AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿಶಂಕರ

ಪೃಥ್ವಿಶಂಕರ

Senior Sub Editor - TV9 Kannada

pruthveesha.chandregowda@tv9.com

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಟಿ20 ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾದ ದಾಖಲೆ ಹೇಗಿದೆ?

ಟಿ20 ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾದ ದಾಖಲೆ ಹೇಗಿದೆ?

Women's Asia Cup 2026: 2026 ರ ಮಹಿಳಾ ಏಷ್ಯಾಕಪ್‌ ಆಗಸ್ಟ್ 28 ರಿಂದ ಟಿ20 ಮಾದರಿಯಲ್ಲಿ ಆರಂಭವಾಗಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ 25 ಪಂದ್ಯಗಳಲ್ಲಿ 21 ಗೆದ್ದು, 3 ಬಾರಿ ಚಾಂಪಿಯನ್ ಆಗಿ ಪ್ರಶಸ್ತಿ ಉಳಿಸಿಕೊಳ್ಳಲು ಸಿದ್ಧವಾಗಿದೆ. ಸ್ಮೃತಿ ಮಂಧಾನ, ಶಫಾಲಿ ವರ್ಮಾ ಮತ್ತು ದೀಪ್ತಿ ಶರ್ಮಾ ಅವರಂತಹ ಪ್ರಮುಖ ಆಟಗಾರ್ತಿಯರ ಬಲದೊಂದಿಗೆ, ಭಾರತ ನಾಲ್ಕನೇ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ.

ETPL: 17 ವರ್ಷ, 316 ಪಂದ್ಯಗಳ ಬಳಿಕ ಈ ಸಾಧನೆ ಮಾಡಿದ ಟ್ರೆಂಟ್ ಬೌಲ್ಟ್

ETPL: 17 ವರ್ಷ, 316 ಪಂದ್ಯಗಳ ಬಳಿಕ ಈ ಸಾಧನೆ ಮಾಡಿದ ಟ್ರೆಂಟ್ ಬೌಲ್ಟ್

Trent Boult's Historic First T20 Fifer ಟ್ರೆಂಟ್ ಬೌಲ್ಟ್ ತಮ್ಮ 17 ವರ್ಷಗಳ T20 ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ 5 ವಿಕೆಟ್ ಪಡೆದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಯುರೋಪಿಯನ್ T20 ಪ್ರೀಮಿಯರ್ ಲೀಗ್‌ನಲ್ಲಿ ಎಡಿನ್‌ಬರ್ಗ್ ಕ್ಯಾಸಲ್ ರಾಕರ್ಸ್ ಪರ ಆಡಿದ ಬೌಲ್ಟ್, ಗ್ಲ್ಯಾಸ್ಗೋ ಕಾಸ್ಮಿಕ್ಸ್ ವಿರುದ್ಧ 24 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಅದ್ಭುತ ಪ್ರದರ್ಶನದಿಂದ ತಂಡಕ್ಕೆ ಸುಲಭ ಜಯ ತಂದುಕೊಟ್ಟು, ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ಪಡೆದರು.

ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

Anaya Bangar: ಸಂಜಯ್ ಬಂಗಾರ್ ಅವರ ಪುತ್ರಿ ಅನಯಾ ಬಂಗಾರ್ ಲಿಂಗ ಬದಲಾವಣೆ ಮಾಡಿ ಮಹಿಳಾ ಕ್ರಿಕೆಟ್‌ಗೆ ಮರಳಲು ಸಿದ್ಧರಾಗಿದ್ದಾರೆ. ಕ್ರಿಕೆಟ್ ಆಸ್ಟ್ರೇಲಿಯಾ ಅವರಿಗೆ ಷರತ್ತುಬದ್ಧ ಅವಕಾಶ ನೀಡಿದೆ, ಆದರೆ ಇದು ಮಹಿಳಾ ಆಟಗಾರ್ತಿಯರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ಮರಿಜಾನ್ನೆ ಕಪ್ಪ್ ಇದನ್ನು "ಕೆಟ್ಟ ನಿರ್ಧಾರ" ಎಂದು ಟೀಕಿಸಿದ್ದಾರೆ.

ENG vs PAK: ಟೆಸ್ಟ್ ಕ್ರಿಕೆಟ್​ನಲ್ಲಿ ದಿಗ್ಗಜರ ದಾಖಲೆ ಮುರಿದ ರೂಟ್

ENG vs PAK: ಟೆಸ್ಟ್ ಕ್ರಿಕೆಟ್​ನಲ್ಲಿ ದಿಗ್ಗಜರ ದಾಖಲೆ ಮುರಿದ ರೂಟ್

Joe Root's Historic Test Feat: ಲಾರ್ಡ್ಸ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ ಇತಿಹಾಸ ಸೃಷ್ಟಿಸಿದ್ದಾರೆ. 168 ಟೆಸ್ಟ್ ಪಂದ್ಯಗಳನ್ನು ಆಡುವ ಮೂಲಕ ರಿಕಿ ಪಾಂಟಿಂಗ್ ದಾಖಲೆಯನ್ನು ಸರಿಗಟ್ಟಿದ ಅವರು, ಟೆಸ್ಟ್ ರನ್‌ಗಳಲ್ಲಿ ಪಾಂಟಿಂಗ್ ಮತ್ತು ಸ್ಟೀವ್ ವಾ ಅವರನ್ನು ಹಿಂದಿಕ್ಕಿ 14,184 ರನ್‌ ಗಳಿಸಿದ್ದಾರೆ. ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದವರಲ್ಲಿ ಸಚಿನ್ ತೆಂಡೂಲ್ಕರ್ ನಂತರ ಎರಡನೇ ಸ್ಥಾನದಲ್ಲಿರುವ ರೂಟ್, ಸಚಿನ್ ಅವರ ದಾಖಲೆ ಮುರಿಯುವ ಅವಕಾಶ ಹೊಂದಿದ್ದಾರೆ.

ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ

ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ

Neeraj Chopra Qualifies for Diamond League Final: ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಕೇವಲ ಎರಡು ಪಂದ್ಯಗಳಲ್ಲಿ ಭಾಗವಹಿಸಿದ್ದರೂ, 12 ಅಂಕಗಳೊಂದಿಗೆ ಆರನೇ ಸ್ಥಾನ ಗಳಿಸಿ ಬ್ರಸೆಲ್ಸ್‌ನಲ್ಲಿ ನಡೆಯುವ ಫೈನಲ್‌ಗೆ ತಲುಪಿದ್ದಾರೆ. ಏಷ್ಯನ್ ಗೇಮ್ಸ್‌ಗೆ ಇದು ಉತ್ತಮ ಪೂರ್ವಸಿದ್ಧತೆಯಾಗಿದೆ, ಆದರೆ ಕಾಮನ್‌ವೆಲ್ತ್ ಚಾಂಪಿಯನ್ ರಮೇಶ್ ಪತಿರಾಜ್ ದೊಡ್ಡ ಸವಾಲಾಗಿರಲಿದ್ದಾರೆ.

ಟೀಂ ಇಂಡಿಯಾ ಮುಂದಿನ ಟೆಸ್ಟ್ ಸರಣಿಯನ್ನು ಯಾವಾಗ, ಎಲ್ಲಿ ಆಡಲಿದೆ?

ಟೀಂ ಇಂಡಿಯಾ ಮುಂದಿನ ಟೆಸ್ಟ್ ಸರಣಿಯನ್ನು ಯಾವಾಗ, ಎಲ್ಲಿ ಆಡಲಿದೆ?

India vs New Zealand Test Series: ಶ್ರೀಲಂಕಾ ಸರಣಿ ನಂತರ, WTC ಫೈನಲ್ ರೇಸ್‌ನಲ್ಲಿ ಟೀಂ ಇಂಡಿಯಾಗೆ ನ್ಯೂಜಿಲೆಂಡ್ ಪ್ರವಾಸ ಅತಿ ಮುಖ್ಯವಾಗಿದೆ. ನವೆಂಬರ್‌ನಲ್ಲಿ ಪ್ರಾರಂಭವಾಗುವ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆಲ್ಲಲೇಬೇಕು. ಭಾರತ ತಂಡ ಆರುವರೆ ವರ್ಷಗಳ ನಂತರ ನ್ಯೂಜಿಲೆಂಡ್‌ಗೆ ತೆರಳುತ್ತಿದೆ. ಈ ಸರಣಿಯ ಫಲಿತಾಂಶ ಭಾರತದ WTC ಫೈನಲ್ ಸ್ಥಾನವನ್ನು ನಿರ್ಧರಿಸಲಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

‘ಸೂರ್ಯ ನನಗೆ ಟ್ಯಾಟೂ ಹಾಕಿದ್ದಾನೆ’; ಪಡಿಕ್ಕಲ್ ಬೆನ್ನಿನ ಮೇಲೆ ಶ್ರೀಲಂಕಾದ ನೆನಪಿನ ಮುದ್ರೆ

‘ಸೂರ್ಯ ನನಗೆ ಟ್ಯಾಟೂ ಹಾಕಿದ್ದಾನೆ’; ಪಡಿಕ್ಕಲ್ ಬೆನ್ನಿನ ಮೇಲೆ ಶ್ರೀಲಂಕಾದ ನೆನಪಿನ ಮುದ್ರೆ

India Sri Lanka Test Series: ಭಾರತವು ಶ್ರೀಲಂಕಾ ವಿರುದ್ಧ 1-0 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿತು. ಕೊಲಂಬೊದಲ್ಲಿ ನಡೆದ ಎರಡನೇ ಟೆಸ್ಟ್ ಡ್ರಾನಲ್ಲಿ ಅಂತ್ಯಗೊಂಡರೂ, ತೀವ್ರ ಬಿಸಿಲಿನಲ್ಲಿ ಭಾರತೀಯ ಆಟಗಾರರು ಅಪಾರ ಶ್ರಮಪಟ್ಟರು. ದೇವದತ್ ಪಡಿಕ್ಕಲ್ ಅವರ ಬೆನ್ನಿನ ಮೇಲೆ ಸೂರ್ಯನಿಂದಾಗಿ ಜೆರ್ಸಿ ಸಂಖ್ಯೆ ಮತ್ತು ಹೆಸರಿನ 'ಟ್ಯಾಟೂ' ಮೂಡಿದ್ದು, ಅವರ ಸಮರ್ಪಣಾ ಭಾವಕ್ಕೆ ಸಾಕ್ಷಿಯಾಗಿದೆ. ಇದು ಆಟಗಾರರು ಅನುಭವಿಸಿದ ಕಠಿಣ ಪರಿಸ್ಥಿತಿಗಳನ್ನು ಬಿಂಬಿಸುತ್ತದೆ.

ಇಂದಿನಿಂದ ಮಹಿಳಾ ಏಷ್ಯಾಕಪ್‌ ಆರಂಭ; ಭಾರತದ ಮೊದಲ ಎದುರಾಳಿ ಯಾರು?

ಇಂದಿನಿಂದ ಮಹಿಳಾ ಏಷ್ಯಾಕಪ್‌ ಆರಂಭ; ಭಾರತದ ಮೊದಲ ಎದುರಾಳಿ ಯಾರು?

Women's Asia Cup 2026: 2026 ರ ಮಹಿಳಾ ಏಷ್ಯಾಕಪ್ ಆಗಸ್ಟ್ 28 ರಿಂದ ಯುಎಇಯಲ್ಲಿ ಆರಂಭವಾಗಿದ್ದು, 8 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡ ಕಳೆದ ಬಾರಿ ರನ್ನರ್ ಅಪ್ ಆಗಿದ್ದು, ಈ ಬಾರಿ ಕಪ್ ಗೆಲ್ಲಲು ಸಜ್ಜಾಗಿದೆ. ಸಂಪೂರ್ಣ ವೇಳಾಪಟ್ಟಿ, ತಂಡಗಳ ಮಾಹಿತಿ, ಪಂದ್ಯಗಳ ನೇರ ಪ್ರಸಾರದ ವಿವರಗಳು ಲೇಖನದಲ್ಲಿವೆ.

ಮಾಜಿ ನಾಯಕನ ಮಕ್ಕಳ ಸಂದರ್ಶನಕ್ಕೆ ಹೆದರಿ ಲಾರ್ಡ್ಸ್‌ ಟೆಸ್ಟ್ ಬಹಿಷ್ಕರಿಸಲು ಮುಂದಾಗಿದ್ದ ಪಾಕ್ ತಂಡ

ಮಾಜಿ ನಾಯಕನ ಮಕ್ಕಳ ಸಂದರ್ಶನಕ್ಕೆ ಹೆದರಿ ಲಾರ್ಡ್ಸ್‌ ಟೆಸ್ಟ್ ಬಹಿಷ್ಕರಿಸಲು ಮುಂದಾಗಿದ್ದ ಪಾಕ್ ತಂಡ

Pak Cricket Boycott Threat: ಲಾರ್ಡ್ಸ್ ಟೆಸ್ಟ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಪಂದ್ಯ ಬಹಿಷ್ಕರಿಸಲು ಮುಂದಾಗಿತ್ತು. ಇಮ್ರಾನ್ ಖಾನ್ ಪುತ್ರರು ತಮ್ಮ ತಂದೆಯ ಆರೋಗ್ಯ ಮತ್ತು ಜೀವಕ್ಕೆ ಅಪಾಯದ ಬಗ್ಗೆ ಸ್ಕೈ ಸ್ಪೋರ್ಟ್ಸ್‌ನಲ್ಲಿ ನೀಡಿದ ಸಂದರ್ಶನ ಇದಕ್ಕೆ ಕಾರಣ. ಈ ಸಂದರ್ಶನದಿಂದ ಪಾಕ್ ಸರ್ಕಾರಕ್ಕೆ ಮುಜುಗರವಾದ ಹಿನ್ನೆಲೆಯಲ್ಲಿ ಪಾಕ್ ಕ್ರಿಕೆಟ್ ಮಂಡಳಿ (PCB) ಆಟಗಾರರನ್ನು ಮೈದಾನಕ್ಕಿಳಿಸದೆ ಪ್ರತಿಭಟಿಸಿತು. ಕೊನೆಗೆ ಮಾತುಕತೆ ನಡೆದು ಪಂದ್ಯ ಮುಂದುವರೆಯಿತು.

IND vs SL: ನಾಯಕನಾಗಿ ವಿದೇಶಿ ನೆಲದಲ್ಲಿ ಮೊದಲ ಸರಣಿ ಗೆದ್ದ ಶುಭ್​ಮನ್ ಗಿಲ್

IND vs SL: ನಾಯಕನಾಗಿ ವಿದೇಶಿ ನೆಲದಲ್ಲಿ ಮೊದಲ ಸರಣಿ ಗೆದ್ದ ಶುಭ್​ಮನ್ ಗಿಲ್

Shubman Gill captaincy: ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಇದು ಗಿಲ್ ಅವರ ನಾಯಕತ್ವದಲ್ಲಿ ಭಾರತಕ್ಕೆ ದೊರೆತ ಮೊದಲ ವಿದೇಶಿ ಸರಣಿ ಜಯವಾಗಿದೆ. ಗಾಲೆಯಲ್ಲಿ ಮೊದಲ ಟೆಸ್ಟ್ ಗೆದ್ದು, ಕೊಲಂಬೊದಲ್ಲಿ ಎರಡನೇ ಟೆಸ್ಟ್ ಡ್ರಾಗೊಂಡರೂ, ಅಜೇಯ ಓಟ ಮುಂದುವರೆಯಿತು. ಗಿಲ್ ನಾಯಕತ್ವದಲ್ಲಿ ಭಾರತ ಇದುವರೆಗೆ ಟೆಸ್ಟ್ ಸರಣಿಯನ್ನು ಸೋತಿಲ್ಲ.

ETPL: ಮ್ಯಾಕ್ಸ್​ವೆಲ್ ಸಿಡಿಲಬ್ಬರ; ಸೋಲಿನ ಆರಂಭ ಪಡೆದ ದ್ರಾವಿಡ್ ತಂಡ

ETPL: ಮ್ಯಾಕ್ಸ್​ವೆಲ್ ಸಿಡಿಲಬ್ಬರ; ಸೋಲಿನ ಆರಂಭ ಪಡೆದ ದ್ರಾವಿಡ್ ತಂಡ

European T20 League: ಇಟಿಪಿಎಲ್‌ನ ಮೊದಲ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಮಾಲೀಕತ್ವದ ಡಬ್ಲಿನ್ ಗಾರ್ಡಿಯನ್ಸ್ ತಂಡ ಬೆಲ್‌ಫಾಸ್ಟ್ ವುಲ್ವ್ಸ್ ವಿರುದ್ಧ 52 ರನ್‌ಗಳ ಆಘಾತಕಾರಿ ಸೋಲು ಅನುಭವಿಸಿದೆ. ಬೆಲ್‌ಫಾಸ್ಟ್ ವುಲ್ವ್ಸ್ 184 ರನ್ ಕಲೆಹಾಕಿದರೆ, ಡಬ್ಲಿನ್ ಗಾರ್ಡಿಯನ್ಸ್ 132 ರನ್ ಗಳಿಸಲಷ್ಟೇ ಶಕ್ತವಾಯಿತು. ಮಾರ್ಕ್ ಚಾಪ್ಮನ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅರ್ಧಶತಕ ಗಳಿಸಿ ತಂಡಕ್ಕೆ ನೆರವಾದರು.

IND vs SL: ಟೆಸ್ಟ್ ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಸಿದ ಸೋನಲ್ ದಿನುಷಾ

IND vs SL: ಟೆಸ್ಟ್ ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಸಿದ ಸೋನಲ್ ದಿನುಷಾ

Sonal Dinusha's Record Double Century: ಸೋನಲ್ ದಿನುಷಾ ಕೊಲಂಬೊದಲ್ಲಿ ಭಾರತದ ವಿರುದ್ಧ ನಡೆದ ಟೆಸ್ಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಫಾಲೋ-ಆನ್‌ನ ಒತ್ತಡದಲ್ಲೂ ಒಂದೇ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿ ಶ್ರೀಲಂಕಾ ತಂಡವನ್ನು ಸೋಲಿನಿಂದ ಪಾರುಮಾಡಿದರು. ಈ ಐತಿಹಾಸಿಕ ಸಾಧನೆಯು ದಿನುಷಾರನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ದಾಖಲೆಗಳಿಗೆ ಕಾರಣವಾಯಿತು, ಹಲವು ದಿಗ್ಗಜರ ಪಟ್ಟಿಗೆ ಸೇರಿಸಿತು.

'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ