Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​, ಮೈಸೂರು

ರಾಮ್​, ಮೈಸೂರು

Author - TV9 Kannada

ram.puttaswamy@tv9.com

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸರ್ಕಾರಿ ಆಂಬ್ಯುಲೆನ್ಸ್​​ನಲ್ಲಿ ಆಕ್ಸಿಜನ್ ಕೊರತೆ: ಹಸುಗೂಸು ದುತಂತ ಸಾವು, ಸಿಎಂ ತವರಿನಲ್ಲಿ ಇದೆಂಥಾ ಸ್ಥಿತಿ!

ಸರ್ಕಾರಿ ಆಂಬ್ಯುಲೆನ್ಸ್​​ನಲ್ಲಿ ಆಕ್ಸಿಜನ್ ಕೊರತೆ: ಹಸುಗೂಸು ದುತಂತ ಸಾವು, ಸಿಎಂ ತವರಿನಲ್ಲಿ ಇದೆಂಥಾ ಸ್ಥಿತಿ!

ಅತ್ತ ವಿಧಾನಸಭೆಯಲ್ಲಿ ಜನರ ಹಾಗೂ ಕ್ಷೇತ್ರಗಳ ಮೂಲಸೌಕರ್ಯಗಳ ಬಗ್ಗೆ ಚರ್ಚೆ ಮಾಡದೇ ತಮ್ಮ ಮೇಲೆ ಆಗಿರುವ ಹನಿಟ್ರ್ಯಾಪ್‌ಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಆಕ್ಸಿಜನ್ ಕೊರತೆಯಿಂದ ಹಸುಗೂಸು ಬಲಿಯಾಗಿದೆ. ತಾಯಿ ಗರ್ಭದಿಂದ ಹೊರ ಬಂದು ಜಗತ್ತು ನೋಡಬೇಕಿದ್ದ ಕಂದಮ್ಮ ದುರಂತ ಸಾವು ಕಂಡಿದೆ.

  • Ram
  • Updated on: Mar 20, 2025
  • 7:43 pm
ಇಬ್ಬರು ಹೆಂಡರ ನೀಚ ಗಂಡ: ಪ್ರೀತಿ ನಂಬಿ ಬಂದವಳು ಬಾಬುನ ಕ್ರೌರ್ಯಕ್ಕೆ ನರಳಿ ನರಳಿ ಪ್ರಾಣಬಿಟ್ಟಳು

ಇಬ್ಬರು ಹೆಂಡರ ನೀಚ ಗಂಡ: ಪ್ರೀತಿ ನಂಬಿ ಬಂದವಳು ಬಾಬುನ ಕ್ರೌರ್ಯಕ್ಕೆ ನರಳಿ ನರಳಿ ಪ್ರಾಣಬಿಟ್ಟಳು

ಪ್ರೀತಿ ಹೆಸರಲ್ಲಿ ಒಂದೇ ದಿನ ಇಬ್ಬರಿಗೆ ತಾಳಿ ಭಾಗ್ಯ ಕರುಣಿಸಿದ್ದ. ಅಲ್ಲದೇ ಒಂಬತ್ತು ವರ್ಷದದಲ್ಲಿ ಇಬ್ಬರಿಗೂ ನಾಲ್ಕು ಮಕ್ಕಳನ್ನು ಕರುಣಿಸಿದ್ದ. ಆದ್ರೆ ಇದೀಗ ಇಬ್ಬರು ಹೆಂಡತಿಯರ ಪೈಕಿ ಓರ್ವ ಪತ್ನಿ ಬಾಬುನ ಕ್ರೌರ್ಯಕ್ಕೆ ನರಳಿ ನರಳಿ ಪ್ರಾಣಬಿಟ್ಟಿದ್ದಾಳೆ. ಪ್ರೀತಿ ನಂಬಿ ಬಂದವಳು ಬಾಬು ಕೈಯಿಂದ ಅಮಾನುಷ್ಯವಾಗಿ ಹತ್ಯೆಯಾಗಿದ್ದಾಳೆ. ಅಷ್ಟಕ್ಕೂ ಆಗಿದ್ದೇನು? ಯಾರು ಈ ಇಬ್ಬರ ಹೆಂಡ್ತಿರ ನೀಚ ಗಂಡನ ಕ್ರೌರ್ಯ ಇಲ್ಲಿದೆ ನೋಡಿ

  • Ram
  • Updated on: Mar 19, 2025
  • 10:55 pm
ಮೈಸೂರಿನ ಹಲವೆಡೆ ಆಲಿಕಲ್ಲು ಮಳೆ: ವರ್ಷದ ಮೊದಲ ಮಳೆಗೆ ಜನ ಖುಷ್

ಮೈಸೂರಿನ ಹಲವೆಡೆ ಆಲಿಕಲ್ಲು ಮಳೆ: ವರ್ಷದ ಮೊದಲ ಮಳೆಗೆ ಜನ ಖುಷ್

ಕರ್ನಾಟಕದ ಹಲವೆಡೆ ಬೇಸಗೆ ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವೆಡೆ ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ತಂಪೆರೆದಿದೆ. ಇದೀಗ ಮೈಸೂರು ಜಿಲ್ಲೆಯಲ್ಲೂ ಮಳೆಯಾಗಿದೆ. ಸೋಮವಾರ ಸಂಜೆ ಹಾಗೂ ರಾತ್ರಿ ಸುರಿದ ಭರ್ಜರಿ ಮಳೆ ಜನರನ್ನು ಹರ್ಷಚಿತ್ತರನ್ನಾಗಿಸಿದೆ.

  • Ram
  • Updated on: Mar 18, 2025
  • 9:37 am
ರನ್ಯಾ ಮಲತಂದೆ ರಾಮಚಂದ್ರ ರಾವ್​ಗೆ ಸಂಕಷ್ಟ: 11 ವರ್ಷಗಳ ಹಿಂದಿನ ಪ್ರಕರಣ ಮತ್ತೆ ಮುನ್ನೆಲೆಗೆ

ರನ್ಯಾ ಮಲತಂದೆ ರಾಮಚಂದ್ರ ರಾವ್​ಗೆ ಸಂಕಷ್ಟ: 11 ವರ್ಷಗಳ ಹಿಂದಿನ ಪ್ರಕರಣ ಮತ್ತೆ ಮುನ್ನೆಲೆಗೆ

ಮೈಸೂರಿನ ಇಲವಾಲ ಠಾಣೆ ವ್ಯಾಪ್ತಿಯಲ್ಲಿ 2014ರಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಅವರು ಸಿಬಿಐಗೆ ಪತ್ರ ಬರೆದಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರು ಈ ಪ್ರಕರಣದಲ್ಲಿ ತಳಕು ಹಾಕಿಕೊಂಡಿದೆ. ಈ ಘಟನೆಯಿಂದಾಗಿ ಚಿನ್ನ ಕಳ್ಳಸಾಗಾಣಿಕೆ ಮತ್ತು ಹವಾಲಾ ಹಣದ ಮೂಲದ ಬಗ್ಗೆಯೂ ತನಿಖೆ ಅಗತ್ಯ ಎಂದು ಸ್ನೇಹಮಯಿ ಕೃಷ್ಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

  • Ram
  • Updated on: Mar 16, 2025
  • 9:31 am
ಉದಯಗಿರಿ ಗಲಭೆ: ಸತೀಶ್​ ಗಡಿಪಾರು ನೋಟಿಸ್ ವಜಾಗೊಳಿಸಿದ ಕೋರ್ಟ್​

ಉದಯಗಿರಿ ಗಲಭೆ: ಸತೀಶ್​ ಗಡಿಪಾರು ನೋಟಿಸ್ ವಜಾಗೊಳಿಸಿದ ಕೋರ್ಟ್​

ಮೈಸೂರಿನಲ್ಲಿ ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಆರೋಪಿ ಸತೀಶ್ ಅಲಿಯಾಸ್ ಪಾಂಡುರಂಗ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ನೋಟಿಸ್ ಅನ್ನು ನ್ಯಾಯಾಲಯ ರದ್ದುಗೊಳಿಸಿದೆ. ಪೊಲೀಸರು ಸರಿಯಾದ ಕಾರ್ಯವಿಧಾನವನ್ನು ಪಾಲಿಸದಿರುವುದರಿಂದ ಈ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಆರೋಪಿ ಪರ ವಕೀಲರು ಪೊಲೀಸರ ಕ್ರಮ ಕಾನೂನುಬಾಹಿರ ಎಂದು ವಾದಿಸಿದ್ದಾರೆ.

  • Ram
  • Updated on: Mar 15, 2025
  • 10:30 pm
ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನಲ್ಲಿ ದುರಂತ ಸಂಭವಿಸಿದೆ. ಕಾವೇರಿ ನದಿಯಲ್ಲಿ 70 ವರ್ಷದ ತಾತ ಮತ್ತು ಇಬ್ಬರು ಮೊಮ್ಮಕ್ಕಳು ಮುಳುಗಿ ಮೃತಪಟ್ಟಿದ್ದಾರೆ. ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಜಲಸಮಾಧಿಯಾಗಿದ್ದಾರೆ. ತಿರುಮಕೂಡಲಿನ ನಿವಾಸಿಗಳಾದ ಮೂವರ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • Ram
  • Updated on: Mar 15, 2025
  • 7:04 pm
ಮುಡಾ ಹಗರಣ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸ್ನೇಹಮಯಿ ಕೃಷ್ಣ ಕೇಂದ್ರಕ್ಕೆ ದೂರು

ಮುಡಾ ಹಗರಣ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸ್ನೇಹಮಯಿ ಕೃಷ್ಣ ಕೇಂದ್ರಕ್ಕೆ ದೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ತನಿಖೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸುಳ್ಳು ವರದಿ ಸಲ್ಲಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಮೂವರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸ್ನೇಹಮಯಿ ಕೃಷ್ಣ ಕೇಂದ್ರ ಜಾಗೃತಿ ಆಯೋಗಕ್ಕೆ ದೂರು ನೀಡಿದ್ದಾರೆ. ಸಾಕ್ಷ್ಯಾಧಾರಗಳನ್ನು ಮುಚ್ಚಿಹಾಕಿರುವ ಆರೋಪವಿದೆ. ಈ ತನಿಖೆ ವೇಳೆ ರಾಜಕೀಯ ಪ್ರಭಾವ ಬೀರಿರುವ ಆರೋವೂ ಕೇಳಿಬಂದಿದೆ.

  • Ram
  • Updated on: Mar 12, 2025
  • 10:26 am
ಮುಡಾ ಕೇಸ್​ಗೆ ಟ್ವಿಸ್ಟ್: ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಗಂಭೀರ ಆರೋಪ

ಮುಡಾ ಕೇಸ್​ಗೆ ಟ್ವಿಸ್ಟ್: ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಗಂಭೀರ ಆರೋಪ

ಮುಡಾ ಹಗರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಸಂಬಂಧ ಲೋಕಾಯುಕ್ತ ತನಿಖೆಯಲ್ಲಿ ವಾಸ್ತವ ಮರೆಮಾಚಲಾಗಿದೆ. ನಕಲಿ ಸಹಿ ಮಾಡಿ ವಂಚನೆ ಎಸಗಿದ್ದನ್ನು ನಮೂದಿಸಲಾಗಿಲ್ಲ. ಇದೇ ಅಂಶ ಮುಂದಿಟ್ಟುಕೊಂಡು ಸಿಬಿಐ ತನಿಖೆಗೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

  • Ram
  • Updated on: Mar 12, 2025
  • 10:16 am
‘ಡೆವಿಲ್’ ಶೂಟ್​ಗೆ ದರ್ಶನ್ ಎಂಟ್ರಿ; ಭದ್ರತೆಗೆ ತಂಡ ಖರ್ಚು ಮಾಡುತ್ತಿದೆ ಭಾರೀ ಮೊತ್ತ

‘ಡೆವಿಲ್’ ಶೂಟ್​ಗೆ ದರ್ಶನ್ ಎಂಟ್ರಿ; ಭದ್ರತೆಗೆ ತಂಡ ಖರ್ಚು ಮಾಡುತ್ತಿದೆ ಭಾರೀ ಮೊತ್ತ

ನಟ ದರ್ಶನ್ ಅವರ ‘ಡೆವಿಲ್’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಪುನರಾರಂಭಗೊಂಡಿದೆ. ಮಾರ್ಚ್ 12 ರಿಂದ 15 ರವರೆಗೆ ನಡೆಯುವ ಚಿತ್ರೀಕರಣಕ್ಕೆ ಭಾರೀ ಭದ್ರತೆ ಒದಗಿಸಲಾಗಿದ್ದು, ತಂಡ ಸಾಕಷ್ಟು ಖರ್ಚು ಮಾಡುತ್ತಿದೆ. ಚಿತ್ರೀಕರಣದ ಸ್ಥಳಗಳು ಸರ್ಕಾರಿ ಅತಿಥಿಗೃಹ ಮತ್ತು ಲಲಿತಮಹಲ್ ಎಂದು ತಿಳಿದು ಬಂದಿದೆ.

  • Ram
  • Updated on: Mar 11, 2025
  • 11:29 am
ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಮೈಸೂರು ರೈಲು ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿಯಿಂದ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಆಂಧ್ರಪ್ರದೇಶದ ಅನಾಮಿಕ ವ್ಯಕ್ತಿ ಬಾಂಬ್​ ಬೆದರಿಕೆ ಕರೆ ಮಾಡಿದ್ದಾನೆ. ಪೊಲೀಸರು, ರೈಲ್ವೇ ಅಧಿಕಾರಿಗಳು ಮತ್ತು ಬಾಂಬ್ ನಿಷ್ಕ್ರಿಯ ದಳವು ರೈಲು ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದರು. ಆಗತಾನೇ ಬಂದು ನಿಂತಿದ್ದ ವಂದೇ ಭಾರತ್ ರೈಲಿನಲ್ಲೂ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

  • Ram
  • Updated on: Mar 9, 2025
  • 2:31 pm
ಅಕ್ರಮ ಅದಿರು ಸಾಗಣೆ ಕೇಸ್: ಆನಂದ್ ಸಿಂಗ್ ಸೇರಿದಂತೆ ಗೋವಾ ಮಾಜಿ ಸಚಿವ ಖುಲಾಸೆ

ಅಕ್ರಮ ಅದಿರು ಸಾಗಣೆ ಕೇಸ್: ಆನಂದ್ ಸಿಂಗ್ ಸೇರಿದಂತೆ ಗೋವಾ ಮಾಜಿ ಸಚಿವ ಖುಲಾಸೆ

ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಪ್ರಕರಣದಲ್ಲಿ ಮಾಜಿ ಸಚಿವ ಆನಂದ್ ಸಿಂಗ್​ಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಈ ಕೋರ್ಟ್​ ತೀರ್ಪಿನಿಂದ ಆನಂದ್​ ಸಿಂಗ್ ಹಾಗೂ ಗೋವಾ ಸಚಿವ ರೋಹನ್ ಕೌಂಟೆ ನಿರಾಳರಾಗಿದ್ದಾರೆ.

  • Ram
  • Updated on: Mar 7, 2025
  • 6:03 pm
ಮುಡಾ ಕೇಸ್: ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿ ಸುರೇಶ್​ಗೆ ಬಿಗ್​ ರಿಲೀಫ್, ಇಡಿಗೆ ಹಿನ್ನಡೆ​

ಮುಡಾ ಕೇಸ್: ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿ ಸುರೇಶ್​ಗೆ ಬಿಗ್​ ರಿಲೀಫ್, ಇಡಿಗೆ ಹಿನ್ನಡೆ​

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ಗೆ ಹೈಕೋರ್ಟ್​ ಬಿಗ್​ ರಿಲೀಫ್ ನೀಡಿದೆ. ಇದರಿಂದ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಮತ್ತು ಭೈರತಿ ಸುರೇಶ್​ ಇಡಿ ವಿಚಾರಣೆಯಿಂದ ಬಚಾವ್​ ಆಗಿದ್ದಾರೆ.

  • Ram
  • Updated on: Mar 7, 2025
  • 4:59 pm
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!