AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Praveen Sahu

Praveen Sahu

Author - TV9 Kannada

praveen.sahu@tv9.com
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ, ವಿಡಿಯೋ ನೋಡಿ

ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ, ವಿಡಿಯೋ ನೋಡಿ

ಬಂಟ್ವಾಳದ ರಹಿಮಾನ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚೆ ನಡೆಯಿತು. ಇದೇ ವೇಳೆ ಭಾರೀ ಗದ್ದಲ, ಗಲಾಟೆಯಾಗಿದೆ. ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಒಂದು ವಾರ ಮುಂದೂಡುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನೆರೆದಿದ್ದ ಮುಸ್ಲಿಮರು ಆಕ್ರೋಶಗೊಂಡಿದ್ದಾರೆ.ರಾಜೀನಾಮೆ ಕೊಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಕಾಂಗ್ರೆಸ್ ಮುಸ್ಲಿಮರು ಸಭೆ ರಣಾಂಗಣವಾಗಿ ಮಾರ್ಪಟ್ಟಿದೆ.

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನಲ್ಲಿ ಸೈಬರ್​ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್​ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್​ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್​ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡಿಸುತ್ತಿದ್ದರೂ, ಜನರು ಮಾತ್ರ ವಂಚನೆಗೆ ಒಳಗಾಗುತ್ತಿದ್ದಾರೆ. ಇದೀಗ ಉದ್ಯಮಿಯೊಬ್ಬರು ಸೈಬರ್​ ಜಾಲದಲ್ಲಿ ಸಿಲುಕಿ 5.17 ಕೋಟಿ ರೂ ಕಳೆದುಕೊಂಡಿದ್ದಾರೆ.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ