AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesha M

Ramesha M

Author - TV9 Kannada

ramesha.mahadevaiah@tv9.com
ಎಂಎಲ್​​​ಸಿ ಸಿಟಿ  ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್, ಬಂಧನದಿಂದ ಬಚಾವ್

ಎಂಎಲ್​​​ಸಿ ಸಿಟಿ ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್, ಬಂಧನದಿಂದ ಬಚಾವ್

ನೀಟ್ ಪರೀಕ್ಷೆ ಕುರಿತ ಪ್ರತಿಭಟನೆಗಳ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣವು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಇನ್ನೊಂದೆಡೆ ಕರ್ನಾಟಕ ಹೈಕೋರ್ಟ್, ಸಿಟಿ ರವಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಸುಳ್ಳು ಆದಾಯ ಪ್ರಮಾಣಪತ್ರ ವಿವಾದ: ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆ, ಕೆಪಿಎಸ್​ಸಿ ಕಾರ್ಯವೈಖರಿ ಬಗ್ಗೆ ಗರಂ

ಸುಳ್ಳು ಆದಾಯ ಪ್ರಮಾಣಪತ್ರ ವಿವಾದ: ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆ, ಕೆಪಿಎಸ್​ಸಿ ಕಾರ್ಯವೈಖರಿ ಬಗ್ಗೆ ಗರಂ

ಸುಮಾ ಸಾಹುಕಾರ್ ಅವರು ಕೆಪಿಎಸ್‌ಸಿ ನೇಮಕಾತಿಗಾಗಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪದ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಾರ್ಷಿಕ 30 ಲಕ್ಷ ಆದಾಯವಿದ್ದರೂ 40,000 ಎಂದು ನಮೂದಿಸಿದ ಬಗ್ಗೆ ನ್ಯಾಯಾಲಯ ತೀವ್ರ ಪ್ರಶ್ನೆಗಳನ್ನು ಎತ್ತಿದಾಗ, ಸುಮಾ ಸಾಹುಕಾರ್ ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ. ಈ ಪ್ರಕರಣ ಕೆಪಿಎಸ್‌ಸಿ ನೇಮಕಾತಿಗಳಲ್ಲಿನ ಅಕ್ರಮಗಳನ್ನು ಮತ್ತೊಮ್ಮೆ ಎತ್ತಿ ಹಿಡಿದಿದೆ.

ಪ್ರಜ್ವಲ್ ರೇವಣ್ಣ ಕೇಸ್: ಪೆನ್​ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ

ಪ್ರಜ್ವಲ್ ರೇವಣ್ಣ ಕೇಸ್: ಪೆನ್​ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ 8 ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಈ ಸಂಬಂಧ 42 ನೇ ಎಸಿಜೆಎಂ ಕೋರ್ಟ್ ಮಹತ್ವ ಆದೇಶ ಹೊರಡಿಸಿದ್ದು, ಪೆನ್​ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ ಎದುರಾಗಿದೆ.

ನಿರ್ಲಕ್ಷಿತ ವೃದ್ಧರ ರಕ್ಷಣೆಗೆ ಹೊಸ ಕಾಯ್ದೆ: 24/7 ಸೇವೆ, ಆಶ್ರಯ ತಾಣಗಳಿಗೆ ಹೈಕೋರ್ಟ್ ಸೂಚನೆ

ನಿರ್ಲಕ್ಷಿತ ವೃದ್ಧರ ರಕ್ಷಣೆಗೆ ಹೊಸ ಕಾಯ್ದೆ: 24/7 ಸೇವೆ, ಆಶ್ರಯ ತಾಣಗಳಿಗೆ ಹೈಕೋರ್ಟ್ ಸೂಚನೆ

ನಿರ್ಲಕ್ಷಿತ ಹಿರಿಯ ನಾಗರಿಕರ ಆರೈಕೆ ಮತ್ತು ರಕ್ಷಣೆಗಾಗಿ ಸಮಗ್ರ ಕಾಯ್ದೆ ರೂಪಿಸಲು ಹೈಕೋರ್ಟ್ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಅಸಹಾಯಕ ವೃದ್ಧರಿಗೆ 24 ಗಂಟೆಗಳ ತುರ್ತು ಸ್ಪಂದನೆ, ಸಹಾಯವಾಣಿ, ತಾತ್ಕಾಲಿಕ ಆಶ್ರಯ ತಾಣಗಳು, ಸಮಗ್ರ ಆರೋಗ್ಯ ಸೇವೆಗಳು, ಮಾನಸಿಕ ಸಮಾಲೋಚನೆ ಮತ್ತು ಕಾನೂನು ನೆರವು ಒದಗಿಸುವ ಅಂಶಗಳನ್ನು ಈ ಕಾಯ್ದೆ ಒಳಗೊಂಡಿರಬೇಕು ಎಂದು ಪೀಠ ಸೂಚಿಸಿದೆ.

RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್‌ಗೆ ಬಿಗ್ ಶಾಕ್

RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್‌ಗೆ ಬಿಗ್ ಶಾಕ್

ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗುತ್ತಿದ್ದಂತೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh) ವಿರುದ್ಧ ಮುಗಿಬಿದ್ದಿದ್ದಾರೆ. ಕಳೆದೊಂದು ತಿಂಗಳಿನಿಂದ ಆರ್​​ಎಸ್​​ಎಸ್​ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ್ದಾರೆ. ಇದರ ಮಧ್ಯೆ ಆರ್‌ಎಸ್‌ಎಸ್ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಕೇಳಿಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್​​ಗೆ ಬಿಗ್ ಶಾಕ್ ಕೊಟ್ಟಿದೆ.

‘ವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆಯಿರುವ ಯುವಜನತೆ ನರಳುತ್ತಾರೆ’: KPSC ಅಧ್ಯಕ್ಷಗೆ ಶಾಕ್ ಕೊಟ್ಟ ಕೋರ್ಟ್

‘ವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆಯಿರುವ ಯುವಜನತೆ ನರಳುತ್ತಾರೆ’: KPSC ಅಧ್ಯಕ್ಷಗೆ ಶಾಕ್ ಕೊಟ್ಟ ಕೋರ್ಟ್

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಯತ್ನಾಳ್ ಹಾಗೂ ವಿದ್ಯಾರ್ಥಿಗಳ ಸಂಘಟನೆ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಪೀಠ, ಸಾಹುಕಾರ್ ಪುತ್ರಿಯರ ಅಕ್ರಮ ನೇಮಕಾತಿ ಆರೋಪಗಳು ಆಘಾತಕಾರಿ ಎಂದಿದ್ದು, ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಕೋರ್ಟ್, ಮಾಜಿ ಎಂಪಿ ಬೇಡಿಕೆ ಈಡೇರಿಕೆ

ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಕೋರ್ಟ್, ಮಾಜಿ ಎಂಪಿ ಬೇಡಿಕೆ ಈಡೇರಿಕೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಜೈಲಿನಲ್ಲಿರುವ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ (Parole) ಕೋರಿ ಯಾವುದೇ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ಟಿವಿಯಲ್ಲೇ ಅಜ್ಜಿಯ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಇದರ ಮಧ್ಯೆ ಇದೀಗ ಪ್ರಜ್ವಲ್​​​ಗೆ ಕೋರ್ಟ್​​​ನಿಂದ ಕೊಂಚ ರಿಲೀಫ್ ಸಿಕ್ಕಿದೆ.

ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ:ಲಾಲ್ ಬಾಗ್ ನಲ್ಲಿ ಮರ ಕಡಿಯದಂತೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಕೆ

ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ:ಲಾಲ್ ಬಾಗ್ ನಲ್ಲಿ ಮರ ಕಡಿಯದಂತೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಕೆ

ರಾಜಧಾನಿ ಬೆಂಗಳೂರಿನ 'ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೂ ಸುರಂಗ ರಸ್ತೆ ನಿರ್ಮಾಣ ಯೋಜನೆ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ಮುಂದೂಡಿದೆ. ಅಲ್ಲದೇ ಲಾಲ್​ಬಾಗ್​ನಲ್ಲಿ ಮರ ಕಡಿಯದಂತೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಯಲಿದೆ.

ಪರ್ಯಾಯ ಎಸ್ಐಆರ್​ಗೆ ಆದೇಶಿಸಿದ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ನೋಟಿಸ್

ಪರ್ಯಾಯ ಎಸ್ಐಆರ್​ಗೆ ಆದೇಶಿಸಿದ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ನೋಟಿಸ್

ಕೇಂದ್ರ ಚುನಾವಣೆ ಆಯೋಗ ದೇಶಾದ್ಯಂತ ಹಮ್ಮಿಕೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಚಾಲ್ತಿಯಲ್ಲಿರುವಾಗಲೇ, ರಾಜ್ಯ ಚುನಾವಣೆ ಆಯೋಗ ಬೆಂಗಳೂರಿನ ಕೆಲವು ವಾರ್ಡ್​ಗಳಿಗೆ ಪ್ರತ್ಯೇಕ ಹಾಗೂ ಸಮಾನಾಂತರ ಪರಿಷ್ಕರಣೆಗೆ ಆದೇಶಿಸಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಪ್ರದೀಪ್​​ ಈಶ್ವರ್​​ ವಿರುದ್ಧ ಘೋಷಣೆ ಕೂಗಿ ಚಪ್ಪಲಿ ಎಸೆದ ಪ್ರಕರಣ: ನಾಲ್ವರ ವಿರುದ್ಧದ ಕೇಸ್​​ಗೆ ಹೈಕೋರ್ಟ್ ತಡೆಯಾಜ್ಞೆ

ಪ್ರದೀಪ್​​ ಈಶ್ವರ್​​ ವಿರುದ್ಧ ಘೋಷಣೆ ಕೂಗಿ ಚಪ್ಪಲಿ ಎಸೆದ ಪ್ರಕರಣ: ನಾಲ್ವರ ವಿರುದ್ಧದ ಕೇಸ್​​ಗೆ ಹೈಕೋರ್ಟ್ ತಡೆಯಾಜ್ಞೆ

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, 800 ಜನರಲ್ಲಿ ಈ ನಾಲ್ವರ ವಿರುದ್ಧ ಕೇಸ್ ದಾಖಲಿಸಿದ್ದೇಕೆ? ಎಂದು ಪೊಲೀಸರನ್ನು ಪ್ರಶ್ನಿಸಿದೆ. ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವ ಕಾರ್ಯಕ್ರಮದ ಬಳಿಕ ಚಿಕ್ಕಬಳ್ಳಾಪುರದಲ್ಲಿ ಜೂನ್​​ 27ರಂದು ದೊಡ್ಡ ಹೈಡ್ರಾಮಾವೇ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್‌ಐ ಅಮರ್ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿದ್ದರು.

ಮಕ್ಕಳಿಗೆ ಹೊಡೆದು ಕಲಿಸುವ ಅಗತ್ಯವಿಲ್ಲ: ಶಿಕ್ಷಕಿ ವಿರುದ್ಧದ ಕೇಸ್​​​​ಗೆ ತಡೆ ನೀಡಲು ಹೈಕೋರ್ಟ್ ನಕಾರ

ಮಕ್ಕಳಿಗೆ ಹೊಡೆದು ಕಲಿಸುವ ಅಗತ್ಯವಿಲ್ಲ: ಶಿಕ್ಷಕಿ ವಿರುದ್ಧದ ಕೇಸ್​​​​ಗೆ ತಡೆ ನೀಡಲು ಹೈಕೋರ್ಟ್ ನಕಾರ

ಶಾಲೆಯಲ್ಲಿ ಮಕ್ಕಳು ತಪ್ಪು ಮಾಡಿದರೂ ಶಿಕ್ಷೆ ಕೊಡಬಾರದು, ಬೈ ಬಾರದು, ಕನಿಷ್ಠ ಪಕ್ಷ ಗಂಭೀರವಾಗಿ ಮನದಟ್ಟು ಮಾಡಬಾರದು, ಸ್ನೇಹ ಪೂರ್ವಕವಾಗಿ ಹೇಳಬೇಕು ಎಂದು ಈಗಿನ ಪೋಷಕರು ಪ್ರತಿಪಾದಿಸುತ್ತಿದ್ದಾರೆ. ಹೀಗಿರುವಾಗ ಮಂಗಳೂರಿನ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಹೊಡೆದು ಇದೀಗ ಕೋರ್ಟ್​​ಗೆ ಅಲೆದಾಡುವಂತಾಗಿದ್ದು, ಶಿಕ್ಷಕಿಯ ಕೇಸ್​​​ಗೆ ತಡೆ ನೀಡಲು ಹೈಕೋರ್ಟ್​​ ಸಹ ನಿರಾಕರಿಸಿದೆ. ಹಾಗಾದ್ರೆ, ಏನಿದು ಪ್ರಕರಣ? ಕೋರ್ಟ್ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್

ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್

KS Eshwarappa Case News: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಆರ್.ಶಾಲಿನಿ ವಿರುದ್ಧ ಲೋಕಾಯುಕ್ತರು ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿದ್ದು, ಇದೀಗ ಈ ಪ್ರಕರಣ ಈಶ್ವರಪ್ಪನವರಗೆ ಸಂಕಷ್ಟ ತಂದೊಡ್ಡಿದೆ. ಹೌದು....ಈ ಪ್ರಕರಣ ರದ್ದು ಕೋರಿ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದು, ಆದ್ರೆ ಹೈಕೋರ್ಟ್ ಈಶ್ವರಪ್ಪನವರ ಅರ್ಜಿಯನ್ನು ವಜಾ ಮಾಡಿದೆ.

ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ