AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Praveen Sahu

Praveen Sahu

Author - TV9 Kannada

praveen.sahu@tv9.com
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ, ವಿಡಿಯೋ ನೋಡಿ

ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ, ವಿಡಿಯೋ ನೋಡಿ

ಬಂಟ್ವಾಳದ ರಹಿಮಾನ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚೆ ನಡೆಯಿತು. ಇದೇ ವೇಳೆ ಭಾರೀ ಗದ್ದಲ, ಗಲಾಟೆಯಾಗಿದೆ. ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಒಂದು ವಾರ ಮುಂದೂಡುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನೆರೆದಿದ್ದ ಮುಸ್ಲಿಮರು ಆಕ್ರೋಶಗೊಂಡಿದ್ದಾರೆ.ರಾಜೀನಾಮೆ ಕೊಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಕಾಂಗ್ರೆಸ್ ಮುಸ್ಲಿಮರು ಸಭೆ ರಣಾಂಗಣವಾಗಿ ಮಾರ್ಪಟ್ಟಿದೆ.

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನಲ್ಲಿ ಸೈಬರ್​ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್​ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್​ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್​ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡಿಸುತ್ತಿದ್ದರೂ, ಜನರು ಮಾತ್ರ ವಂಚನೆಗೆ ಒಳಗಾಗುತ್ತಿದ್ದಾರೆ. ಇದೀಗ ಉದ್ಯಮಿಯೊಬ್ಬರು ಸೈಬರ್​ ಜಾಲದಲ್ಲಿ ಸಿಲುಕಿ 5.17 ಕೋಟಿ ರೂ ಕಳೆದುಕೊಂಡಿದ್ದಾರೆ.

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ