AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್​, ಗುಣವಂತೆ

Author - TV9 Kannada

preetibhat802@gmail.com

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow On:
ಫುಲ್ ಟ್ಯಾಂಕ್​ನಲ್ಲಿ 800 ಕಿ.ಮೀ. ಓಡುತ್ತೆ: ದೇಶದ ಅತಿ ಹೆಚ್ಚು ಮೈಲೇಜ್ ನೀಡುವ ಬೈಕ್​ಗಳು ಇಲ್ಲಿದೆ ನೋಡಿ

ಫುಲ್ ಟ್ಯಾಂಕ್​ನಲ್ಲಿ 800 ಕಿ.ಮೀ. ಓಡುತ್ತೆ: ದೇಶದ ಅತಿ ಹೆಚ್ಚು ಮೈಲೇಜ್ ನೀಡುವ ಬೈಕ್​ಗಳು ಇಲ್ಲಿದೆ ನೋಡಿ

Best Mileage Bikes in India: ಹೀರೋ ಸ್ಪ್ಲೆಂಡರ್ ಪ್ಲಸ್ ಹಲವು ವರ್ಷಗಳಿಂದ ಭಾರತದ ನಂಬರ್ ಒನ್ ಮೋಟಾರ್ ಸೈಕಲ್ ಆಗಿದೆ. ಇದು ತನ್ನ ಗಟ್ಟಿಮುಟ್ಟಾದ ನಿರ್ಮಾಣ, ಉತ್ತಮ ಇಂಧನ ಆರ್ಥಿಕತೆ ಮತ್ತು ಕಡಿಮೆ ನಿರ್ವಹಣಾ ವೆಚ್ಚಗಳಿಗೆ ಹೆಸರುವಾಸಿಯಾಗಿದೆ. ಸ್ಪ್ಲೆಂಡರ್ ಪ್ಲಸ್ ಪ್ರತಿ ಲೀಟರ್‌ಗೆ ಸರಿಸುಮಾರು 70 ಕಿಲೋಮೀಟರ್ ಮೈಲೇಜ್ ನೀಡುತ್ತದೆ

Tech Utility: ನಿಮ್ಮ ಫೋನ್‌ನ ಬ್ಯಾಟರಿ ಬೇಗನೆ ಖಾಲಿಯಾಗಲು ಇನ್​ಸ್ಟಾಗ್ರಾಮ್ ಕಾರಣ: ಹೇಗೆ ನೋಡಿ

Tech Utility: ನಿಮ್ಮ ಫೋನ್‌ನ ಬ್ಯಾಟರಿ ಬೇಗನೆ ಖಾಲಿಯಾಗಲು ಇನ್​ಸ್ಟಾಗ್ರಾಮ್ ಕಾರಣ: ಹೇಗೆ ನೋಡಿ

ಕೆಲವು ಸಣ್ಣ ಬದಲಾವಣೆಗಳು ಬ್ಯಾಟರಿಯನ್ನು ಉಳಿಸುವಲ್ಲಿ ಬಹಳ ಸಹಾಯ ಮಾಡಬಹುದು. ಅಪ್ಲಿಕೇಶನ್‌ನಲ್ಲಿನ ವೀಡಿಯೊಗಳಿಗಾಗಿ ಆಟೋ-ಪ್ಲೇ ಅನ್ನು ಆಫ್ ಮಾಡಿ ಮತ್ತು ಅನಗತ್ಯ ಅಧಿಸೂಚನೆಗಳನ್ನು ಮಿತಿಗೊಳಿಸಿ. ನಿಮ್ಮ ಫೋನ್ ಸೆಟ್ಟಿಂಗ್‌ಗಳಲ್ಲಿ ಇನ್ಸ್ಟಾಗ್ರಾಮ್ ಗಾಗಿ ಹಿನ್ನೆಲೆ ಚಟುವಟಿಕೆಯನ್ನು ನಿಯಂತ್ರಿಸಿ. ಅಲ್ಲದೆ, ಅಪ್ಲಿಕೇಶನ್ ಮತ್ತು ನಿಮ್ಮ ಫೋನ್ ಸಾಫ್ಟ್‌ವೇರ್ ಅನ್ನು ಯಾವಾಗಲೂ ಇತ್ತೀಚಿನ ಆವೃತ್ತಿಗಳಲ್ಲಿ ಇರಿಸಿ.

IND vs SA: 3ನೇ ಟಿ20ಗೆ ಗಂಭೀರ್ ಈ ತಪ್ಪು ಸರಿಪಡಿಸಿಕೊಳ್ಳದಿದ್ದರೆ ಟೀಮ್ ಇಂಡಿಯಾಕ್ಕೆ ಮತ್ತೊಂದು ಸೋಲು ಖಚಿತ

IND vs SA: 3ನೇ ಟಿ20ಗೆ ಗಂಭೀರ್ ಈ ತಪ್ಪು ಸರಿಪಡಿಸಿಕೊಳ್ಳದಿದ್ದರೆ ಟೀಮ್ ಇಂಡಿಯಾಕ್ಕೆ ಮತ್ತೊಂದು ಸೋಲು ಖಚಿತ

India vs South Africa 3rd T20i: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ 51 ರನ್‌ಗಳ ಸೋಲು ಅನುಭವಿಸಿತು. ಈಗ, ಭಾರತ ತಂಡವು ಮೂರನೇ ಪಂದ್ಯದಲ್ಲಿ ಮತ್ತೆ ಪುಟಿದೇಳಬೇಕಾಗಿದೆ. ಮೂರನೇ ಪಂದ್ಯಕ್ಕೆ ತಂಡದ ಆಡಳಿತ ಮಂಡಳಿಯು ಆಡುವ 11 ಜನರನ್ನು ಬುದ್ಧಿವಂತಿಕೆಯಿಂದ ಆಯ್ಕೆ ಮಾಡಬೇಕಾಗುತ್ತದೆ.

Emergency Live Video: ಲೈವ್ ವಿಡಿಯೋ: ಆಂಡ್ರಾಯ್ಡ್ ಫೋನ್‌ಗಳಲ್ಲಿ ಹೊಸ ವೈಶಿಷ್ಟ್ಯ: ನೀವು ಚೆಕ್ ಮಾಡಿದ್ರಾ?

Emergency Live Video: ಲೈವ್ ವಿಡಿಯೋ: ಆಂಡ್ರಾಯ್ಡ್ ಫೋನ್‌ಗಳಲ್ಲಿ ಹೊಸ ವೈಶಿಷ್ಟ್ಯ: ನೀವು ಚೆಕ್ ಮಾಡಿದ್ರಾ?

ಆಂಡ್ರಾಯ್ಡ್ ಬಳಕೆದಾರರಿಗಾಗಿ ಗೂಗಲ್ ಹೊಸ ತುರ್ತು ಲೈವ್ ವಿಡಿಯೋ ವೈಶಿಷ್ಟ್ಯವನ್ನು ಹೊರತಂದಿದೆ, ಇದು ಯಾವುದೇ ತುರ್ತು ಸಂದರ್ಭದಲ್ಲಿ ಬಳಕೆದಾರರು ತಮ್ಮ ಫೋನ್‌ಗಳಿಂದ ಲೈವ್ ವಿಡಿಯೋ ಫೀಡ್ ಅನ್ನು ಬಿಡುಗಡೆ ಮಾಡಲು ಅನುವು ಮಾಡಿಕೊಡುತ್ತದೆ. ಪ್ರಸ್ತುತ, ಬಳಕೆದಾರರು ತಮ್ಮ ಫೋನ್‌ನಲ್ಲಿ ತುರ್ತು ಕರೆ ಮಾಡುವ ಸೌಲಭ್ಯವನ್ನು ಪಡೆಯುತ್ತಾರೆ, ಅದು ಉಪಗ್ರಹದ ಮೂಲಕ ಸಂಪರ್ಕಿಸುತ್ತದೆ.

ಈ ಆಹಾರಗಳ ಸೇವನೆ ಮಾಡುವುದನ್ನು ಬಿಟ್ಟರೆ ಕೂದಲು ಉದುರುವುದು ಕಡಿಮೆಯಾಗುತ್ತೆ!

ಈ ಆಹಾರಗಳ ಸೇವನೆ ಮಾಡುವುದನ್ನು ಬಿಟ್ಟರೆ ಕೂದಲು ಉದುರುವುದು ಕಡಿಮೆಯಾಗುತ್ತೆ!

ಇತ್ತೀಚಿನ ದಿನಗಳಲ್ಲಿ ಅನೇಕರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಕೂದಲು ಉದುರುವುದು ಕೂಡ ಒಂದು. ಹೆಚ್ಚುವರಿ ಎಣ್ಣೆ, ರಾಸಾಯನಿಕ ಶಾಂಪೂಗಳ ಬಳಕೆ, ಒತ್ತಡ ಮತ್ತು ದುರ್ಬಲ ಜೀವನಶೈಲಿ ಇವೆಲ್ಲವೂ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ಇದರ ಜೊತೆಗೆ, ನಾವು ಸೇವಿಸುವ ಆಹಾರವೂ ಕೂದಲು ಉದುರುವಿಕೆಗೆ ಕಾರಣವಾಗಿದೆ. ಹೌದು, ಕೆಲವು ಆಹಾರ ಪದಾರ್ಥಗಳನ್ನು ಅತಿಯಾಗಿ ಸೇವಿಸುವುದರಿಂದಲೂ ಕೂದಲು ಉದುರಬಹುದು. ಹಾಗಾದರೆ ಆ ಆಹಾರಗಳು ಯಾವುವು, ಇದನ್ನು ತಡೆಯುವುದು ಹೇಗೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

Year End 2025: ಫೇಸ್‌ಬುಕ್-ಇನ್‌ಸ್ಟಾಗ್ರಾಮ್ ಅಲ್ಲ, ಈ ವರ್ಷ ಭಾರತದಲ್ಲಿ ಐಫೋನ್‌ಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್ ಆಗಿದ್ದು ಈ ಆಪ್

Year End 2025: ಫೇಸ್‌ಬುಕ್-ಇನ್‌ಸ್ಟಾಗ್ರಾಮ್ ಅಲ್ಲ, ಈ ವರ್ಷ ಭಾರತದಲ್ಲಿ ಐಫೋನ್‌ಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್ ಆಗಿದ್ದು ಈ ಆಪ್

Most downloaded app on iphone: ಆಪಲ್ ಈ ವರ್ಷ ಐಫೋನ್‌ಗಳಲ್ಲಿ ಹೆಚ್ಚು ಡೌನ್‌ಲೋಡ್ ಮಾಡಲಾದ ಅಪ್ಲಿಕೇಶನ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಉಚಿತ ಅಪ್ಲಿಕೇಶನ್‌ಗಳ ಪಟ್ಟಿಯಲ್ಲಿ ChatGPT ಮುಂಚೂಣಿಯಲ್ಲಿದೆ. ಗೂಗಲ್ ಜೆಮಿನಿ ಕೂಡ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ. ಪಾವತಿಸಿದ ಅಪ್ಲಿಕೇಶನ್‌ಗಳಲ್ಲಿ ಹಾಟ್‌ಶೆಡ್ಯೂಲ್, ಶ್ಯಾಡೋರಾಕೆಟ್, ಪ್ರೊಕ್ರಿಯೇಟ್ ಪಾಕೆಟ್, ಆಂಕಿಮೊಬೈಲ್ ಫ್ಲ್ಯಾಶ್‌ಕಾರ್ಡ್‌ಗಳು ಮತ್ತು ಪ್ಯಾಪ್ರಿಕಾ ರೆಸಿಪಿ ಮ್ಯಾನೇಜರ್ 3 ಸೇರಿವೆ.

ನಿಮಗೂ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಬರುತ್ತಾ, ಹಾಗಿದ್ರೆ ನಿರ್ಲಕ್ಷ್ಯ ಮಾಡದೆಯೇ ತಜ್ಞರ ಈ ಸಲಹೆ ಪಾಲಿಸಿ

ನಿಮಗೂ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಬರುತ್ತಾ, ಹಾಗಿದ್ರೆ ನಿರ್ಲಕ್ಷ್ಯ ಮಾಡದೆಯೇ ತಜ್ಞರ ಈ ಸಲಹೆ ಪಾಲಿಸಿ

ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಶುರುವಾಗುತ್ತದೆ. ಆದರೆ ಇದರಿಂದ ಪರಿಹಾರ ಕಂಡುಕೊಳ್ಳುವ ಬದಲು ಇದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚು. ಸಾಮಾನ್ಯವಾಗಿ ಈ ರೀತಿ ಆಗುವುದಕ್ಕೆ ದೇಹದಲ್ಲಿನ ಅಗತ್ಯ ಪೋಷಕಾಂಶಗಳ ಕೊರತೆಯೇ ಕಾರಣವಾಗಿರುತ್ತದೆ. ಆದಕಾರಣ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಬಂದರೆ, ಅದನ್ನು ಹಗುರವಾಗಿ ಪರಿಗಣಿಸಬೇಡಿ. ಹಾಗಾದರೆ ಈ ರೀತಿ ತಲೆನೋವು ಬಂದಾಗ ಏನು ಮಾಡಬೇಕು? ಇದನ್ನು ತಡೆಯಲು ಯಾವ ರೀತಿಯ ಆಹಾರಗಳನ್ನು ಸೇವಿಸಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

Match Fixing: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಫಿಕ್ಸಿಂಗ್: 4 ಆಟಗಾರರ ಅಮಾನತು

Match Fixing: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಫಿಕ್ಸಿಂಗ್: 4 ಆಟಗಾರರ ಅಮಾನತು

Syed Mushtaq Ali Trophy: ಭ್ರಷ್ಟಾಚಾರ ಆರೋಪದ ಮೇಲೆ ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ನಾಲ್ವರು ಆಟಗಾರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ (ಎಸಿಎಸ್‌ಯು) ಈ ಬಗ್ಗೆ ತನಿಖೆ ಆರಂಭಿಸಿದೆ. ಈ ಘಟನೆ ಡಿಸೆಂಬರ್ 12, 2025 ರಂದು ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ (ACA) ಈ ಕಠಿಣ ಕ್ರಮ ಕೈಗೊಂಡಾಗ ಬೆಳಕಿಗೆ ಬಂದಿತು.

ವಿಟಮಿನ್ ಬಿ12 ಕೊರತೆ ಇದ್ದು ನೀವು ಸಸ್ಯಾಹಾರಿಗಳಾಗಿದ್ದರೆ ಈ 4 ಸೊಪ್ಪುಗಳನ್ನು ತಪ್ಪದೆ ತಿನ್ನಿ!

ವಿಟಮಿನ್ ಬಿ12 ಕೊರತೆ ಇದ್ದು ನೀವು ಸಸ್ಯಾಹಾರಿಗಳಾಗಿದ್ದರೆ ಈ 4 ಸೊಪ್ಪುಗಳನ್ನು ತಪ್ಪದೆ ತಿನ್ನಿ!

ನೀವು ಕೂಡ ವಿಟಮಿನ್ ಬಿ 12 ಕೊರತೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ನಿಮಗೆ ಸಹಾಯ ಮಾಡುವ ಕೆಲವು ಆಹಾರಗಳು ಇಲ್ಲಿವೆ. ಅದರಲ್ಲಿಯೂ ನೀವು ಸಸ್ಯಹಾರಿಗಳಾಗಿದ್ದರೆ ಈ ನಾಲ್ಕು ಸೊಪ್ಪುಗಳನ್ನು ಸೇವನೆ ಮಾಡಲೇಬೇಕು. ಇವು ನಿಮ್ಮ ದೇಹದಲ್ಲಿ ಉಂಟಾದ ಬಿ 12 ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ. ಹಾಗಾದರೆ ಆ ಸೊಪ್ಪುಗಳು ಯಾವವು? ಅವುಗಳಿಂದ ಸಿಗುವ ಮತ್ತಷ್ಟು ಪ್ರಯೋಜನಗಳ ಬಗೆಗಿನ ಸಂಪೂರ್ಣ ಮಾಹಿತಿ ಈ ಸ್ಟೋರಿಯಲ್ಲಿದೆ.

ನೀವು ಪ್ರೀತಿಯಿಂದ ಸಾಕಿರುವ ನಾಯಿಗೂ ಬುದ್ಧಿಮಾಂದ್ಯತೆ ಬರಬಹುದು; ಅದಕ್ಕಿಂತ ಮೊದಲು ಅದರ ಬಗ್ಗೆ ತಿಳಿಯಿರಿ

ನೀವು ಪ್ರೀತಿಯಿಂದ ಸಾಕಿರುವ ನಾಯಿಗೂ ಬುದ್ಧಿಮಾಂದ್ಯತೆ ಬರಬಹುದು; ಅದಕ್ಕಿಂತ ಮೊದಲು ಅದರ ಬಗ್ಗೆ ತಿಳಿಯಿರಿ

ವಯಸ್ಸಾದಂತೆ ಮಾನವನ ಮೆದುಳು ದುರ್ಬಲಗೊಳ್ಳುವಂತೆಯೇ, ನಾಯಿಯ ಮೆದುಳು ಸಹ ಕಾಲಾನಂತರದಲ್ಲಿ ಹದಗೆಡುತ್ತದೆ. ಆದರೆ ಯಾವುದೇ ಮಾಲೀಕರಿಗಾಗಲಿ ತಾವು ಸಾಕಿರುವ ನಾಯಿಗೆ ವಯಸ್ಸಾಗುವುದನ್ನು ನೋಡುವುದು ತುಂಬಾ ಕಷ್ಟ. ನಾಯಿಗಳಿಗೆ ವಯಸ್ಸಾದಂತೆ ಬುದ್ಧಿಮಾಂದ್ಯತೆ ಕಂಡುಬರಬಹುದು, ಇದನ್ನು ಕ್ಯಾನೈನ್ ಕಾಗ್ನಿಟಿವ್ ಡಿಸ್ಫಂಕ್ಷನ್ (CCD) ಎಂದು ಕರೆಯುತ್ತಾರೆ. ಹಾಗಾಗಿ ಇಂತಹ ಸಮಯದಲ್ಲಿ ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಅವುಗಳನ್ನು ಹೇಗೆ ಕಾಳಜಿ ಮಾಡಬೇಕು ಎಂದು ತಿಳಿದಿರುವುದು ಬಹಳ ಅಗತ್ಯ. ಈ ಕುರಿತ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಚಳಿಗಾಲದಲ್ಲಿ ಗರ್ಭಿಣಿಯರು ಈ 5 ತಪ್ಪುಗಳನ್ನು ಅಪ್ಪಿತಪ್ಪಿಯೂ ಮಾಡಬೇಡಿ

ಚಳಿಗಾಲದಲ್ಲಿ ಗರ್ಭಿಣಿಯರು ಈ 5 ತಪ್ಪುಗಳನ್ನು ಅಪ್ಪಿತಪ್ಪಿಯೂ ಮಾಡಬೇಡಿ

ಕಳೆದ ಕೆಲವು ದಿನಗಳಿಂದ ಚಳಿ ನಿರಂತರವಾಗಿ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಕಾಳಜಿವಹಿಸುವುದು ಅವಶ್ಯಕವಾಗಿರುತ್ತದೆ. ಏಕೆಂದರೆ ಶೀತ ಹವಾಮಾನ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸಿ, ಶೀತ, ಸೋಂಕು ಮತ್ತು ಆಯಾಸದಂತಹ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಹಾಗಾದರೆ ಗರ್ಭಿಣಿಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು ಮತ್ತು ಮಾಡಬಾರದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

Honda Shine 100: ಹೊಸ ಬೈಕ್ ಬೇಕಿದ್ರೆ ಇದನ್ನ ಖರೀದಿಸಿ: ಬರೋಬ್ಬರಿ 65 ಕಿ. ಮೀ ಮೈಲೇಜ್, ಬೆಲೆ ಕೇವಲ 64,000

Honda Shine 100: ಹೊಸ ಬೈಕ್ ಬೇಕಿದ್ರೆ ಇದನ್ನ ಖರೀದಿಸಿ: ಬರೋಬ್ಬರಿ 65 ಕಿ. ಮೀ ಮೈಲೇಜ್, ಬೆಲೆ ಕೇವಲ 64,000

ಹೋಂಡಾ ಶೈನ್ 100, ಹೀರೋ ಸ್ಪ್ಲೆಂಡರ್ ಜೊತೆ ಸ್ಪರ್ಧಿಸುತ್ತದೆ, ಇದು ಕೇವಲ ₹64,004 ರಿಂದ ಪ್ರಾರಂಭವಾಗುತ್ತದೆ ಮತ್ತು 65 ಕಿಮೀ ಮೈಲೇಜ್ ನೀಡುತ್ತದೆ. ಹೋಂಡಾ ಶೈನ್ 100 ರ ದೊಡ್ಡ ಶಕ್ತಿ ಎಂದರೆ ಅದರ ಕಡಿಮೆ ನಿರ್ವಹಣಾ ವೆಚ್ಚ. ಹೋಂಡಾದ ದೃಢವಾದ ಮತ್ತು ವಿಶ್ವಾಸಾರ್ಹ ಗುಣಮಟ್ಟವು ಗಮನಾರ್ಹ ವೆಚ್ಚಗಳಿಲ್ಲದೆ ದೀರ್ಘಾವಧಿಯ ನಿರ್ವಹಣೆಯನ್ನು ಖಚಿತಪಡಿಸುತ್ತದೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ