ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ, ಇಲ್ಲಾಂದ್ರೆ ಹಿಂದೂ ಸಮಾಜ ಒಡೆದು ಹಾಕುತ್ತೆ: KS ಈಶ್ವರಪ್ಪ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶ್ರೀ ರಾಮಸೇನೆಯಿಂದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ, ಹಿಂದೆ ಮುಸ್ಲಿಮರು ದೇವಸ್ಥಾನ ಒಡೆದು ಮಸೀದಿ ನಿರ್ಮಿಸಿದ್ದಾರೆ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದರೆ ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
- Sadashiva Jadhav
- Updated on: Dec 31, 2023
- 2:54 pm
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್ಗಾಗಿ ಇಷ್ಟೆಲ್ಲ ಪೋಸ್ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ