆ. ಇದೆಲ್ಲದರ ಮಧ್ಯೆ ಇದೀಗ ರಾಜ್ಯ ಸರ್ಕಾರ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಆ ಮೂಲಕ 2,550 ಎಕರೆ ಜಮೀನನ್ನು ಈ ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳಲು ಆದೇಶ ಹೊರಡಿಸಲಾಗಿದೆ.

ರಾಮನಗರದಲ್ಲಿ ಭುಗಿಲೆದ್ದ ಟೌನ್​​ಶಿಪ್ ಕಿಚ್ಚು: ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ

ರಾಮನಗರದಲ್ಲಿ ಭುಗಿಲೆದ್ದ ಟೌನ್​​ಶಿಪ್ ಕಿಚ್ಚು: ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ

ಬಿಡದಿ ಟೌನ್​ಶಿಪ್​ ಯೋಜನೆಗೆ ವಿರೋಧಿಸಿ ರೈತರಿಂದ ಪ್ರತಿಭಟನೆಗಳು ಮುಂದುವರೆದಿವೆ. ಈ ವಿರೋಧದ ಮಧ್ಯೆ ಸರ್ವೆಗೆ ಬಂದಿದ್ದ ಅಧಿಕಾರಿಗಳ ವಿರುದ್ಧ ಪ್ರತಿಭಟನಾನಿರತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊರಕೆ ಸೇವೆ ಮಾಡಿದ್ದಾರೆ. ಎರಡು ಕಾರುಗಳನ್ನ ಹಾನಿಗೊಳಿಸಿರುವ ಘಟನೆ ರಾಮನಗರ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲಾಕ್‌ಮೇಲ್: ರೌಡಿಶೀಟರ್ ಬಂಧನ

ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲಾಕ್‌ಮೇಲ್: ರೌಡಿಶೀಟರ್ ಬಂಧನ

ಚನ್ನಪಟ್ಟಣ ತಹಶೀಲ್ದಾರ್ ಬಿಎನ್ ಗಿರೀಶ್ ಮೇಲೆ ರೌಡಿಶೀಟರ್​ಗಳು ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ 10 ಲಕ್ಷ ರೂಪಾಯಿಗೆ ಬ್ಲಾಕ್‌ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಜೂನ್ 29ರಂದು ಅವರ ಸರ್ಕಾರಿ ವಸತಿಗೃಹದಲ್ಲೇ ರೌಡಿಶೀಟರ್‌ಗಳಾದ ಅನುಷ್, ಶೋಭರಾಜ್, ನವೀನ್ ಕೃತ್ಯ ಎಸಗಿದ್ದು, ಅನುಷ್‌ನನ್ನು ಬಂಧಿಸಲಾಗಿದೆ.

ಹಾಲಿನ ದರ ಹೆಚ್ಚಳಕ್ಕೆ ರಾಮನಗರದಲ್ಲಿ ರಣಕಹಳೆ: ಹಸುಗಳೊಂದಿಗೆ ಡಿಸಿ ಕಚೇರಿ ಮುಂದೆ ರೈತರ ವಿನೂತನ ಪ್ರತಿಭಟನೆ!

ಹಾಲಿನ ದರ ಹೆಚ್ಚಳಕ್ಕೆ ರಾಮನಗರದಲ್ಲಿ ರಣಕಹಳೆ: ಹಸುಗಳೊಂದಿಗೆ ಡಿಸಿ ಕಚೇರಿ ಮುಂದೆ ರೈತರ ವಿನೂತನ ಪ್ರತಿಭಟನೆ!

ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಳ ಹಾಗೂ ಬರಗಾಲದ ಹಿನ್ನೆಲೆಯಲ್ಲಿ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ರೂ. ಏರಿಸುವಂತೆ ಆಗ್ರಹಿಸಿ ರಾಮನಗರದಲ್ಲಿ ಹಾಲು ಉತ್ಪಾದಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಸುಗಳನ್ನು ತಂದು, ಹಾಲು ಕರೆಯುವ ಮೂಲಕ ವಿನೂತನವಾಗಿ ಆಕ್ರೋಶ ಹೊರಹಾಕಿದ ರೈತರು, ಸರ್ಕಾರ ನೀಡುವ ಪ್ರೋತ್ಸಾಹಧನವನ್ನು 10 ರೂಪಾಯಿಗೆ ಹೆಚ್ಚಿಸುವಂತೆ ಹಾಗೂ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವಂತೆ ಸಿಎಂ ಡಿ.ಕೆ ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಎಲ್ಲರೂ ಧರ್ಮದಲ್ಲಿ ಇರಬೇಕು,  ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ

ಎಲ್ಲರೂ ಧರ್ಮದಲ್ಲಿ ಇರಬೇಕು, ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ

ಎಲ್ಲರೂ ಧರ್ಮದಲ್ಲಿ ಇರಬೇಕು. ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು. ಶಿವಾಲ ಮೂರ್ತಿ ಬೆಟ್ಟದಲ್ಲಿ ನನ್ನ ತಂದೆ-ತಾಯಿ ಹರೆಕೆ ಹೊತ್ತಿದ್ದರು. ಬಳಿಕ ನಾನು ಹುಟ್ಟಿದವನು. ಹೀಗಾಗಿ ನಾನು ನನ್ನ ಸೇವೆಯನ್ನು ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ತ್ರಿವಿಧ ದಾಸೋಹಿ ಮಹಾಸ್ವಾಮಿಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.

ಅಕ್ಕಪಕ್ಕ ಕುಳಿತರೂ ಬಿಎಸ್​​ವೈ-ಸೋಮಣ್ಣ ಸೈಲೆಂಟ್: ಡಿಕೆಶಿ ಬರ್ತಿದ್ದಂತೆಯೇ ಎದ್ದು ನಿಂತು ಸ್ವಾಗತಿಸಿದ ನಾಯಕರು

ಅಕ್ಕಪಕ್ಕ ಕುಳಿತರೂ ಬಿಎಸ್​​ವೈ-ಸೋಮಣ್ಣ ಸೈಲೆಂಟ್: ಡಿಕೆಶಿ ಬರ್ತಿದ್ದಂತೆಯೇ ಎದ್ದು ನಿಂತು ಸ್ವಾಗತಿಸಿದ ನಾಯಕರು

ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ತ್ರಿವಿಧ ದಾಸೋಹಿ ಮಹಾಸ್ವಾಮಿಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಇದಕ್ಕೂ ಮುನ್ನ ಡಿಕೆ ಶಿವಕುಮಾರ್ ಅವರು ವೇದಿಕೆ ಮೇಲೆ ಆಗಮಿಸುತ್ತಿದ್ದಂತೆಯೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಎದ್ದು ನಿಂತು ಸ್ವಾಗತ ಮಾಡಿದರು. ಇನ್ನು ಇದೇ ವೇಳೆ ಸೋಮಣ್ಣ ಅವರು ಡಿಕೆ ಶಿವಕುಮಾರ್ ಅವರಿಗೆ ಹೂಗುಚ್ಚ ನೀಡಿದರು. ಬಳಿಕ ಡಿಕೆಶಿ, ವೇದಿಕೆ ಮೇಲಿದ್ದ ಎಲ್ಲಾ ಸ್ವಾಮೀಜಿಗಳಿಗೆ ನಮಸ್ಕರಿಸಿದರು.ಇನ್ನೊಂದಡೆ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅವರು ವೇದಿಕೆಯಲ್ಲಿ ಅಕ್ಕಪಕ್ಕದಲ್ಲಿ ಕುಳಿತರೂ ಸಹ ಮಾತನಾಡದೆ ಸೈಲೆಂಟ್ ಆಗಿದ್ದರು.

ರಾಮನಗರ ಕಲ್ಲು ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು ಪ್ರಕರಣ: ಮೂವರು ಅರೆಸ್ಟ್

ರಾಮನಗರ ಕಲ್ಲು ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು ಪ್ರಕರಣ: ಮೂವರು ಅರೆಸ್ಟ್

Ramanagara Quarry Tragedy: ಬೆಂಗಳೂರು ದಕ್ಷಿಣದ ಮಾದಪಟ್ಟಣ ಕಾವೇರಿ ಕ್ವಾರಿ ದುರಂತದಲ್ಲಿ 7 ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವರೆಕೆರೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಿರ್ಲಕ್ಷ್ಯದ ಆರೋಪದಡಿ ಕೇಸ್ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಕ್ರಷರ್ ಮುಖ್ಯ ಮಾಲೀಕರ ಪತ್ತೆಗೆ ತನಿಖೆ ಚುರುಕುಗೊಂಡಿದೆ.

ಕ್ವಾರಿ ದುರಂತ: ಐವರು ಕಾರ್ಮಿಕರ ಸ್ಥಿತಿ ಗಂಭೀರ, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕ್ವಾರಿ ದುರಂತ: ಐವರು ಕಾರ್ಮಿಕರ ಸ್ಥಿತಿ ಗಂಭೀರ, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಾದಪಟ್ಟಣ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಬಂಡೆ ಕುಸಿತ ದುರಂತದಲ್ಲಿ ಐವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ದುರಂತದಲ್ಲಿ ಏಳು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ತರಲಾಗಿದೆ. ಗಾಯಾಳುಗಳು ಉತ್ತರ ಭಾರತ ಮೂಲದವರು ಎಂದು ತಿಳಿದುಬಂದಿದೆ.

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ: 7 ಮಂದಿ ಬಲಿ, ಐವರು ಕೂಲಿ ಕಾರ್ಮಿಕರಿಗೆ ಗಾಯ

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ: 7 ಮಂದಿ ಬಲಿ, ಐವರು ಕೂಲಿ ಕಾರ್ಮಿಕರಿಗೆ ಗಾಯ

Ramanagara Quarry Tragedy: ರಾಮನಗರದ ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ದಾರುಣವಾಗಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿಟಾಚಿಯಿಂದ ಕೆಲಸ ಮಾಡುತ್ತಿದ್ದಾಗ ಮುಂಜಾನೆ ಈ ಭೀಕರ ದುರಂತ ಸಂಭವಿಸಿದೆ. ಕಾವೇರಿ ಕ್ರಷರ್‌ನಲ್ಲಿ ಘಟನೆ ನಡೆದಿದ್ದು, ಈ ವೇಳೆ 10-15 ಜನ ಬಿಹಾರದವರು, 2-3 ಸ್ಥಳೀಯರು ಕೆಲಸ ಮಾಡುತ್ತಿದ್ದರು. ಹಿಟಾಚಿಯಿಂದ ಕೆಲಸ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚನ್ನಪಟ್ಟಣದ ದೇವರಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ

ಚನ್ನಪಟ್ಟಣದ ದೇವರಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ

ನಾಡಪ್ರಭು ಕೆಂಪೇಗೌಡರ ಜಯಂತಿಯ ಆಚರಣೆಯ ನಂತರ ಚನ್ನಪಟ್ಟಣದ ದೇವರಹಳ್ಳಿ ಗ್ರಾಮದಲ್ಲಿ ಅವರ ಬ್ಯಾನರ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಈ ಘಟನೆ ಜೂನ್ 27ರ ತಡರಾತ್ರಿ ನಡೆದಿದೆ. ಈ ಕೃತ್ಯದಿಂದ ಗ್ರಾಮಸ್ಥರು ತೀವ್ರ ಆಕ್ರೋಶಗೊಂಡಿದ್ದು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.

ಬಿಡದಿ ಟೌನ್​ಶಿಪ್ ವಿರೋಧಿಸಿ ಅಪ್ಪಿಕೋ ಚಳವಳಿ: ರಾಜ್ಯವ್ಯಾಪಿ ಜನಾಂದೋಲನಕ್ಕೆ ಹೆಚ್​ಡಿ ಕುಮಾರಸ್ವಾಮಿ ತಂತ್ರ

ಬಿಡದಿ ಟೌನ್​ಶಿಪ್ ವಿರೋಧಿಸಿ ಅಪ್ಪಿಕೋ ಚಳವಳಿ: ರಾಜ್ಯವ್ಯಾಪಿ ಜನಾಂದೋಲನಕ್ಕೆ ಹೆಚ್​ಡಿ ಕುಮಾರಸ್ವಾಮಿ ತಂತ್ರ

ಬಿಡದಿ ಟೌನ್​ಶಿಪ್ ಯೋಜನೆ ವಿರುದ್ಧ ರಾಮನಗರದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಅಪ್ಪಿಕೋ ಚಳುವಳಿ ಮೂಲಕ ಮರಗಳನ್ನು ಉಳಿಸಲು ಆಗ್ರಹಿಸಿದ ರೈತರು, ಸರ್ಕಾರದ ಗಮನ ಸೆಳೆದರು. ಈ ಮಧ್ಯೆ, ಕುಮಾರಸ್ವಾಮಿ ಯೋಜನೆಯಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದು,ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ರಾಜಕೀಯ ಸಮರ ತಾರಕಕ್ಕೇರಿದೆ.

ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ