AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿಶಂಕರ

ಪೃಥ್ವಿಶಂಕರ

Senior Sub Editor - TV9 Kannada

pruthveesha.chandregowda@tv9.com

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
IND vs SL: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ಔಟ್..!

IND vs SL: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ಔಟ್..!

Sai Sudharsan injury: ಭಾರತ vs ಶ್ರೀಲಂಕಾ ಟೆಸ್ಟ್ ಸರಣಿಯಿಂದ ಯುವ ಬ್ಯಾಟರ್ ಸಾಯಿ ಸುದರ್ಶನ್ ಗಾಯದ ಕಾರಣದಿಂದ ಹೊರಬಿದ್ದಿದ್ದಾರೆ. ಇದು ಟೀಂ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸುದರ್ಶನ್ ಅವರ ಅಲಭ್ಯತೆ ತಂಡದ ಬ್ಯಾಟಿಂಗ್ ಬಲವನ್ನು ಕುಂದಿಸುತ್ತದೆ. ಜಸ್ಪ್ರೀತ್ ಬುಮ್ರಾ ಈಗಾಗಲೇ ಹೊರಗುಳಿದಿದ್ದು, ಶುಭ್​ಮನ್ ಗಿಲ್ ಗಾಯದ ಚಿಂತೆ ತಂಡವನ್ನು ಕಾಡುತ್ತಿದೆ. ಸರಣಿ ಆರಂಭಕ್ಕೂ ಮುನ್ನ ತಂಡದ ಆತಂಕ ಹೆಚ್ಚಿಸಿದೆ.

IND vs SL: ಭರ್ಜರಿ ಶತಕ ಸಿಡಿಸಿದ ಕನ್ನಡಿಗ ದೇವದತ್ ಪಡಿಕ್ಕಲ್; 3ನೇ ಕ್ರಮಾಂಕ ಫಿಕ್ಸ್

IND vs SL: ಭರ್ಜರಿ ಶತಕ ಸಿಡಿಸಿದ ಕನ್ನಡಿಗ ದೇವದತ್ ಪಡಿಕ್ಕಲ್; 3ನೇ ಕ್ರಮಾಂಕ ಫಿಕ್ಸ್

Devdutt Padikkal Century in SL Practice Match: ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಮೂರನೇ ಕ್ರಮಾಂಕದಲ್ಲಿ ಶತಕ (103*) ಸಿಡಿಸಿ ಮಿಂಚಿದ್ದಾರೆ. ಗಾಯಗೊಂಡಿರುವ ಸಾಯಿ ಸುದರ್ಶನ್ ಅನುಪಸ್ಥಿತಿಯಲ್ಲಿ ಈ ಇನ್ನಿಂಗ್ಸ್, ಆಗಸ್ಟ್ 15 ರಂದು ಆರಂಭವಾಗುವ ಗಾಲ ಟೆಸ್ಟ್‌ನಲ್ಲಿ ಭಾರತ ತಂಡದ ನಂಬರ್ 3 ಸ್ಥಾನಕ್ಕೆ ಪಡಿಕ್ಕಲ್ ಅವರ ಹಕ್ಕನ್ನು ಬಲಪಡಿಸಿದೆ. ಅವರ ಈ ಪ್ರದರ್ಶನ ಟೆಸ್ಟ್ ತಂಡದಲ್ಲಿ ಮರಳಿ ಅವಕಾಶ ಪಡೆಯುವ ಸಾಧ್ಯತೆಯನ್ನು ಹೆಚ್ಚಿಸಿದೆ.

ಸತತ ಎರಡನೇ ಬಾರಿಗೆ ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಟ್ರಾವಿಸ್ ಹೆಡ್

ಸತತ ಎರಡನೇ ಬಾರಿಗೆ ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಟ್ರಾವಿಸ್ ಹೆಡ್

Cricket Australia Awards: ಆಗಸ್ಟ್ 7 ರಂದು ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಟ್ರಾವಿಸ್ ಹೆಡ್ 2025-26ರ ಆಶಸ್‌ನಲ್ಲಿನ ಅತ್ಯುತ್ತಮ ಪ್ರದರ್ಶನಕ್ಕಾಗಿ ಸತತ ಎರಡನೇ ಬಾರಿಗೆ ಪ್ರತಿಷ್ಠಿತ ಅಲನ್ ಬಾರ್ಡರ್ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ, ಅವರು ಮಿಚೆಲ್ ಮಾರ್ಷ್ (ವರ್ಷದ ಏಕದಿನ ಆಟಗಾರ) ಮತ್ತು ಟಿಮ್ ಡೇವಿಡ್ (ವರ್ಷದ ಟಿ20 ಆಟಗಾರ) ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ತನ್ನದೇ ಆಟಗಾರನಿಗೆ 2 ವರ್ಷಗಳ ನಿಷೇಧ ಹೇರಿದ ಪಾಕ್ ಕ್ರಿಕೆಟ್ ಮಂಡಳಿ

ತನ್ನದೇ ಆಟಗಾರನಿಗೆ 2 ವರ್ಷಗಳ ನಿಷೇಧ ಹೇರಿದ ಪಾಕ್ ಕ್ರಿಕೆಟ್ ಮಂಡಳಿ

Pakistan cricket: ಪಾಕಿಸ್ತಾನದ ಯುವ ಕ್ರಿಕೆಟ್ ಆಲ್‌ರೌಂಡರ್ ಹಮ್ಜಾ ನಜರ್ ಅವರಿಗೆ PCB ಎರಡು ವರ್ಷಗಳ ಕಾಲ ಕ್ರಿಕೆಟ್ ನಿಷೇಧಿಸಿದೆ. ವೀಸಾ ಅರ್ಜಿ ಪ್ರಕ್ರಿಯೆಯಲ್ಲಿ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ 1 ಮಿಲಿಯನ್ ಪಾಕಿಸ್ತಾನಿ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದ ಹಮ್ಜಾ ಅವರ ಭವಿಷ್ಯಕ್ಕೆ ಇದು ದೊಡ್ಡ ಹಿನ್ನಡೆಯಾಗಿದೆ.

ಇತಿಹಾಸದ ಪುಟಗಳಲ್ಲಿ ದಾಖಲಾಯ್ತು ಸ್ಕಾಟ್ಲೆಂಡ್ vs ಕೆನಡಾ ಏಕದಿನ ಪಂದ್ಯ

ಇತಿಹಾಸದ ಪುಟಗಳಲ್ಲಿ ದಾಖಲಾಯ್ತು ಸ್ಕಾಟ್ಲೆಂಡ್ vs ಕೆನಡಾ ಏಕದಿನ ಪಂದ್ಯ

ODI Cricket History: ಸ್ಕಾಟ್ಲೆಂಡ್ ಮತ್ತು ಕೆನಡಾ ನಡುವಿನ ಐತಿಹಾಸಿಕ 5000ನೇ ಏಕದಿನ ಪಂದ್ಯದ ಕುರಿತು ಈ ಲೇಖನ ವಿವರ ನೀಡುತ್ತದೆ. 1971 ರಿಂದ ಆರಂಭವಾದ ಏಕದಿನ ಕ್ರಿಕೆಟ್‌ನ ಇತಿಹಾಸ, ನಿಯಮಗಳ ಬದಲಾವಣೆಗಳು ಮತ್ತು ಪ್ರಮುಖ ಮೈಲಿಗಲ್ಲುಗಳನ್ನು ವಿವರಿಸಲಾಗಿದೆ. ಟಿ20 ಆಗಮನದ ನಡುವೆಯೂ ಏಕದಿನದ ಪ್ರಾಮುಖ್ಯತೆ, ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ನಿರಂತರ ಪ್ರಾಬಲ್ಯ ಮತ್ತು ಭಾರತದ ದಾಖಲೆಗಳನ್ನು ಇಲ್ಲಿ ಚರ್ಚಿಸಲಾಗಿದೆ.

IND vs SL: ಇಬ್ಬರು ಸ್ಟಾರ್ ಆಟಗಾರರಿಗೆ ಗಾಯ; ಮೊದಲ ಟೆಸ್ಟ್​ಗೆ ಅಲಭ್ಯ

IND vs SL: ಇಬ್ಬರು ಸ್ಟಾರ್ ಆಟಗಾರರಿಗೆ ಗಾಯ; ಮೊದಲ ಟೆಸ್ಟ್​ಗೆ ಅಲಭ್ಯ

India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆಗಸ್ಟ್ 15 ರಂದು ಆರಂಭವಾಗಲಿದೆ. ಈ ಸರಣಿಗೂ ಮುನ್ನ ಶ್ರೀಲಂಕಾ ತಂಡಕ್ಕೆ ಹಿನ್ನಡೆಯಾಗಿದ್ದು, ಇಬ್ಬರು ಅನುಭವಿ ಬ್ಯಾಟ್ಸ್‌ಮನ್‌ಗಳಾದ ಕುಸಲ್ ಮೆಂಡಿಸ್ (ಮಂಡಿರಜ್ಜು) ಮತ್ತು ಪಾಥಮ್ ನಿಸ್ಸಂಕಾ (ಮಣಿಕಟ್ಟು) ಗಾಯದಿಂದ ಮೊದಲ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.

IND vs SL: ಭಾರತ- ಶ್ರೀಲಂಕಾ ಟೆಸ್ಟ್ ಸರಣಿ; ಅಭಿಮಾನಿಗಳಿಗೆ ಬಂಪರ್ ಆಫರ್

IND vs SL: ಭಾರತ- ಶ್ರೀಲಂಕಾ ಟೆಸ್ಟ್ ಸರಣಿ; ಅಭಿಮಾನಿಗಳಿಗೆ ಬಂಪರ್ ಆಫರ್

India vs Sri Lanka Test Series: ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆಗಸ್ಟ್ 15 ರಂದು ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಇದು ಉಭಯ ತಂಡಗಳಿಗೂ ನಿರ್ಣಾಯಕ. 9 ವರ್ಷಗಳ ನಂತರ ಶ್ರೀಲಂಕಾಕ್ಕೆ ಟೀಂ ಇಂಡಿಯಾ ಭೇಟಿ ನೀಡಿದ್ದು, ಈ ಸರಣಿಯನ್ನು ವಿಶೇಷವಾಗಿಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಎರಡೂ ಟೆಸ್ಟ್ ಪಂದ್ಯಗಳಿಗೆ ಅಭಿಮಾನಿಗಳಿಗೆ ಉಚಿತ ಪ್ರವೇಶ ಘೋಷಿಸಿದೆ. ಇದು ಪ್ರೇಕ್ಷಕರನ್ನು ಕ್ರೀಡಾಂಗಣಕ್ಕೆ ಆಕರ್ಷಿಸಲು ಉತ್ತಮ ಅವಕಾಶ.

ವಿದೇಶಿ ಟಿ20 ಲೀಗ್​ಗೆ ಅಜಿಂಕ್ಯ ರಹಾನೆ ಪಾದಾರ್ಪಣೆ

ವಿದೇಶಿ ಟಿ20 ಲೀಗ್​ಗೆ ಅಜಿಂಕ್ಯ ರಹಾನೆ ಪಾದಾರ್ಪಣೆ

Ajinkya Rahane Joins European T20 League: ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಅಜಿಂಕ್ಯ ರಹಾನೆ, ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್‌ನಲ್ಲಿ ಆಮ್ಸ್ಟರ್‌ಡ್ಯಾಮ್ ಫ್ಲೇಮ್ಸ್‌ಗೆ ಮಾರ್ಕ್ವೀ ಆಟಗಾರರಾಗಿ ಸೇರ್ಪಡೆಗೊಂಡಿದ್ದಾರೆ. ಇದು ಅವರ ವೃತ್ತಿಜೀವನದ ಮೊದಲ ವಿದೇಶಿ ಟಿ20 ಲೀಗ್ ಆಗಿದ್ದು, ಹೊಸ ಇನ್ನಿಂಗ್ಸ್‌ಗೆ ಸಿದ್ಧರಾಗಿದ್ದಾರೆ. ಅಶ್ವಿನ್ ಕೂಡ ಈ ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದು, ಭಾರತೀಯ ಕ್ರಿಕೆಟ್ ತಾರೆಯರು ಯುರೋಪಿನಲ್ಲಿ ಮಿಂಚಲಿದ್ದಾರೆ.

IND vs SL: ಭಾರತ- ಶ್ರೀಲಂಕಾ ಅಭ್ಯಾಸ ಪಂದ್ಯ; ಉಭಯ ತಂಡಗಳಿಗೆ ಮೊದಲ ದಿನದ ಗೌರವ

IND vs SL: ಭಾರತ- ಶ್ರೀಲಂಕಾ ಅಭ್ಯಾಸ ಪಂದ್ಯ; ಉಭಯ ತಂಡಗಳಿಗೆ ಮೊದಲ ದಿನದ ಗೌರವ

IND vs SL Practice Match: ಭಾರತ ಹಾಗೂ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ನಡುವಿನ ಅಭ್ಯಾಸ ಪಂದ್ಯದ ಮೊದಲ ದಿನ ಶ್ರೀಲಂಕಾ 363/8 ರನ್ ಗಳಿಸಿ ಪ್ರಾಬಲ್ಯ ಸಾಧಿಸಿತು. ನಿಶಾನ್, ರವಿಂದು ಮತ್ತು ಸೋನಲ್ ಅರ್ಧಶತಕ ಗಳಿಸಿದರು. ಭಾರತದ ಪರ ಜಡೇಜಾ, ಕುಲ್ದೀಪ್, ಮಾನವ್ ತಲಾ 2 ವಿಕೆಟ್ ಪಡೆದು ಮಿಂಚಿದರು, ವೇಗಿಗಳು ವಿಕೆಟ್ ಪಡೆಯಲು ವಿಫಲರಾದರು. ಸ್ಪಿನ್ನರ್‌ಗಳ ಯಶಸ್ಸು ಮೊದಲ ದಿನದ ಮುಖ್ಯಾಂಶವಾಗಿದೆ.

ಕೇವಲ 25ನೇ ವಯಸ್ಸಿಗೆ ಕ್ರಿಕೆಟ್​ಗೆ ವಿದಾಯ ಹೇಳಿದ ಇಂಗ್ಲೆಂಡ್‌ ಕ್ರಿಕೆಟಿಗ

ಕೇವಲ 25ನೇ ವಯಸ್ಸಿಗೆ ಕ್ರಿಕೆಟ್​ಗೆ ವಿದಾಯ ಹೇಳಿದ ಇಂಗ್ಲೆಂಡ್‌ ಕ್ರಿಕೆಟಿಗ

John Turner Retires at 25: ಇಂಗ್ಲೆಂಡ್‌ನ ವೇಗದ ಬೌಲರ್ ಜಾನ್ ಟರ್ನರ್ 25ನೇ ವಯಸ್ಸಿಗೆ ವೃತ್ತಿಪರ ಕ್ರಿಕೆಟ್‌ನಿಂದ ಹಠಾತ್ ನಿವೃತ್ತಿ ಘೋಷಿಸಿದ್ದಾರೆ. ಸತತ ಗಾಯಗಳಿಂದಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ಆಟದಿಂದ ಹೊರಗುಳಿದಿದ್ದ ಟರ್ನರ್, ತನ್ನ ಬಾಲ್ಯದ ಕನಸಾದ ಇಂಗ್ಲೆಂಡ್ ಪರ ಆಡುವ ಅವಕಾಶ ಪಡೆದಿದ್ದರು. ಆದರೆ, ಗಾಯಗಳ ಕಾರಣದಿಂದಾಗಿ ತಮ್ಮ ಭವಿಷ್ಯದ ಬಗ್ಗೆ ಮರುಚಿಂತನೆ ನಡೆಸಿ, ಕ್ರಿಕೆಟ್‌ಗೆ ವಿದಾಯ ಹೇಳುವ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.

ಸಿಡಿಲು ಬಡಿದು 24 ವರ್ಷದ ಫುಟ್ಬಾಲ್ ಆಟಗಾರ ಸಾವು; ದಾರುಣ ಘಟನೆ ಕ್ಯಾಮರಾದಲ್ಲಿ ಸೆರೆ

ಸಿಡಿಲು ಬಡಿದು 24 ವರ್ಷದ ಫುಟ್ಬಾಲ್ ಆಟಗಾರ ಸಾವು; ದಾರುಣ ಘಟನೆ ಕ್ಯಾಮರಾದಲ್ಲಿ ಸೆರೆ

football player lightning strike: ಥೈಲ್ಯಾಂಡ್‌ನಲ್ಲಿ ನಡೆದ ಫುಟ್‌ಬಾಲ್ ಪಂದ್ಯದಲ್ಲಿ ಸಿಡಿಲು ಬಡಿದು 24 ವರ್ಷದ ಯುವ ಆಟಗಾರ ಸೋಫ್ವಾನ್ ಅವೆ ಸಾವನ್ನಪ್ಪಿದ್ದಾರೆ. ಈ ಹೃದಯವಿದ್ರಾವಕ ವಿಡಿಯೋ ವೈರಲ್ ಆಗಿದೆ. ಭಾರೀ ಮಳೆಯ ನಡುವೆಯೂ ಪಂದ್ಯ ಮುಂದುವರಿಸಿದ್ದಕ್ಕೆ ಆಯೋಜಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇನ್ನುಳಿದ ಸುಮಾರು ಒಂದು ಡಜನ್ ಆಟಗಾರರು ಗಾಯಗೊಂಡಿದ್ದಾರೆ. ಈ ಘಟನೆ ಪಂದ್ಯದ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

IND vs SL: ಶುಭ್​ಮನ್ ಗಿಲ್​ಗೆ ಗಾಯ; ಮೊದಲ ದಿನ ಕಣಕ್ಕಿಳಿಯದ ನಾಯಕ

IND vs SL: ಶುಭ್​ಮನ್ ಗಿಲ್​ಗೆ ಗಾಯ; ಮೊದಲ ದಿನ ಕಣಕ್ಕಿಳಿಯದ ನಾಯಕ

India vs Sri Lanka practice match: ಭಾರತ ಹಾಗೂ ಶ್ರೀಲಂಕಾ ಇಲೆವೆನ್ ನಡುವಿನ ಅಭ್ಯಾಸ ಪಂದ್ಯದಲ್ಲಿ ಶುಭ್​ಮನ್ ಗಿಲ್ ಗಾಯಗೊಂಡಿದ್ದು, ಕನ್ನಡಿಗ ಕೆಎಲ್ ರಾಹುಲ್ ತಂಡದ ನಾಯಕತ್ವ ವಹಿಸಿದ್ದಾರೆ. ಅಭ್ಯಾಸದ ವೇಳೆ ಬೆರಳಿಗೆ ಗಾಯ ಮಾಡಿಕೊಂಡ ಗಿಲ್, ಮೊದಲ ದಿನದ ಪಂದ್ಯದಿಂದ ಹೊರಗುಳಿದಿದ್ದಾರೆ. ಗಾಯ ಗಂಭೀರವಲ್ಲ ಎಂದು ಬಿಸಿಸಿಐ ತಿಳಿಸಿದ್ದು, ಮೊದಲ ಟೆಸ್ಟ್‌ಗೆ ಗಿಲ್ ಫಿಟ್ ಆಗುವ ಸಾಧ್ಯತೆ ಇದೆ. ಈ ಪಂದ್ಯ ಕೊಲಂಬೊದ ಎನ್‌ಸಿಸಿ ಮೈದಾನದಲ್ಲಿ ಆರಂಭವಾಗಿದೆ.

‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ
‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ
HM ರೇವಣ್ಣ ಬದಲು HD ರೇವಣ್ಣ ಎಂದು ಹೇಳಿದ ಕಾಂಗ್ರೆಸ್ ಮುಖಂಡ
HM ರೇವಣ್ಣ ಬದಲು HD ರೇವಣ್ಣ ಎಂದು ಹೇಳಿದ ಕಾಂಗ್ರೆಸ್ ಮುಖಂಡ
ಸಚಿವ ಸ್ಥಾನ ತ್ಯಾಗ ಮಾಡುವುದಕ್ಕೆ 30 ಜನರು ರೆಡಿ ಇರಬೇಕು ಎಂದ ಬಾಲಕೃಷ್ಣ
ಸಚಿವ ಸ್ಥಾನ ತ್ಯಾಗ ಮಾಡುವುದಕ್ಕೆ 30 ಜನರು ರೆಡಿ ಇರಬೇಕು ಎಂದ ಬಾಲಕೃಷ್ಣ
ಪಂಚತಾರಾ ಹೋಟೆಲ್ ಗಳ ಅಧ್ವಾನಕ್ಕೆ ಸಚಿವ ಖಾದರ್ ಆಕ್ರೋಶ
ಪಂಚತಾರಾ ಹೋಟೆಲ್ ಗಳ ಅಧ್ವಾನಕ್ಕೆ ಸಚಿವ ಖಾದರ್ ಆಕ್ರೋಶ
'ಸೋಷಿಯಲ್ ಮೀಡಿಯಾ ವಿಜಿಲಾಂಟಿಸಂ ಸಹಿಸಲ್ಲ': ಪ್ರಿಯಾಂಕ್ ಖರ್ಗೆ
'ಸೋಷಿಯಲ್ ಮೀಡಿಯಾ ವಿಜಿಲಾಂಟಿಸಂ ಸಹಿಸಲ್ಲ': ಪ್ರಿಯಾಂಕ್ ಖರ್ಗೆ
ಬಿಡದಿ ಟೌನ್​ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ಅಶೋಕ್
ಬಿಡದಿ ಟೌನ್​ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ಅಶೋಕ್
ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!
ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!
ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ
ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು