AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿಶಂಕರ

ಪೃಥ್ವಿಶಂಕರ

Senior Sub Editor - TV9 Kannada

pruthveesha.chandregowda@tv9.com

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
IND vs ENG: ಲಾರ್ಡ್ಸ್‌ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ

IND vs ENG: ಲಾರ್ಡ್ಸ್‌ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ

India vs England 3rd ODI: ಭಾರತ vs ಇಂಗ್ಲೆಂಡ್ ಅಂತಿಮ ಏಕದಿನ ಪಂದ್ಯ ಲಾರ್ಡ್ಸ್‌ನಲ್ಲಿ ಸರಣಿ ನಿರ್ಧರಿಸಲಿದೆ. ವಾಷಿಂಗ್ಟನ್ ಸುಂದರ್ ಗಾಯದಿಂದ ಹೊರಬಿದ್ದಿದ್ದು, ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ XIನಲ್ಲಿ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ. ರೋಹಿತ್ ಶರ್ಮಾ ಕಳಪೆ ಫಾರ್ಮ್ ಹಾಗೂ ವಿರಾಟ್ ಕೊಹ್ಲಿಯ ಲಾರ್ಡ್ಸ್ ದಾಖಲೆ ಕಳವಳ ಮೂಡಿಸಿದೆ. ಕೆಎಲ್ ರಾಹುಲ್, ಕುಲ್ದೀಪ್ ಯಾದವ್​ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

IND vs ENG: ಸರಣಿ ನಿರ್ಧಾರಕ ಪಂದ್ಯ ಎಷ್ಟು ಗಂಟೆಗೆ ಆರಂಭ; ಉಚಿತವಾಗಿ ವೀಕ್ಷಿಸುವುದು ಹೇಗೆ?

IND vs ENG: ಸರಣಿ ನಿರ್ಧಾರಕ ಪಂದ್ಯ ಎಷ್ಟು ಗಂಟೆಗೆ ಆರಂಭ; ಉಚಿತವಾಗಿ ವೀಕ್ಷಿಸುವುದು ಹೇಗೆ?

India vs England 3rd ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯ ಜುಲೈ 18 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಆರಂಭವಾಗುವ ಈ ರೋಮಾಂಚಕ ಕದನವನ್ನು ಸೋನಿ ಸ್ಪೋರ್ಟ್ಸ್ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ನೇರ ವೀಕ್ಷಿಸಬಹುದು. ಸರಣಿ ಗೆಲುವಿಗೆ ಉಭಯ ತಂಡಗಳು ಸಜ್ಜಾಗಿವೆ. ಪಂದ್ಯದ ಸಂಪೂರ್ಣ ವಿವರ, ತಂಡಗಳ ಪಟ್ಟಿ ಇಲ್ಲಿದೆ.

IND vs ENG: ಲಾರ್ಡ್ಸ್‌ನಲ್ಲಿ ಟಾಸ್ ಗೆದ್ದವನೇ ಬಾಸ್; ಪಂದ್ಯದ ದಿನ ಹವಾಮಾನ ಹೇಗಿರಲಿದೆ?

IND vs ENG: ಲಾರ್ಡ್ಸ್‌ನಲ್ಲಿ ಟಾಸ್ ಗೆದ್ದವನೇ ಬಾಸ್; ಪಂದ್ಯದ ದಿನ ಹವಾಮಾನ ಹೇಗಿರಲಿದೆ?

India vs England 3rd ODI: ಭಾರತ-ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ನಿರ್ಣಾಯಕ 3ನೇ ಪಂದ್ಯ ಜುಲೈ 19 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. 1-1 ರಲ್ಲಿ ಸರಣಿ ಸಮಬಲಗೊಂಡಿದ್ದು, ಗೆದ್ದವರಿಗೆ ಕಪ್. ಲಾರ್ಡ್ಸ್ ಪಿಚ್ ವೇಗದ ಬೌಲರ್‌ಗಳಿಗೆ ನೆರವಾಗಲಿದ್ದು, ಬ್ಯಾಟರ್‌ಗಳು ನೆಲೆಗೊಂಡರೆ ದೊಡ್ಡ ಸ್ಕೋರ್ ನಿರೀಕ್ಷಿಸಬಹುದು. ಪಂದ್ಯದ ದಿನದಂದು ಹವಾಮಾನ ಅನುಕೂಲಕರವಾಗಿರಲಿದೆ. ಟೀಂ ಇಂಡಿಯಾ ಸರಣಿ ಗೆಲ್ಲಲು ಸಜ್ಜಾಗಿದೆ.

IND vs ENG: ಲಾರ್ಡ್ಸ್ ಏಕದಿನ ಪಂದ್ಯಕ್ಕೂ ಮುನ್ನ ಭಾರತ ತಂಡದಲ್ಲಿ ಬದಲಾವಣೆ

IND vs ENG: ಲಾರ್ಡ್ಸ್ ಏಕದಿನ ಪಂದ್ಯಕ್ಕೂ ಮುನ್ನ ಭಾರತ ತಂಡದಲ್ಲಿ ಬದಲಾವಣೆ

India vs England 3rd ODI: ಭಾರತ-ಇಂಗ್ಲೆಂಡ್ ಏಕದಿನ ಸರಣಿಯ ಅಂತಿಮ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದಲ್ಲಿ ಬದಲಾವಣೆಯಾಗಿದೆ. ಗಾಯಗೊಂಡ ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ತಂಡದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಯುವ ಸ್ಪಿನ್ ಆಲ್‌ರೌಂಡರ್ ಹರ್ಷ್ ದುಬೆ ಅವರನ್ನು ಸೇರಿಸಿಕೊಳ್ಳಲಾಗಿದೆ. ದುಬೆ ಅಫ್ಘಾನಿಸ್ತಾನ ವಿರುದ್ಧ ಉತ್ತಮ ಪ್ರದರ್ಶನ ನೀಡಿದ್ದರು. ಇದೀಗ ಕೊನೆಯ ಏಕದಿನದಲ್ಲಿ ಅವರಿಗೆ ಆಡುವ ಅವಕಾಶ ಸಿಗಲಿದೆಯೇ ಎಂಬುದು ಕುತೂಹಲಕಾರಿಯಾಗಿದೆ.

IND vs ENG: ಲಾರ್ಡ್ಸ್‌ನಲ್ಲಿ ಶತಕಗಳ ಬರ! ಟೀಂ ಇಂಡಿಯಾಕ್ಕೆ ಗೆಲುವೊಂದೇ ಗುರಿಯಲ್ಲ

IND vs ENG: ಲಾರ್ಡ್ಸ್‌ನಲ್ಲಿ ಶತಕಗಳ ಬರ! ಟೀಂ ಇಂಡಿಯಾಕ್ಕೆ ಗೆಲುವೊಂದೇ ಗುರಿಯಲ್ಲ

India vs England 3rd ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ನಿರ್ಣಾಯಕ ಪಂದ್ಯ ಲಾರ್ಡ್ಸ್‌ನಲ್ಲಿ ನಡೆಯಲಿದೆ. 2004 ರಿಂದ ಇಲ್ಲಿ ಗೆಲ್ಲದ ಭಾರತ, ಸರಣಿ ಗೆಲ್ಲಲು ಸವಾಲು ಎದುರಿಸುತ್ತಿದೆ. ಮುಖ್ಯವಾಗಿ, ಲಾರ್ಡ್ಸ್‌ನಲ್ಲಿ ಇದುವರೆಗೆ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಏಕದಿನ ಶತಕ ಬಾರಿಸಿಲ್ಲ. ಟೀಂ ಇಂಡಿಯಾ ಈ ಐತಿಹಾಸಿಕ ಮೈದಾನದಲ್ಲಿ ಶತಕದ ಬರ ನೀಗಿಸಿ, ಸರಣಿಯನ್ನು ಗೆಲ್ಲುವುದೇ ಎಂಬುದೇ ಕುತೂಹಲ.

IND vs ENG: ಲಾರ್ಡ್ಸ್‌ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಲಿದ್ದಾರೆ ರೋಹಿತ್, ಕೊಹ್ಲಿ

IND vs ENG: ಲಾರ್ಡ್ಸ್‌ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಲಿದ್ದಾರೆ ರೋಹಿತ್, ಕೊಹ್ಲಿ

Rohit Kohli 400 matches: ಭಾರತ vs ಇಂಗ್ಲೆಂಡ್ ಏಕದಿನ ಸರಣಿಯ ನಿರ್ಣಾಯಕ ಪಂದ್ಯ ಜುಲೈ 19 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ 'ಮಾಡು ಇಲ್ಲವೇ ಮಡಿ' ಪಂದ್ಯದಲ್ಲಿ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೋಡಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ 400 ಅಂತರರಾಷ್ಟ್ರೀಯ ಪಂದ್ಯಗಳನ್ನು ಒಟ್ಟಿಗೆ ಆಡಿದ ದಾಖಲೆ ನಿರ್ಮಿಸಲಿದ್ದಾರೆ. ಸರಣಿ ಗೆಲ್ಲುವ ಮೂಲಕ ಭಾರತ ತಂಡವು ತನ್ನ ಇಂಗ್ಲೆಂಡ್‌ ಪ್ರವಾಸವನ್ನು ಉತ್ತಮ ರೀತಿಯಲ್ಲಿ ಅಂತ್ಯಗೊಳಿಸಲು ನೋಡುತ್ತಿದೆ.

IND vs ENG: ಲಾರ್ಡ್ಸ್‌ನಲ್ಲಿ ತಮ್ಮ ವೃತ್ತಿಜೀವನದ ಮಹದಾಸೆಯನ್ನು ಈಡೇರಿಸಿಕೊಳ್ತಾರಾ ಕೊಹ್ಲಿ

IND vs ENG: ಲಾರ್ಡ್ಸ್‌ನಲ್ಲಿ ತಮ್ಮ ವೃತ್ತಿಜೀವನದ ಮಹದಾಸೆಯನ್ನು ಈಡೇರಿಸಿಕೊಳ್ತಾರಾ ಕೊಹ್ಲಿ

Virat Kohli at Lord's: ಭಾರತ vs ಇಂಗ್ಲೆಂಡ್ ನಡುವಿನ ಸರಣಿ ನಿರ್ಧಾರಕ ODI ಪಂದ್ಯ ಜುಲೈ 19 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಸರಣಿ 1-1ರಲ್ಲಿ ಸಮಬಲಗೊಂಡಿದ್ದು, ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಪ್ರದರ್ಶನ ಭಾರತಕ್ಕೆ ನಿರ್ಣಾಯಕವಾಗಿದೆ. ಲಾರ್ಡ್ಸ್‌ನಲ್ಲಿ ಕೊಹ್ಲಿಗೆ ಇದುವರೆಗೆ ಅರ್ಧಶತಕದ ದಾಖಲೆ ಇಲ್ಲ. ಈ ಐತಿಹಾಸಿಕ ಮೈದಾನದಲ್ಲಿ ಶತಕ ಬಾರಿಸುವ ಮೂಲಕ ತಮ್ಮ ಬರ ನೀಗಿಸಿ, ಭಾರತಕ್ಕೆ ಸರಣಿ ಗೆಲ್ಲಿಸಿಕೊಡುವ ಗುರಿ ಹೊಂದಿದ್ದಾರೆ.

ಕ್ರಿಕೆಟ್ ತನ್ನ ಶ್ರೇಷ್ಠ ಆಟಗಾರರಲ್ಲಿ ಒಬ್ಬರನ್ನು ಕಳೆದುಕೊಂಡಿದೆ; ಕೊಹ್ಲಿ ಭಾವುಕ ಪೋಸ್ಟ್

ಕ್ರಿಕೆಟ್ ತನ್ನ ಶ್ರೇಷ್ಠ ಆಟಗಾರರಲ್ಲಿ ಒಬ್ಬರನ್ನು ಕಳೆದುಕೊಂಡಿದೆ; ಕೊಹ್ಲಿ ಭಾವುಕ ಪೋಸ್ಟ್

*Garfield Sobers Passes Away: ವೆಸ್ಟ್ ಇಂಡೀಸ್ ಕ್ರಿಕೆಟ್ ಲೆಜೆಂಡ್ ಸರ್ ಗಾರ್ಫೀಲ್ಡ್ ಸೋಬರ್ಸ್ 89 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಇಡೀ ಕ್ರಿಕೆಟ್ ಲೋಕವೇ ಕಂಬನಿ ಮಿಡಿದಿದೆ. ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಸೇರಿದಂತೆ ಭಾರತೀಯ ಕ್ರಿಕೆಟಿಗರು ಭಾವುಕ ಪೋಸ್ಟ್‌ಗಳ ಮೂಲಕ ಸಂತಾಪ ಸೂಚಿಸಿದ್ದಾರೆ. ಸೋಬರ್ಸ್ ಅವರ ಅಸಾಮಾನ್ಯ ಪರಂಪರೆ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿದೆ.

FIFA World Cup 2026: 8,396 ಕೋಟಿಯಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವುದೆಷ್ಟು? ಉಳಿದ ತಂಡಗಳಿಗೆಷ್ಟು?

FIFA World Cup 2026: 8,396 ಕೋಟಿಯಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವುದೆಷ್ಟು? ಉಳಿದ ತಂಡಗಳಿಗೆಷ್ಟು?

FIFA World Cup 2026 Prize Money: 2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಅರ್ಜೆಂಟೀನಾ ಮತ್ತು ಸ್ಪೇನ್ ತಂಡಗಳು ಸೆಣಸಲಿವೆ. ಈ ಬಾರಿಯ ವಿಶ್ವಕಪ್ ಇತಿಹಾಸದಲ್ಲಿಯೇ ಅತಿ ದೊಡ್ಡ ₹8,396 ಕೋಟಿ ಬಹುಮಾನದ ಮೊತ್ತವನ್ನು ಹೊಂದಿದೆ. ಚಾಂಪಿಯನ್ ತಂಡಕ್ಕೆ ₹490 ಕೋಟಿ ಹಾಗೂ ವಿಶೇಷ ಚಿನ್ನದ ಉಂಗುರ ಲಭಿಸಲಿದೆ. 48 ತಂಡಗಳು ಭಾಗವಹಿಸಿರುವ ಈ ಪಂದ್ಯಾವಳಿ ಹಲವು ಕಾರಣಗಳಿಗೆ ವಿಶೇಷವಾಗಿದೆ. ಸ್ಪೇನ್‌ಗೆ 2010ರ ನಂತರ ಪ್ರಶಸ್ತಿ ಗೆಲ್ಲುವ ಸುವರ್ಣಾವಕಾಶ.

IND vs ENG: ಲಾರ್ಡ್ಸ್‌ನಲ್ಲಿ 22 ವರ್ಷಗಳ ಬರಗಾಲವನ್ನು ಕೊನೆಗೊಳಿಸುತ್ತಾ ಟೀಂ ಇಂಡಿಯಾ

IND vs ENG: ಲಾರ್ಡ್ಸ್‌ನಲ್ಲಿ 22 ವರ್ಷಗಳ ಬರಗಾಲವನ್ನು ಕೊನೆಗೊಳಿಸುತ್ತಾ ಟೀಂ ಇಂಡಿಯಾ

India Aims to End 22-Year ODI Win Drought: ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಲಾರ್ಡ್ಸ್‌ನಲ್ಲಿ ಸರಣಿ ನಿರ್ಣಾಯಕವಾಗಿದೆ. 2004 ರಿಂದ ಭಾರತವು ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ಏಕದಿನ ಪಂದ್ಯ ಗೆದ್ದಿಲ್ಲ, ಅಂದರೆ ಬರೋಬ್ಬರಿ 22 ವರ್ಷಗಳ ಬರ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ವಶಪಡಿಸಿಕೊಳ್ಳಲು ಮತ್ತು ಲಾರ್ಡ್ಸ್‌ನ ಕಳಪೆ ದಾಖಲೆ ಮುರಿಯಲು ಸುವರ್ಣಾವಕಾಶವಿದೆ. ಇದು ಇತಿಹಾಸ ನಿರ್ಮಿಸುವ ಮಹತ್ವದ ಪಂದ್ಯ.

ಒಲಿಂಪಿಕ್ಸ್​ 2028: ರಾಜ್ಯದ ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; KOA ಶ್ಲಾಘನೆ

ಒಲಿಂಪಿಕ್ಸ್​ 2028: ರಾಜ್ಯದ ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; KOA ಶ್ಲಾಘನೆ

Karnataka Boosts Athletes: ಒಲಿಂಪಿಕ್ಸ್, ಕಾಮನ್‌ವೆಲ್ತ್ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರ ಮಹತ್ವದ ಉತ್ತೇಜನ ನೀಡಿದೆ. ಹಾಜರಾತಿ ವಿನಾಯಿತಿ, ಸರ್ಕಾರಿ ಉದ್ಯೋಗಗಳಲ್ಲಿ ಶೇ.2-3 ಮೀಸಲಾತಿ ಹಾಗೂ ಕಾಮನ್‌ವೆಲ್ತ್, ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ₹5 ಲಕ್ಷ ನಗದು ಪ್ರೋತ್ಸಾಹ ಘೋಷಿಸಿದೆ. ಈ ನಿರ್ಧಾರಗಳಿಂದ ಕ್ರೀಡಾಪಟುಗಳ ಭವಿಷ್ಯ ಸುಧಾರಿಸಿ, ರಾಜ್ಯದಲ್ಲಿ ಕ್ರೀಡಾ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸಲಿದೆ ಎಂದು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಶ್ಲಾಘಿಸಿದೆ.

ರೋಹಿತ್ ವಿದಾಯ ಖಚಿತ; ಲಂಡನ್​ಗೆ ಆಗಮನಿಸಿದ ಹಿಟ್​ಮ್ಯಾನ್ ಪೋಷಕರು

ರೋಹಿತ್ ವಿದಾಯ ಖಚಿತ; ಲಂಡನ್​ಗೆ ಆಗಮನಿಸಿದ ಹಿಟ್​ಮ್ಯಾನ್ ಪೋಷಕರು

Rohit Sharma Retirement Rumors: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ ಎಂಬ ವದಂತಿಗಳು ವಿಶ್ವ ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿವೆ. ಜುಲೈ 19 ರಂದು ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆಯುವ ಏಕದಿನ ಪಂದ್ಯ ಅವರ ಕೊನೆಯ ಪಂದ್ಯವಾಗಬಹುದು ಎನ್ನಲಾಗುತ್ತಿದೆ. ಈ ಸುದ್ದಿಗೆ ಪೂರಕವಾಗಿ, ಅವರ ಪೋಷಕರು ಈ ಅಂತಿಮ ಪಂದ್ಯವನ್ನು ವೀಕ್ಷಿಸಲು ಲಂಡನ್‌ಗೆ ಆಗಮಿಸಿದ್ದಾರೆ.

ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ