AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಬಿ.

ಪ್ರಶಾಂತ್​ ಬಿ.

Author - TV9 Kannada

prashantha.basavarajaiah@tv9.com

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ
ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ
ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ
ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್
ಆಡೊ ಹವ್ಯಾಸ ಇದೆ.

Read More
Bidadi Township Project Row: ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!

Bidadi Township Project Row: ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾದ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಿದೆ. ಆದರೆ, ಈ ಯೋಜನೆಗೆ ಅನ್ನದಾತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆಯ ಅಂತಿಮ ಅಧಿಸೂಚನೆ ಹೊರಡಿಸಿರುವ ಸರ್ಕಾರದ ನಡೆ ಖಂಡಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ರಾಮನಗರದ ಎಪಿಎಂಸಿ ಆವರಣದ ರೈತಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜೂನ್ 22ರಂದು 'ಬೈರಮಂಗಲ ಚಲೋ' ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಬಿಡದಿಯ ಬಿಜಿಎಸ್ ವೃತ್ತದಿಂದ ಬೈರಮಂಗಲ ಗ್ರಾಮದವರೆಗೂ ಬೃಹತ್ ಬೈಕ್ ರ್ಯಾಲಿ ಮತ್ತು ಮೆರವಣಿಗೆಯನ್ನು ಆಯೋಜಿಸಲಾಗಿದೆ.

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಆಕ್ರೋಶಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ, ಜೂನ್ 20ಕ್ಕೆ ಬೃಹತ್ ಪ್ರತಿಭಟನೆ

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಆಕ್ರೋಶಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ, ಜೂನ್ 20ಕ್ಕೆ ಬೃಹತ್ ಪ್ರತಿಭಟನೆ

ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಗೆ 516 ಎಕರೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಅಸಾಧ್ಯ ಎಂದು ವಿಪಕ್ಷಗಳು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ದನಿಗೂಡಿಸಿದ್ದಾರೆ. ಜೂನ್ 20ರಂದು ಏಳೆಂಟು ಜಿಲ್ಲೆಗಳ ರೈತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದಕ್ಕೆ ಜೆಡಿಎಸ್ ಮತ್ತು ಬಿಜೆಪಿ ಬೆಂಬಲ ಘೋಷಿಸಿವೆ.

ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್: ಲೋಕಾಯುಕ್ತ ದಾಳಿಯಲ್ಲಿ ಬಯಲಾಯಿತು ಸತ್ಯ

ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್: ಲೋಕಾಯುಕ್ತ ದಾಳಿಯಲ್ಲಿ ಬಯಲಾಯಿತು ಸತ್ಯ

ರಾಮನಗರ ಆರ್‌ಟಿಓ ಕಚೇರಿ ಮೇಲೆ ಲೋಕಾಯುಕ್ತ ಎಸ್‌ಪಿ ಪಿ.ವಿ. ಸ್ನೇಹಾ ನೇತೃತ್ವದಲ್ಲಿ ದಾಳಿ ನಡೆದಿದೆ. ಸ್ಮಾರ್ಟ್ ಕಾರ್ಡ್‌ಗಳ ವಿತರಣೆಯಲ್ಲಿ ವಿಳಂಬ, ಅನಧಿಕೃತ ವ್ಯಕ್ತಿಗಳ ಮೂಲಕ ಕೆಲಸ ನಿರ್ವಹಣೆ ಹಾಗೂ ಮಧ್ಯವರ್ತಿಗಳ ಹಾವಳಿ ಕುರಿತು ತೀವ್ರ ಪರಿಶೀಲನೆ ನಡೆಸಲಾಯಿತು. ಅನಾರೋಗ್ಯದ ಕಾರಣ ರಜೆಯಲ್ಲಿದ್ದ ಉದ್ಯೋಗಿಯ ಬದಲಿಗೆ ಮಗಳು ಕೆಲಸ ಮಾಡುತ್ತಿದ್ದ ಪ್ರಕರಣವೂ ಬಯಲಾಗಿದೆ.

RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಎಸ್ಪಿ ಪ್ರಶ್ನೆಗಳಿಗೆ ಪ್ರಾದೇಶಿಕ ಸಾರಿಗೆ ಆಯುಕ್ತರೇ ತಬ್ಬಿಬ್ಬು!

RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಎಸ್ಪಿ ಪ್ರಶ್ನೆಗಳಿಗೆ ಪ್ರಾದೇಶಿಕ ಸಾರಿಗೆ ಆಯುಕ್ತರೇ ತಬ್ಬಿಬ್ಬು!

ಬೆಂಗಳೂರು ದಕ್ಷಿಣ ಜಿಲ್ಲಾ ಆರ್‌ಟಿಒ (RTO) ಕಚೇರಿ ಮೇಲೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ರೇಡ್​​ ಇದಾಗಿದೆ. ಕಚೇರಿಯಲ್ಲಿ ಗುತ್ತಿಗೆ ನೌಕರರ ದರ್ಬಾರ್ ನಡೆಯುತ್ತಿದ್ದು, ಎಸ್​​ಪಿ ಸ್ನೇಹಾ ಪ್ರಶ್ನೆಗಳಿಗೆ ಆರ್​​ಟಿಒ ಟಿ.ಎ.ಸತೀಶ್ ಬಾಬು ತಬ್ಬಿಬ್ಬಾಗಿದ್ದಾರೆ. ಅತ್ತ ಹಾವೇರಿಯಲ್ಲಿಯೂ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಸ್ವಕ್ಷೇತ್ರ ಕನಕಪುರಕ್ಕೆ ಡಿಕೆ ಶಿವಕುಮಾರ್ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂಬ ಸಂದೇಶ ರವಾನಿಸಿದ ಸಿಎಂ

ಸ್ವಕ್ಷೇತ್ರ ಕನಕಪುರಕ್ಕೆ ಡಿಕೆ ಶಿವಕುಮಾರ್ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂಬ ಸಂದೇಶ ರವಾನಿಸಿದ ಸಿಎಂ

ಡಿಕೆ ಶಿವಕುಮಾರ್​ ಸಿಎಂ ಆದ ನಂತರ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಬಾರಿಗೆ ಭೇಟಿ ನೀಡಿದರು. ಕ್ಷೇತ್ರದ ಜನ ನನ್ನನ್ನ ಇಲ್ಲಿಯವರೆಗೆ ಕರೆತಂದಿದ್ದಾರೆ. ಮೊದಲು ಅವರಿಗೆ ಕೃತಜ್ಞತೆ ಸಲ್ಲಿಸುವುದು ಕರ್ತವ್ಯ. ಅದಕ್ಕೆ ಮೊದಲ ಭೇಟಿ ನನ್ನ ಕ್ಷೇತ್ರ, ನನ್ನ ಜನತೆಗೆ ಎಂದು ಹೇಳಿದ್ದಾರೆ.

CM DK Shivakumar Profile: ವಿದ್ಯಾರ್ಥಿ ನಾಯಕನಿಂದ ಸಿಎಂ ಗದ್ದುಗೆಯವರೆಗೆ: ಕನಕಪುರ ಬಂಡೆ ಡಿಕೆ ಶಿವಕುಮಾರ್ ರಾಜಕೀಯ ಪಯಣದ ಹಿನ್ನೋಟ

CM DK Shivakumar Profile: ವಿದ್ಯಾರ್ಥಿ ನಾಯಕನಿಂದ ಸಿಎಂ ಗದ್ದುಗೆಯವರೆಗೆ: ಕನಕಪುರ ಬಂಡೆ ಡಿಕೆ ಶಿವಕುಮಾರ್ ರಾಜಕೀಯ ಪಯಣದ ಹಿನ್ನೋಟ

ಡಿಕೆ ಶಿವಕುಮಾರ್​ ಪ್ರೊಫೈಲ್​: ಜೆಡಿಎಸ್ ಘಟಾನುಘಟಿಗಳ ವಿರುದ್ಧವೇ ರಾಜಕೀಯ ಅಖಾಡಕ್ಕಿಳಿದು 'ಜೈಂಟ್ ಕಿಲ್ಲರ್' ಎನಿಸಿಕೊಂಡ ಕನಕಪುರದ ಬಂಡೆ ಡಿ.ಕೆ. ಶಿವಕುಮಾರ್ ಅವರ ರೋಮಾಂಚನಕಾರಿ ವ್ಯಕ್ತಿಚಿತ್ರ ಇಲ್ಲಿದೆ. ಟಿಕೆಟ್ ಕೈತಪ್ಪಿದಾಗ ಪಕ್ಷೇತರನಾಗಿ ಗೆದ್ದು, ಕಾಂಗ್ರೆಸ್‌ನ ಟ್ರಬಲ್ ಶೂಟರ್ ಆಗಿ ದೆಹಲಿ ಮಟ್ಟದಲ್ಲಿ ಬೆಳೆದ ಕರ್ನಾಟಕದ ಮುಖ್ಯಮಂತ್ರಿಯಾಗಿ ಇತಿಹಾಸ ಬರೆದ ಅವರ ರಾಜಕೀಯ ಯಶೋಗಾಥೆಯ ಹಿನ್ನೋಟ ಇಲ್ಲಿದೆ.

ಕೊನೆಗೂ ತಂದೆಯ ಆ ಒಂದು ಆಸೆ ಈಡೇರಿಸಿದ ಡಿಕೆಶಿ: ಅಷ್ಟಕ್ಕೂ ಕೆಂಪೇಗೌಡರ ಬಯಕೆ ಏನಾಗಿತ್ತು?

ಕೊನೆಗೂ ತಂದೆಯ ಆ ಒಂದು ಆಸೆ ಈಡೇರಿಸಿದ ಡಿಕೆಶಿ: ಅಷ್ಟಕ್ಕೂ ಕೆಂಪೇಗೌಡರ ಬಯಕೆ ಏನಾಗಿತ್ತು?

ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ ಆಗುತ್ತಿರುವುದಕ್ಕೆ ಅವರ ಹುಟ್ಟೂರು ಬೆಂಗಳೂರು ದಕ್ಷಿಣದ ದೊಡ್ಡ ಆಲಹಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ತಮ್ಮ ಮಗ ಸಿಎಂ ಆಗಬೇಕೆಂಬ ತಂದೆ ಕೆಂಪೇಗೌಡರ ಕನಸನ್ನು ಡಿಕೆಶಿ ನನಸು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಹೇಗಿದೆ ನೋಡಿ ಡಿ.ಕೆ. ಶಿವಕುಮಾರ್​​ ಅವರ ಕನಕಪುರದ ಭವ್ಯ ಬಂಗಲೆ!

ಹೇಗಿದೆ ನೋಡಿ ಡಿ.ಕೆ. ಶಿವಕುಮಾರ್​​ ಅವರ ಕನಕಪುರದ ಭವ್ಯ ಬಂಗಲೆ!

ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪದಗ್ರಹಣ ಮಾಡಲಿರುವ ಹಿನ್ನೆಲೆಯಲ್ಲಿ ಸ್ವಕ್ಷೇತ್ರ ಕನಕಪುರದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಅವರ ಭವ್ಯ ನಿವಾಸವು ಕ್ಷೇತ್ರದ ಚಟುವಟಿಕೆಗಳ ಕೇಂದ್ರವಾಗಿದೆ. ಕನಕಪುರಕ್ಕೆ ಭೇಟಿ ನೀಡಿದಾಗಲೆಲ್ಲಾ ಡಿಕೆಶಿ ಈ ಮನೆಯಲ್ಲಿ ತಂಗಿ, ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಾರೆ. ಈ ನಿವಾಸವು ಕ್ಷೇತ್ರದ ಜನರಿಗೆ ಅವರೊಂದಿಗೆ ಸಂಪರ್ಕ ಸಾಧಿಸಲು ಪ್ರಮುಖ ತಾಣವಾಗಿದೆ.

ಡಿಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷದಿಂದ ಗಡ್ಡ-ಕೂದಲು ಬಿಟ್ಟು ಹರಕೆ ಹೊತ್ತಿದ್ದ ಅಪ್ಪಟ ಅಭಿಮಾನಿ!

ಡಿಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷದಿಂದ ಗಡ್ಡ-ಕೂದಲು ಬಿಟ್ಟು ಹರಕೆ ಹೊತ್ತಿದ್ದ ಅಪ್ಪಟ ಅಭಿಮಾನಿ!

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಕಳೆದ 3 ವರ್ಷಗಳಿಂದ ಕಟ್ಟಿಂಗ್ ಹಾಗೂ ಶೇವಿಂಗ್ ಮಾಡಿಸದೆ ಹರಕೆ ಹೊತ್ತಿದ್ದ ಹಾರೋಹಳ್ಳಿಯ ಈಶ್ವರಪ್ಪ ಎಂಬ ಅಭಿಮಾನಿಯ ಪ್ರಾರ್ಥನೆ ಕೊನೆಗೂ ಫಲಿಸಿದ್ದು, ಡಿಕೆಶಿ ಪ್ರಮಾಣವಚನ ಮುಗಿದ ಬೆನ್ನಲ್ಲೇ ಮಂತ್ರಾಲಯಕ್ಕೆ ತೆರಳಿ ಮುಡಿ ಕೊಡಲು ಸಜ್ಜಾಗಿದ್ದಾರೆ. ಇವರು ಡಿಕೆಶಿ ಸಿಎಂ ಆಗಲೆಂದು ಕುಮಭಮೇಳದಲ್ಲೂ ಪ್ರಾರ್ಥನೆ ಮಾಡಿದ್ದರು.

ಡಿಕೆ ಶಿವಕುಮಾರ್​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ

ಡಿಕೆ ಶಿವಕುಮಾರ್​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ

ರಾಮನಗರದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಪಟ್ಟದ ನಿರೀಕ್ಷೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಅಧಿಕೃತ ಘೋಷಣೆಯಾಗಿಲ್ಲದಿದ್ದರೂ, ಸಿಹಿ ಹಂಚಿ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಸಮ್ಮತಿಸಿದ್ದು, ಡಿಕೆಶಿ ಸಿಎಂ ಆಗುತ್ತಾರೆ ಎಂಬ ನಂಬಿಕೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಈ ಸಂಭ್ರಮಾಚರಣೆ ನಡೆಯುತ್ತಿದೆ.

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​: 6 ಮಂದಿ ಪೊಲೀಸರ ತಲೆದಂಡ

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​: 6 ಮಂದಿ ಪೊಲೀಸರ ತಲೆದಂಡ

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಾಗುವ ಮಾರ್ಗದ ಬಳಿ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಒಬ್ಬ ಪಿಎಸ್‌ಐ ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಲಾಗಿದೆ. ಬೆಂಗಳೂರು ದಕ್ಷಿಣ ಎಸ್​​ಪಿ ಶ್ರೀನಿವಾಸ್ ಗೌಡ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮೇ 10ರಂದು ಪ್ರಧಾನಿ ಬೆಂಗಳೂರು ಭೇಟಿ ವೇಳೆ ಸ್ಫೋಟಕ ತುಂಬಿದ ಬಾಕ್ಸ್​​ ಅವರು ಸಾಗಬೇಕಿದ್ದ ಮಾರ್ಗದ ಸಮೀಪವೇ ಪತ್ತೆಯಾಗಿತ್ತು.

ಕಾಂಗ್ರೆಸ್ ಹಿರಿಯ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಹಿರಿಯ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಹಿರಿಯ ನಾಯಕ ಹಾಜಿ ಸೈಯದ್ ಜಿಯಾವುಲ್ಲಾ ನಿಧನರಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ತೋಪ್‌ಖಾನ್ ಮೊಹಲ್ಲಾದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ ಸಾಕಷ್ಟು ನಿಕಟ ಸಂಬಂಧ ಹೊಂದಿದ್ದ ಜಿಯಾವುಲ್ಲಾ, ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ