AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Praveen Sahu

Praveen Sahu

Author - TV9 Kannada

praveen.sahu@tv9.com
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ, ವಿಡಿಯೋ ನೋಡಿ

ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ, ವಿಡಿಯೋ ನೋಡಿ

ಬಂಟ್ವಾಳದ ರಹಿಮಾನ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚೆ ನಡೆಯಿತು. ಇದೇ ವೇಳೆ ಭಾರೀ ಗದ್ದಲ, ಗಲಾಟೆಯಾಗಿದೆ. ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಒಂದು ವಾರ ಮುಂದೂಡುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನೆರೆದಿದ್ದ ಮುಸ್ಲಿಮರು ಆಕ್ರೋಶಗೊಂಡಿದ್ದಾರೆ.ರಾಜೀನಾಮೆ ಕೊಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಕಾಂಗ್ರೆಸ್ ಮುಸ್ಲಿಮರು ಸಭೆ ರಣಾಂಗಣವಾಗಿ ಮಾರ್ಪಟ್ಟಿದೆ.

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನಲ್ಲಿ ಸೈಬರ್​ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್​ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್​ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್​ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡಿಸುತ್ತಿದ್ದರೂ, ಜನರು ಮಾತ್ರ ವಂಚನೆಗೆ ಒಳಗಾಗುತ್ತಿದ್ದಾರೆ. ಇದೀಗ ಉದ್ಯಮಿಯೊಬ್ಬರು ಸೈಬರ್​ ಜಾಲದಲ್ಲಿ ಸಿಲುಕಿ 5.17 ಕೋಟಿ ರೂ ಕಳೆದುಕೊಂಡಿದ್ದಾರೆ.

ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK