Chief Justice of India NV Ramana: ದೆಹಲಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಹೈಕೋರ್ಟ್ ಸಿಜೆಗಳ ಕಾನ್ಪರೆನ್ಸ್ ನಡೆಯುತ್ತಿದೆ. ಇಂದು ಕಾನ್ಪರೆನ್ಸ್ ನಲ್ಲಿ ಸುಪ್ರೀಂಕೋರ್ಟ್ ಸಿಜೆ ರಮಣ ಅವರು ಸ್ವಾಗತ ಭಾಷಣ ಮಾಡುತ್ತಾ, ಹೈಕೋರ್ಟ್ ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಹೆಸರುಗಳನ್ನು ಶಿಫಾರಸ್ಸು ಮಾಡಬೇಕೆಂದು ಹೈಕೋರ್ಟ್ ಸಿಜೆಗಳಿಗೆ ಮನವಿ ಮಾಡಿದ್ದಾರೆ. ನಾಳೆ ಹೈಕೋರ್ಟ್ ಸಿಜೆ ಹಾಗೂ ಸಿಎಂಗಳ
Weather Today: 45 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿನ ತಾಪಮಾನ ದಾಖಲಾಗಿರುವುದರಿಂದ ರಾಜಸ್ಥಾನ, ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲಿ ಉಷ್ಣ ಅಲೆಯ ಎಚ್ಚರಿಕೆಯನ್ನು ಘೋಷಿಸಲಾಗಿದೆ.
WHO: ಕೋವಿಡ್ -19 ರ ಕಾರಣದಿಂದಾಗಿ ದೇಶದಲ್ಲಿನ ಮರಣ ಪ್ರಮಾಣವನ್ನು ಅಂದಾಜು ಮಾಡಿದ ಅಧ್ಯಯನಗಳಿಗೆ ಸರ್ಕಾರವು ಮೊದಲ ಬಾರಿಗೆ ಆಕ್ಷೇಪಿಸಿದೆ. ಕಳೆದ ತಿಂಗಳು ಲ್ಯಾನ್ಸೆಟ್ ವರದಿಯನ್ನು ದೇಶವು ಪ್ರಶ್ನಿಸಿತ್ತು, ಅದು ಜಾಗತಿಕ ಹೆಚ್ಚುವರಿ ಕೊರೊನಾ ಸಾವುಗಳಲ್ಲಿ ಭಾರತವು ಸುಮಾರು 20 % ಕ್ಕಿಂತ ಹೆಚ್ಚು ಪಾಲು ಹೊಂದಿದೆ ಎಂದು ಲ್ಯಾನ್ಸೆಟ್ ವರದಿ ಹೇಳಿತ್ತು.
ಕಳೆದ ವಾರ ಎಂಟು ಸದಸ್ಯರ ಸಮಿತಿಯು ಸಲ್ಲಿಸಿದ ವರದಿ ಮತ್ತು ಇಂದು ಚರ್ಚೆಯ ನಂತರ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು 2024ರ ಕಾರ್ಯಪಡೆಯನ್ನು ರಚಿಸಿದ್ದಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.
ಪ್ರಶಾಂತ್ ಕಿಶೋರ್ ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ನಾಯಕರ ಜೊತೆಗೆ ಸರಣಿ ಸಭೆಗಳನ್ನು ನಡೆಸಿ, ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಪುನಶ್ಚೇತನ ಮಾಡಬೇಕು ಎಂಬ ಪ್ರಸಂಟೇಷನ್, ಸಲಹೆ ನೀಡಿದ್ದಾರೆ. ಆ ವಿವರ ಇಲ್ಲಿದೆ...
Prashant Kishor: ದೇಶದ ಖ್ಯಾತ ಚುನಾವಣಾ ರಣತಂತ್ರ ನಿಪುಣ ಪ್ರಶಾಂತ್ ಕಿಶೋರ್ ಗೆ ಕಾಂಗ್ರೆಸ್ ಪಕ್ಷ ಸೇರಲು ಉತ್ತಮ ಆಕರ್ಷಕ ಕೊಡುಗೆ ನೀಡಲು ಸೋನಿಯಾಗಾಂಧಿ ನಿರ್ಧರಿಸಿದ್ದಾರೆ. ಈ ಆಫರ್ ಬಗ್ಗೆ ಚರ್ಚಿಸಲು ಪ್ರಶಾಂತ್ ಕಿಶೋರ್ ಅವರನ್ನು ಅಂತಿಮ ಚರ್ಚೆಗೆ ಸೋನಿಯಾ ಗಾಂಧಿ ಆಹ್ವಾನಿಸುವ ಸಾಧ್ಯತೆ ಇದೆ. ಪ್ರಶಾಂತ್ ಕಿಶೋರ್ ಇನ್ನೂ ಕಾಂಗ್ರೆಸ್ ಪಕ್ಷ ಸೇರಲು ಅಂತಿಮ ತೀರ್ಮಾನ ಕೈಗೊಂಡಿಲ್ಲ. ಆದರೇ, ಪ್ರಶಾಂತ್ ಕ�
ಭಾರತದಲ್ಲಿ ಕಳೆದ ವರ್ಷದ ಆಕ್ಟೋಬರ್ ನಲ್ಲಿ ಕಲ್ಲಿದ್ದಲು ಕೊರತೆ ಎದುರಾಗಿತ್ತು. ಆದರೇ, ಈಗ ಬಿರುಬೇಸಿಗೆಯಲ್ಲಿ ಮತ್ತೆ ಕಲ್ಲಿದ್ದಲು ಕೊರತೆ ಎದುರಾಗಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆಯಲ್ಲಿ ಕುಸಿತವಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಿದೆ. ಕೆಲವು ಕಡೆ ದಿನಕ್ಕೆ 8 ಗಂಟೆಗಳವರೆಗೂ ವಿದ್ಯುತ್ ಕಡಿತ ಮಾಡಲಾಗುತ್ತಿದೆ.
100 ಕಿಲೋವ್ಯಾಟ್ನಷ್ಟು ವಿದ್ಯುತ್ ಬಳಸುವ ಅಪಾರ್ಟ್ಮೆಂಟ್, ಕಟ್ಟಡಗಳು ಸೋಲಾರ್ ವಿದ್ಯುತ್ ಉತ್ಪಾದನೆಯ ಘಟಕಗಳನ್ನು ಮಾಲೀಕರೇ ಅಳವಡಿಸಿಕೊಳ್ಳಬೇಕಾಗುತ್ತದೆ.
ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ದದ ಮಧ್ಯೆಯೂ ರಷ್ಯಾದಿಂದ ಆಮದುಗಳನ್ನು ಕಡಿತಗೊಳಿಸುವ ಒತ್ತಡ ಇದ್ದರೂ, ಭಾರತವು ತನ್ನ ವಿದೇಶಾಂಗ ನೀತಿಯನ್ನು ತಾನೇ ನಿರ್ಧರಿಸುತ್ತದೆ ಎಂದು ದೃಢವಾಗಿ ಹೇಳಿದ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಬಗ್ಗೆ ರಷ್ಯಾ ಪ್ರಶಂಸೆ ವ್ಯಕ್ತಪಡಿಸಿದೆ. ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು "ಭಾರತ ದೇಶದ �
ಈದ್ ಮತ್ತು ಅಕ್ಷಯ ತೃತೀಯ ಸೇರಿದಂತೆ ಮುಂಬರುವ ಹಬ್ಬಗಳ ಮುನ್ನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶ ಹೊರಡಿಸಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೈಕ್ಗಳನ್ನು ಬಳಸಬಹುದಾದರೂ, ಆವರಣದ ಹೊರಗೆ ಧ್ವನಿ ಕೇಳಬಾರದು ಮತ್ತು ಇತರರಿಗೆ ಅನಾನುಕೂಲತೆಯನ್ನು ಉಂಟುಮಾಡಬಾರದು ಎಂದು ಹೇಳಿದ್ದಾರೆ.