Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್​, ಗುಣವಂತೆ

Author - TV9 Kannada

preetibhat802@gmail.com

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ ೬ ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ, ಬರವಣಿಗೆ.

Read More
Follow On:
ಬೇಸಿಗೆಯಲ್ಲೂ ಬೆಳ್ಳುಳ್ಳಿ ತಿಂತೀರಾ ಜೋಕೆ! ಕಾರಣ ತಿಳಿದರೆ ಬೆಚ್ಚಿ ಬೀಳ್ತಿರಾ

ಬೇಸಿಗೆಯಲ್ಲೂ ಬೆಳ್ಳುಳ್ಳಿ ತಿಂತೀರಾ ಜೋಕೆ! ಕಾರಣ ತಿಳಿದರೆ ಬೆಚ್ಚಿ ಬೀಳ್ತಿರಾ

ಬೆಳ್ಳುಳ್ಳಿಯ ಸುವಾಸನೆ ಮತ್ತು ರುಚಿಯಿಂದಾಗಿ ಕೆಲವರು ಅದನ್ನು ಇಷ್ಟ ಪಟ್ಟು ತಿನ್ನುತ್ತಾರೆ. ಜೊತೆಗೆ ಇದರಲ್ಲಿರುವ ಔಷಧೀಯ ಗುಣಗಳು ಕೂಡ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಆದರೆ ಹಸ ಬೆಳ್ಳುಳ್ಳಿಯನ್ನು ತಿನ್ನುವಾಗ, ಅದರಲ್ಲಿಯೂ ಬೇಸಿಗೆ ಕಾಲದಲ್ಲಿ ಸೇವನೆ ಮಾಡುವಾಗ ಬಹಳ ಜಾಗೃತೆ ವಹಿಸಬೇಕು? ಹಾಗಾದರೆ ಇವುಗಳ ಸೇವನೆ ಯಾರಿಗೆ ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಇಲ್ಲಿದೆ.

ರೋಗ ನಿರೋಧಕ ಶಕ್ತಿ ಕಡಿಮೆ ಆಗಿರುವುದು ಹೇಗೆ ತಿಳಿಯುತ್ತದೆ?

ರೋಗ ನಿರೋಧಕ ಶಕ್ತಿ ಕಡಿಮೆ ಆಗಿರುವುದು ಹೇಗೆ ತಿಳಿಯುತ್ತದೆ?

ರೋಗನಿರೋಧಕ ಶಕ್ತಿ ಕಡಿಮೆಯಾದರೆ ನಾನಾ ರೀತಿಯ ರೋಗಗಳು ಬರುತ್ತದೆ. ಸಾಮಾನ್ಯವಾಗಿ ಇದು ಎಲ್ಲರಿಗೂ ತಿಳಿದಿರುವ ವಿಚಾರ ಆದರೆ ನಮ್ಮ ದೇಹವನ್ನು ಆರೋಗ್ಯವಾಗಿ ನೋಡಿಕೊಳ್ಳಲು ಅಥವಾ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ. ನಾವು ಸೇವನೆ ಮಾಡುವ ಆಹಾರಗಳು ನಮ್ಮನ್ನು ರೋಗಗಳಿಂದ ರಕ್ಷಿಸಬಹುದು. ಹಾಗಾದರೆ ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ ಎಂಬುದು ಹೇಗೆ ತಿಳಿಯುತ್ತದೆ? ದೇಹ ನಮಗೆ ನೀಡುವ ಸೂಚನೆಗಳೇನು ತಿಳಿದುಕೊಳ್ಳಿ.

ಕೀಲು ನೋವು ಬರಬಾರದು ಎಂದರೆ ತಪ್ಪದೆ ಈ ಆಹಾರಗಳ ಸೇವನೆ ಮಾಡಿ

ಕೀಲು ನೋವು ಬರಬಾರದು ಎಂದರೆ ತಪ್ಪದೆ ಈ ಆಹಾರಗಳ ಸೇವನೆ ಮಾಡಿ

ಇತ್ತೀಚಿನ ದಿನಗಳಲ್ಲಿ ಕೀಲು ನೋವು ಸಾಮಾನ್ಯವಾಗಿ ಪ್ರತಿಯೊಬ್ಬರಲ್ಲಿಯೂ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಆದರೆ ಇವುಗಳನ್ನು ಕಡಿಮೆ ಮಾಡಿಕೊಳ್ಳಲು ಮಾತ್ರೆಗಳ ಮೊರೆ ಹೋಗಬೇಕಾಗಿಲ್ಲ ಬದಲಾಗಿ ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ನೈಸರ್ಗಿಕವಾಗಿ ನೋವನ್ನು ಕಡಿಮೆ ಮಾಡಿಕೊಳ್ಳಬಹುದು. ಹಾಗಾದರೆ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಮಗುವನ್ನು ಬಟ್ಟೆಯಲ್ಲಿ ಸುತ್ತಿ ಏಕೆ ಮಲಗಿಸುತ್ತಾರೆ ಎಂದು ತಿಳಿದಿದೆಯೇ?

ಮಗುವನ್ನು ಬಟ್ಟೆಯಲ್ಲಿ ಸುತ್ತಿ ಏಕೆ ಮಲಗಿಸುತ್ತಾರೆ ಎಂದು ತಿಳಿದಿದೆಯೇ?

ಮಕ್ಕಳಿಗೆ ಸ್ನಾನ ಮಾಡಿಸಿದ ನಂತರ ಮಗುವನ್ನು ಬಟ್ಟೆಯಲ್ಲಿ ಸುತ್ತಿ ಮಲಗಿಸುತ್ತಾರೆ. ಇದನ್ನು ನೀವೂ ನೋಡಿರಬಹುದು. ಆದರೆ ಈ ರೀತಿ ಮಾಡುವುದಕ್ಕೆ ಕಾರಣವೇನು? ಕೆಲವರು ಈ ರೀತಿ ಮಾಡುವುದರಿಂದ ಮಕ್ಕಳಿಗೆ ಹಿಂಸೆ ಆಗುತ್ತದೆ ಎಂದು ಹೇಳುತ್ತಾರೆ. ಹಾಗಾದರೆ ಈ ರೀತಿಯ ಅಭ್ಯಾಸ ಮಕ್ಕಳಿಗೆ ಒಳ್ಳೆಯದೋ? ಅಲ್ಲವೋ? ಬಟ್ಟೆ ಸುತ್ತಿ ಮಲಗಿಸದಿದ್ದರೆ ಏನಾಗುತ್ತದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಇಲ್ಲಿದೆ.

ನಿಮಗೆ ಮಕ್ಕಳಾಗದಿರುವುದು ಇದೆ ಕಾರಣಕ್ಕೆ, ಇವುಗಳನ್ನು ಬಿಟ್ಟುಬಿಡಿ

ನಿಮಗೆ ಮಕ್ಕಳಾಗದಿರುವುದು ಇದೆ ಕಾರಣಕ್ಕೆ, ಇವುಗಳನ್ನು ಬಿಟ್ಟುಬಿಡಿ

ಇತ್ತೀಚಿನ ದಿನಗಳಲ್ಲಿ ಕೆಲವರಿಗೆ ಖಾಸಗಿ ಬದುಕಿಗೆ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಇದರಿಂದಲೇ ಮದುವೆಯಾಗಿ ಕೆಲವೇ ವರ್ಷಗಳಲ್ಲಿ ಸಂಬಂಧ ಮುರಿದು ಬೀಳುತ್ತಿದೆ.

ಬೇಸಿಗೆಯಲ್ಲಿ ತಪ್ಪದೆ ಬಿಲ್ವಪತ್ರೆ ಸೇವನೆ ಮಾಡಿ

ಬೇಸಿಗೆಯಲ್ಲಿ ತಪ್ಪದೆ ಬಿಲ್ವಪತ್ರೆ ಸೇವನೆ ಮಾಡಿ

ಬಿಲ್ವಪತ್ರೆ ಕೇವಲ ಪೂಜೆಗೆ ಮಾತ್ರವಲ್ಲ ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಬೇಸಿಗೆ ಕಾಲದಲ್ಲಿ, ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಅಥವಾ ಎರಡು ಎಲೆಗಳನ್ನು ಸೇವನೆ ಮಾಡಿದರೆ ಸಾಕಷ್ಟು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಾದರೆ ಇದರ ಸೇವನೆಯಿಂದ ಯಾವ ರೀತಿಯ ಲಾಭಗಳಿವೆ ತಿಳಿದುಕೊಳ್ಳಿ.

ಬೇಸಿಗೆಯಲ್ಲಿ ನೀರಿಗಿಳಿಯುವಾಗ ಈ ವಿಷಯಗಳ ಪಾಲನೆ ಮಾಡುವುದನ್ನು ಮರೆಯಬೇಡಿ

ಬೇಸಿಗೆಯಲ್ಲಿ ನೀರಿಗಿಳಿಯುವಾಗ ಈ ವಿಷಯಗಳ ಪಾಲನೆ ಮಾಡುವುದನ್ನು ಮರೆಯಬೇಡಿ

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ಈಜಾಡುವುದು ಒಳ್ಳೆಯ ಅಭ್ಯಾಸ. ಇದು ಆರೋಗ್ಯಕ್ಕೂ ಉಪಯುಕ್ತವಾಗಿದೆ. ಪ್ರತಿನಿತ್ಯ ಈಜುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದಾಗಿದೆ. ಇದು ನಿದ್ರಾಹೀನತೆ, ಒತ್ತಡ ಮತ್ತು ಅಧಿಕ ತೂಕದಂತಹ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಆದರೆ ಬೇಸಿಗೆಯಲ್ಲಿ ಈಜಲು ಹೋಗುವವರು ಕೆಲವು ಸಲಹೆಗಳನ್ನು ಅನುಸರಿಸಬೇಕಾಗುತ್ತದೆ. ಇಲ್ಲವಾದಲ್ಲಿ ಇದು ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಗರ್ಭದಲ್ಲಿರುವ ಮಗು ಸ್ಮಾರ್ಟ್ ಆಗಲು ಏನು ಮಾಡಬೇಕು ಗೊತ್ತಾ?

ಗರ್ಭದಲ್ಲಿರುವ ಮಗು ಸ್ಮಾರ್ಟ್ ಆಗಲು ಏನು ಮಾಡಬೇಕು ಗೊತ್ತಾ?

ಹೊಟ್ಟೆಯಲ್ಲಿರುವಾಗಲೇ ಮಗುವಿಗೆ ಒಳ್ಳೆಯ ಸಂಸ್ಕಾರ ನೀಡಬೇಕು ಎಂಬ ಮಾತನ್ನು ನೀವು ಕೇಳಿರಬಹುದು. ಅದಕ್ಕಾಗಿಯೇ ಇತ್ತೀಚಿನ ದಿನಗಳಲ್ಲಿ ಗರ್ಭ ಸಂಸ್ಕಾರದ ಬಗ್ಗೆ ಜನರಿಗೆ ಅರಿವು ಮೂಡಿಸುವ ಪ್ರಯತ್ನಗಳು ನಡೆಯುತ್ತಿದೆ. ಗರ್ಭಾವಸ್ಥೆಯಲ್ಲಿಯೇ ಮಗುವಿಗೆ ಒಳ್ಳೆಯ ಮೌಲ್ಯಗಳನ್ನು ಕಲಿಸುವುದು ಬಹಳ ಮುಖ್ಯವಾಗುತ್ತದೆ. ಅದಕ್ಕೆ ಪೂರಕ ಎಂಬಂತೆ ಮಗುವನ್ನು ಸ್ಮಾರ್ಟ್ ಮಾಡಲು ಕೆಲವು ಸರಳ ಸಲಹೆಗಳು ಇಲ್ಲಿವೆ.

ಈ ಮೂರು ಪದಾರ್ಥ ಅಡುಗೆಯಲ್ಲಿ ಬಳಸಿದರೆ ಗ್ಯಾಸ್ಟ್ರಿಕ್​ ಸಮಸ್ಯೆ ಬರಲ್ಲ

ಈ ಮೂರು ಪದಾರ್ಥ ಅಡುಗೆಯಲ್ಲಿ ಬಳಸಿದರೆ ಗ್ಯಾಸ್ಟ್ರಿಕ್​ ಸಮಸ್ಯೆ ಬರಲ್ಲ

ಸಾಮಾನ್ಯವಾಗಿ ಕೆಲವರಿಗೆ ಜೀರ್ಣಶಕ್ತಿಯ ಕೊರತೆ ಇರುತ್ತದೆ. ಅಂತವರಿಗೆ ಎಲ್ಲಾ ರೀತಿಯ ಆಹಾರಗಳನ್ನು ತಿನ್ನುವುದಕ್ಕೆ ಇಷ್ಟವಿದ್ದರೂ ತಿನ್ನಲು ಸಾಧ್ಯವಾಗುವುದಿಲ್ಲ. ಆದರೆ ಗ್ಯಾಸ್ಟ್ರಿಕ್, ಅಜೀರ್ಣತೆಯನ್ನು ತಡೆಯಲು ನಮ್ಮ ಅಡುಗೆ ಮನೆಗಳಲ್ಲಿಯೇ ಔಷಧವಿದೆ ಎಂಬುದು ನಿಮಗೆ ತಿಳಿದಿದೆಯೇ? ಹೌದು. ಕೇವಲ ಮೂರು ಪದಾರ್ಥಗಳನ್ನು ಬಳಕೆ ಮಾಡುವ ಮೂಲಕ ಇಂತಹ ಸಮಸ್ಯೆಗೆ ಮುಕ್ತಿ ನೀಡಬಹುದು. ಹಾಗಾದರೆ ಆ  ಮೂರು ಪದಾರ್ಥಗಳು ಯಾವವು ಎಂಬುದನ್ನು ತಿಳಿದುಕೊಳ್ಳಿ.

ಐವಿಎಫ್ ನಲ್ಲಿ ಎಐ ಕೈಚಳಕ! ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಐವಿಎಫ್ ನಲ್ಲಿ ಎಐ ಕೈಚಳಕ! ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಎಐ ಬಂದು ಮಾನವನ ಕೆಲಸಗಳನ್ನು ಸುಲಭ ಮತ್ತು ಸರಳವಾಗಿಸಿದ್ದು ಸುಳ್ಳಲ್ಲ. ಆದರೆ ಈಗ ಇದೆ ಎಐ ವೈದ್ಯಕೀಯ ಕ್ಷೇತ್ರಕ್ಕೂ ಲಗ್ಗೆ ಇಟ್ಟಿದ್ದು ಐವಿಎಫ್ ವ್ಯವಸ್ಥೆಯನ್ನು ಬಳಸಿಕೊಳ್ಳುವ ಮೂಲಕ, ಎಐ ಸಹಾಯದಿಂದ ಮಗುವೊಂದು ಜನಿಸಿದೆ. ಮಾನವ ಹಸ್ತಕ್ಷೇಪವಿಲ್ಲದೆಯೇ ರಿಮೋಟ್ ಡಿಜಿಟಲ್ ಕಂಟ್ರೋಲ್ (ICSI) ಮೂಲಕವೇ ಎಲ್ಲಾ ಹಂತಗಳನ್ನು ಪೂರೈಸಿದ್ದು 40 ವರ್ಷದ ತಾಯಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಕಾರಣಕ್ಕೆ ನಿಮಗೆ ಮಕ್ಕಳಾಗುತ್ತಿಲ್ಲ, ಇದನ್ನು ಸಂಪೂರ್ಣ ಬಿಟ್ಟುಬಿಡಿ

ಈ ಕಾರಣಕ್ಕೆ ನಿಮಗೆ ಮಕ್ಕಳಾಗುತ್ತಿಲ್ಲ, ಇದನ್ನು ಸಂಪೂರ್ಣ ಬಿಟ್ಟುಬಿಡಿ

ಸಾಮಾನ್ಯವಾಗಿ ಮದುವೆಯಾಗಿ ಎಷ್ಟೋ ವರ್ಷಗಳಾಗಿದ್ದರೂ ಕೂಡ ಮಕ್ಕಳು ಆಗಿರುವುದಿಲ್ಲ ಇದಕ್ಕೆ ಹಲವು ಕಾರಣಗಳಿರಬಹುದು. ಆದರೆ ಆಧುನಿಕ ಜೀವನಶೈಲಿಯಲ್ಲಿ ಪ್ರತಿನಿತ್ಯ ಒತ್ತಡ ಹೆಚ್ಚಾಗುತ್ತಿದ್ದು ಖಾಸಗಿ ಬದುಕನ್ನು ಕೂಡ ಖುಷಿಯಾಗಿ ಕಳೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ವೈಯಕ್ತಿಕ ಸಂಬಂಧ ಹಾಳಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಮದುವೆ ಮುರಿದು ಬೀಳುತ್ತಿರುವುದು ಕೂಡ ಇಂತಹದ್ದೇ ಕಾರಣಗಳಿಗೆ. ಇದು ಸಂಶೋಧನೆಗಳಿಂದಲೂ ತಿಳಿದು ಬಂದಿದೆ. ಹಾಗಾದರೆ ಮಕ್ಕಳಾಗದಿರುವುದಕ್ಕೆ ಕಾರಣವೇನು? ಯಾವ ರೀತಿಯ ಅಭ್ಯಾಸಗಳು ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಗರ್ಭಿಣಿಯರು ಯಾವುದೇ ಕಾರಣಕ್ಕೂ ಬ್ಯೂಟಿ ಪಾರ್ಲರ್​​​ಗಳಲ್ಲಿ ಇವುಗಳನ್ನು ಮಾಡಿಸಬಾರದು

ಗರ್ಭಿಣಿಯರು ಯಾವುದೇ ಕಾರಣಕ್ಕೂ ಬ್ಯೂಟಿ ಪಾರ್ಲರ್​​​ಗಳಲ್ಲಿ ಇವುಗಳನ್ನು ಮಾಡಿಸಬಾರದು

ಗರ್ಭಾವಸ್ಥೆಯಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕಾಗುತ್ತದೆ. ಅದರಲ್ಲಿಯೂ ಗರ್ಭಿಣಿ ಆಗುವುದಕ್ಕಿಂತ ಮೊದಲು ಮಾಡುತ್ತಿರುವ ಕೆಲಸಗಳನ್ನು ಗರ್ಭಿಣಿ ಆದ ಬಳಿಕವೂ ಮುಂದುವರಿಸಲು ಸಾಧ್ಯವಾಗುವುದಿಲ್ಲ. ಅದರಲ್ಲಿಯೂ ಮಹಿಳೆಯರು ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡುವುದರಿಂದ ಬ್ಯೂಟಿ ಪಾರ್ಲರ್ ಗಳಿಗೆ ಹೋಗುತ್ತಾರೆ. ಆದರೆ ಗರ್ಭಾವಸ್ಥೆಯಲ್ಲಿ ಈ ಅಭ್ಯಾಸ ಮುಂದುವರಿಸುವಾಗ ಸ್ವಲ್ಪ ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೆ ಈ ರೀತಿ ಹೇಳುವುದಕ್ಕೆ ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ