AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಬಿ. ಜವಳಗೇರಾ

ರಮೇಶ್ ಬಿ. ಜವಳಗೇರಾ

Senior Sub Editor - TV9 Kannada

Ramesh.bheemanna@tv9.com

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow On:
ಅಡ್ಡ ಮತದಾನದ ಭೀತಿ: ರೆಸಾರ್ಟ್​​​ನಲ್ಲಿ ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ

ಅಡ್ಡ ಮತದಾನದ ಭೀತಿ: ರೆಸಾರ್ಟ್​​​ನಲ್ಲಿ ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ

7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಗೋವಿಂದ ಏರ್ಪಟ್ಟಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅಡ್ಡ ಮತದಾನ ಆಗಬಾರದು ಹಾಗೂ ಮತ ಅಸಿಂಧುಗೊಳ್ಳದಂತೆ ಕಾಂಗ್ರೆಸ್ ಎಚ್ಚರಿಕೆ ವಹಿಸಿದ್ದು, ಈ ಸಂಬಂಧ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ಅಣುಕು ಮತದಾನ ಪ್ರಕ್ರಿಯೆ ನಡೆಸಲಾಗಿದೆ.

ಮೇಲ್ಮನೆ ಮೇಲಾಟ: ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕರು

ಮೇಲ್ಮನೆ ಮೇಲಾಟ: ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕರು

7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಗೋವಿಂದ ಏರ್ಪಟ್ಟಿದೆ. ಇದರ ಮಧ್ಯೆ ಬಿಜೆಪಿಯ ಉಚ್ಛಾಟಿತ ಶಾಸಕರಾದ ಎಸ್​​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಪಾಳೆಯದಲ್ಲಿ ಗುರುತಿಸಿಕೊಂಡಿರುವುದು ಸಂಚಲನಕ್ಕೆ ಕಾರಣವಾಗಿದೆ.

ಕಾವೇರಿ ಕೊಳ್ಳದಲ್ಲಿ ಕೈ ಕೊಟ್ಟ ಮುಂಗಾರು, ಈ ಬಾರಿ ಬೆಳೆಗಳಿಗಿಲ್ಲ ಕೆಆರ್‌ಎಸ್ ನೀರು

ಕಾವೇರಿ ಕೊಳ್ಳದಲ್ಲಿ ಕೈ ಕೊಟ್ಟ ಮುಂಗಾರು, ಈ ಬಾರಿ ಬೆಳೆಗಳಿಗಿಲ್ಲ ಕೆಆರ್‌ಎಸ್ ನೀರು

ಆರಂಭದಲ್ಲಿ ಅಬ್ಬರಿಸಿದ ಮುಂಗಾರು (Monsoon Rain) ನಂತರದ ದಿನಗಳಲ್ಲಿ ಕೈಕೊಟ್ಟಿದ್ದು, ಕರ್ನಾಟಕದ ಬಹುತೇಕ ಜಲಾಶಯಗಳಲ್ಲಿ ಕೃಷಿಗೆ ಒದಗಿಸುವಷ್ಟು ನೀರಿಲ್ಲ. ಹೌದು...ಮುಂಗಾರು ಪ್ರಾರಂಭವಾದರೂ ನಿರೀಕ್ಷೆಯಂತೆ ಮಳೆಯಾಗದ ಕಾರಣ ಕರ್ನಾಟಕದ ಬಹುತೇಕ ಜಲಾಶಯಗಳಲ್ಲಿ ದಿನೇ ದಿನ ನೀರಿನ ಸಂಗ್ರಹ ಗಣನೀಯವಾಗಿ ಕುಸಿಯುತ್ತಿದೆ. ಅದರಲ್ಲೂ ರೈತರ ಜೀವನಾಡಿ ಕೆಆರ್​​ಎಸ್​​​ ಜಲಾಶಯ ಸಹ ಖಾಲಿ ಖಾಲಿಯಾಗಿದ್ದು,   ರೈತರ ಬೆಳೆಗಳಿಗೆ ನೀರು ಹರಿಸದಿರಲು ನಿರ್ಧರಿಸಲಾಗಿದೆ. 

ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ ಶಿಫ್ಟ್

ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ ಶಿಫ್ಟ್

ವಿಧಾನ ಪರಿಷತ್ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಆತಂಕ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಮತಗಳ ರಕ್ಷಣೆಗಾಗಿ ರೆಸಾರ್ಟ್ ಮೊರೆಹೋಗಿದೆ. ಕಾಂಗ್ರೆಸ್ ತನ್ನ ಎಲ್ಲಾ ಶಾಸಕರಿಗಾಗಿ ಬಿಡದಿಯ ವಂಡರ್ ಲಾ ರೆಸಾರ್ಟ್ ನಲ್ಲಿ 140 ರೂಮ್ ಬುಕ್ ಆಗಿದ್ದು, ಎರಡು ದಿನ ಅಂದರೆ ಇಂದು ಜೂನ್ 16) ಮತ್ತು ನಾಳೆ (ಜೂನ್ 17) ರೆಸಾರ್ಟ್​​ನಲ್ಲಿ ತಂಗಲಿದ್ದಾರೆ. ಬಳಿಕ ಜೂನ್ 18ರಂದು ಬೆಳಗ್ಗೆ ನೇರವಾಗಿ ರೆಸಾರ್ಟ್​​​​ನಿಂದಲೇ ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡಲಿದ್ದಾರೆ.

ಗುಂಡಿ ಇಲ್ಲದ ರಸ್ತೆ ನಿರ್ಮಾಣ ರಾಕೆಟ್ ಸೈನ್ಸಾ? ಮೊದಲ ಸಭೆಯಲ್ಲೇ ಜಿಬಿಎ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕ್ಲಾಸ್

ಗುಂಡಿ ಇಲ್ಲದ ರಸ್ತೆ ನಿರ್ಮಾಣ ರಾಕೆಟ್ ಸೈನ್ಸಾ? ಮೊದಲ ಸಭೆಯಲ್ಲೇ ಜಿಬಿಎ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕ್ಲಾಸ್

ಬೆಂಗಳೂರು ಅಭಿವೃದ್ದಿ ಖಾತೆ ಹೊಂದಿರುವ ಸಚಿವ ಕೃಷ್ಣ ಬೈರೇಗೌಡ ಖಾತೆ ಕ್ಯಾತೆ ಮುಗಿದಿಲ್ಲ. ಬೆಂಗಳೂರು ಅಭಿವೃದ್ದಿ ಖಾತೆಗೆ ಬಿಡಿಎ ಮತ್ತು ಬಿಎಂಆರ್‌ಡಿಎ ಪ್ರಾಧಿಕಾರವನ್ನು ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರ ನಡುವೆಯೂ ಕೃಷ್ಣಬೈರೇಗೌಡ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಮೂಲಕ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದು, ಮೊದಲ ಸಭೆಯಲ್ಲೇ ಸಭೆಯಲ್ಲೇ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.

2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಬಿಜೆಪಿ ಸಾರಥ್ಯ? ಇದಕ್ಕೆ ಅವರು ಹೇಳಿದ್ದೇನು?

2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಬಿಜೆಪಿ ಸಾರಥ್ಯ? ಇದಕ್ಕೆ ಅವರು ಹೇಳಿದ್ದೇನು?

ಕೆಲ ತಿಂಗಳುಗಳಿಂದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಬದಲಾವಣೆ ಮಾಡುತ್ತಾರೆಂಬ ಚರ್ಚೆಗಳು ನಡೆಯುತ್ತಲೇ ಇವೆ. ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಬಳಿಕ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಆದರೆ, ಕರ್ನಾಟದ ವಿಚಾರದಲ್ಲಿ ತನ್ನ ಸಸ್ಪೆನ್ಸ್’ ಅನ್ನು ಮುಂದುವರಿಸಿತ್ತು. ಆದ್ರೆ, ನಿತಿನ್ ನಬಿನ್ ಅವರು ರಾಜ್ಯಕ್ಕೆ ಬಂದು ಹೋದ ಬಳಿಕ ಮತ್ತೆ ರಾಜ್ಯಾಧ್ಯಕ್ಷರ ಬದಲಾವಣೆ ನಡೆಯಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ ಸೋಮಣ್ಣ ಹೆಸರುಗಳು ಕೇಳಿರುತ್ತಿವೆ. ಇನ್ನು ಈ ಬಗ್ಗೆ ಟಿವಿ9 ಸಂದರ್ಶನದಲ್ಲಿ ಸ್ವತಃ ಪ್ರಲ್ಹಾದ್ ಜೋಶಿ ಅವರೇ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.

ಪ್ರತಿಭಟನೆ ವೇಳೆ ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌

ಪ್ರತಿಭಟನೆ ವೇಳೆ ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಸೋಮವಾರ(ಜೂ. 15) ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಹೌದು..ಇಂದು (ಜೂನ್ 15) ಜೈಪುರದ ಶಹೀದ್ ಸ್ಮಾರಕದ ಬಳಿ ಬೃಹತ್ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯತ್ತ ಅಭಿಜೀತ್ ಡಿಪ್ಕೆ ಅವರನ್ನು ಬೆಂಬಲಿಗರು ತಮ್ಮ ಹೆಗಲ ಮೇಲೆ ಹೊತ್ತು ತರುತ್ತಿದ್ದ ವೇಳೆ ದಿಢೀರ್ ಎಂದು ನುಗ್ಗಿದ ಕೆಲ ಕಿಡಿಗೇಡಿಗಳು, ಅವರ ಕುತ್ತಿಗೆಯಲ್ಲಿದ್ದ ಸ್ಕಾರ್ಫ್ ಎಳೆದು, ಮುಖಕ್ಕೆ ಹಲವು ಬಾರಿ ಕಪಾಳಮೋಕ್ಷ ಮಾಡಿದ್ದಾರೆ.

ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು

ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು

ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, 'ರಾಷ್ಟ್ರೀಯ ಸ್ವಯಂಸೇವಕ ಸಂಘ'ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಆರ್‌ಎಸ್‌ಎಸ್ 100 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸುತ್ತಲೇ, ಸಂಘಟನೆಯ 'ಕಾನೂನುಬದ್ಧ ಸ್ಥಾನಮಾನ' ಮತ್ತು ಪಾರದರ್ಶಕತೆಯ ಬಗ್ಗೆ ಅವರು ಹಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಇನ್ನು ಇದಕ್ಕೆ ಮೋಹನ್ ಭಾಗವತ್ ಅವರು ಸಹ ಪ್ರತಿಕ್ರಿಯಿಸಿದ್ದು, ಹಿಂದೂ ಧರ್ಮ ರಿಜಿಸ್ಟರ್ ಆಗಿದೆಯೇ? ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ.

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ

ಕರ್ನಾಟಕದಾದ್ಯಂತ ಚುರುಕು ಪಡೆದ ಮುಂಗಾರು ಮಳೆ ಇನ್ನು ಕೆಲವು ದಿನಗಳ ಕಾಲ ಇದೇ ರೀತಿ ಮುಂದುವರಿಯಲಿದೆ. ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ರಾಜ್ಯದ ಯಾವೆಲ್ಲಾ ಭಾಗದಲ್ಲಿ ಮಳೆಯಾಗಲಿದೆ ಎನ್ನುವ ಹವಾಮಾನ ವರದಿ ಇಲ್ಲಿದೆ.

ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು? ಎಲ್ಲಿ ಸಲ್ಲಿಸಬೇಕು?

ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು? ಎಲ್ಲಿ ಸಲ್ಲಿಸಬೇಕು?

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಅನರ್ಹರಿಗೆ ಹೊಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಈ ಕ್ರಮಕ್ಕೆ ಮುಂದಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಎಲ್ಲಾ ವಿವರ-ಫೋಟೋ ಜೊತೆಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹೌದು... ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂತಹ ನಿರ್ಧಾರ ಕೈಗೊಂಡಿದೆ. ಹಾಗಾದ್ರೆ, ಮತ್ತೊಮ್ಮೆ ಅರ್ಜಿಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು? ದಾಖಲೆಗಳೊಂದಿಗೆ ಎಲ್ಲಿ ಅರ್ಜಿ ಸಲ್ಲಿಸಬಹುದು? ಈ ಯೋಜನೆಗಳಿಗೆ ಯಾರ್ಯಾರು ಅರ್ಹರು ಎನ್ನುವ ವಿವರ ಇಲ್ಲಿದೆ.

ಗ್ಯಾರಂಟಿ ಯೋಜನೆಗಳು ಸ್ಥಗಿತ ಅಂತೆ-ಕಂತೆಗಳಿಗೆ ತೆರೆ ಎಳೆದ ಡಿಕೆ ಶಿವಕುಮಾರ್, ಸಿಎಂ ಕೊಟ್ಟ ಸ್ಪಷ್ಟನೆಯಲ್ಲೇನಿದೆ?

ಗ್ಯಾರಂಟಿ ಯೋಜನೆಗಳು ಸ್ಥಗಿತ ಅಂತೆ-ಕಂತೆಗಳಿಗೆ ತೆರೆ ಎಳೆದ ಡಿಕೆ ಶಿವಕುಮಾರ್, ಸಿಎಂ ಕೊಟ್ಟ ಸ್ಪಷ್ಟನೆಯಲ್ಲೇನಿದೆ?

ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು! ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂತಹ ನಿರ್ಧಾರ ಕೈಗೊಂಡಿದೆ. ಇನ್ನೊಂದೆಡೆ ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಆರೋಪಿಸುತ್ತಿದ್ದಾರೆ. ಹೀಗಾಗಿ ಈ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೂರು ದಿನದ ನವದೆಹಲಿ ಪ್ರವಾಸ ಮುಗಿಸಿ ಇದೀಗ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ನೀತಿ ಆಯೋಗದ ಸಭೆ ಸಂಬಂಧ ದೆಹಲಿಗೆ ತೆರಳಿದ್ದ ಡಿಕೆಶಿ, ಪ್ರಧಾನಿ ನರೇಂದ್ರ ಮೋದಿಯಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವಿ ಮಾಡಿದ್ದಾರೆ. ಇಂದು(ಜೂನ್ 12) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿ ಮಾಡಿ 9 ಬೇಡಿಕೆಗಳನ್ನಿಟ್ಟಿದ್ದಾರೆ. ಯಾವುವು ಆ ಒಂಭತ್ತು ಬೇಡಿಕೆಗಳು ಎನ್ನುವ ಪಟ್ಟಿ ಈ ಕೆಳಗಿನಂತಿದೆ.

ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು