ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ
ಜಾರ್ಖಂಡ್ ವಿಧಾನಸಭಾ ಚುನಾವಣೆ: 68 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ, ಮಿತ್ರಪಕ್ಷಗಳಿಗೆ 13 ಸ್ಥಾನಗಳು
ರಾಂಚಿಯ ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಲ್ಲಿ ಎಜೆಎಸ್ಯು ಪಕ್ಷದೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸೀಟು ಹಂಚಿಕೆಯನ್ನು ಪ್ರಕಟಿಸಿದ ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿಯ ಜಾರ್ಖಂಡ್ ಚುನಾವಣಾ ಸಹ-ಪ್ರಭಾರಿ ಹಿಮಂತ ಬಿಸ್ವಾ ಶರ್ಮಾ, “ಎಜೆಎಸ್ಯು 10 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ನಾವು ಒಮ್ಮತಕ್ಕೆ ಬಂದಿದ್ದೇವೆ. ಜೆಡಿಯು ಎರಡು ಸ್ಥಾನಗಳಲ್ಲಿ ಮತ್ತು ಎಲ್ಜೆಪಿ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ
- Rashmi Kallakatta
- Updated on: Oct 18, 2024
- 4:26 pm
ಮದ್ರಾಸ್ ಹೈಕೋರ್ಟ್ನಲ್ಲಿರುವ ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್
ಆಶ್ರಮಕ್ಕೆ ಸೇರಿದಾಗ ಅವರಿಬ್ಬರಿಗೂ 27 ಮತ್ತು 24 ವರ್ಷ. ಹೆಣ್ಣುಮಕ್ಕಳಿಬ್ಬರೂ ಅಪ್ರಾಪ್ತ ವಯಸ್ಸಿನವರಾಗಿರಲಿಲ್ಲ. ಅವರು ಹೈಕೋರ್ಟಿಗೆ ಹಾಜರಾಗುವ ಮೂಲಕ ಹೇಬಿಯಸ್ ಕಾರ್ಪಸ್ ಅರ್ಜಿಯ ಉದ್ದೇಶವನ್ನು ಪೂರೈಸಲಾಗಿದೆ. ಮುಂದೆ ಯಾವುದೇ ನಿರ್ದೇಶನಗಳ ಅಗತ್ಯವಿಲ್ಲ ಎಂದು ಎಂದು ಸುಪ್ರೀಂಕೋರ್ಟ್ ಹೇಳಿದೆ.
- Rashmi Kallakatta
- Updated on: Oct 18, 2024
- 9:47 pm
ಬಿಹಾರ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 25 ಕ್ಕೆ ಏರಿಕೆ
ಪರಿಸ್ಥಿತಿಯ ತೀವ್ರತೆಯನ್ನರಿತ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಡಿಜಿಪಿ ಅಲೋಕ್ ರಾಜ್ ಮತ್ತು ಅಬಕಾರಿ ಮತ್ತು ನಿಷೇಧ ಇಲಾಖೆಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು. ಮುಖ್ಯಮಂತ್ರಿಗಳು ಎಲ್ಲಾ ಉನ್ನತ ಅಧಿಕಾರಿಗಳಿಗೆ ಖುದ್ದು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವಂತೆ ತಿಳಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚನೆ ನೀಡಿದರು
- Rashmi Kallakatta
- Updated on: Oct 17, 2024
- 8:53 pm
ನನ್ನ ಕುಟುಂಬ ಒಡೆದು ಹೋಗಿದೆ: ನ್ಯಾಯಕ್ಕಾಗಿ ಬಾಬಾ ಸಿದ್ದಿಕ್ ಪುತ್ರ ಜೀಶಾನ್ ಸಿದ್ದಿಕ್ ಆಗ್ರಹ
ನನ್ನ ತಂದೆ ಬಡ ಅಮಾಯಕರ ಜೀವ ಮತ್ತು ಮನೆಗಳನ್ನು ರಕ್ಷಿಸುವ ಮತ್ತು ಉಳಿಸುವಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡರು. ಇಂದು, ನನ್ನ ಕುಟುಂಬ ಒಡೆದು ಹೋಗಿದೆ. ಆದರೆ ಅವರ ಸಾವು ರಾಜಕೀಯಗೊಳಿಸಬಾರದು. ಖಂಡಿತವಾಗಿಯೂ ವ್ಯರ್ಥವಾಗಬಾರದು. ನನಗೆ ನ್ಯಾಯ ಬೇಕು, ನನ್ನ ಕುಟುಂಬಕ್ಕೆ ನ್ಯಾಯ ಬೇಕು!" ಅವರು ಎಂದು ಜೀಶಾನ್ ಎಕ್ಸ್ ನಲ್ಲಿ ಬರೆದಿದ್ದಾರೆ.
- Rashmi Kallakatta
- Updated on: Oct 17, 2024
- 8:04 pm
ಭಾರತದ ಮನವಿಯ ಹೊರತಾಗಿಯೂ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಕಾರ್ಯನಿರ್ವಹಿಸಲು ಕೆನಡಾ ವಿಫಲ:ವಿದೇಶಾಂಗ ಸಚಿವಾಲಯ
ಕಳೆದ ವರ್ಷ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಸರ್ಕಾರಿ ಏಜೆಂಟರ ಕೈವಾಡವಿದೆ ಎಂದು ಕೆನಡಾ ಆರೋಪಿಸಿದಾಗ ಅದರ ಬಗ್ಗೆ ಯಾವುದೇ "ಕಠಿಣ ಪುರಾವೆ" ಇಲ್ಲ ಮತ್ತು ಕೇವಲ ಗುಪ್ತಚರವನ್ನು ಹೊಂದಿತ್ತು ಎಂದು ಒಪ್ಪಿಕೊಂಡ ಜಸ್ಟಿನ್ ಟ್ರುಡೊ, ಭಾರತವು ಕೆನಡಾದ ಸಾರ್ವಭೌಮತ್ವವನ್ನು ಉಲ್ಲಂಘಿಸಿದೆ ಎಂಬುದಕ್ಕೆ "ಸ್ಪಷ್ಟ ಸೂಚನೆಗಳು" ಇವೆ ಎಂದು ಬುಧವಾರ ಹೇಳಿದ್ದಾರೆ
- Rashmi Kallakatta
- Updated on: Oct 17, 2024
- 7:04 pm
ಫ್ರಾಂಕ್ಫರ್ಟ್ನಿಂದ ಬಂದ ವಿಸ್ತಾರಾ ಫ್ಲೈಟ್ಗೆ ಹುಸಿ ಬಾಂಬ್ ಬೆದರಿಕೆ, ಮುಂಬೈನಲ್ಲಿ ಸುರಕ್ಷಿತವಾಗಿ ಇಳಿದ ವಿಮಾನ
UK 028 ವಿಮಾನಕ್ಕೆ ಸಾಮಾಜಿಕ ಮಾಧ್ಯಮದ ಮೂಲಕ ಭದ್ರತಾ ಬೆದರಿಕೆ ಬಂದಿದೆ ಎಂದು ವಿಸ್ತಾರಾ ವಕ್ತಾರರು ಖಚಿತಪಡಿಸಿದ್ದಾರೆ. ಪ್ರೋಟೋಕಾಲ್ ಅನ್ನು ಅನುಸರಿಸಿ, ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣವೇ ಸೂಚಿಸಲಾಗಿದೆ. ವಿಮಾನವನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು
- Rashmi Kallakatta
- Updated on: Oct 17, 2024
- 5:46 pm
Nayab Singh Saini: 2ನೇ ಬಾರಿ ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ
ಹರ್ಯಾಣದಲ್ಲಿ ಸತತ ಎರಡನೇ ಬಾರಿ ನಯಾಬ್ ಸಿಂಗ್ ಸೈನಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಪಂಚಕುಲದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಇತರ ಸಿಎಂಗಳು ಉಪಸ್ಥಿತರಿದ್ದರು.
- Rashmi Kallakatta
- Updated on: Oct 17, 2024
- 1:59 pm
ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಶುಭಂ ಲೋಂಕರ್ಗೆ ಲುಕ್ ಔಟ್ ಸುತ್ತೋಲೆ
ಪುಣೆಯಲ್ಲಿ ಡೇರಿ ನಡೆಸುತ್ತಿರುವ ಶುಭಂ ಲೋಂಕರ್ಗೆ ಕ್ರಿಮಿನಲ್ ಇತಿಹಾಸವಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸಂಪರ್ಕವಿದೆ ಎಂದು ನಂಬಲಾದ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಕುರಿತು ಜೂನ್ನಲ್ಲಿ ಈತನನ್ನು ಪೊಲೀಸರು ವಿಚಾರಣೆ ನಡೆಸಿದ್ದರು.
- Rashmi Kallakatta
- Updated on: Oct 17, 2024
- 1:18 pm
ಹುಸಿ ಬಾಂಬ್ ಬೆದರಿಕೆ ಪ್ರಕರಣ; ಚೇಷ್ಟೆ, ಕಾನೂನುಬಾಹಿರ ಕೃತ್ಯಗಳ ಬಗ್ಗೆ ನಾಗರಿಕ ವಿಮಾನಯಾನ ಸಚಿವ ಕಳವಳ
ಭಾರತೀಯ ವಿಮಾನಯಾನ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ದೇಶೀಯ ಮತ್ತು ಅಂತರಾಷ್ಟ್ರೀಯ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುವ ಇತ್ತೀಚಿನ ಅಡಚಣೆಯ ಕೃತ್ಯಗಳ ಬಗ್ಗೆ ನಾನು ತೀವ್ರ ಕಳವಳ ಹೊಂದಿದ್ದೇನೆ. ಇಂತಹ ಚೇಷ್ಟೆಯ ಮತ್ತು ಕಾನೂನುಬಾಹಿರ ಕ್ರಮಗಳು ತೀವ್ರ ಕಳವಳಕಾರಿ ವಿಷಯವಾಗಿದೆ. ನಮ್ಮ ವಾಯುಯಾನ ಕ್ಷೇತ್ರದ ಸುರಕ್ಷತೆ, ಭದ್ರತೆ ಮತ್ತು ಕಾರ್ಯಾಚರಣೆಯ ಸಮಗ್ರತೆಗೆ ರಾಜಿ ಮಾಡಿಕೊಳ್ಳುವ ಯಾವುದೇ ಪ್ರಯತ್ನಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
- Rashmi Kallakatta
- Updated on: Oct 16, 2024
- 9:01 pm
ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಇಲ್ಲದೆ ಅಪೂರ್ಣ ಅನಿಸುತ್ತಿದೆ: ರಾಹುಲ್ ಗಾಂಧಿ
ಜಮ್ಮು ಮತ್ತು ಕಾಶ್ಮೀರದ ಜನರಿಂದ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳಲಾಗಿದೆ. ರಾಜ್ಯ ಸ್ಥಾನಮಾನವನ್ನು ಸಂಪೂರ್ಣವಾಗಿ ಮರುಸ್ಥಾಪಿಸುವವರೆಗೆ ನಮ್ಮ ಹೋರಾಟವನ್ನು ಮುಂದುವರೆಸುವ ನಮ್ಮ ಪ್ರತಿಜ್ಞೆಯನ್ನು ನಾವು ಇಂದು ನವೀಕರಿಸುತ್ತೇವೆ ಎಂದು ರಾಹುಲ್ ಹೇಳಿದ್ದಾರೆ.
- Rashmi Kallakatta
- Updated on: Oct 16, 2024
- 8:11 pm
ಸಾಮಾಜಿಕ ಮಾಧ್ಯಮದಲ್ಲಿ ಸ್ಪೈಸ್ಜೆಟ್ನ ಎರಡು ವಿಮಾನಗಳಿಗೆ ಬಾಂಬ್ ಬೆದರಿಕೆ
ಅಗತ್ಯ ಅನುಮೋದನೆಗಳನ್ನು ಪಡೆದ ನಂತರ, ವಿಮಾನವನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವಿಮಾನ ಸಂಸ್ಥೆ ಹೇಳಿದೆ. ಕಳೆದ ಎರಡು ದಿನಗಳಲ್ಲಿ, ಕೆಲವು ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಸುಮಾರು 13 ಭಾರತೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ, ಆದರೆ ವಿಮಾನಗಳಲ್ಲಿ ಅನುಮಾನಾಸ್ಪದ ಏನೂ ಕಂಡುಬಂದಿಲ್ಲ.
- Rashmi Kallakatta
- Updated on: Oct 16, 2024
- 6:48 pm
ಆಕಾಶ ಏರ್ನ ದೆಹಲಿ-ಬೆಂಗಳೂರು ವಿಮಾನಕ್ಕೆ ಬಾಂಬ್ ಬೆದರಿಕೆ
ದೆಹಲಿ-ಬೆಂಗಳೂರು ಆಕಾಶ ಏರ್ ವಿಮಾನ ಬುಧವಾರ ಬಾಂಬ್ ಬೆದರಿಕೆಯ ನಂತರ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿದೆ. QP 1335 ವಿಮಾನವು ಮಧ್ಯಾಹ್ನ 2 ಗಂಟೆಗೆ ದೆಹಲಿಯಲ್ಲಿ ಇಳಿಯಲು ಸಿದ್ಧವಾಗಿದೆ ಎಂದು ಆಕಾಶ ಏರ್ ಹೇಳಿಕೆಯಲ್ಲಿ ತಿಳಿಸಿದೆ.
- Rashmi Kallakatta
- Updated on: Oct 16, 2024
- 4:48 pm