AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Praveen Sahu

Praveen Sahu

Author - TV9 Kannada

praveen.sahu@tv9.com
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ, ವಿಡಿಯೋ ನೋಡಿ

ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ, ವಿಡಿಯೋ ನೋಡಿ

ಬಂಟ್ವಾಳದ ರಹಿಮಾನ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚೆ ನಡೆಯಿತು. ಇದೇ ವೇಳೆ ಭಾರೀ ಗದ್ದಲ, ಗಲಾಟೆಯಾಗಿದೆ. ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಒಂದು ವಾರ ಮುಂದೂಡುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನೆರೆದಿದ್ದ ಮುಸ್ಲಿಮರು ಆಕ್ರೋಶಗೊಂಡಿದ್ದಾರೆ.ರಾಜೀನಾಮೆ ಕೊಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಕಾಂಗ್ರೆಸ್ ಮುಸ್ಲಿಮರು ಸಭೆ ರಣಾಂಗಣವಾಗಿ ಮಾರ್ಪಟ್ಟಿದೆ.

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನಲ್ಲಿ ಸೈಬರ್​ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್​ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್​ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್​ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡಿಸುತ್ತಿದ್ದರೂ, ಜನರು ಮಾತ್ರ ವಂಚನೆಗೆ ಒಳಗಾಗುತ್ತಿದ್ದಾರೆ. ಇದೀಗ ಉದ್ಯಮಿಯೊಬ್ಬರು ಸೈಬರ್​ ಜಾಲದಲ್ಲಿ ಸಿಲುಕಿ 5.17 ಕೋಟಿ ರೂ ಕಳೆದುಕೊಂಡಿದ್ದಾರೆ.

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ