AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​, ಮೈಸೂರು

ರಾಮ್​, ಮೈಸೂರು

Author - TV9 Kannada

ram.puttaswamy@tv9.com

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಮೈಸೂರು ಅರಮನೆ ತ್ರಿನೇಶ್ವರನಿಗೆ ಬರೋಬ್ಬರಿ 11 ಕೆಜಿ ತೂಕದ ಚಿನ್ನದ ಮುಖವಾಡ ಹಸ್ತಾಂತರ: ಏನಿದರ ವಿಶೇಷ? ಹೇಗಿದೆ ನೋಡಿ!

ಮೈಸೂರು ಅರಮನೆ ತ್ರಿನೇಶ್ವರನಿಗೆ ಬರೋಬ್ಬರಿ 11 ಕೆಜಿ ತೂಕದ ಚಿನ್ನದ ಮುಖವಾಡ ಹಸ್ತಾಂತರ: ಏನಿದರ ವಿಶೇಷ? ಹೇಗಿದೆ ನೋಡಿ!

ಮೈಸೂರಿನ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮಕ್ಕೆ ಸಿದ್ಧತೆ ನಡೆದಿದೆ. ಈ ದೇಗುಲದ ಶಿವಲಿಂಗಕ್ಕೆ ವರ್ಷಕ್ಕೊಮ್ಮೆ ಮಾತ್ರ 11 ಕೆಜಿ ತೂಕದ ಚಿನ್ನದ ಮುಖವಾಡವನ್ನು (ಕೊಳಗ) ಧಾರಣೆ ಮಾಡಲಾಗುತ್ತದೆ. ಜಯಚಾಮರಾಜೇಂದ್ರ ಒಡೆಯರ್ ಅವರಿಂದ ಕಾಣಿಕೆಯಾಗಿ ಬಂದ ಈ ವಿಶಿಷ್ಟ ಮುಖವಾಡ ಭಕ್ತರ ಆಕರ್ಷಣೆಯ ಕೇಂದ್ರವಾಗಿದೆ.

  • Ram
  • Updated on: Feb 14, 2026
  • 9:54 am
ಎತ್ತ ಸಾಗಿದೆ ಪ್ರೀತಿಯೆಂಬ ಮಾಯೆ!

ಎತ್ತ ಸಾಗಿದೆ ಪ್ರೀತಿಯೆಂಬ ಮಾಯೆ!

ಇಂದಿನ ಯುವ ಪೀಳಿಗೆಗೆ ಪ್ರೀತಿಯೇ ಸರ್ವಸ್ವ. ಪ್ರೀತಿಗಾಗಿ ಪ್ರಾಣ ಕೊಡಲೂ ತಯಾರಿರುವ ಯುವ ಮನಸ್ಸುಗಳು, ಬದುಕಿದ್ದವರ ಜೀವನ ಹೇಗೆ ನರಕವಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳುವಲ್ಲಿ ಸೋಲುತ್ತವೆ. ತಮ್ಮನ್ನು ಹೆತ್ತು, ಮುದ್ದಾಡಿ ಬೆಳೆಸಿದ ತಂದೆ ತಾಯಿಯರನ್ನು ಬಿಟ್ಟು, ಅದ್ಯಾವುದೋ ಕಾಣದ ಕಡಲನ್ನರಸಿ ಹೋಗುವ ಜೀವಗಳಿಗೆ ಇಂದಿನ ಪ್ರೇಮಿಗಳ ದಿನಾಚರಣೆಯ ಸಂಭ್ರಮದಲ್ಲಿ ಒಂದು ಪುಟ್ಟ ಕಿವಿ ಮಾತು ಈ ಲೇಖನ ನೀಡುತ್ತದೆ.

  • Ram
  • Updated on: Feb 14, 2026
  • 6:15 am
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ?

ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ?

ಮುಡಾ ಈಗ ಎಂಡಿಎ ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ 47 ಎಕರೆ ಕೃಷಿ ವಲಯದ ಭೂಮಿಯನ್ನು ವಸತಿ ವಲಯಕ್ಕೆ ಬದಲಿಸಲು ಹುನ್ನಾರ ನಡೆದಿದೆ ಎಂದು ದೂರಿದ್ದಾರೆ. ಮುಡಾ ಪ್ರಭಾರ ಆಯುಕ್ತ ರಕ್ಷಿತ್, ಪರಿಷತ್ ಸದಸ್ಯ ಮಧು ಮಾದೇಗೌಡ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಸಂಬಂಧಿಕರಿಗೆ ಅನುಕೂಲವಾಗಲು ಕಾನೂನು ಉಲ್ಲಂಘನೆ ನಡೆದಿದೆ ಎಂದು ಹೇಳಿ, ಎಲ್ಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ

  • Ram
  • Updated on: Feb 13, 2026
  • 12:45 pm
ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ​​ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ

ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ​​ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ

ಮೈಸೂರು ನಗರದಲ್ಲಿ ಸಿಸಿಬಿ ಮತ್ತು ಮಂಡಿ ಪೊಲೀಸರು ಮಾದಕ ವಸ್ತುಗಳ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ. ಎಂಡಿಎಂಎ, ಗಾಂಜಾ ಸೇರಿ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಹಾವಳಿ ನಿಯಂತ್ರಿಸಲು 'ವಿಮುಕ್ತಿ' ಸಹಾಯವಾಣಿ (8277948080) ಆರಂಭಿಸಿದ್ದು, ಸಾರ್ವಜನಿಕರು ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಮೈಸೂರನ್ನು ಮಾದಕವಸ್ತು ಮುಕ್ತಗೊಳಿಸಲು ಪೊಲೀಸರು ಬದ್ಧರಾಗಿದ್ದಾರೆ.

  • Ram
  • Updated on: Feb 12, 2026
  • 9:36 am
Video: ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!

Video: ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!

ಮೈಸೂರಿನ ಮಥುರಾನಗರದಲ್ಲಿ ವಿಚಿತ್ರ ಘಟನೆ ನಡೆದಿದೆ. ಶಾಲಾ ಮಗುವಿನ ಬ್ಯಾಗಿನೊಳಗೆ ನಾಗರಹಾವು ಪತ್ತೆಯಾಗಿ ಆತಂಕ ಸೃಷ್ಟಿಸಿದೆ. ಮೈದಾನದಲ್ಲಿ ಇಟ್ಟಿದ್ದ ಬ್ಯಾಗಿನೊಳಗೆ ಹಾವು ಪ್ರವೇಶಿಸಿದೆ. ಶಾಲಾ ಸಿಬ್ಬಂದಿಗಳು ಸ್ನೇಕ್ ಶ್ಯಾಮ್ ಅವರನ್ನು ಕರೆಸಿ ಸುರಕ್ಷಿತವಾಗಿ ಹಾವನ್ನು ರಕ್ಷಿಸಿದ್ದಾರೆ. ಇಂತಹ ಘಟನೆಗಳನ್ನು ತಪ್ಪಿಸಲು ಬಯಲು ಪ್ರದೇಶಗಳಲ್ಲಿ ಬ್ಯಾಗ್ ಇಡುವಾಗ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

  • Ram
  • Updated on: Feb 12, 2026
  • 7:43 am
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!

ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!

ನಂಜನಗೂಡಿನ ಗೋಳೂರು ಗ್ರಾಮ ದೇವತೆ ಜಾತ್ರೆ ಇಂದಿನಿಂದ ಮೂರು ದಿನ ನಡೆಯಲಿದ್ದು, ಈ ಬಾರಿ ವಿಶೇಷ ನಿಯಮ ಮಾಡಲಾಗಿದೆ. ಗ್ರಾಮ ದೇವತೆ ಜಾತ್ರೆಯ ಹಾಗೂ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆಯ ಡಂಗುರ ಸಾರಲಾಗಿದೆ. ಗ್ರಾಮ ದೇವತೆ ಜಾತ್ರೆಗೆ ಸಾವಿರಾರು ಭಕ್ತರು ಭಾಗವಹಿಸುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಈ ನಿಯಮಗಳನ್ನು ಜಾರಿಗೆ ತಂದಿರುವುದಾಗಿ ಗ್ರಾಮ ಮುಖಂಡರು ಸ್ಪಷ್ಟಪಡಿಸಿದ್ದಾರೆ.

  • Ram
  • Updated on: Feb 10, 2026
  • 8:37 am
ಮುಡಾ ಹಗರಣ: ಲೋಕಾಯುಕ್ತ ತನಿಖಾಧಿಕಾರಿಗಳ ಮೇಲೆಯೇ ಸ್ಪೋಟಕ ಆರೋಪ

ಮುಡಾ ಹಗರಣ: ಲೋಕಾಯುಕ್ತ ತನಿಖಾಧಿಕಾರಿಗಳ ಮೇಲೆಯೇ ಸ್ಪೋಟಕ ಆರೋಪ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ (MUDA Scam Case) ಸಿಎಂ ಸಿದ್ದರಾಮಯ್ಯಗೆ (Siddaramaiah) ಲೋಕಾಯುಕ್ತ ಕ್ಲೀನ್‌ಚಿಟ್ ನೀಡಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸಹ ಕೋರ್​ಟ್ ವಜಾ ಮಾಡಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಮುಡಾ ಹಗರಣದ ತನಿಖೆ ಮಾಡಿದ್ದ ಲೋಕಾಯುಕ್ತರ ಮೇಲೆಯೇ ದೂರುದಾರ ಸ್ಮೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

  • Ram
  • Updated on: Feb 9, 2026
  • 10:08 pm
ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು

ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು

ಮೈಸೂರಿನ ಕೆಸರೆ ಬಡಾವಣೆಯಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿ 4ಕ್ಕೂ ಹೆಚ್ಚು ಗೋದಾಮುಗಳು ಅಗ್ನಿಗಾಹುತಿಯಾಗಿವೆ. ಅವಘಡದ ನಿಖರ ಕಾರಣ ತಿಳಿದುಬಂದಿಲ್ಲ. ಕಿಡಿಗೇಡಿಗಳು ಕುಡಿದ ಮತ್ತಿನಲ್ಲಿ ಬೆಂಕಿಹಚ್ಚಿರುವ ಶಂಕೆಯೂ ವ್ಯಕ್ತವಾಗಿದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮೈಸೂರಿನ ಎನ್.ಆರ್. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • Ram
  • Updated on: Feb 9, 2026
  • 6:53 am
ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ!

ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ!

ಮೈಸೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳುವುದನ್ನು ಪ್ರಶ್ನಿಸಿದ ಕುಮಾರಸ್ವಾಮಿ, ಜೆಡಿಎಸ್‌ನಲ್ಲಿ ಇದ್ದುಕೊಂಡು ಹೀಗೆ ಮಾಡುವುದು ನಗೆಪಾಟಲಿಗೀಡಾಗುತ್ತದೆ ಎಂದು ಹೇಳಿದರು. ಒಂದು ನಿಷ್ಠೆ ಮತ್ತು ನಿಯತ್ತು ಇರಬೇಕು ಎಂದು ಜಿಟಿಡಿಗೆ ಅವರು ತಿವಿದಿದ್ದಾರೆ.

  • Ram
  • Updated on: Feb 8, 2026
  • 1:50 pm
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ ‘ಕೈ’ ಶಾಸಕ: ಗೃಹ ಸಚಿವರ ಬಳಿ ಅಸಮಾಧಾನ ತೋಡಿಕೊಂಡ ತನ್ವೀರ್​​ ಸೇಠ್

ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ ‘ಕೈ’ ಶಾಸಕ: ಗೃಹ ಸಚಿವರ ಬಳಿ ಅಸಮಾಧಾನ ತೋಡಿಕೊಂಡ ತನ್ವೀರ್​​ ಸೇಠ್

ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಹಸ್ತಕ್ಷೇಪದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಪೊಲೀಸ್ ಠಾಣೆ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಸಚಿವ ಪರಮೇಶ್ವರ್ ಎದುರೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆ ಮೂಲಕ ಜಾರ್ಜ್ ನಂತರ ಯತೀಂದ್ರ ಹಸ್ತಕ್ಷೇಪದ ಬಗ್ಗೆ ಮತ್ತೊಬ್ಬ ನಾಯಕ ಧ್ವನಿ ಎತ್ತಿದಂತಾಗಿದೆ.

  • Ram
  • Updated on: Feb 8, 2026
  • 9:00 am
ಸಿದ್ದರಾಮಯ್ಯಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ, ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ

ಸಿದ್ದರಾಮಯ್ಯಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ, ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ

ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾತನಾಡಿ, ತಂದೆ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಯಾವುದೇ ಸೂಚನೆ ನೀಡಿಲ್ಲ. ಮುಡಾ ಹಗರಣದ ಆರೋಪ ಸುಳ್ಳಾಗಿದ್ದು, ಲೋಕಾಯುಕ್ತದ ಬಿ ರಿಪೋರ್ಟ್ ಅಂಗೀಕಾರವಾಗಿದೆ ಎಂದು ಅವರು ತಿಳಿಸಿದ್ದಾರೆ.

  • Ram
  • Updated on: Feb 6, 2026
  • 1:40 pm
ಡ್ರಗ್ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ಫೇಲ್; ಸಿಬ್ಬಂದಿಗೆ ಬಿಗ್ ಶಾಕ್ ಕೊಟ್ಟ ಮೈಸೂರು ಕಮಿಷನರ್ !

ಡ್ರಗ್ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ಫೇಲ್; ಸಿಬ್ಬಂದಿಗೆ ಬಿಗ್ ಶಾಕ್ ಕೊಟ್ಟ ಮೈಸೂರು ಕಮಿಷನರ್ !

ಮೈಸೂರಿನಲ್ಲಿ ಹೆಚ್ಚಿದ ಮಾದಕ ವಸ್ತು ಜಾಲ ನಿಯಂತ್ರಿಸುವಲ್ಲಿ ಸಿಸಿಬಿ ಪೊಲೀಸರ ವೈಫಲ್ಯದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಗಂಭೀರ ಕ್ರಮ ಕೈಗೊಂಡಿದ್ದಾರೆ. ಹೆಬ್ಬಾಳ ಡ್ರಗ್ಸ್ ಘಟಕ ಪ್ರಕರಣದ ನಂತರ, ಸೀಮಾ ಲಾಟ್ಕರ್ ಸಿಸಿಬಿಯ 10 ಸಿಬ್ಬಂದಿಯನ್ನು ವರ್ಗಾಯಿಸಿ ಮೇಜರ್ ಸರ್ಜರಿ ನಡೆಸಿದ್ದಾರೆ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

  • Ram
  • Updated on: Feb 6, 2026
  • 11:23 am
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?