AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್​, ಗುಣವಂತೆ

Author - TV9 Kannada

preetibhat802@gmail.com

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow On:
ನಿಮಗೆ ಪದೇ ಪದೇ ಶೀತವಾಗುತ್ತಾ? ಹಾಗಿದ್ರೆ ಈ ತರಕಾರಿ ಸೇವನೆ ಮಾಡುವುದನ್ನು ತಪ್ಪಿಸಿ

ನಿಮಗೆ ಪದೇ ಪದೇ ಶೀತವಾಗುತ್ತಾ? ಹಾಗಿದ್ರೆ ಈ ತರಕಾರಿ ಸೇವನೆ ಮಾಡುವುದನ್ನು ತಪ್ಪಿಸಿ

ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳು ಸಮೃದ್ಧವಾಗಿದೆ. ಆದರೆ ಪೌಷ್ಟಿಕತಜ್ಞೆ ಶ್ವೇತಾ ಅವರ ಪ್ರಕಾರ, ಈ ಪೋಷಕಾಂಶಗಳು ಹೆಚ್ಚಿರುವುದು ಕೆಲವರ ದೇಹಕ್ಕೆ ಒಳ್ಳೆಯದಲ್ಲ. ಏಕೆಂದರೆ ಇದರ ಸೇವನೆಯಿಂದ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುವ ಅಪಾಯ ಹೆಚ್ಚಾಗಿರುತ್ತದೆ ಎನ್ನುತ್ತಾರೆ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೃದಯವನ್ನು ಆರೋಗ್ಯವಾಗಿಟ್ಟುಕೊಂಡು ತೂಕ ಕಡಿಮೆ ಮಾಡಿಕೊಳ್ಳಲು ಇದಕ್ಕಿಂತ ಸುಲಭ ಉಪಾಯ ಮತ್ತೊಂದಿಲ್ಲ!

ಹೃದಯವನ್ನು ಆರೋಗ್ಯವಾಗಿಟ್ಟುಕೊಂಡು ತೂಕ ಕಡಿಮೆ ಮಾಡಿಕೊಳ್ಳಲು ಇದಕ್ಕಿಂತ ಸುಲಭ ಉಪಾಯ ಮತ್ತೊಂದಿಲ್ಲ!

ಹಸಿ ಬಟಾಣಿಗಳು ಅನೇಕ ರೀತಿಯಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯ ಪ್ರಯೋಜನಗಳನ್ನು ಸಹ ನೀಡುತ್ತದೆ. ಹೌದು, ಅದರಲ್ಲಿಯೂ ಚಳಿಗಾಲದಲ್ಲಿ, ಹಸಿ ಬಟಾಣಿ ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಿರುವುದರಿಂದ ನಿಯಮಿತವಾಗಿ ಸೇವನೆ ಮಾಡಬಹುದು. ಹಾಗಾದರೆ, ಪ್ರತಿದಿನ ಹಸಿರು ಬಟಾಣಿ ಸೇವಿಸುವುದರಿಂದ ದೇಹಕ್ಕೆ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ, ಯಾಕೆ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ ತರಕಾರಿಗಳನ್ನು ಬೇಯಿಸುವುದು ಬೇಕಾಗಿಲ್ಲ ಹಸಿಯಾಗಿ ತಿನ್ನುವುದೇ ಪ್ರಯೋಜನಕಾರಿ

ಈ ತರಕಾರಿಗಳನ್ನು ಬೇಯಿಸುವುದು ಬೇಕಾಗಿಲ್ಲ ಹಸಿಯಾಗಿ ತಿನ್ನುವುದೇ ಪ್ರಯೋಜನಕಾರಿ

ಪ್ರತಿನಿತ್ಯ ಹಣ್ಣು, ಸೊಪ್ಪು ತರಕಾರಿಗಳ ಸೇವನೆ ಮಾಡಬೇಕು. ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಅವುಗಳಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ಹಲವಾರು ರೀತಿಯ ಪ್ರಯೋಜನಗಳನ್ನು ಒದಗಿಸುತ್ತವೆ. ಇನ್ನು, ತರಕಾರಿಗಳನ್ನು ಬೇಯಿಸುವುದರಿಂದ ಅವುಗಳಲ್ಲಿರುವ ಹಾನಿಕಾರಕ ಪದಾರ್ಥಗಳು ನಾಶವಾಗುತ್ತವೆ, ಅವು ತಿನ್ನುವುದಕ್ಕೆ ಸುರಕ್ಷಿತವಾಗಿರುತ್ತವೆ. ಅವು ಬೇಗನೆ ಜೀರ್ಣವಾಗುತ್ತವೆ. ಆದರೆ ನಿಮಗೆ ಗೊತ್ತಾ, ಕೆಲವು ತರಕಾರಿಗಳನ್ನು, ಬೇಯಿಸುವ ಬದಲು ಹಸಿಯಾಗಿಯೇ ತಿನ್ನುವುದು ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಆ ತರಕಾರಿಗಳು ಯಾವವು, ಯಾಕೆ ಸೇವನೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

Year Ender 2025: ಫೋಟೋ DSLR ಗಳಂತೆ ಬರುತ್ತವೆ: ಈ ವರ್ಷ ಬಿಡುಗಡೆಯಾದ 200MP ಕ್ಯಾಮೆರಾ ಫೋನುಗಳಿವು

Year Ender 2025: ಫೋಟೋ DSLR ಗಳಂತೆ ಬರುತ್ತವೆ: ಈ ವರ್ಷ ಬಿಡುಗಡೆಯಾದ 200MP ಕ್ಯಾಮೆರಾ ಫೋನುಗಳಿವು

ಇತ್ತೀಚಿನ ದಿನಗಳಲ್ಲಿ, ಅನೇಕ ಕಂಪನಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ 200MP ಕ್ಯಾಮೆರಾಗಳನ್ನು ನೀಡಲು ಪ್ರಾರಂಭಿಸಿವೆ. ಈ ಸ್ಮಾರ್ಟ್‌ಫೋನ್‌ಗಳು 4K ಮತ್ತು 8K ವಿಡಿಯೋವನ್ನು ರೆಕಾರ್ಡ್ ಮಾಡಬಲ್ಲವು ಮತ್ತು DSLR ಗಳಿಗೆ ಕಠಿಣ ಸ್ಪರ್ಧೆಯನ್ನು ನೀಡುತ್ತಿವೆ. ಹಾಗಾದರೆ, ಈ ವರ್ಷ 2025 ರಲ್ಲಿ ಬಿಡುಗಡೆ ಆದ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಹೊಂದಿರುವ ಸ್ಮಾರ್ಟ್ಫೋನ್ಸ್ ಯಾವುವು ಎಂಬುದನ್ನ ನೋಡೋಣ.

ಸಿಟಿ ಜನರೇ ಜೋಪಾನ! ನಿಮ್ಮ ಜೀವಕ್ಕೆ ಕುತ್ತಾಗಬಹುದು ವಾಯುಮಾಲಿನ್ಯ

ಸಿಟಿ ಜನರೇ ಜೋಪಾನ! ನಿಮ್ಮ ಜೀವಕ್ಕೆ ಕುತ್ತಾಗಬಹುದು ವಾಯುಮಾಲಿನ್ಯ

ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ವಾಯು ಗುಣಮಟ್ಟ ಭಾರೀ ಮಟ್ಟದಲ್ಲಿ ಹದಗೆಟ್ಟಿದೆ. ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಯು ಮಾಲಿನ್ಯ ದಿನನಿತ್ಯದ ಬದುಕಿನ ಭಾಗವಾಗಿ, ಮಾನವನ ಆರೋಗ್ಯದ ಮೇಲೆ ಸದ್ದಿಲ್ಲದೆ ಹಾನಿಯನ್ನುಂಟುಮಾಡುತ್ತಿದೆ. ಹಾಗಾಗಿ ಇವುಗಳ ಬಗೆಗಿನ ಮಾಹಿತಿ ಮತ್ತು ಇವುಗಳಿಂದ ಉಂಟಾಗುವ ಪರಿಣಾಮದ ಬಗ್ಗೆ ತಿಳಿಯುವುದು ಅನಿವಾರ್ಯವಾಗಿದೆ. ಇದಕ್ಕೆ ಪೂರಕವಾಗಿ ಡಾ. ಪ್ರತಿಭಾ ನಾಗ್ ಅವರು ಕೆಲವು ವಿಷಯಗಳನ್ನು ಟಿವಿ9 ಕನ್ನಡ ಜೊತೆ ಹಂಚಿಕೊಂಡಿದ್ದು ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

Mobile Price Hike: ಇಂದಿನಿಂದ ಈ ಸ್ಯಾಮ್‌ಸಂಗ್ ಫೋನ್‌ಗಳು ದುಬಾರಿ: ಕಾರಣ ಇಲ್ಲಿದೆ

Mobile Price Hike: ಇಂದಿನಿಂದ ಈ ಸ್ಯಾಮ್‌ಸಂಗ್ ಫೋನ್‌ಗಳು ದುಬಾರಿ: ಕಾರಣ ಇಲ್ಲಿದೆ

ಡಿಸೆಂಬರ್ 15 ರಿಂದ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ ಸರಣಿಯ ಸ್ಮಾರ್ಟ್‌ಫೋನ್‌ಗಳ ಬೆಲೆಗಳು ಹೆಚ್ಚಾಗಬಹುದು. ಪ್ರಸಿದ್ಧ ಟಿಪ್‌ಸ್ಟರ್ ಅಭಿಷೇಕ್ ಯಾದವ್ ಅವರು ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ ಸರಣಿಯ ಸ್ಮಾರ್ಟ್‌ಫೋನ್‌ಗಳ ಬೆಲೆಗಳು ₹2,000 ವರೆಗೆ ಹೆಚ್ಚಾಗಬಹುದು ಎಂದು ವರದಿ ಮಾಡಿದ್ದಾರೆ. ಹೆಚ್ಚುವರಿಯಾಗಿ, ವಿವೋ ಮತ್ತು ರಿಯಲ್‌ಮಿ ಫೋನ್‌ಗಳು ಸಹ ಹೆಚ್ಚು ದುಬಾರಿಯಾಗಿವೆ.

IPL Mini Auction: ಐಪಿಎಲ್ ಮಿನಿ ಹರಾಜಿನ ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆಗಿದ್ದು ಯಾರು ನೋಡಿ

IPL Mini Auction: ಐಪಿಎಲ್ ಮಿನಿ ಹರಾಜಿನ ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆಗಿದ್ದು ಯಾರು ನೋಡಿ

Most Expensive Player in IPL Mini Auction: ಐಪಿಎಲ್ 2026 ರ ಮಿನಿ ಹರಾಜಿನಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇತರ ತಂಡಗಳಿಗಿಂತ ಹೆಚ್ಚಿನ ಹಣವನ್ನು ಉಳಿಸಿಕೊಂಡಿವೆ. ಪರಿಣಾಮವಾಗಿ, ಈ ತಂಡಗಳು ಹಲವಾರು ಆಟಗಾರರನ್ನು ಗಮನಾರ್ಹ ಮೊತ್ತಕ್ಕೆ ಖರೀದಿಸಬಹುದು. ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ ಅವರ ಮೂಲ ಬೆಲೆಯನ್ನು ₹2 ಕೋಟಿ (ಸುಮಾರು $20 ಮಿಲಿಯನ್) ನಿಗದಿಪಡಿಸಿದ್ದಾರೆ.

ಫುಲ್ ಟ್ಯಾಂಕ್​ನಲ್ಲಿ 800 ಕಿ.ಮೀ. ಓಡುತ್ತೆ: ದೇಶದ ಅತಿ ಹೆಚ್ಚು ಮೈಲೇಜ್ ನೀಡುವ ಬೈಕ್​ಗಳು ಇಲ್ಲಿದೆ ನೋಡಿ

ಫುಲ್ ಟ್ಯಾಂಕ್​ನಲ್ಲಿ 800 ಕಿ.ಮೀ. ಓಡುತ್ತೆ: ದೇಶದ ಅತಿ ಹೆಚ್ಚು ಮೈಲೇಜ್ ನೀಡುವ ಬೈಕ್​ಗಳು ಇಲ್ಲಿದೆ ನೋಡಿ

Best Mileage Bikes in India: ಹೀರೋ ಸ್ಪ್ಲೆಂಡರ್ ಪ್ಲಸ್ ಹಲವು ವರ್ಷಗಳಿಂದ ಭಾರತದ ನಂಬರ್ ಒನ್ ಮೋಟಾರ್ ಸೈಕಲ್ ಆಗಿದೆ. ಇದು ತನ್ನ ಗಟ್ಟಿಮುಟ್ಟಾದ ನಿರ್ಮಾಣ, ಉತ್ತಮ ಇಂಧನ ಆರ್ಥಿಕತೆ ಮತ್ತು ಕಡಿಮೆ ನಿರ್ವಹಣಾ ವೆಚ್ಚಗಳಿಗೆ ಹೆಸರುವಾಸಿಯಾಗಿದೆ. ಸ್ಪ್ಲೆಂಡರ್ ಪ್ಲಸ್ ಪ್ರತಿ ಲೀಟರ್‌ಗೆ ಸರಿಸುಮಾರು 70 ಕಿಲೋಮೀಟರ್ ಮೈಲೇಜ್ ನೀಡುತ್ತದೆ

Tech Utility: ನಿಮ್ಮ ಫೋನ್‌ನ ಬ್ಯಾಟರಿ ಬೇಗನೆ ಖಾಲಿಯಾಗಲು ಇನ್​ಸ್ಟಾಗ್ರಾಮ್ ಕಾರಣ: ಹೇಗೆ ನೋಡಿ

Tech Utility: ನಿಮ್ಮ ಫೋನ್‌ನ ಬ್ಯಾಟರಿ ಬೇಗನೆ ಖಾಲಿಯಾಗಲು ಇನ್​ಸ್ಟಾಗ್ರಾಮ್ ಕಾರಣ: ಹೇಗೆ ನೋಡಿ

ಕೆಲವು ಸಣ್ಣ ಬದಲಾವಣೆಗಳು ಬ್ಯಾಟರಿಯನ್ನು ಉಳಿಸುವಲ್ಲಿ ಬಹಳ ಸಹಾಯ ಮಾಡಬಹುದು. ಅಪ್ಲಿಕೇಶನ್‌ನಲ್ಲಿನ ವೀಡಿಯೊಗಳಿಗಾಗಿ ಆಟೋ-ಪ್ಲೇ ಅನ್ನು ಆಫ್ ಮಾಡಿ ಮತ್ತು ಅನಗತ್ಯ ಅಧಿಸೂಚನೆಗಳನ್ನು ಮಿತಿಗೊಳಿಸಿ. ನಿಮ್ಮ ಫೋನ್ ಸೆಟ್ಟಿಂಗ್‌ಗಳಲ್ಲಿ ಇನ್ಸ್ಟಾಗ್ರಾಮ್ ಗಾಗಿ ಹಿನ್ನೆಲೆ ಚಟುವಟಿಕೆಯನ್ನು ನಿಯಂತ್ರಿಸಿ. ಅಲ್ಲದೆ, ಅಪ್ಲಿಕೇಶನ್ ಮತ್ತು ನಿಮ್ಮ ಫೋನ್ ಸಾಫ್ಟ್‌ವೇರ್ ಅನ್ನು ಯಾವಾಗಲೂ ಇತ್ತೀಚಿನ ಆವೃತ್ತಿಗಳಲ್ಲಿ ಇರಿಸಿ.

IND vs SA: 3ನೇ ಟಿ20ಗೆ ಗಂಭೀರ್ ಈ ತಪ್ಪು ಸರಿಪಡಿಸಿಕೊಳ್ಳದಿದ್ದರೆ ಟೀಮ್ ಇಂಡಿಯಾಕ್ಕೆ ಮತ್ತೊಂದು ಸೋಲು ಖಚಿತ

IND vs SA: 3ನೇ ಟಿ20ಗೆ ಗಂಭೀರ್ ಈ ತಪ್ಪು ಸರಿಪಡಿಸಿಕೊಳ್ಳದಿದ್ದರೆ ಟೀಮ್ ಇಂಡಿಯಾಕ್ಕೆ ಮತ್ತೊಂದು ಸೋಲು ಖಚಿತ

India vs South Africa 3rd T20i: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ 51 ರನ್‌ಗಳ ಸೋಲು ಅನುಭವಿಸಿತು. ಈಗ, ಭಾರತ ತಂಡವು ಮೂರನೇ ಪಂದ್ಯದಲ್ಲಿ ಮತ್ತೆ ಪುಟಿದೇಳಬೇಕಾಗಿದೆ. ಮೂರನೇ ಪಂದ್ಯಕ್ಕೆ ತಂಡದ ಆಡಳಿತ ಮಂಡಳಿಯು ಆಡುವ 11 ಜನರನ್ನು ಬುದ್ಧಿವಂತಿಕೆಯಿಂದ ಆಯ್ಕೆ ಮಾಡಬೇಕಾಗುತ್ತದೆ.

Emergency Live Video: ಲೈವ್ ವಿಡಿಯೋ: ಆಂಡ್ರಾಯ್ಡ್ ಫೋನ್‌ಗಳಲ್ಲಿ ಹೊಸ ವೈಶಿಷ್ಟ್ಯ: ನೀವು ಚೆಕ್ ಮಾಡಿದ್ರಾ?

Emergency Live Video: ಲೈವ್ ವಿಡಿಯೋ: ಆಂಡ್ರಾಯ್ಡ್ ಫೋನ್‌ಗಳಲ್ಲಿ ಹೊಸ ವೈಶಿಷ್ಟ್ಯ: ನೀವು ಚೆಕ್ ಮಾಡಿದ್ರಾ?

ಆಂಡ್ರಾಯ್ಡ್ ಬಳಕೆದಾರರಿಗಾಗಿ ಗೂಗಲ್ ಹೊಸ ತುರ್ತು ಲೈವ್ ವಿಡಿಯೋ ವೈಶಿಷ್ಟ್ಯವನ್ನು ಹೊರತಂದಿದೆ, ಇದು ಯಾವುದೇ ತುರ್ತು ಸಂದರ್ಭದಲ್ಲಿ ಬಳಕೆದಾರರು ತಮ್ಮ ಫೋನ್‌ಗಳಿಂದ ಲೈವ್ ವಿಡಿಯೋ ಫೀಡ್ ಅನ್ನು ಬಿಡುಗಡೆ ಮಾಡಲು ಅನುವು ಮಾಡಿಕೊಡುತ್ತದೆ. ಪ್ರಸ್ತುತ, ಬಳಕೆದಾರರು ತಮ್ಮ ಫೋನ್‌ನಲ್ಲಿ ತುರ್ತು ಕರೆ ಮಾಡುವ ಸೌಲಭ್ಯವನ್ನು ಪಡೆಯುತ್ತಾರೆ, ಅದು ಉಪಗ್ರಹದ ಮೂಲಕ ಸಂಪರ್ಕಿಸುತ್ತದೆ.

ಈ ಆಹಾರಗಳ ಸೇವನೆ ಮಾಡುವುದನ್ನು ಬಿಟ್ಟರೆ ಕೂದಲು ಉದುರುವುದು ಕಡಿಮೆಯಾಗುತ್ತೆ!

ಈ ಆಹಾರಗಳ ಸೇವನೆ ಮಾಡುವುದನ್ನು ಬಿಟ್ಟರೆ ಕೂದಲು ಉದುರುವುದು ಕಡಿಮೆಯಾಗುತ್ತೆ!

ಇತ್ತೀಚಿನ ದಿನಗಳಲ್ಲಿ ಅನೇಕರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಕೂದಲು ಉದುರುವುದು ಕೂಡ ಒಂದು. ಹೆಚ್ಚುವರಿ ಎಣ್ಣೆ, ರಾಸಾಯನಿಕ ಶಾಂಪೂಗಳ ಬಳಕೆ, ಒತ್ತಡ ಮತ್ತು ದುರ್ಬಲ ಜೀವನಶೈಲಿ ಇವೆಲ್ಲವೂ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ಇದರ ಜೊತೆಗೆ, ನಾವು ಸೇವಿಸುವ ಆಹಾರವೂ ಕೂದಲು ಉದುರುವಿಕೆಗೆ ಕಾರಣವಾಗಿದೆ. ಹೌದು, ಕೆಲವು ಆಹಾರ ಪದಾರ್ಥಗಳನ್ನು ಅತಿಯಾಗಿ ಸೇವಿಸುವುದರಿಂದಲೂ ಕೂದಲು ಉದುರಬಹುದು. ಹಾಗಾದರೆ ಆ ಆಹಾರಗಳು ಯಾವುವು, ಇದನ್ನು ತಡೆಯುವುದು ಹೇಗೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?