AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​, ಮೈಸೂರು

ರಾಮ್​, ಮೈಸೂರು

Author - TV9 Kannada

ram.puttaswamy@tv9.com

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ!

ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ!

ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಘಟನೆ ನಡೆದ ಸ್ಥಳದಲ್ಲೇ ಸಲೀಂ ಸಾವನ್ನಪ್ಪಿದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಜುಳಾ ಮತ್ತು ಲಕ್ಷ್ಮೀ ಮೃತಪಟ್ಟಿದ್ದಾರೆ. ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾಗಳಿದ್ದರೂ ಘಟನೆಯ ದೃಶ್ಯಗಳು ಸೆರೆಯಾಗದಿರುವುದು ಭದ್ರತಾ ಲೋಪದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

  • Ram
  • Updated on: Dec 27, 2025
  • 11:01 am
ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು

ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು

ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತರ ಸಂಖ್ಯೆ 3ಕ್ಕೇರಿದೆ. ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಮಹಿಳೆ ಚಿಕಿತ್ಸೆ ಫಲಿಸದೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೂಡ ಓರ್ವ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

  • Ram
  • Updated on: Dec 26, 2025
  • 10:31 pm
ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ

ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ

Mysuru balloon gas cylinder Blast: ನಿನ್ನೆ(ಡಿಸೆಂಬರ್ 25) ಕ್ರಿಸ್ಮಸ್ ಹಾಲಿಡೇ ದಿನವೇ ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಈಗಾಗಲೇ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಮಹಿಳೆಯೋರ್ವಳು ಸಹ ಮೃತಪಟ್ಟಿದ್ದಾಳೆ. ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಇನ್ನು ಈ ಪ್ರಕರಣದ ಸುತ್ತ ಹಲವು ಅನುಮಾಗಳು ವ್ಯಕ್ತವಾಗಿದ್ದು, ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.

  • Ram
  • Updated on: Dec 26, 2025
  • 5:12 pm
ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ

ಮೈಸೂರಿನಲ್ಲಿ ಮಾಜಿ ಎಂಎಲ್‌ಸಿಗೆ ಸೇರಿದ 30 ಕೋಟಿ ರೂ ಮೌಲ್ಯದ 22 ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ಲಪಟಾಯಿಸಲು ಖದೀಮರು ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ನಕಲಿ ಆಧಾರ್, ಪಾನ್‌ ಬಳಸಿ ಇ-ಖಾತಾ ಪಡೆದು ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿಗೆ ಮುಂದಾಗಿದ್ದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

  • Ram
  • Updated on: Dec 26, 2025
  • 3:25 pm
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು

Mysuru Blast: ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡ ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ವ್ಯಾಪಾರಿಗಳ ಮೇಲೆ ನಿಗಾ ಇರಿಸುವ ಮತ್ತು ಅಪಾಯಕಾರಿ ರಾಸಾಯನಿಕಗಳ ಬಳಕೆಯನ್ನು ನಿಷೇಧಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

  • Ram
  • Updated on: Dec 26, 2025
  • 2:01 pm
ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ

ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ

ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಸಾಮಾನ್ಯವೆಂದು ಭಾವಿಸಲಾಗಿದ್ದ ಈ ಸ್ಫೋಟದಲ್ಲಿ ಗಂಭೀರ ವಿಚಾರಗಳಿರುವ ಸಾಧ್ಯತೆ ಅನುಮಾನಕ್ಕೆ ಕಾರಣವಾಗಿದೆ. ಎನ್‌ಐಎ ಅಧಿಕಾರಿಗಳ ತಂಡ ಮೈಸೂರಿಗೆ ಆಗಮಿಸಿ, ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ಸಂಪೂರ್ಣ ಮಾಹಿತಿ ಕಲೆ ಹಾಕಲಿದೆ.

  • Ram
  • Updated on: Dec 26, 2025
  • 1:56 pm
ಮೈಸೂರು ಅರಮನೆ ಮುಂಭಾಗದ ಸ್ಫೋಟಕ್ಕೆ ಅಸಲಿ ಕಾರಣ ಬಹಿರಂಗ

ಮೈಸೂರು ಅರಮನೆ ಮುಂಭಾಗದ ಸ್ಫೋಟಕ್ಕೆ ಅಸಲಿ ಕಾರಣ ಬಹಿರಂಗ

Mysuru Blast: ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್​ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಅಸಲಿ ಕಾರಣ ಏನು? ಇಲ್ಲಿದೆ ಮಾಹಿತಿ.

  • Ram
  • Updated on: Dec 26, 2025
  • 8:14 am
ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಕರ್ನಾಟಕದಲ್ಲಿಂದು ಸಾಲು ಸಾಲು ಅಗ್ನಿ ಅವಘಡ ಸಂಭವಿಸಿವೆ. ಚಿತ್ರದುರ್ಗದ ಹಿರಿಯೂರು ಬಳಿ ಖಾಸಗಿ ಬಸ್ ಹೊತ್ತಿ ಉರಿದು ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ. ಇನ್ನು ದಾವಣಗೆರೆಯಲ್ಲಿ ಜಮೀನಿಗೆ ಬಿದ್ದಿದ್ದ ಬೆಂಕಿ ನಂದಿಸಲು ಹೋಗಿ ಓರ್ವ ರೈತ ಸಜೀವ ದಹನವಾಗಿದ್ದಾರೆ. ಯಾದಗಿರಿಯಲ್ಲಿ ಮನೆಗೆ ಬೆಂಕಿ ಕಾಣಿಸಿಕೊಂಡು ಹಣ, ಒಡವೆಗಳು ಸುಟ್ಟು ಭಸ್ಮವಾಗಿವೆ. ಇದೀಗ ಮೈಸೂರು ಅರಮನೆ ಮುಂಭಾಗದಲ್ಲೂ ಸಹ ಅನಾಹುತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

  • Ram
  • Updated on: Dec 26, 2025
  • 8:16 am
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಮೈಸೂರು ಜಿಲ್ಲೆಯ ನಾಗರಹೊಳೆ ಅರಣ್ಯ ಗಡಿಗಳಲ್ಲಿ ಹೆಚ್ಚಿದ ಕಾಡಾನೆ ಹಾವಳಿ ತಡೆಯಲು ಅರಣ್ಯ ಇಲಾಖೆ AI ಆಧಾರಿತ ಧ್ವನಿವರ್ಧಕ ಸಹಿತ ಕ್ಯಾಮರಾಗಳನ್ನು ಅಳವಡಿಸಿದೆ. ಈ ಕ್ಯಾಮರಾಗಳು ಆನೆಗಳನ್ನು 150 ಮೀ ದೂರದಿಂದ ಗುರುತಿಸಿ, ವಿಭಿನ್ನ ಶಬ್ದ ಮಾಡುವ ಮೂಲಕ ಓಡಿಸುತ್ತವೆ. ಈ ಪ್ರಯೋಗ ಯಶಸ್ವಿಯಾಗಿದ್ದು, ಇತರ ಅರಣ್ಯ ಪ್ರದೇಶಗಳ ಗಡಿಗಳಿಗೂ ವಿಸ್ತರಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.

  • Ram
  • Updated on: Dec 23, 2025
  • 4:15 pm
ಕಾಡಾನೆ ಓಡಿಸಲೂ ಬಂತು ಎಐ ಕ್ಯಾಮರಾ! ನಾಗರಹೊಳೆ ಕಾಡಂಚಿನಲ್ಲಿ ವಿನೂತನ ಪ್ರಯೋಗ, ವಿಚಿತ್ರ ಸದ್ದು ಕೇಳಿ ಓಡಿಹೋಗ್ತಿವೆ ಗಜಪಡೆ

ಕಾಡಾನೆ ಓಡಿಸಲೂ ಬಂತು ಎಐ ಕ್ಯಾಮರಾ! ನಾಗರಹೊಳೆ ಕಾಡಂಚಿನಲ್ಲಿ ವಿನೂತನ ಪ್ರಯೋಗ, ವಿಚಿತ್ರ ಸದ್ದು ಕೇಳಿ ಓಡಿಹೋಗ್ತಿವೆ ಗಜಪಡೆ

ಮೈಸೂರು ಜಿಲ್ಲೆಯ ನಾಗರಹೊಳೆ ಅರಣ್ಯ ಗಡಿಗಳಲ್ಲಿ ಹೆಚ್ಚಿದ ಕಾಡಾನೆ ಹಾವಳಿ ತಡೆಯಲು ಅರಣ್ಯ ಇಲಾಖೆ AI ಆಧಾರಿತ ಧ್ವನಿವರ್ಧಕ ಸಹಿತ ಕ್ಯಾಮರಾಗಳನ್ನು ಅಳವಡಿಸಿದೆ. ಈ ಕ್ಯಾಮರಾಗಳು ಆನೆಗಳನ್ನು 150 ಮೀ ದೂರದಿಂದ ಗುರುತಿಸಿ, ವಿಭಿನ್ನ ಶಬ್ದ ಮಾಡುವ ಮೂಲಕ ಓಡಿಸುತ್ತವೆ. ಈ ಪ್ರಯೋಗ ಯಶಸ್ವಿಯಾಗಿದ್ದು, ಇತರ ಅರಣ್ಯ ಪ್ರದೇಶಗಳ ಗಡಿಗಳಿಗೂ ವಿಸ್ತರಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.

  • Ram
  • Updated on: Dec 23, 2025
  • 11:25 am
ಮೈಸೂರು: ಆ್ಯಕ್ಸಿಡೆಂಟ್ ಆದವನಿಗೆ ಸಹಾಯ ಮಾಡುತ್ತೇವೆಂದು ಬಂದು ಮೊಬೈಲ್ ಜೊತೆ 80 ಸಾವಿರ ದೋಚಿದ್ರು!

ಮೈಸೂರು: ಆ್ಯಕ್ಸಿಡೆಂಟ್ ಆದವನಿಗೆ ಸಹಾಯ ಮಾಡುತ್ತೇವೆಂದು ಬಂದು ಮೊಬೈಲ್ ಜೊತೆ 80 ಸಾವಿರ ದೋಚಿದ್ರು!

ಮೈಸೂರಿನ ಕಡಕೊಳದಲ್ಲಿ ಅಪಘಾತಕ್ಕೀಡಾದ ಯುವಕನಿಗೆ ಸಹಾಯ ಮಾಡುವ ನೆಪದಲ್ಲಿ ಇಬ್ಬರು ದುಷ್ಕರ್ಮಿಗಳು ಆತನ ಮೊಬೈಲ್‌ನಿಂದ 80,000 ರೂ. ಕದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹಣ ಸಿಕ್ಕ ಕೂಡಲೇ ವ್ಯಕ್ತಿಯನ್ನು ಆಸ್ಪತ್ರೆಗಗೂ ದಾಖಲಿಸದೆ ಪರಾರಿಯಾಗಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಕದ್ದ ಹಣ ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

  • Ram
  • Updated on: Dec 23, 2025
  • 10:31 am
ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ

ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ

ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀ‌ಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ.

  • Ram
  • Updated on: Dec 22, 2025
  • 10:16 pm
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ