AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಬಿ. ಜವಳಗೇರಾ

ರಮೇಶ್ ಬಿ. ಜವಳಗೇರಾ

Senior Sub Editor - TV9 Kannada

Ramesh.bheemanna@tv9.com

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow On:
ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್

ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್

ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಕಾಂಗ್ರೆಸ್​​ ಶಾಸಕ ಸಂಖ್ಯೆಯಲ್ಲಿ  ಒಂದು ಕಡೆಮೆಯಾದಂತಾಗಿದೆ,

ಕರ್ನಾಟಕದಲ್ಲಿ ಮೂವರು ಹಿರಿಯ IPS, ನಾಲ್ವರು IAS ಅಧಿಕಾರಿಗಳ ವರ್ಗಾವಣೆ: ಯಾರು ಎಲ್ಲಿಗೆ? ಇಲ್ಲಿದೆ ವಿವರ

ಕರ್ನಾಟಕದಲ್ಲಿ ಮೂವರು ಹಿರಿಯ IPS, ನಾಲ್ವರು IAS ಅಧಿಕಾರಿಗಳ ವರ್ಗಾವಣೆ: ಯಾರು ಎಲ್ಲಿಗೆ? ಇಲ್ಲಿದೆ ವಿವರ

ಐಎಎಸ್‌ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಕರ್ನಾಟಕದಲ್ಲಿ ಆಗಾಗ ಅಧಿಕಾರಿಗಳ ವರ್ಗಾವಣೆ ನಡೆಯುತ್ತಲೇ ಇರುತ್ತೆ. ಅದರಂತೆ ಇದೀಗ ನಾಲ್ವರು ಐಎಎಸ್ ಹಾಗೂ ಮೂವರು ಹಿರಿಯ ಐಪಿಎಸ್​ ಅಧಿಕಾರಿಗಳ ವರ್ಗಾವಣೆಯಾಗಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ವರ್ಗಾವಣೆ ಮಾಡಲಾಗಿದ್ದು, ಯಾವ ಅಧಿಕಾರಿಯನ್ನು ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಪಟ್ಟಿ ಇಲ್ಲಿದೆ.

IPL 2026: ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ ಗೆ ಶಿಫ್ಟ್ ಮಾಡಿದ್ಯಾಕೆ? ಡಿಕೆಶಿ ಹೇಳಿದ್ದಿಷ್ಟು

IPL 2026: ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ ಗೆ ಶಿಫ್ಟ್ ಮಾಡಿದ್ಯಾಕೆ? ಡಿಕೆಶಿ ಹೇಳಿದ್ದಿಷ್ಟು

2026ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL Season 2026) ಲೀಗ್ ಹಂತವು ಮುಕ್ತಾಯದ ಹಂತಕ್ಕೆ ತಲುಪಿದೆ. ಈಗ ಎಲ್ಲರೂ ಪ್ಲೇಆಫ್‌ಗಳು ಮತ್ತು ಫೈನಲ್‌ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಫೈನಲ್ ಪಂದ್ಯವನ್ನು ಸಾಮಾನ್ಯವಾಗಿ (RCB) ಹಾಲಿ ಚಾಂಪಿಯನ್‌ನ ತವರು ಮೈದಾನದಲ್ಲಿ ಆಡಲಾಗುತ್ತದೆ, ಅದರಂತೆ ಈ ಬಾರಿಯ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ (Bengaluru)  ಅಹಮದಾಬಾದ್ ಗೆ ಸ್ಥಳಾಂತರಿಸಲಾಗಿದೆ. ಆ ಮೂಲಕ ಬಿಸಿಸಿಐ ಆರ್‌ಸಿಬಿ ಸೇರಿ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಬಿಗ್‌ಶಾಕ್ ನೀಡಿದೆ.

7 ರಾಜ್ಯಗಳಿಂದ 22 ರಾಜ್ಯಗಳಿಗೆ ಅಧಿಕಾರ ವ್ಯಾಪಿಸಿದ್ಹೇಗೆ? 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರ

7 ರಾಜ್ಯಗಳಿಂದ 22 ರಾಜ್ಯಗಳಿಗೆ ಅಧಿಕಾರ ವ್ಯಾಪಿಸಿದ್ಹೇಗೆ? 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರ

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ (Five State Election) ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ. ಅಸ್ಸಾಂ (Assam), ಪುದುಚೇರಿಯಲ್ಲಿಯಲ್ಲೂ ಬಿಜೆಪಿ ತನ್ನ ಹಿಡಿತವನ್ನು ಉಳಿಸಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ (West Bengal) ಭರ್ಜರಿ ವಿಜಯ ಪತಾಕೆ ಹಾರಿಸಿದ್ದು, 15 ವರ್ಷಗಳ ದೀದಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇದರೊಂದಿಗೆ ಬಿಜೆಪಿ ತನ್ನ ಅಧಿಕಾರ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರದೊಂದಿಗೆ 7 ರಾಜ್ಯಗಳಿಂದ 22 ರಾಜ್ಯಗಳಿಗೆ ಅಧಿಕಾರ ವ್ಯಾಪಿಸಿಕೊಂಡಿದೆ.

ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪೋತ್ಸವ, ಅಮಿತ್‌ ಶಾ ಭಾಗಿ ಸಾಧ್ಯತೆ

ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪೋತ್ಸವ, ಅಮಿತ್‌ ಶಾ ಭಾಗಿ ಸಾಧ್ಯತೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆ, ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.

ಮತಗಳ ಮರುಎಣಿಕೆ ಬಗ್ಗೆ ಬಿಜೆಪಿ ಶಾಸಕ ಜೀವರಾಜ್ ಬಿಚ್ಚಿಟ್ಟ ರಹಸ್ಯ ಕೇಳಿ

ಮತಗಳ ಮರುಎಣಿಕೆ ಬಗ್ಗೆ ಬಿಜೆಪಿ ಶಾಸಕ ಜೀವರಾಜ್ ಬಿಚ್ಚಿಟ್ಟ ರಹಸ್ಯ ಕೇಳಿ

ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಮುಗಿದಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದರಿಂದ ಕೆರಳದ ಡಿಸಿಎ. ಡಿಕೆ ಶಿವಕುಮಾರ್, ಇಡೀ ದೇಶದಲ್ಲಿ ಇಂತಹ ಕ್ರಿಮಿನಲ್ ಎಲ್ಲೂ ನಡೆದಿಲ್ಲ. ತನಿಖೆ ನಡೆಸುತ್ತೇವೆ ಮತ್ತು ಕಾನೂನುಬದ್ಧವಾಗಿ ಹೋರಾಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಬಿಜೆಪಿಯ ಜೀವರಾಜ್ ಪ್ರತಿಕ್ರಿಯಿಸಿದ್ದು, 2023ರಲ್ಲಿ ಮತ ಎಣಿಕೆ ವೇಳೆ ಏನೇನಾಯ್ತು? ಕೋರ್ಟ್​​ ಗೆ ಮನವಿ ಮಾಡಿದ್ದೇನು ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಶಾಮನೂರ ಮನೆತನದ 3ನೇ‌ ಪೀಳಿಗೆ ವಿಧಾನಸಭೆಗೆ:ತಂದೆ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಸಮರ್ಥ ಶಾಸಕ

ಶಾಮನೂರ ಮನೆತನದ 3ನೇ‌ ಪೀಳಿಗೆ ವಿಧಾನಸಭೆಗೆ:ತಂದೆ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಸಮರ್ಥ ಶಾಸಕ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South Assembly By Poll Result) ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದು, ತಂದೆ ತಾಯಿ ಜೊತೆ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಈ ಮೂಲಕ ಅಜ್ಜ ಶಾಮನೂರು ಶಿವಶಂಕರಪ್ಪನವರ ಗೆಲುವಿನ ಹಾದಿಯನ್ನು ಮೊಮ್ಮಗ ಸಮರ್ಥ ಮುಂದುವರಿಸಿದ್ದು, ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದಂತಾಗಿದೆ.

ದಾವಣಗೆರೆ ದಕ್ಷಿಣ ಗೆಲುವಿನ ಕ್ರೆಡಿಟ್ ಯಾರಿಗೆ? ಸಲೀಂ ಅಹ್ಮದ್ ಹೇಳಿದ್ದಿಷ್ಟು

ದಾವಣಗೆರೆ ದಕ್ಷಿಣ ಗೆಲುವಿನ ಕ್ರೆಡಿಟ್ ಯಾರಿಗೆ? ಸಲೀಂ ಅಹ್ಮದ್ ಹೇಳಿದ್ದಿಷ್ಟು

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಟಿಕೆಟ್ ವಿಚಾರದಲ್ಲಿ ನಡೆದ ಮುಸುಕಿನ ಗುದ್ದಾಟದಿಂದ ಕಾಂಗ್ರೆಸ್​​ ಲೀಡ್ ಕಡಿಮೆಯಾಗಿದೆ, ಯಾಕಂದ್ರೆ, ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಮುಸ್ಲಿಮರು ಎಸ್​ಡಿಪಿಐಗೆ ಬೆಂಬಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮತ ಬ್ಯಾಂಕ್​​​ ಗೆ ಡಿಮ್ಯಾಜ್ ಆಗಿದೆ. ಸಮರ್ಥ್ ಗೆಲುವು ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಬಣಕ್ಕೆ ಪ್ಲಸ್ ಪಾಯಿಂಟ್ ಅದರೆ ಸಚಿವ ಜಮೀರ್‌ ಅಹ್ಮದ್ ಖಾನ್ ಅವರಿಗೆ ಇದು ಹಿನ್ನಡೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ. ಇನ್ನು ಬಗ್ಗೆ ಸ್ವತಃ ಸಲೀಂ ಅಹ್ಮದ್ ಮಾತನಾಡಿದ್ದು, ಏನು ಹೇಳಿದ್ದಾರೆ ಕೇಳಿ.

ಸಮರ್ಥ್ ಶಾಮನೂರು ಜಸ್ಟ್‌ ಪಾಸ್: ಕಾಂಗ್ರೆಸ್​​ಗೆ ಶಾಕ್ ಕೊಟ್ಟ ದಾವಣಗೆರೆ ದಕ್ಷಿಣ ರಿಸಲ್ಟ್

ಸಮರ್ಥ್ ಶಾಮನೂರು ಜಸ್ಟ್‌ ಪಾಸ್: ಕಾಂಗ್ರೆಸ್​​ಗೆ ಶಾಕ್ ಕೊಟ್ಟ ದಾವಣಗೆರೆ ದಕ್ಷಿಣ ರಿಸಲ್ಟ್

ಕರ್ನಾಟಕ ಉಪ ಚುನಾವಣೆಯ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡುವೆ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಸಮರ್ಥ್ ಶಾಮನೂರು 5 ಸಾವಿರ ಮತಗಳ ಅಂತರದಲ್ಲಿ ಜಯಶೀಲರಾಗಿದ್ದಾರೆ. ಇದರೊಂದಿಗೆ ಶಾಮನೂರ ಮನೆತನದ 3ನೇ‌ ಪೀಳಿಗೆ ವಿಧಾನಸಭೆಗೆ ಪ್ರವೇಶಿಸಿದೆ. ಆದ್ರೆ, ದಾವಣಗೆರೆ ಫಲಿತಾಂಶ ಕಾಂಗ್ರೆಸ್ ಕೊಂಚ ಆತಂಕ ತಂದಿದೆ.

PM Modi Speech Live ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಗೆದ್ದ ಬಿಜೆಪಿ, ಮೋದಿ ಭಾಷಣದ ನೇರಪ್ರಸಾರ

PM Modi Speech Live ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಗೆದ್ದ ಬಿಜೆಪಿ, ಮೋದಿ ಭಾಷಣದ ನೇರಪ್ರಸಾರ

ಪ್ರಧಾನಿ ಮೋದಿ ಮಾತು ನೇರಪ್ರಸಾರ: ಪಂಚ ರಾಜ್ಯ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಬಹುತಮದತ್ತ ಪಡೆದುಕೊಂಡಿದೆ. ಇನ್ನು ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಭರ್ಜರಿ ಗೆಲುವಿನತ್ತ ಸಾಗುತ್ತಿದ್ದರೆ, ಕೇರಳದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಮುಖ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಬಹುಮತ ಪಡೆದಕೊಂಡಿದ್ದು, ಇದರೊಂದಿಗೆ 15 ವರ್ಷಗಳ ಕಾಲ ಮಮತಾ ಬ್ಯಾನರ್ಜಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇನ್ನು ಈ ಅಭೂತ ಪೂರ್ವ ಗೆಲುವನ್ನು ಕಾರ್ಯಕರ್ತರೊಂದಿಗೆ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಬಿಜೆಪಿ ಕಚೇರಿಎ ಆಗಮಿಸಿದ್ದು, ಇದೇ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದು, ಏನೆಲ್ಲಾ ಹೇಳುತ್ತಿದ್ದಾರೆ ಎನ್ನುವ ನೇರಪ್ರಸಾರ ಇಲ್ಲಿದೆ ನೋಡಿ.

ಆಪ್ತನ ಪುತ್ರನನ್ನ ಗೆಲ್ಲಿಸಿಕೊಂಡ ಸಿಎಂ, ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣಗಳು

ಆಪ್ತನ ಪುತ್ರನನ್ನ ಗೆಲ್ಲಿಸಿಕೊಂಡ ಸಿಎಂ, ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣಗಳು

ಜಿದ್ದಾಜಿದ್ದಿಯಿಂದ ಕೂಡಿದ್ದ ಬಾಗಲಕೋಟೆ ಉಪಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಗೆದ್ದು ಬೀಗಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಹೆಚ್​ ವೈ ಮೇಟಿ ಕಾಂಗ್ರೆಸ್​​ನಿಂದ ಗೆದ್ದಿದ್ದರು. ಆದ್ರೆ, ಹೆಚ್​​ ವೈ ಮೇಟಿ ನಿಧನದಿಂದ ಎದುರಾದ ಬೈ ಎಲೆಕ್ಷನ್​​ ನಲ್ಲೂ ಕಾಂಗ್ರೆಸ್​​ನಿಂದ ಸ್ಪರ್ಧಿಸಿದ್ದ ಪುತ್ರ ಉಮೇಶ್ ಮೇಟಿ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದ್ದಾರೆ. ಹಾಗಾದ್ರೆ, ಆಡಳಿತ ವಿರೋಧ ಅಲೆಯ ಮಧ್ಯೆಯೂ ಕಾಂಗ್ರೆಸ್ ಗೆಲುವಿಗೆ ಕಾರಣಗಳೇನು ಎನ್ನುವ ವಿವರ ಇಲ್ಲಿದೆ.

Tamil Nadu Election Result: ತಮಿಳುನಾಡಲ್ಲಿ ದಳಪತಿ ಕೀರ್ತಿ ಪತಾಕೆ, ಕಾಂಗ್ರೆಸ್​​​ಗೆ ಬಿಗ್ ಆಫರ್

Tamil Nadu Election Result: ತಮಿಳುನಾಡಲ್ಲಿ ದಳಪತಿ ಕೀರ್ತಿ ಪತಾಕೆ, ಕಾಂಗ್ರೆಸ್​​​ಗೆ ಬಿಗ್ ಆಫರ್

ತಮಿಳುನಾಡು  ರಾಜಕೀಯದಲ್ಲಿ (Tamilnadu Politics) ದಳಪತಿ ಸಂಚಲನ ಮೂಡಿಸಿದ್ದಾರೆ. ದ್ರಾವಿಡ ಪಕ್ಷಗಳ ದಶಕಗಳ ಪ್ರಾಬಲ್ಯವನ್ನು ಮುರಿದ ದಳಪತಿ ವಿಜಯ್ (Vijay) ನೇತೃತ್ವದ ತಮಿಳಗಾ ವೆಟ್ರಿ ಕಲಗಂ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ (Election) ಭರ್ಜರಿ ಸಾಧನೆ ಮಾಡಿದೆ. ಇದರೊಂದಗೆ ತಮಿಳುನಾಡಿನಲ್ಲಿ ದಶಕಗಳಿಂದ ನಡೆಯುತ್ತಿರುವ ದ್ರಾವಿಡ ರಾಜಕೀಯದ ಲೆಕ್ಕಾಚಾರವನ್ನೇ ವಿಜಯ್ ಉಲ್ಟಾ ಮಾಡಿದ್ದಾರೆ. ಇನ್ನು ಟಿವಿಕೆ ಗಮನಾರ್ಹ ಸಾಧನೆ ಬಗ್ಗೆ ವಿಜಯ್ ತಂದೆ ಎಸ್​.ಎ.ಚಂದ್ರಶೇಖರ್ ಫುಲ್ ಖುಷ್ ಆಗಿದ್ದು, ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್​ಗೆ ಆಫರ್ ನೀಡಿದ್ದಾರೆ.

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ