AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

Author - TV9 Kannada

rajendra.banavadi@tv9.com

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow On:
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ

ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ

ಕೋಲಾರ ಹಾಲಿನ ಕಾಂತ್ರಿ ರಾಜ್ಯದಲ್ಲೇ ಹೆಸರು ಮಾಡಿದ್ದ ಜಿಲ್ಲೆ, ರಾಜ್ಯದಲ್ಲೇ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ನೀರಿಗಿಂತ ಹೆಚ್ಚಾಗಿ ಹಾಲಿನ ಹೊಳೆಯ ಹರಿಯುತ್ತದೆ. ಇಂಥ ಜಿಲ್ಲೆಯಲ್ಲಿ ಈಗ ಕಲಬೆರೆಗೆ ಹಾಲಿನ ದಂಧೆ ಶುರುವಾಗಿದ್ದು, ಜಿಲ್ಲಾಡಳಿತವ ಕಲಬೆರಕೆ ಹಾಲಿನ ವಿರುದ್ದ ಸಮತ ಸಾರಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು, KGF, ಶ್ರೀನಿವಾಸಪುರ ತಾಲೂಕಿನಲ್ಲಿ ಕಲಬೆರಕೆ ದಂಧೆ ಲ್ಲಿ ಅವ್ಯಾಹತವಾಗಿದೆ. ಸುಮಾರು 32 ಸ್ಥಳದಲ್ಲಿ ಕಲಬೆರಕೆ ಹಾಲಿನ ಬಗ್ಗೆ ದೂರು ಹಿನ್ನೆಲೆಯಲ್ಲಿ KGF ತಾಲೂಕಿನಲ್ಲಿ ಎಸ್​ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 8 ಜನರನ್ನು ಬಂಧಿಸಿದ್ದಾರೆ. ಸದ್ಯ ಕಲಬೆರಕೆ ಹಾಲಿನ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್​ಗೆ ಕಳುಹಿಸಲಾಗಿದ್ದು, ವರದಿ ಆಧರಿಸಿ ಖಾಸಗಿ, ಅನಧಿಕೃತ ಡೇರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

ಕೊರೊನಾ ಬಳಿಕ ಮೊದಲ ಬಾರಿಗೆ ರೇಷ್ಮೆ ಗೂಡಿಗೆ ಬಂಗಾರದ ಬೆಲೆ: ದಾಖಲೆ ದರಕ್ಕೆ ರೈತರು ಫುಲ್ ಖುಷ್

ಕೊರೊನಾ ಬಳಿಕ ಮೊದಲ ಬಾರಿಗೆ ರೇಷ್ಮೆ ಗೂಡಿಗೆ ಬಂಗಾರದ ಬೆಲೆ: ದಾಖಲೆ ದರಕ್ಕೆ ರೈತರು ಫುಲ್ ಖುಷ್

ಕೋಲಾರದಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ದಾಖಲೆ ಬೆಲೆ ರೈತರ ಸಂತಸಕ್ಕೆ ಕಾರಣವಾಗಿದೆ. ಕೆಜಿಗೆ ಸಾವಿರಾರು ರೂ ಬೆಲೆ ಸಿಗುತ್ತಿದ್ದು, ಕೊರೊನಾ ನಂತರ ಇದೇ ಮೊದಲ ಬಾರಿಗೆ ಇಂತಹ ಉತ್ತಮ ಬೆಲೆ ಲಭಿಸಿದೆ. ಸದ್ಯ ಇದು ರೇಷ್ಮೆ ಬೆಳೆಗಾರರಿಗೆ ಹೊಸ ಹುಮ್ಮಸ್ಸು ನೀಡಿದೆ.

ಪ್ರಧಾನಿ ಉದ್ಘಾಟಿಸಿದ ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!

ಪ್ರಧಾನಿ ಉದ್ಘಾಟಿಸಿದ ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!

ಹೆಲಿಕಾಪ್ಟರ್ ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ವೇಮಗಲ್ ಪಟ್ಟಣ ಪಂಚಾಯತ್ ಅಧ್ಯಕ್ಷರನ್ನು ಆಹ್ವಾನಿಸದೇ ಕಡಗಣನೆ ಮಾಡಲಾಗಿದೆ ಎಂದು ದೂರಿದ್ದ ಶಾಸಕ, ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ವಿದ್ಯುತ್ ಪೀಡರ್ ವ್ಯವಸ್ಥೆ ಮಾಡದೇ, ವೇಮಗಲ್‌ನಿಂದಲೇ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಸ್ಥಳೀಯರಿಗೆ ತೊಂದರೆ ಉಂಟಾಗಿದೆ ಎಂದಿದ್ದರು. ಇದೇ ರೀತಿಯಲ್ಲಿ ಮುಂದುವರಿದರೆ ಕೈಗಾರಿಕೆಗಳಿಗೆ ನೀಡುತ್ತಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಒತ್ತಾಯಿಸುವುದಾಗಿ ಎಚ್ಚರಿಸಿದ್ದರು. ಸ್ಥಳೀಯ ಯುವಕರಿಗೆ ಕೇವಲ ತಳಮಟ್ಟದ ಕೆಲಸಗಳನ್ನು ನೀಡಿ, ಹೊರಗಿನವರಿಗೆ ಅಧಿಕಾರಿಗಳ ಹುದ್ದೆ ನೀಡುತ್ತಿರುವುದನ್ನೂ ಅವರು ಟೀಕಿಸಿದ್ದರು. ಈಗ ಅವರ ಈ ಎಲ್ಲಾ ಹೇಳಿಕೆಗಳಿಗೆ ವಿರೋಧ ವ್ಯಕ್ತವಾಗಿದೆ.

ಸರ್ಕಾರದಿಂದ 140 ಕೋಟಿ ರೂ ಬಾಕಿ: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸೇವೆಗಳು ಸ್ಥಗಿತ

ಸರ್ಕಾರದಿಂದ 140 ಕೋಟಿ ರೂ ಬಾಕಿ: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸೇವೆಗಳು ಸ್ಥಗಿತ

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸಿಟಿ ಮತ್ತು ಎಂಆರ್​ಐ ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿವೆ. ಕ್ರಸ್ನಾ ಕಂಪನಿಗೆ ಸರ್ಕಾರದಿಂದ 140 ಕೋಟಿ ರೂಪಾಯಿ ಬಾಕಿ ಉಳಿದಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ದೂರದ ಊರುಗಳಿಂದ ಬಂದಿದ್ದ ರೋಗಿಗಳು ಪರದಾಡುತ್ತಿದ್ದು, ಸ್ಕ್ಯಾನಿಂಗ್‌ಗೆ ಹಣ ಕೇಳಿದ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಮ್ಮ ಕೋಲಾರದಲ್ಲಿ ತಯಾರಾಗುವ ಹೆಲಿಕಾಪ್ಟರ್​​ಗಳ ವಿಶೇಷತೆ ಏನು? ತಿಳಿದುಕೊಳ್ಳಿ

ನಮ್ಮ ಕೋಲಾರದಲ್ಲಿ ತಯಾರಾಗುವ ಹೆಲಿಕಾಪ್ಟರ್​​ಗಳ ವಿಶೇಷತೆ ಏನು? ತಿಳಿದುಕೊಳ್ಳಿ

ಕೋಲಾರದ ವೇಮಗಲ್‌ನಲ್ಲಿ ಭಾರತದ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಟಾಟಾ ಏರ್‌ಬಸ್ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಘಟಕದಿಂದ 2027ಕ್ಕೆ ಮೊದಲ H125 ಹೆಲಿಕಾಪ್ಟರ್ ಹೊರಬರುವ ನಿರೀಕ್ಷೆ ಇದೆ. ರಕ್ಷಣಾ ಇಲಾಖೆಗೆ ಸಹಾಯಕವಾಗಲಿರುವ ಈ ಯೋಜನೆ ದೇಶದ ಏರೋಸ್ಪೇಸ್ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ಎಂದೇ ಪರಿಗಣಿಸಲಾಗಿದೆ. ಇನ್ನು ನಮ್ಮ ಕೋಲಾರದಲ್ಲಿ ತಯಾರಾಗುವ ಹೆಲಿಕಾಪ್ಟರ್​​ಗಳ ವೈಶಿಷ್ಟತೆ ಏನು ಎನ್ನುವುದನ್ನು ನಮ್ಮ ಪ್ರತಿನಿಧಿ ಮಾಹಿತಿ ನೀಡಿದ್ದಾರೆ ನೋಡಿ.

ಕೋಲಾರದ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಕೋಲಾರದ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಕೋಲಾರ ತಾಲೂಕಿನ ವೇಮಗಲ್‌ನಲ್ಲಿ ಭಾರತದ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಟಾಟಾ ಏರ್‌ಬಸ್ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಘಟಕದಿಂದ 2027ಕ್ಕೆ ಮೊದಲ H125 ಹೆಲಿಕಾಪ್ಟರ್ ಹೊರಬರುವ ನಿರೀಕ್ಷೆ ಇದೆ. ರಕ್ಷಣಾ ಇಲಾಖೆಗೆ ಸಹಾಯಕವಾಗಲಿರುವ ಈ ಯೋಜನೆ ದೇಶದ ಏರೋಸ್ಪೇಸ್ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ಎಂದೇ ಪರಿಗಣಿಸಲಾಗಿದೆ.

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ!

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ!

ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಭಾರತದ ಮೊದಲ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟನೆಗೆ ಸಜ್ಜಾಗಿದೆ. ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ ಇದನ್ನು ವರ್ಚುವಲ್ ಆಗಿ ಉದ್ಘಾಟಿಸಲಿದ್ದಾರೆ. ವರ್ಷಕ್ಕೆ 10 ಹೆಲಿಕಾಪ್ಟರ್‌ಗಳ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಈ ಘಟಕವು ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ಕೋಲಾರ ಜಿಲ್ಲೆಯ ಕೈಗಾರಿಕಾ ಪ್ರಗತಿಗೆ ಹೊಸ ವೇಗ ನೀಡಲಿದೆ.

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಸಾವು; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಸಾವು; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಬೊಲೆರೊ ಪಲ್ಟಿಯಾಗಿ ಭೀಕರ ದುರಂತ ಸಂಭವಿಸಿದೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಆಂಧ್ರ ಮೂಲದ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಶ್ರೀನಿವಾಸಪುರ ಮತ್ತು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಗು ಹುಟ್ಟಿ ಏಳೇ ದಿನಕ್ಕೆ ಮಾರಾಟಕ್ಕೆ ಮುಂದಾದ ಹೆತ್ತವರು: ದಂಪತಿ ಸೇರಿ ಐವರ ಬಂಧನ

ಮಗು ಹುಟ್ಟಿ ಏಳೇ ದಿನಕ್ಕೆ ಮಾರಾಟಕ್ಕೆ ಮುಂದಾದ ಹೆತ್ತವರು: ದಂಪತಿ ಸೇರಿ ಐವರ ಬಂಧನ

ಹಣದ ಆಸೆಗಾಗಿ 7 ದಿನದ ಮಗುವನ್ನು ಮಾರಾಟ ಮಾಡುತ್ತಿದ್ದ ದಂಪತಿ ಸಿಕ್ಕಿಬಿದ್ದಿರುವಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಸ್​​ಗೆ ಸಂಬಂಧಿಸಿದಂತೆ ಒಟ್ಟು ಐವರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 7 ದಿನದ ಮಗುವಿನ ರಕ್ಷಣೆ ಮಾಡಿದ್ದಾರೆ.

ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ!

ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ!

ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣ ನೇತೃತ್ವದಲ್ಲಿ ಮುಳಬಾಗಿಲು ಪಟ್ಟಣದ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮ ಅಕ್ಷರಶಃ ರಣಾಂಗಣದಂತಾಗಿತ್ತು. ಪರಿಸ್ಥಿತಿ ಕೈಮೀರಿ ಹೋಗಿತ್ತು. ಏಕಾಏಕಿ ಸುನಾಮಿಯಂತೆ ಬಂದ ಜನ ದಾಂಧಲೆ ಎಬ್ಬಿಸಿ ಹೆಲ್ಮೆಟ್​ಗಳಿಂದ ಕ್ಯಾಂಟರ್ ಲಾರಿಗಳನ್ನೇ ಏರಿ ಮನಬಂದಂತೆ ಹೊತ್ತೊಯ್ದರು. ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.

Kolar: ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ; ಕಣ್ಣೀರು ಹಾಕಿದ ಸಂತ್ರಸ್ತರು

Kolar: ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ; ಕಣ್ಣೀರು ಹಾಕಿದ ಸಂತ್ರಸ್ತರು

ಕೋಲಾರ ನಗರದ ಶಾಂತಿನಗರದಲ್ಲಿ ಚೀಟಿ ಹೆಸರಲ್ಲಿ ಸುಮಾರು 4 ಕೋಟಿ ರೂ. ವಂಚನೆಯ ಆರೋಪ ಕೇಳಿಬಂದಿದೆ. ವೆಂಕಟೇಶಪ್ಪ, ಗೌರಮ್ಮ ಹಾಗೂ ಪದ್ಮಾವತಿ ವಿರುದ್ಧ ದೂರು ದಾಖಲಾಗಿದ್ದು, 500ಕ್ಕೂ ಹೆಚ್ಚು ನಿವಾಸಿಗಳು ತಮಗಾದ ಅನ್ಯಾಯಕ್ಕೆ ನ್ಯಾಯ ಕೋರಿದ್ದಾರೆ. ಸಂತ್ರಸ್ತರು ಪೊಲೀಸ್​​ ಠಾಣೆ ಬಳಿ ಕಣ್ಣೀರು ಹಾಕಿದ ಪ್ರಸಂಗವೂ ನಡೆದಿದೆ.

ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳು ರಕ್ಷಣೆ, ಕೆಲವು ಹಸುಗಳು ಮೃತಪಟ್ಟಿರುವ ಶಂಕೆ

ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳು ರಕ್ಷಣೆ, ಕೆಲವು ಹಸುಗಳು ಮೃತಪಟ್ಟಿರುವ ಶಂಕೆ

ಮುಳಬಾಗಿಲಿನ ಹನುಮನಹಳ್ಳಿ ಟೋಲ್ ಬಳಿ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳನ್ನು ಗೋರಕ್ಷಕರು ರಕ್ಷಿಸಿದ್ದಾರೆ. ಹೈದರಾಬಾದ್‌ನಿಂದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಈ ಗೋವುಗಳು ಕಂಟೇನರ್‌ನಲ್ಲಿ ಗಾಳಿ, ನೀರಿಲ್ಲದೆ ದಯನೀಯ ಸ್ಥಿತಿಯಲ್ಲಿದ್ದವು. ಕೆಲವು ಹಸುಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗೋರಕ್ಷಕ ದಳ ಮತ್ತು ಬಜರಂಗದಳದ ಕಾರ್ಯಕರ್ತರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!