AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಬಿ. ಜವಳಗೇರಾ

ರಮೇಶ್ ಬಿ. ಜವಳಗೇರಾ

Senior Sub Editor - TV9 Kannada

Ramesh.bheemanna@tv9.com

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow On:
PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದರೊಂದಿಗೆ ಪ್ರಧಾನಿ ಮೋದಿಯವರು ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುರುವುದು ವಿಶೇಷವಾಗಿದೆ. ಇನ್ನು ಈ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ ಮೋದಿ ಮಾತನಾಡಿ, ಭಾರತದ ಆರ್ಥಿಕತೆ, ಭಾರತದ ಸಾಧನೆಗಳ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು.

ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ: ಬರುಣ್ ದಾಸ್

ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ: ಬರುಣ್ ದಾಸ್

ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇನ್ನು  ಟಿವಿ9 ನೆಟ್ವರ್ಕ್ ಸಿಇಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.  ಇದರೊಂದಿಗೆ ಪ್ರಧಾನಿ ಮೋದಿ ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುರುವುದು ವಿಶೇಷವಾಗಿದೆ.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್, ಸಿಸಿಟಿವಿ ದೃಶ್ಯದಲ್ಲಿ ಸೆರೆ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್, ಸಿಸಿಟಿವಿ ದೃಶ್ಯದಲ್ಲಿ ಸೆರೆ

ಇದೇ ಮಾರ್ಚ್ 21ರ ಮಧ್ಯರಾತ್ರಿ 3ರ ಸುಮಾರಿಗೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿಬಂದಿತ್ತು. ಬಳಿಕ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿದಾಗ ಕಾರು ಡ್ರಿಫ್ಟಿಂಗ್‌ ಮಾಡಿರುವುದು ರಿಕ್ಕಿ ರೈ ಎನ್ನುವುದು ಪತ್ತೆಯಾಗಿದೆ. ಹೀಗಾಗಿ ರಿಕ್ಕಿ ರೈ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ಜಾರಿ ಮಾಡಿದ್ದಾರೆ.

ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ

ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ

ಗಲ್ಫ್ ದೇಶಗಳ ಯುದ್ಧದ ಟೆನ್ಷನ್ ನಡುವೆ ಚಿನ್ನ (Gold) ಮತ್ತು ಬೆಳ್ಳಿ (Silver) ರೇಟ್ ದಿಢೀರ್ ಅಂತ ಪಾತಾಳಕ್ಕೆ ಕುಸಿದಿದೆ. ಮದುವೆ ಸೀಸನ್ (Wedding Season) ಹಾಗೂ ಸಾಲು ಸಾಲು ಹಬ್ಬಗಳ ಹೊತ್ತಲ್ಲೇ ಈ ಭಾರಿ ಬೆಲೆ ಇಳಿಕೆ (Price Drop) ಆಭರಣ ಪ್ರಿಯರಿಗೆ ಅಕ್ಷರಶಃ ಹಬ್ಬದ ವಾತಾವರಣ ಸೃಷ್ಟಿಸಿದೆ. ಇನ್ನು ಈ ಚಿನ್ನ ಬೆಳ್ಳಿ ಏರಿಳಿತ ಬಗ್ಗೆ ಆರ್ಥಿಕ ರುದ್ರಮೂರ್ತಿ ಅವರು ಮಾತನಾಡಿದ್ದಾರೆ. ಅಲ್ಲದೇ ಚಿನ್ನ-ಬೆಳ್ಳಿ ಮೇಲೆ ಹೂಡಿಕೆ ಮಾಡುವವರಿಗೂ ಕೆಲ ಸಲಹೆ ಸೂಚನೆಗಳನ್ನು ಸಹ ನೀಡಿದ್ದಾರೆ.

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ಹೀಗಾಗಿ ಹಲವರು ಚಿನ್ನ ಹಾಗೂ ಬೆಳ್ಳಿ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಹೀಗಾಗಿ ಹಲವರು ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಚಿನ್ನ, ಬೆಳ್ಳೆ ದರ ಇನ್ನೂ ಏರಿಕೆಯಾಗುತ್ತೆ ಎಂದು ಅನೇಕ ಜನ ಸಾಲ ಮಾಡಿ ಹೂಡಿಕೆ ಮಾಡಲು ಮುಗಿಬಿದ್ದಿದ್ದಾರೆ. ಆದ್ರೆ, ಮತ್ತೊಂದೆಡೆ ಚಿನ್ನ ಬೆಳ್ಳಿ ಇಳಿಕೆಯತ್ತ ಸಾಗಿದೆ. ಇನ್ನು ಚಿನ್ನ ಬೆಳ್ಳಿ ಹೂಡಿಕೆ ಮಾಡುವವರಿಗೆ ಹೂಡಿಕೆ ತಜ್ಞ ರುದ್ರಮೂರ್ತಿ ಅವರು ಮಹತ್ವದ ಸಲಹೆ ನೀಡಿದ್ದಾರೆ.

ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ

ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 22)  ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಸಿದರು. ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದು, ಸಚಿವರು, ಕಾರ್ಯದರ್ಶಿಗಳ ಸಮಿತಿ ರಚನೆಗೆ ಮೋದಿ ಸೂಚನೆ ನೀಡಿದ್ದಾರೆ. ಅಲ್ಲದೇ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ನೀಡಿದ್ದಾರೆ. ಹಾಗೇ ಮುಂಗಾರು ಹಂಗಾಮಿನ ರಸಗೊಬ್ಬರದ ಲಭ್ಯತೆ ಬಗ್ಗೆ ಪ್ರಧಾನಿ ಚರ್ಚೆ ಮಾಡಿದ್ದು, ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ತೈಲ, ಇಂಧನ ಹಾಗೂ ವಿದ್ಯುತ್ ಸುರಕ್ಷತೆಯ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸೂಚಿಸಿದ್ದಾರೆ.

ದುಬೈನಿಂದ ಆಫ್ರಿಕಾವರೆಗೆ: ನಟಿ ರನ್ಯಾ ರಾವ್  ಡೀಲಿಂಗ್ ಬಗ್ಗೆ ಆಘಾತಕಾರಿ ಮಾಹಿತಿ ಬಯಲಿಗೆ

ದುಬೈನಿಂದ ಆಫ್ರಿಕಾವರೆಗೆ: ನಟಿ ರನ್ಯಾ ರಾವ್ ಡೀಲಿಂಗ್ ಬಗ್ಗೆ ಆಘಾತಕಾರಿ ಮಾಹಿತಿ ಬಯಲಿಗೆ

ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಅಂಡ್ ಟೀಂ ನಡೆಸುತ್ತಿದ್ದ ಅಂತಾರಾಷ್ಟ್ರೀಯ ಚಿನ್ನದ ಸ್ಮಗ್ಲಿಂಗ್ ದಂಧೆ ಬಗ್ಗೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕೇವಲ ಒಂದು ವರ್ಷದಲ್ಲಿ ಬರೋಬ್ಬರಿ 102 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸಿರುವ ನಟಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದು, ಸ್ಫೋಟಕ ಅಂಶ ಬಯಲಾಗಿದೆ.

ಯುಗಾದಿ, ರಂಜಾನ್ ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ  ಫುಲ್ ಟ್ರಾಫಿಕ್

ಯುಗಾದಿ, ರಂಜಾನ್ ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್

ಯುಗಾದಿ (Ugadi) ಹಾಗೂ ರಂಜಾನ್ (Ramadan) ಹಬ್ಬಕ್ಕೆ ಸಾಲುಸಾಲು ರಜೆ ಇದ್ದ ಹಿನ್ನೆಲೆ ಊರಿಗೆ ಹೋಗಿದ್ದ ಜನ ಇದೀಗ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಈ ಪರಿಣಾಮ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಫುಲ್ ಟ್ರಾಫಿಕ್ (Traffic) ಜಾಮ್ ಆಗಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರು ಹಾಗೂ ಟ್ರಿಪ್ ಹೋಗಿದ್ದವುರ ಇದೀಗ ಬೆಂಗಳೂರಿಗ ವಾಪಸ್ ಆಗುತ್ತಿದ್ದು, ಬೆಂಗಳೂರು ಎಂಟ್ರಿ ಕೊಡುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಹೆದ್ದಾರಿಯಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದು, ಆಗಾಗ ಅಲ್ಪ ಸ್ವಲ್ಪ ಮೂವ್ ಆಗುತ್ತಿವೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು

ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (Prajwal Revanna Pend rive Case) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಹಾಸನದ ಸಿವಿಲ್‌ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ ಪುಟಗಳಿದ್ದು, ಬಿಜೆಪಿ ಮುಖಂಡ ದೇವರಾಜೇಗೌಡ ಸೇರಿ 39 ಮಂದಿಯ ವಿರುದ್ಧ ಆರೋಪ ದೃಢಪಡಿಸಿ ಸಾಕ್ಷಿ ಒದಗಿಸಲಾಗಿದೆ. ಇನ್ನು ಎಸ್​​ಐಟಿ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.

ದಾವಣಗೆರೆ ಬೈ ಎಲೆಕ್ಷನ್: ಬಿಎಸ್​​ವೈ ಬಣಕ್ಕೆ ತೀವ್ರ ಮುಖಭಂಗ, ಮೇಲುಗೈ ಸಾಧಿಸಿದ ಮಾಜಿ ಎಂಪಿ

ದಾವಣಗೆರೆ ಬೈ ಎಲೆಕ್ಷನ್: ಬಿಎಸ್​​ವೈ ಬಣಕ್ಕೆ ತೀವ್ರ ಮುಖಭಂಗ, ಮೇಲುಗೈ ಸಾಧಿಸಿದ ಮಾಜಿ ಎಂಪಿ

ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (By Elections) ಯುಗಾದಿ ಹಬ್ಬದಂದೇ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆ ದಕ್ಷಿಣಕ್ಕೆ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಣ ತೀವ್ರ ಮುಖಭಂಗವಾಗಿದೆ, ಇನ್ನು ಬಿಎಸ್​​ವೈ ಕುಟುಂಬದ ವಿರುದ್ಧವೇ ಸಿಡಿದೆದ್ದಿರುವ ಮಾಜಿ ಸಂಸದ ಮೇಲುಗೈ ಸಾಧಿಸಿದ್ದಾರೆ.

ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ  ಬೃಹತ್ ನೇಮ್ ಬೋರ್ಡ್ ಪಿಲ್ಲರ್

ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬೇಸಿಗೆ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆ (ಮಾರ್ಚ್ 17) ಬೆಂಗಳೂರಿನ ಈ ವರ್ಷದ ಮಾಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮುಂದುವರೆದಿದೆ. ಸಂಜೆಯಾಗುತ್ತಿದ್ದಂತೆಯೇ ಮಳೆ ಶುರುವಾಗಿದ್ದು, ಭಾರೀ ಬಿರುಗಾಳಿ ಮಳೆಗೆ ನೆಲಮಂಗಲ ನಗರದಲ್ಲಿ ನೇಮ್ ಬೋರ್ಡ್ ಪಿಲ್ಲರ್ ಧರೆಗುರುಳಿದಿದೆ. ನೆಲಮಂಗಲದ ಬಸವನಹಳ್ಳಿ ಕ್ರಾಸ್ ಬಳಿ ನಗರಸಭೆಯಿಂದ ನಿರ್ಮಾಣ ಮಾಡಿದ್ದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್

ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ 'ಕುಟುಂಬ ರಾಜಕಾರಣ'ದ ಬಿಸಿ ತಟ್ಟಿದೆ. ಮಾಜಿ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದಲ್ಲಿ ಟಿಕೆಟ್‌ಗಾಗಿ ಭಿನ್ನಮತ ಸ್ಪೋಟ ಗೊಂಡಿದ್ದು, ಕಿರಿಯ ಪುತ್ರಿ ಮಹಾದೇವಿ ಮೇಟಿ ಬಂಡಾಯ ಬಾವುಟ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸ್ವತಃ ಸಿಎಂ ಸಿದ್ದರಾಮಯ್ಯ ಮಧ್ಯೆ ಪ್ರವೇಶಿಸಿ ಮೇಟಿ ಕುಟುಂಬದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.

ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ