ಸಾಯಿನಂದಾ

ಸಾಯಿನಂದಾ

Subeditor - contributor - TV9 Kannada

psainandha1997@gmail.com

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬಾತ್ ರೂಮ್ ಟೈಲ್ಸ್ ಫಳ ಫಳನೇ ಹೊಳೆಯುತ್ತಿರಲು ಈ ರೀತಿ ಮಾಡಿ

ಬಾತ್ ರೂಮ್ ಟೈಲ್ಸ್ ಫಳ ಫಳನೇ ಹೊಳೆಯುತ್ತಿರಲು ಈ ರೀತಿ ಮಾಡಿ

ಮನೆಯ ಸ್ವಚ್ಛತೆಯ ಜೊತೆಗೆ ಬಾತ್ ರೂಮ್ ಸ್ವಚ್ಛವಾಗಿಟ್ಟುಕೊಳ್ಳುವುದು ಕಷ್ಟದ ಕೆಲಸವಾಗಿದೆ.

Relationship Tips: ಪ್ರೀತಿ ಉಳಿಸಿಕೊಳ್ಳುವ ಈ ಪಂಚ ಸೂತ್ರ ಪಾಲಿಸಿ

Relationship Tips: ಪ್ರೀತಿ ಉಳಿಸಿಕೊಳ್ಳುವ ಈ ಪಂಚ ಸೂತ್ರ ಪಾಲಿಸಿ

ಪ್ರೀತಿ ಎನ್ನುವುದು ಎರಡು ಮನಸ್ಸುಗಳ ನಡುವಿನ ಮಧುರವಾದ ಭಾವನೆ. ಕೆಲವರು ಪ್ರೀತಿ ವಿಚಾರದಲ್ಲಿ ನಿಷ್ಠಾವಂತರಾಗಿದ್ದರೆ, ಅರ್ಧದಷ್ಟು ಜನರು ಕೇರ್‌ಲೆಸ್ ಆಗಿರುತ್ತಾರೆ. ಇನ್ನೂ ಕೆಲವರು ಪ್ರೀತಿ ಉಳಿಸಿಕೊಳ್ಳಲು ಹೆಣಗಾಡುತ್ತಾರೆ. ಆದರೆ ಸಂಬಂಧದಲ್ಲಿ ಈ ಕೆಲವು ಬದಲಾವಣೆಗಳನ್ನು ಮಾಡಿಕೊಂಡು ಈ ಸೂತ್ರಗಳನ್ನು ಅಳವಡಿಸಿಕೊಂಡರೆ ಸಂಗಾತಿಯ ಜೊತೆಗೆ ಪ್ರೀತಿಯ ಬಾಂಧವ್ಯವನ್ನು ಉಳಿಸಿಕೊಳ್ಳುವುದು ಕಷ್ಟವೇನಲ್ಲ.

Deepavali 2024 : ಉತ್ತರ ಕರ್ನಾಟಕದ ಸ್ಪೆಷಲ್ ಸಾಂಪ್ರಾದಾಯಿಕ ರೆಸಿಪಿ ಹುರಕ್ಕಿ ಹೋಳಿಗೆ, ಇಲ್ಲಿದೆ ರೆಸಿಪಿ

Deepavali 2024 : ಉತ್ತರ ಕರ್ನಾಟಕದ ಸ್ಪೆಷಲ್ ಸಾಂಪ್ರಾದಾಯಿಕ ರೆಸಿಪಿ ಹುರಕ್ಕಿ ಹೋಳಿಗೆ, ಇಲ್ಲಿದೆ ರೆಸಿಪಿ

ಹಬ್ಬವೆಂದ ಮೇಲೆ ಸಿಹಿಯಿಲ್ಲ ಎಂದರೆ ಹೇಗೆ ಹೇಳಿ. ಯಾವುದೇ ಹಬ್ಬವಿರಲಿ, ಸಮಾರಂಭವಿರಲಿ ಸಿಹಿಯಂತೂ ಇರಲೇಬೇಕು. ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ. ಒಂದೊಂದು ಭಾಗಗಳಲ್ಲಿ ಒಂದೊಂದು ರೀತಿಯ ಸಿಹಿಯಾಡುಗೆಯನ್ನು ಮಾಡುತ್ತಾರೆ. ಉತ್ತರ ಕರ್ನಾಟಕದಲ್ಲಿ ಬೆಳಕಿನ ಹಬ್ಬಕ್ಕೆ ಮಾಡುವ ತಿನಿಸುಗಳಲ್ಲಿ ಹುರಕ್ಕಿ ಹೋಳಿಗೆ ಬಹಳನೇ ಫೇಮಸ್ ಆಗಿದ್ದು, ಇದು ದೇಹಕ್ಕೆ ಬೇಕಾದ ಪೌಷ್ಟಿಕಾಂಶ ನೀಡುತ್ತವೆ. ಮನೆಯಲ್ಲೇ ಈ ಕೆಲವು ಐಟಂಗಳಿದ್ದರೆ ಈ ರೆಸಿಪಿ ಮಾಡೋದು ಸುಲಭ.

International Stammering Awareness Day 2024: ತೊದಲುವಿಕೆ ಸಮಸ್ಯೆಗೆ ಈ ಚಿಕಿತ್ಸೆಯಲ್ಲಿದೆ ಪರಿಹಾರ

International Stammering Awareness Day 2024: ತೊದಲುವಿಕೆ ಸಮಸ್ಯೆಗೆ ಈ ಚಿಕಿತ್ಸೆಯಲ್ಲಿದೆ ಪರಿಹಾರ

ಪ್ರಪಂಚದಾದ್ಯಂತ ಸುಮಾರು 1.5% ಜನರು ತೊದಲುವಿಕೆಯಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸಮಾಜವು ಅಂತಹ ಜನರನ್ನು ನೋಡುವ ರೀತಿಯೇ ಭಿನ್ನವಾಗಿರುವ ಕಾರಣ ಅವರು ಅನೇಕ ರೀತಿಯ ಮಾನಸಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ತೊದಲುವಿಕೆ ಎಂಬುದು ಮಾತಿಗೆ ಸಂಬಂಧಿತ ಅಸ್ವಸ್ಥತೆಯಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಅಕ್ಟೋಬರ್ 22 ರಂದು ಅಂತಾರಾಷ್ಟ್ರೀಯ ತೊದಲುವಿಕೆ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆ ಯಾವಾಗದಿಂದ ಪ್ರಾರಂಭವಾಯಿತು ಎನ್ನುವುದರ ಮಾಹಿತಿ ಇಲ್ಲಿದೆ.

Ranganatha Swamy Temple: ಪ್ರಕೃತಿಯ ಮಡಿಲಿನಲ್ಲಿ ಬೆಟ್ಟದ ಮೇಲೆ ನೆಲೆ ನಿಂತ ರಂಗನಾಥ ಸ್ವಾಮಿ

Ranganatha Swamy Temple: ಪ್ರಕೃತಿಯ ಮಡಿಲಿನಲ್ಲಿ ಬೆಟ್ಟದ ಮೇಲೆ ನೆಲೆ ನಿಂತ ರಂಗನಾಥ ಸ್ವಾಮಿ

ಪ್ರಕೃತಿಯ ಸೊಬಗು ಹಾಗೂ ಸೌಂದರ್ಯವನ್ನು ಸವಿಯಬೇಕು ಎನ್ನುವ ಆಸೆ ಯಾರಿಗೆ ಇಲ್ಲ ಹೇಳಿ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಪ್ರವಾಸಿ ತಾಣದತ್ತ ಹೊರಟು ಬಿಡುವವರೇ ಹೆಚ್ಚು. ಒಂದು ವೇಳೆ ನಿಮಗೇನಾದರೂ ದೇವರ ದರ್ಶನ ಹಾಗೂ ಚಾರಣ ಒಂದೇ ಸ್ಥಳದಲ್ಲಿ ಆಗಬೇಕೆಂದರೆ ಹಾಸನ ಜಿಲ್ಲೆಯ ರಂಗನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವುದೇ ಬೆಸ್ಟ್. ಹಾಗಾದ್ರೆ ಈ ಸ್ಥಳದ ವಿಶೇಷಯೇನು? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಊಟ ಮಾಡಿದ ಬಳಿಕ ಈ ತಪ್ಪುಗಳನ್ನು ಮಾಡದಿರಿ

ಊಟ ಮಾಡಿದ ಬಳಿಕ ಈ ತಪ್ಪುಗಳನ್ನು ಮಾಡದಿರಿ

ದಿನನಿತ್ಯ ಜೀವನದಲ್ಲಿ ಕೆಲವು ಅಭ್ಯಾಸಗಳನ್ನು ಬೆಳೆಸಿಕೊಂಡಿರುತ್ತೇವೆ. ಈ ಅಭ್ಯಾಸಗಳು ಕೆಲವು ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುವುದಿದೆ.

ಬಳಕೆಯಲ್ಲಿರುವ ರಕ್ತದೊತ್ತಡದ ಔಷಧಕ್ಕಿಂತ ಹೊಸ 3-ಇನ್-1 ಔಷಧಿ ಹೆಚ್ಚು ಪರಿಣಾಮಕಾರಿ, ಅಧ್ಯಯನದಲ್ಲಿ ಬಹಿರಂಗ

ಬಳಕೆಯಲ್ಲಿರುವ ರಕ್ತದೊತ್ತಡದ ಔಷಧಕ್ಕಿಂತ ಹೊಸ 3-ಇನ್-1 ಔಷಧಿ ಹೆಚ್ಚು ಪರಿಣಾಮಕಾರಿ, ಅಧ್ಯಯನದಲ್ಲಿ ಬಹಿರಂಗ

ಇತ್ತೀಚೆಗಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಸಮಸ್ಯೆಯೂ ಎಲ್ಲರನ್ನು ಕಾಡುತ್ತಿದೆ. ಆದರೆ ಇದೀಗ ಹೊಸ 3-ಇನ್-1 ರಕ್ತದೊತ್ತಡದ ಔಷಧವು ರಕ್ತದೊತ್ತಡ ನಿಯಂತ್ರಣವನ್ನು ತೋರಿಸಿದೆ ಎನ್ನುವುದು ಅಧ್ಯಯನದಿಂದ ಬಹಿರಂಗವಾಗಿದೆ. ಈ ಹೊಸ ಅಧ್ಯಯನವು ರಕ್ತದೊತ್ತಡ ನಿರ್ವಹಣೆಯ ಹೊರತಾಗಿ ಮಧುಮೇಹ ಮತ್ತು ಹೃದ್ರೋಗಗಳಲ್ಲಿ ಅದರ ಬಳಕೆಯ ಸಾಮರ್ಥ್ಯದ ಬಗ್ಗೆ ಭಾರತೀಯ ತಜ್ಞರಿಗೆ ಭರವಸೆಯನ್ನು ಮೂಡಿಸಿದೆ.

ಕರಿಬೇವನ್ನು ಹೀಗೆ ಬಳಸಿ ಅಡುಗೆ ಮನೆ ಸ್ವಚ್ಛಗೊಳಿಸಿ

ಕರಿಬೇವನ್ನು ಹೀಗೆ ಬಳಸಿ ಅಡುಗೆ ಮನೆ ಸ್ವಚ್ಛಗೊಳಿಸಿ

ಅಡುಗೆಯ ರುಚಿ ಹೆಚ್ಚಿಸುವ ಕರಿಬೇವಿನ ಎಲೆಗಳಿಂದ ಉಪಯೋಗಗಳು ಒಂದೆರಡಲ್ಲ.

World Iodine Deficiency Day 2024 : ಅಯೋಡಿನ್ ಕೊರತೆಯಿದ್ರೆ, ಈ ಸಮಸ್ಯೆಗಳು ಕಾಡಬಹುದು ಜೋಕೆ

World Iodine Deficiency Day 2024 : ಅಯೋಡಿನ್ ಕೊರತೆಯಿದ್ರೆ, ಈ ಸಮಸ್ಯೆಗಳು ಕಾಡಬಹುದು ಜೋಕೆ

ಅಯೋಡಿನ್ ಮಾನವ ದೇಹಕ್ಕೆ ಅತ್ಯಂತ ಮುಖ್ಯವಾದ ಖನಿಜವಾಗಿದೆ. ಅದರ ಕೊರತೆಯು ಹಲವಾರು ಕಾಯಿಲೆಗಳಿಗೆ ಕಾರಣವಾಗಬಹುದು ಎನ್ನುವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಅಕ್ಟೋಬರ್ 21 ರಂದು ವಿಶ್ವ ಅಯೋಡಿನ್ ಕೊರತೆ ದಿನ ಆಚರಿಸಲಾಗುತ್ತದೆ. ದೇಹದಲ್ಲಿ ಅಯೋಡಿನ್ ಪ್ರಮಾಣವು ಕಡಿಮೆಯಾಗಿ ಕಾಣಿಸಿಕೊಳ್ಳುವ ಕಾಯಿಲೆಗಳಿಗೆ ಅಯೋಡಿನ್ ಡಿಫಿಷಿಯೆನ್ಸಿ ಡಿಸೀಸ್ ಎಂದು ಕರೆಯಲಾಗುತ್ತದೆ. ಹಾಗಾದ್ರೆ ವಿಶ್ವ ಅಯೋಡಿನ್ ಕೊರತೆ ದಿನದ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

Police Commemoration Day 2024: ಅಕ್ಟೋಬರ್ 21 ರಂದು ಪೊಲೀಸ್ ಸ್ಮರಣಾರ್ಥ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

Police Commemoration Day 2024: ಅಕ್ಟೋಬರ್ 21 ರಂದು ಪೊಲೀಸ್ ಸ್ಮರಣಾರ್ಥ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

ದೇಶದ ಭದ್ರತೆಗಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸುವ ದಿನವಾಗಿದೆ. 1959ರ ಅಕ್ಟೋಬರ್ 21ರಂದು ಭಾರತ ಹಾಗೂ ಚೀನಾ ಗಡಿಯಲ್ಲಿ ದೇಶ ಸೇವೆಯಲ್ಲಿ ನಿರತರಾಗಿದ್ದ ಕೇಂದ್ರೀಯ ಸಶಸ್ತ್ರ ಮೀಸಲು ಪಡೆಯ 10 ಜನ ಪೊಲೀಸರು, ಚೀನಾ ಸೇನಾ ಪಡೆಗಳು ನಡೆಸಿದ ದಾಳಿಯಲ್ಲಿ ಹುತಾತ್ಮರಾಗಿದ್ದರು. ಅವರ ಈ ಸ್ಮರಣಾರ್ಥವಾಗಿ ಪೊಲೀಸ್ ಸ್ಮರಣಾರ್ಥ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆಯ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

ಕಾರಿನ ಇಂಜಿನ್ ನಲ್ಲಿ ದೈತ್ಯಾಕಾರದ ಕಾಳಿಂಗ ಸರ್ಪ, ಎದೆ ಝಲ್ ಎನಿಸುತ್ತೆ ಈ ದೃಶ್ಯ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ವಿಡಿಯೋ ದೃಶ್ಯಗಳು ನಿಜಕ್ಕೂ ನಮ್ಮನ್ನು ಬೆಚ್ಚಿ ಬೀಳಿಸುತ್ತವೆ. ಅದರಲ್ಲಿ ಈ ಹಾವುಗಳ ವಿಡಿಯೋಗಳನ್ನು ಕಂಡಾಗ ನೆಟ್ಟಿಗರು ಭಯ ಪಟ್ಟು ಕೊಳ್ಳುತ್ತಾರೆ. ಮಳೆಗಾಲ ಬಂತೆಂದರೆ ಸಾಕು ಹಾವುಗಳ ಉಪಟಳ ಹೆಚ್ಚಾಗುತ್ತದೆ. ಶೀತ ವಾತಾವರಣಕ್ಕೆ ಬೆಚ್ಚನೆಯ ಸ್ಥಳವನ್ನರಸುತ್ತಾ ಬರುವ ಈ ಹಾವುಗಳು ಮನೆಯ ಮೂಲೆಗಳಲ್ಲಿ, ಪೊದೆಗಳಲ್ಲಿ ಅಡಗಿ ಕೂರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ದೈತ್ಯಾಕಾರದ ಕಾಳಿಂಗ ಸರ್ಪವೊಂದು ಕಾರಿನ ಇಂಜಿನ್ ಸುತ್ತ ಸುರುಳಿ ಸುತ್ತಿ ಕುಳಿತಿದೆ. ಬಾನೆಟ್‌ ತೆರೆದು ನೋಡಿದಾಗ ಅದರಲ್ಲಿ ಬೃಹತ್‌ […]

Chanakya Niti : ಹೆಂಡತಿ ಮಕ್ಕಳೊಂದಿಗೆ ಅಪ್ಪಿ ತಪ್ಪಿಯಯೂ ಈ ರೀತಿ ನಡೆದುಕೊಳ್ಳಲೇಬಾರದಂತೆ

Chanakya Niti : ಹೆಂಡತಿ ಮಕ್ಕಳೊಂದಿಗೆ ಅಪ್ಪಿ ತಪ್ಪಿಯಯೂ ಈ ರೀತಿ ನಡೆದುಕೊಳ್ಳಲೇಬಾರದಂತೆ

ಮನೆಯಲ್ಲಿ ಸದಾ ಸಂತೋಷವು ಹಾಳಾಗಲು ಪುರುಷನ ಈ ಕೆಲವು ತಪ್ಪುಗಳು ಕೂಡ ಕಾರಣವಾಗುತ್ತದೆ. ಹೀಗಾಗಿ ಚಾಣಕ್ಯ ಮನೆಯಲ್ಲಿರುವ ಗಂಡಸರು ತನ್ನ ಮಕ್ಕಳು ಮತ್ತು ಹೆಂಡತಿಯ ಮುಂದೆ ಮಾಡಬಾರದ ಕೆಲಸಗಳ ಬಗ್ಗೆ ತಿಳಿಸಿದ್ದಾನೆ. ಈ ತಪ್ಪುಗಳು ಕುಟುಂಬದ ನೆಮ್ಮದಿ ಹಾಗೂ ಸಂತೋಷವನ್ನೇ ಹಾಳು ಮಾಡುತ್ತದೆ. ಹೀಗಾಗಿ ಈ ತಪ್ಪುಗಳನ್ನು ಆಗದಂತೆ ನಿಗವಹಿಸುವುದು ಮುಖ್ಯ.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ