AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಬಿ. ಜವಳಗೇರಾ

ರಮೇಶ್ ಬಿ. ಜವಳಗೇರಾ

Senior Sub Editor - TV9 Kannada

Ramesh.bheemanna@tv9.com

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow On:
ಮಳೆಯಾರ್ಭಟ:  ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಳೆಯಾರ್ಭಟ: ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಜೂನ್​ ಆರಂಭದಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ವರುಣ ಇದೀಗ ಸೈಲೆಂಟ್ ಆಗಿದ್ದು, ಬಿತ್ತನೆ ಮಾಡಿದ ರೈತರು ಕಂಗಾಲಾಗಿದ್ದಾರೆ. ಮತ್ತೊಂದೆಡೆ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಹೀಗಾಗಿ ಕೆಲ ಜಿಲ್ಲೆಗಳಲ್ಲಿ ನಾಳೆ ಅಂದರೆ ಜುಲೈ 17ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗಾದ್ರೆ, ಯಾವೆಲ್ಲಾ ಜಿಲ್ಲೆಗಳಲ್ಲಿ ಗುರುವಾರ ರಜೆ ನೀಡ;ಆಗಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ: ಸಂಚಲನ ಸೃಷ್ಟಿಸಿದ ಯತ್ನಾಳ್ ಹೆಸರಿನ ಪೋಸ್ಟ್

ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ: ಸಂಚಲನ ಸೃಷ್ಟಿಸಿದ ಯತ್ನಾಳ್ ಹೆಸರಿನ ಪೋಸ್ಟ್

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲರ ಮ್ಯಾರಥಾನ್ ಮೀಟಿಂಗ್ ಮುಂದುವರೆದಿದೆ. ನಿನ್ನೆಯಿಂದ ಸುರ್ಜೇವಾಲ ಸರದಿಯಲ್ಲಿ ಸಚಿವರ ಜೊತೆ ಒನ್ ಟು ಒನ್ ಸಭೆ ಮಾಡುತ್ತಿದ್ದಾರೆ. ಇಂದೂ ಸಹ ಕೂಡ ಪ್ರಮುಖ ಮಂತ್ರಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಲ್ಲಿಗೆ ನಿಂತುಕೊಂಡಿದೆ. ಆದ್ರೆ, ಒಳಗೊಳಿಗೆ ಮಹತ್ವದ ಚಟುವಟಿಕೆಗಳು ನಡೆದಿವೆ. ಇದರ ನಡುವೆ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಹೆಸರಿನ ಫೇಸ್​​ಬುಕ್ ಪೋಸ್ಟ್ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ: ಈ ಬಾರಿ ಚೆನ್ನಮ್ಮ, ರಾಯಣ್ಣ ದರ್ಶನ

ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ: ಈ ಬಾರಿ ಚೆನ್ನಮ್ಮ, ರಾಯಣ್ಣ ದರ್ಶನ

Lalbagh Flower Show 2025: ಬೆಂಗಳೂರಿನ ಸಸ್ಯಕಾಶಿ ಲಾಲಬಾಗ್​ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಷಯವಸ್ತು ಏನು? ಫಲಪುಷ್ಪ ಪ್ರದರ್ಶನ ಯಾವಾಗಿನಿಂದ ಆರಂಭ? ಎಷ್ಟು ದಿನ ನಡೆಯುತ್ತದೆ? ಟಿಕೆಟ್​ ದರ ಎಲ್ಲ ಮಾಹಿತಿ ಇಲ್ಲಿದೆ.

ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್

ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್

ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಹೆಚ್ಚು ವಹಿವಾಟು ನಡೆಸಿದ್ದ ಬೇಕರಿ, ಕಾಂಡಿಮೆಂಟ್ಸ್​ ಮತ್ತು ಇತರ ಅಂಗಡಿಗಳಿಗೆ ನೋಟಿಸ್ ನೀಡಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಸಂಬಂಧ ಜುಲೈ 25ರಂದು ಕಾಂಡಿಮೆಂಟ್ಸ್, ಬೇಕರಿ ಮಾಲೀಕರು ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಜುಲೈ 23ರಂದು ಹಾಲು ಮಾರಾಟ, ಜುಲೈ 24ರಂದು ಗುಟ್ಕಾ ಸಿಗರೇಟ್ ಹಾಗೂ ಜು. 25ರಂದು ಕಾಂಡಿಮೆಂಟ್ಸ್, ಬೇಕರಿ ಹಾಗೂ ಸಣ್ಣ ಪುಟ್ಟ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.

ದೇವನಹಳ್ಳಿ ಭೂಸ್ವಾಧೀನ ಅಧಿಸೂಚನೆ ರದ್ದು, 1,777 ಎಕ್ರೆ ಜಮೀನಿಗಾಗಿ 1198 ದಿನ ನಡೆದ ರೈತರ ಹೋರಾಟಕ್ಕೆ ಜಯ

ದೇವನಹಳ್ಳಿ ಭೂಸ್ವಾಧೀನ ಅಧಿಸೂಚನೆ ರದ್ದು, 1,777 ಎಕ್ರೆ ಜಮೀನಿಗಾಗಿ 1198 ದಿನ ನಡೆದ ರೈತರ ಹೋರಾಟಕ್ಕೆ ಜಯ

3 ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ವಿವಾದ ಕೊನೆಗೂ ಅಂತ್ಯವಾಗಿದೆ. 1,777 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್‌ಅನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಇದರೊಂದಿಗೆ ರೈತರ ಬೃಹತ್ ಹೋರಾಟಕ್ಕೆ ಜಯಸಿಕ್ಕಿದ್ದು, ರೈತರು ಫುಲ್ ಖುಷ್ ಆಗಿದ್ದಾರೆ. ಹಾಗಾದ್ರೆ, ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಏನೆಲ್ಲಾ ತೀರ್ಮಾನಕೈಗೊಳ್ಳಲಾಯ್ತು ಎನ್ನುವ ವಿವರ ಇಲ್ಲಿದೆ.

ಸಿದ್ದರಾಮಯ್ಯಗೆ ಹೈಕಮಾಂಡ್ ಮಹತ್ವದ ಹುದ್ದೆ: ರಾಷ್ಟ್ರ ರಾಜಕಾರಣ, ಅಂತೆ-ಕಂತೆಗಳಿಗೆ ತೆರೆ ಎಳೆದ ಸಿಎಂ

ಸಿದ್ದರಾಮಯ್ಯಗೆ ಹೈಕಮಾಂಡ್ ಮಹತ್ವದ ಹುದ್ದೆ: ರಾಷ್ಟ್ರ ರಾಜಕಾರಣ, ಅಂತೆ-ಕಂತೆಗಳಿಗೆ ತೆರೆ ಎಳೆದ ಸಿಎಂ

ಸಿದ್ದರಾಮಯ್ಯನವರಿಗೆ ಗೊತ್ತಿಲ್ಲದಂತೆ ಅವರನ್ನು ಎಐಸಿಸಿ ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ನಾಯಕತ್ಬ ಬದಲಾವಣೆ ನಡುವೆಯೇ ಸಿದ್ದರಾಮಯ್ಯನವರಿಗೆ ಮಹತ್ವದ ಹುದ್ದೆ ನೀಡಿ ರಾಷ್ಟ್ರ ರಾಜಕಾರಣಕ್ಕೆ ಕರೆದುಕೊಳ್ಳಲಾಗುತ್ತಿದೆ ಎನ್ನುವ ಹೊಸದೊಂದು ಚರ್ಚೆ ಹುಟ್ಟುಹಾಕಿತ್ತು. ಆದ್ರೆ, ಇದೀಗ ಸಿಎಂ ಕಚೇರಿ ಮಾಧ್ಯಮ ಪ್ರಕರಣ ಹೊರಡಿಸಿದ್ದು, ಎಲ್ಲಾ ಗೊಂದಲ, ಅಂತೆ-ಕಂತೆಗಳಿಗೆ ತೆರೆ ಎಳೆದಿದೆ.

ಹೇಳದೇ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿದ ಎಐಸಿಸಿ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಹೇಳದೇ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿದ ಎಐಸಿಸಿ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ (AICC OBC Advisory Council) ಅಧ್ಯಕ್ಷರಾಗಿ ನೇಮಕ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.ಆದ್ರೆ,‌ ಎಐಸಿಸಿ ಒಬಿಸಿ ಸಲಹಾ ಮಂಡಳಿಗೆ ತಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಸಿದ್ದರಾಮಯ್ಯನವರಿಗೆ ಗೊತ್ತಿಲ್ಲ ಎನ್ನುವುದು ಅಚ್ಚರಿಕೆ ಕಾರಣವಾಗಿದೆ.

ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ: ಇದು ಸೆಪ್ಟೆಂಬರ್ ಕ್ರಾಂತಿ ಮುನ್ನುಡಿ ನಾ?

ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ: ಇದು ಸೆಪ್ಟೆಂಬರ್ ಕ್ರಾಂತಿ ಮುನ್ನುಡಿ ನಾ?

ಒಂದೆಡೆ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ʻಸೆಪ್ಟೆಂಬರ್ ಕ್ರಾಂತಿʼಯ ಬಿರುಗಾಳಿ ಜೋರಾಗಿ ಬೀಸುತ್ತಿದೆ. ಇನ್ನೊಂದೆಡೆ ನಾಯಕತ್ವ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಮೊನ್ನೇ ಅಷ್ಟೆ ಅಂತೆ-ಕಂತೆಗಳಿಗೆ ತೆರೆಬಿದ್ದಿದ್ದ ನಾಯಕತ್ವ ಬದಲಾವಣೆಗೆ ಮತ್ತೆ ಇದೀಗ ರೆಕ್ಕೆಪುಕ್ಕಗಳು ಬಂದಿವೆ. ಇದಕ್ಕೆ ಕಾರಣ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಮಾಡಿರುವುದು. ಹೌದು..ಸಿದ್ದರಾಮಯ್ಯನವರನ್ನ ಏಕಾಏಕಿ ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: FIR ದಾಖಲಾಗುತ್ತಿದ್ದಂತೆಯೇ ಸ್ಪಷ್ಟನೆ ಕೊಟ್ಟ ರವಿಕುಮಾರ್

ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: FIR ದಾಖಲಾಗುತ್ತಿದ್ದಂತೆಯೇ ಸ್ಪಷ್ಟನೆ ಕೊಟ್ಟ ರವಿಕುಮಾರ್

ಮಾತು ಆಡಿದ್ರೆ ಹೋಯ್ತು, ಮುತ್ತು ಹೊಡೆದ್ರೆ ಹೋಯ್ತು ಎನ್ನುವಂತೆ ಬಿಜೆಪಿ ಎಂಎಲ್​ ಸಿ ರವಿಕುಮಾರ್‌ ವಿರುದ್ಧ ಮತ್ತೆ ಅಧಿಕಾರಿಯ ವಿರುದ್ಧ ನಾಲಗೆ ಹರಬಿಟ್ಟ ಆರೋಪ ಕೇಳಿಬಂದಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ರವಿಕುಮಾರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪರಿಷತ್ ಸಭಾಪತಿಗೆ ಕಾಂಗ್ರೆಸ್ ದೂರು ನೀಡಿದೆ. ಈ ವಿಚಾರ ಭಾರೀ ಚರ್ಚೆಗಾಗುತ್ತಿದ್ದಂತೆಯೇ ಇದೀಗ ಸ್ವತಃ ರವಿಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರಿನಲ್ಲಿ ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ

ಎಕ್ಸ್ ಟ್ರಾ ಕಾಫಿ ಕಪ್ ಕೊಡದಿದ್ದಕ್ಕೆ ಹೋಟೆಲ್‌ ಸಿಬ್ಬಂದಿಗೆ ನಾಲ್ಕೈದು ಜನ ಸೇರಿಕೊಂಡು ಹಿಗ್ಗಾಮುಗ್ಗಾ ಹಲ್ಲೆ ನಡೆಸದ್ದಾರೆ. ಈ ಘಟನೆ ನಿನ್ನೆ (ಜುಲೈ 02) ಬೆಂಗಳೂರಿನ ಶೇಷಾದ್ರಿಪುರಂನ (Sheshadripuram )ನಮ್ಮ ಫಿಲ್ಟರ್ ಕಾಫಿ ಶಾಪ್‌ನಲ್ಲಿ ನಡೆದಿದೆ. ಕಾಫಿ ಶಾಪ್‌ಗೆ ಬಂದಿದ್ದ ನಾಲ್ವರು ಕಾಫಿಯನ್ನು ಕೊಂಡು ಮತ್ತೊಂದು ಕಪ್‌ ಕೇಳಿದ್ದಾರೆ. ಈ ವೇಳೆ, ಹೋಟೆಲ್‌ ಸಿಬ್ಬಂದಿ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಕೆರಳಿದ ನಾಲ್ವರು, ಹೋಟೆಲ್‌ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ ಮನಬಂದಂತೆ ಥಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು

ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದೆ. ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣದ ಬೆನ್ನಲ್ಲೇ ಇದೀಗ ಬೆಂಗಳೂರು ಗ್ರಮಾಂತರ ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದ್ದು, ಇದಕ್ಕೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆಯಾಗಲಿದೆ. ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರು ಬದಲಾವಣೆಗೂ ಸಂಪುಟ ಒಪ್ಪಿಗೆ ಸೂಚಿಸಿದೆ.

ಡಿಕೆಶಿ, ಸುರ್ಜೆವಾಲಾ ಖಡಕ್ ಸ್ಪಷ್ಟನೆ: ನಾಯಕತ್ವ ಬದಲಾವಣೆ ಅಂತೆ-ಕಂತೆಗಳಿಗೆ ಫುಲ್ ಸ್ಟಾಪ್

ಡಿಕೆಶಿ, ಸುರ್ಜೆವಾಲಾ ಖಡಕ್ ಸ್ಪಷ್ಟನೆ: ನಾಯಕತ್ವ ಬದಲಾವಣೆ ಅಂತೆ-ಕಂತೆಗಳಿಗೆ ಫುಲ್ ಸ್ಟಾಪ್

ಆಡಳಿತರೂಢ ಕಾಂಗ್ರೆಸ್​​​​ನಲ್ಲಿ ಭುಗಿಲೆದ್ದಿರೋ ಅಸಮಾಧಾನಕ್ಕೆ ಮದ್ದರೆಯಲು ರಾಜ್ಯ ಉಸ್ತುವಾರಿ ಸುರ್ಜೇವಾಲ ಎಂಟ್ರಿಕೊಟ್ಟಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶಾಸಕರೊಂದಿಗೆ ಒನ್ ಟು ಒನ್ ಸಭೆ ಮಾಡ್ತಿದ್ದಾರೆ. ನಿನ್ನೆ 7 ಶಾಸಕ ಜೊತೆ ಮಾತುಕತೆ ನಡೆಸಿದ ಸುರ್ಜೇವಾಲ, ಇವತ್ತು ಕೂಡ ಶಾಸಕರ ಜೊತೆ ಒನ್ ಟು ಒನ್ ಮಾತುಕತೆ ನಡೆಸಿದರು. ಇದೇ ವೇಳೆ ನಾಯಕತ್ವ ಬದಲಾವಣೆ ಉದ್ಭವಿಸಿದ್ದ ಅಂತೆ-ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಕಾರು ಗುದ್ದಿಸಿ ಸಹೋದರನ ಕುಟುಂಬದವರ ಹತ್ಯೆಗೆ ಯತ್ನಿಸಿದ ವ್ಯಕ್ತಿ
ಕಾರು ಗುದ್ದಿಸಿ ಸಹೋದರನ ಕುಟುಂಬದವರ ಹತ್ಯೆಗೆ ಯತ್ನಿಸಿದ ವ್ಯಕ್ತಿ
ಬಾಲಕಿ ಮೇಲೆ ಶ್ವಾನಗಳ ಡೆಡ್ಲಿ ಅಟ್ಯಾಕ್​​: ಎದೆ ಝಲ್‌ ಎನ್ನುವ ದೃಶ್ಯ ಸೆರೆ
ಬಾಲಕಿ ಮೇಲೆ ಶ್ವಾನಗಳ ಡೆಡ್ಲಿ ಅಟ್ಯಾಕ್​​: ಎದೆ ಝಲ್‌ ಎನ್ನುವ ದೃಶ್ಯ ಸೆರೆ
Daily Devotional: ದಕ್ಷಿಣಾಯನದ ಮಹತ್ವ ಹಾಗೂ ಇದರ ಫಲ ತಿಳಿಯಿರಿ
Daily Devotional: ದಕ್ಷಿಣಾಯನದ ಮಹತ್ವ ಹಾಗೂ ಇದರ ಫಲ ತಿಳಿಯಿರಿ
ಸರ್ಕಾರಿ ಉದ್ಯೋಗಿಗಳಿಗೆ ಮೇಲಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು
ಸರ್ಕಾರಿ ಉದ್ಯೋಗಿಗಳಿಗೆ ಮೇಲಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್