Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್

Author - TV9 Kannada

rachappaji.naik@tv9.com

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಬೆಂಗಳೂರು: ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್

ಬೆಂಗಳೂರು: ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್

ಬೆಂಗಳೂರಿನ ಗಿರಿನಗರದಲ್ಲಿ ಖಾಸಗಿ ಬ್ಯಾಂಕ್ ಉಪ ವ್ಯವಸ್ಥಾಪಕಿ ಮೇಘನಾ ವೃದ್ಧೆಯೊಬ್ಬರಿಗೆ 50 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. "ಲಕ್ಕಿ ಭಾಸ್ಕರ್" ಚಲನಚಿತ್ರದ ಮಾದರಿಯಲ್ಲಿ ನಡೆದ ಈ ವಂಚನೆಯಲ್ಲಿ ಮೇಘನಾ ಸೇರಿದಂತೆ ನಾಲ್ವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಆರ್​ಟಿಜಿಎಸ್​ ಮೂಲಕ ಹಣ ವರ್ಗಾವಣೆ ಮಾಡಿ ಮೋಸ ಮಾಡಲಾಗಿದೆ. ಪೊಲೀಸರು ವಶಪಡಿಸಿಕೊಂಡ ಹಣವನ್ನು ವೃದ್ಧೆಯ ಕುಟುಂಬಕ್ಕೆ ಹಿಂತಿರುಗಿಸುವ ಪ್ರಯತ್ನ ನಡೆಸುತ್ತಿದ್ದಾರೆ.

ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ವೈದ್ಯೆಯಿಂದ ಅತ್ತೆ-ಮಾವನ ಮೇಲೆ ಹಲ್ಲೆ

ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ವೈದ್ಯೆಯಿಂದ ಅತ್ತೆ-ಮಾವನ ಮೇಲೆ ಹಲ್ಲೆ

ವಿಕಟೋರಿಯಾ ಆಸ್ಪತ್ರೆಯ ವೈದ್ಯೆ ಪ್ರಿಯದರ್ಶಿನಿ ಅವರು ತಮ್ಮ ವೃದ್ಧ ಅತ್ತೆ ಮತ್ತು ಮಾವರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ವೈದ್ಯೆ ಪ್ರಿಯದರ್ಶಿನಿ ಅತ್ತೆ-ಮಾವನ ಮೇಲೆ ಹಲ್ಲೆ ಮಾಡಿರುವ ವಿಡಿಯೋ ವೈರಲ್​ ಆಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವೈದ್ಯೆಯವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಆಟಗಾರ್ತಿ ಸೋನಿಯಾ ನಿಗೂಢ ಸಾವು

ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಆಟಗಾರ್ತಿ ಸೋನಿಯಾ ನಿಗೂಢ ಸಾವು

ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಕೋಚ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಳೆದ ಏಳೆಂಟು ವರ್ಷಗಳಿಂದ ಬಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ಗುರುತಿಸಿಕೊಂಡು ಸ್ಟೇಟ್, ನ್ಯಾಷನಲ್ ಲೆವೆಲ್ ಬಾಸ್ಕೆಟ್ ಬಾಲ್ ಟೂರ್ನಿಗಳಲ್ಲಿ ಭಾಗಿಯಾಗಿದ್ದ ಸೋನಿಯಾ ಸಾವನ್ನಪ್ಪಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಕೆಲವರು ಆತ್ಮಹತ್ಯೆ ಎಂದು ಹೇಳುತ್ತಿದ್ದರೆ, ಕುಟುಂಬಸ್ಥರು ಮಾತ್ರ ಬಾತ್​ ರೂಮ್​ನಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ ಎನ್ನುತ್ತಿದ್ದಾರೆ.

ರನ್ಯಾ ರಾವ್ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ

ರನ್ಯಾ ರಾವ್ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ

ದುಬೈನಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸಿಕ್ಕಿಬಿದ್ದಿದ್ದಾರೆ. ಈಗ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಆರಂಭಿಸಿದೆ. ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಸಿಐಆರ್ ದಾಖಲಾಗಿದೆ.

ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ

ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶಿ ಪ್ರಜೆ ಮೊಹಮ್ಮದ್ ಸಿದ್ದಿಕ್ ನಕಲಿ ಭಾರತೀಯ ಪಾಸ್ಪೋರ್ಟ್, ವೋಟರ್ ಐಡಿ ಮತ್ತು ಪ್ಯಾನ್ ಕಾರ್ಡ್ ಪಡೆದಿದ್ದಾನೆ.ಇಷ್ಟೇ ಅಲ್ಲದೇ ಇತರೆ ಅಕ್ರಮ ಬಾಂಗ್ಲಾದೇಶಿ ವಲಸಿಗರಿಗೆ ಇದೇ ರೀತಿಯ ಸಹಾಯ ಮಾಡುತ್ತಿದ್ದ ಎಂದು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ.ಈತನ ವಿರುದ್ಧ ಫಾರಿನರ್ಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ದೃಶ್ಯ ಸಿನಿಮಾ ನೋಡಿ ಕೊಲೆ ಮಾಡಿದವ ಪ್ರತಿಯತಮೆ ಜೊತೆ ಸಂಪರ್ಕಕ್ಕೆ ಬಂದ ಮೇಲೆ ಸಿಕ್ಕಿಬಿದ್ದ

ದೃಶ್ಯ ಸಿನಿಮಾ ನೋಡಿ ಕೊಲೆ ಮಾಡಿದವ ಪ್ರತಿಯತಮೆ ಜೊತೆ ಸಂಪರ್ಕಕ್ಕೆ ಬಂದ ಮೇಲೆ ಸಿಕ್ಕಿಬಿದ್ದ

50 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಕಸದ ಯಾರ್ಡ್​ ಎಸೆದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಲಕ್ಷ್ಮಣ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಕನ್ನಡ ಚಲನಚಿತ್ರದ ಪ್ರಭಾವಕ್ಕೆ ಒಳಗಾಗಿ ಚಿನ್ನಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ಒಪ್ಪಿಕೊಂಡಿದ್ದಾನೆ. ನಾಲ್ಕು ತಿಂಗಳ ತನಿಖೆಯ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.

ರನ್ಯಾ ರಾವ್ ಪ್ರಕರಣ: ಏರ್​ಪೋರ್ಟ್ ಸಿಬ್ಬಂದಿ, ಕಸ್ಟಮ್ಸ್ ಅಧಿಕಾರಿಗಳ ಮೇಲೂ ಶಂಕೆ

ರನ್ಯಾ ರಾವ್ ಪ್ರಕರಣ: ಏರ್​ಪೋರ್ಟ್ ಸಿಬ್ಬಂದಿ, ಕಸ್ಟಮ್ಸ್ ಅಧಿಕಾರಿಗಳ ಮೇಲೂ ಶಂಕೆ

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಜಂಟಿ ತನಿಖೆ ಶುರುವಾಗಿದೆ. ಡಿಆರ್​ಐ ಹಾಗೂ ಸಿಬಿಐ ತನಿಖಾ ತಂಡಗಳು ಅಕ್ರಮ ಗೋಲ್ಡ್ ಸ್ಮಗ್ಲಿಂಗ್ ಜಾಲ ಪತ್ತೆಗೆ ಇಳಿದಿದ್ದು, ಏರ್ಪೋರ್ಟ್​​ಗಳಲ್ಲಿ ಬೀಡು ಬಿಟ್ಟಿದ್ದಾರೆ. ಜತೆಗೆ, ರನ್ಯಾ ವಿಚಾರಣೆಯೂ ತೀವ್ರಗೊಂಡಿದೆ. ಇದೇ ಹೊತ್ತಲ್ಲಿ ಮತ್ತೆ ಮೂರು ಪ್ರಕರಣಗಳೂ ಬೆಳಕಿಗೆ ಬಂದಿವೆ.

ಬೆಂಗಳೂರು: ಯುವತಿ ಜತೆ ಬೈಕ್​ನಲ್ಲಿ ಯುವಕರಿಬ್ಬರ ತ್ರಿಬಲ್ ರೈಡಿಂಗ್, ಕಿಸ್ಸಿಂಗ್! ವಿಡಿಯೋ ವೈರಲ್​

ಬೆಂಗಳೂರು: ಯುವತಿ ಜತೆ ಬೈಕ್​ನಲ್ಲಿ ಯುವಕರಿಬ್ಬರ ತ್ರಿಬಲ್ ರೈಡಿಂಗ್, ಕಿಸ್ಸಿಂಗ್! ವಿಡಿಯೋ ವೈರಲ್​

ಬೆಂಗಳೂರಿನಲ್ಲಿ ಯುವಕ-ಯುವತಿಯರು ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡಿಂಗ್ ಮಾಡಿ, ರಸ್ತೆಯಲ್ಲಿ ಅಪಾಯಕಾರಿ ಸ್ಟಂಟ್ ಮಾಡಿದ್ದಾರೆ. ಒಬ್ಬ ಯುವತಿ ಬೈಕ್‌ನಲ್ಲಿ ಕುಳಿತು ಯುವಕನಿಗೆ ಮುತ್ತು ಕೊಟ್ಟಿದ್ದಾಳೆ. ಇತರ ವಾಹನ ಸವಾರರು ಪ್ರಶ್ನಿಸಿದಾಗ ಬೆದರಿಕೆ ಹಾಕಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ.

ವಾಹನ ಸವಾರರ ಗಮನಕ್ಕೆ: ಇಂದಿನಿಂದ ಬೆಂಗಳೂರಿನ ಈ ಫ್ಲೈ ಓವರ್ ಬಂದ್

ವಾಹನ ಸವಾರರ ಗಮನಕ್ಕೆ: ಇಂದಿನಿಂದ ಬೆಂಗಳೂರಿನ ಈ ಫ್ಲೈ ಓವರ್ ಬಂದ್

NHAI ಕಾಮಗಾರಿ ಹಿನ್ನೆಲೆ ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 6 ರಿಂದ ರಾತ್ರಿ 11 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಫ್ಲೈಓವರ್ ಕ್ಲೋಸ್ ಆಗಲಿದೆ.

ಫೋನ್ ಪೇ, ಗೂಗಲ್​ ಪೇಯಲ್ಲೇ ಲಂಚ ತಗೊಳ್ತಾರೆ ಬೆಂಗಳೂರು ಟ್ರಾಫಿಕ್ ಪೊಲೀಸ್!

ಫೋನ್ ಪೇ, ಗೂಗಲ್​ ಪೇಯಲ್ಲೇ ಲಂಚ ತಗೊಳ್ತಾರೆ ಬೆಂಗಳೂರು ಟ್ರಾಫಿಕ್ ಪೊಲೀಸ್!

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಸಂಚಾರ ಪೊಲೀಸರು ಫೋನ್‌ಪೇ ಮತ್ತು ಗೂಗಲ್‌ಪೇ ಮೂಲಕ ಲಂಚ ಪಡೆಯುತ್ತಿರುವ ಆರೋಪ ಕೇಳಿಬಂದಿದೆ. ಒಬ್ಬ ವಾಹನ ಸವಾರ, ಟ್ರಾಫಿಕ್ ನಿಯಮ ಉಲ್ಲಂಘನೆಗೆ 500 ರೂಪಾಯಿಗಳನ್ನು ಫೋನ್‌ಪೇ ಮೂಲಕ ಪೊಲೀಸರಿಗೆ ಪಾವತಿಸಲಾಗಿದೆ ಎಂದು ದೂರಿದ್ದು, ಎಸಿಪಿಗೆ ಮೇಲ್ ಮಾಡಿದ್ದಾರೆ. ಈ ಘಟನೆಯ ಬಗ್ಗೆ ಎಸಿಪಿ ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರಿನ ಟ್ರಾಫಿಕ್​ ನಿಯಂತ್ರಣಕ್ಕೆ AI ಆಧಾರಿತ ಸಿಗ್ನಲ್​: 125 ಜಂಕ್ಷನ್​ಗಳಲ್ಲಿ ಅಳವಡಿಕೆ

ಬೆಂಗಳೂರಿನ ಟ್ರಾಫಿಕ್​ ನಿಯಂತ್ರಣಕ್ಕೆ AI ಆಧಾರಿತ ಸಿಗ್ನಲ್​: 125 ಜಂಕ್ಷನ್​ಗಳಲ್ಲಿ ಅಳವಡಿಕೆ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿವಾರಿಸಲುAI ಆಧಾರಿತ ಸ್ವಯಂಚಾಲಿತ ಸಂಚಾರ ಸಿಗ್ನಲ್​ ಗಳನ್ನು ಅಳವಡಿಸಲಾಗಿದೆ. 125 ಜಂಕ್ಷನ್‌ಗಳಲ್ಲಿ ಈಗಾಗಲೇ ಅಳವಡಿಸಲಾಗಿದ್ದು, ಪ್ರಯಾಣದ ಸಮಯವನ್ನು ಶೇ 33 ರಷ್ಟು ಕಡಿಮೆ ಮಾಡಿದೆ. BATCAS ಮತ್ತು VAC ಎಂಬ ಎರಡು ವಿಧದ AI ಸಿಗ್ನಲ್‌ಗಳು ವಾಹನ ದಟ್ಟಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತವೆ. ಒಟ್ಟು 165 ಜಂಕ್ಷನ್‌ಗಳಲ್ಲಿ ಇದನ್ನು ಅಳವಡಿಸಲು ಯೋಜನೆ ಇದೆ.

ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​

ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​

ಕಳೆದ ವಾರ ಡಿ.ಜೆ.ಹಳ್ಳಿಯಲ್ಲಿ ವೀಲಿಂಗ್​ ಮಾಡಿದ್ದ 14 ಜನರನ್ನು ಬೆಂಗಳೂರು ಪೊಲೀಸರು ರೌಡಿಶೀಟರ್‌ಗಳೆಂದು ಘೋಷಿಸಿದ್ದಾರೆ. ಮಾರಕಾಸ್ತ್ರಗಳೊಂದಿಗೆ ವೀಲಿಂಗ್​ ಮಾಡುತ್ತಿದ್ದ ಈ ಆರೋಪಿಗಳು ಪೂರ್ವ ವಿಭಾಗದಲ್ಲಿ ದೊಡ್ಡ ಪ್ರಮಾಣದ ಅಶಾಂತಿಯನ್ನು ಸೃಷ್ಟಿಸಿದ್ದರು. ಪೊಲೀಸರ ಈ ಕ್ರಮವು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದು ವೀಲಿಂಗ್ ಮಾಡುವವರಿಗೆ ಎಚ್ಚರಿಕೆಯಾಗಿದೆ.

ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ