AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿನಂದಾ

ಸಾಯಿನಂದಾ

Subeditor - contributor - TV9 Kannada

psainandha1997@gmail.com

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Aadhaar: ಆಧಾರ್ ಕಾರ್ಡ್​​ನಲ್ಲಿ ಎರಡು ಬಾರಿ ಹೆಸರು ತಿದ್ದುಪಡಿ ಮಾಡಿದ್ರೂ ತಪ್ಪಿದ್ಯಾ? ಹಾಗಾದ್ರೆ ಹೀಗೆ ಮಾಡಿ

Aadhaar: ಆಧಾರ್ ಕಾರ್ಡ್​​ನಲ್ಲಿ ಎರಡು ಬಾರಿ ಹೆಸರು ತಿದ್ದುಪಡಿ ಮಾಡಿದ್ರೂ ತಪ್ಪಿದ್ಯಾ? ಹಾಗಾದ್ರೆ ಹೀಗೆ ಮಾಡಿ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಜೀವಿತಾವಧಿಯಲ್ಲಿ ಕೇವಲ ಎರಡು ಬಾರಿ ಮಾತ್ರ ಬದಲಾಯಿಸಲು ಅವಕಾಶ ನೀಡಿದೆ. ಎರಡು ಬಾರಿ ತಿದ್ದುಪಡಿ ಮಾಡಿದ ಬಳಿಕವು ತಪ್ಪು ಕಂಡು ಬಂದರೆ ನೀವು ಮೂರನೇ ಬಾರಿ ಹಸರು ಬದಲಾವಣೆ ಮಾಡಬೇಕೆಂದರೆ ನೀವು ಕಟ್ಟುನಿಟ್ಟಿನ ಪ್ರಕ್ರಿಯೆಯನ್ನು ಅನುಸರಿಸಬೇಕು. ಆಧಾರ್ ಸೇವಾ ಕೇಂದ್ರ ಗೆ ಭೇಟಿ ನೀಡಿ ವಿಶೇಷ ವಿನಂತಿ ಪ್ರಕ್ರಿಯೆಯ ಮೂಲಕ ಪ್ರಾದೇಶಿಕ ಕಚೇರಿಯ ಅನುಮತಿ ಪಡೆದು ಬದಲಾಯಿಸಬೇಕು.

Video: ದುಡಿಮೆಯಲ್ಲಿ ಆಟೋ ಡ್ರೈವರ್‌ಗೆ ಜತೆಯಾಗುವ  ಶ್ವಾನ, ವೈರಲ್‌ ಆಯ್ತು ದೃಶ್ಯ

Video: ದುಡಿಮೆಯಲ್ಲಿ ಆಟೋ ಡ್ರೈವರ್‌ಗೆ ಜತೆಯಾಗುವ ಶ್ವಾನ, ವೈರಲ್‌ ಆಯ್ತು ದೃಶ್ಯ

ಕೆಲವು ಹೃದಯ ಸ್ಪರ್ಶಿ ಕ್ಷಣಗಳನ್ನು ನೋಡುವಾಗ ಕಣ್ಣಂಚಲಿ ನೀರು ಬರುತ್ತದೆ.ಇದೀಗ ಶ್ವಾನವೊಂದು ತನ್ನ ಮಾಲೀಕನ ದಿನನಿತ್ಯದ ಕಾಯಕದಲ್ಲಿ ಜತೆಯಾಗಿದೆ. ಶ್ವಾನವೊಂದು ತನ್ನ ಮಾಲೀಕ ಜತೆಯಲ್ಲೇ ಕಾಲ ಕಳೆಯುವ ವಿಡಿಯೋ ವೈರಲ್ ಆಗಿದ್ದು, ಈ ದೃಶ್ಯ ನೆಟ್ಟಿಗರ ಗಮನ ಸೆಳೆಯುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತನ್ನ ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ಕೊಟ್ಟ ಮಗ

Video: ತನ್ನ ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ಕೊಟ್ಟ ಮಗ

ತನ್ನ ತಾಯಿಯ ಕಷ್ಟ, ತ್ಯಾಗವನ್ನು ನೋಡಿ ಬೆಳೆದ ಮಗನೊಬ್ಬ ಅಮ್ಮನಿಗೆ ಮರೆಯಲಾಗದ ಉಡುಗೊರೆ ನೀಡಿದ್ದಾನೆ. ಹೌದು, ತನ್ನ ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ನೀಡಿದ್ದಾನೆ. ಈ ಹೃದಯ ಸ್ಪರ್ಶಿ ಕ್ಷಣದ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಈ ದಾಖಲೆಗಳು ನಿಮ್ಮ ಬಳಿಯಿದ್ರೆ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆ ಸುಲಭ 

ಈ ದಾಖಲೆಗಳು ನಿಮ್ಮ ಬಳಿಯಿದ್ರೆ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆ ಸುಲಭ 

ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆ ಮಾಡುವುದು ಭವಿಷ್ಯದ ದೃಷ್ಟಿಯಿಂದ ಮುಖ್ಯ. ಇದು ಆಸ್ತಿ ಮಾಲೀಕತ್ವದ ಕಾನೂನಾತ್ಮಕ ಸಾಕ್ಷ್ಯ, ಸರ್ಕಾರಿ ಸಬ್ಸಿಡಿ ಪಡೆಯಲು, ಬ್ಯಾಂಕ್‌ ಸಾಲಗಳಿಗೆ ವಿಳಾಸದ ಪುರಾವೆಯಾಗಿದೆ. ಆದರೆ ಹೆಸರು ಬದಲಾವಣೆ ಮಾಡಿಕೊಳ್ಳಲು ಮುನ್ನ ಬಾಕಿಯಿರುವ ಕರೆಂಟ್ ಬಿಲ್‌ ಮೊತ್ತವನ್ನು ಪಾವತಿಸಿ. ಆ ಬಳಿಕ ಮೆಸ್ಕಾಂ, ಬೆಸ್ಕಾಂ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿದರೆ ಮುಂದಿನ ತಿಂಗಳಿನಿಂದಲೇ ನಿಮ್ಮ ಹೆಸರಿನಲ್ಲಿ ಕರೆಂಟ್ ಬಿಲ್ ಬರುತ್ತದೆ.

ಎಟಿಎಂ ಕಾರ್ಡ್‌ ಇದ್ರೆ ಸಾಕು, ಅಕೌಂಟ್‌ಗೆ ಹಣ ಡೆಪಾಸಿಟ್ ಮಾಡೋದು ಸುಲಭ

ಎಟಿಎಂ ಕಾರ್ಡ್‌ ಇದ್ರೆ ಸಾಕು, ಅಕೌಂಟ್‌ಗೆ ಹಣ ಡೆಪಾಸಿಟ್ ಮಾಡೋದು ಸುಲಭ

ಇತ್ತೀಚೆಗಿನ ದಿನಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅವಲಂಬಿಸಿಕೊಂಡವರೇ ಹೆಚ್ಚು. ಹೀಗಾಗಿ ಹೆಚ್ಚಿನವರು ಬ್ಯಾಂಕ್‌ಗೆ ಹೋಗದೇ ಇಂಟರ್ನೆಟ್, ಮೊಬೈಲ್ ಅಪ್ಲಿಕೇಶನ್‌ ಹಾಗೂ ಎಟಿಎಂ ಮೂಲಕ ಹಣಕಾಸು ವಹಿವಾಟುಗಳನ್ನು ನಡೆಸುತ್ತಾರೆ. ನೀವೇನಾದ್ರೂ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕು ಎಂದುಕೊಂಡಿದ್ರೆ ಎಟಿಎಂ ಮೆಷಿನ್ ಬಳಸಬಹುದು. ನಿಮ್ಮ ಬ್ಯಾಂಕ್ ಅಕೌಂಟ್ ನಂಬರ್ ಅಥವಾ ಮೊಬೈಲ್ ಸಂಖ್ಯೆ, ಯುಪಿಐ ಇದ್ರೆ ಅಕೌಂಟ್‌ಗೆ ಐದೇ ಐದು ನಿಮಿಷದಲ್ಲಿ ಹಣ ಜಮಾ ಆಗುತ್ತದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮುಗಿಲೆತ್ತರದಲ್ಲಿ ಹಾರಾಡುತ್ತಿದ್ದ ಹೆಲಿಕಾಪ್ಟರ್ ಕಂಡು ಪುಟ್ಟ ಮಕ್ಕಳಂತೆ ಕುಣಿದಾಡಿದ ವ್ಯಕ್ತಿ

Video: ಮುಗಿಲೆತ್ತರದಲ್ಲಿ ಹಾರಾಡುತ್ತಿದ್ದ ಹೆಲಿಕಾಪ್ಟರ್ ಕಂಡು ಪುಟ್ಟ ಮಕ್ಕಳಂತೆ ಕುಣಿದಾಡಿದ ವ್ಯಕ್ತಿ

ವಯಸ್ಸು ದೇಹಕ್ಕಷ್ಟೇ, ಮನಸ್ಸಿಗಲ್ಲ ಎಂಬ ಮಾತಿದೆ. ಇದಕ್ಕೆ ಉದಾಹರಣೆಯಂತಿದೆ ಈ ದೃಶ್ಯ. ವ್ಯಕ್ತಿಯೊಬ್ಬರು ಹೆಲಿಕಾಪ್ಟರ್ ಹಾರಾಡುತ್ತಿರುವ ಸದ್ದು ಕೇಳುತ್ತಿದ್ದಂತೆ, ಮಗುವಿನಂತೆ ಓಡೋಡಿ ಬಂದ ವಿಡಿಯೋ ವೈರಲ್ ಆಗಿದೆ. ಈ ಕ್ಯೂಟ್ ದೃಶ್ಯ ನೋಡಿದ ನೆಟ್ಟಿಗರು ವ್ಯಕ್ತಿಯ ಮುಗ್ಧತೆಯನ್ನು ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

Video: ತನನ್ನು ಕೆಣಕಿದ ಮಾಲೀಕನಿಗೆ ಕ್ಯೂಟ್ ವಾರ್ನಿಂಗ್ ಕೊಟ್ಟ ಗಜರಾಜ

Video: ತನನ್ನು ಕೆಣಕಿದ ಮಾಲೀಕನಿಗೆ ಕ್ಯೂಟ್ ವಾರ್ನಿಂಗ್ ಕೊಟ್ಟ ಗಜರಾಜ

ಪ್ರಾಣಿ ಸಾಮ್ರಾಜ್ಯದ ವಿಡಿಯೋಗಳನ್ನು ನೀವು ಸೋಶಿಯಲ್‌ ಮೀಡಿಯಾದಲ್ಲಿ ನೋಡಿರುತ್ತೀರಿ. ಕೆಲ ದೃಶ್ಯಗಳು ಬಹುಬೇಗನೆ ಮನಸ್ಸಿಗೆ ಹತ್ತಿರವಾಗುತ್ತವೆ. ಇದೀಗ ಆನೆಯೊಂದು ತನ್ನನ್ನು ಕೆಣಕಿದ ಮಾಲೀಕನಿಗೆ ಕ್ಯೂಟ್‌ ಆಗಿಯೇ ವಾರ್ನಿಂಗ್‌ ಕೊಟ್ಟಿದೆ. ಹೌದು, ಆನೆ ಹಾಗೂ ಮಾಲೀಕನ ನಡುವಿನ ಸುಂದರ ಬಾಂಧ್ಯವ್ಯ ಸಾರುವ ದೃಶ್ಯ ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮುಖಕ್ಕೆ ಫೇಸ್ ಪ್ಯಾಕ್‌ ಹಚ್ಚಿಕೊಂಡೇ ಆನ್ಲೈನ್ ಮೀಟಿಂಗ್‌ ಹಾಜರಾದ ಜೆನ್ ಝೆಡ್ ಉದ್ಯೋಗಿ

Video: ಮುಖಕ್ಕೆ ಫೇಸ್ ಪ್ಯಾಕ್‌ ಹಚ್ಚಿಕೊಂಡೇ ಆನ್ಲೈನ್ ಮೀಟಿಂಗ್‌ ಹಾಜರಾದ ಜೆನ್ ಝೆಡ್ ಉದ್ಯೋಗಿ

ಸೋಶಿಯಲ್ ಮೀಡಿಯಾದಲ್ಲಿ ಉದ್ಯೋಗಿ ಹಾಗೂ ಮ್ಯಾನೇಜರ್ ನಡುವಿನ ಸಂಭಾಷಣೆಯ ವಿಡಿಯೋ, ಸ್ಕ್ರೀನ್ ಶಾಟ್ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಹೌದು, ಫೇಸ್ ಪ್ಯಾಕ್ ಹಾಕಿಕೊಂಡು ಆನ್ಲೈನ್ ಮೀಟಿಂಗ್‌ನಲ್ಲಿ ಭಾಗಿಯಾಗಿರುವ ಉದ್ಯೋಗಿಯ ವಿಡಿಯೋ ವೈರಲ್ ಆಗಿದೆ. ಮೀಟಿಂಗ್ ವೇಳೆ ಮ್ಯಾನೇಜರ್ ಪ್ರಶ್ನೆಗೆ ಜೆನ್ ಝೆಡ್ ಉದ್ಯೋಗಿ ನೀಡಿದ ಪ್ರತಿಕ್ರಿಯೆ ನೆಟ್ಟಿಗರ ಗಮನ ಸೆಳೆದಿದೆ.. ಈ ಕುರಿತಾದ ಸ್ಟೋರಿ ಇಲ್ಲಿದೆ.

ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಬ್ಯಾಂಕ್ ಅಕೌಂಟ್ ತೆರೆಯಲು ಅವಕಾಶವಿದೆ

ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಬ್ಯಾಂಕ್ ಅಕೌಂಟ್ ತೆರೆಯಲು ಅವಕಾಶವಿದೆ

ಕೆಲವರು ತಮ್ಮ ಕೈಯಲ್ಲಿ ದುಡ್ಡು ಉಳಿಯಲ್ಲ ಎಂದು ಹಣವನ್ನು ಸುರಕ್ಷಿತವಾಗಿ ಉಳಿಸಲು ಉಳಿತಾಯ ಖಾತೆ ತೆರೆಯುತ್ತಾರೆ. ಇನ್ನು ಅನೇಕರು ಉಳಿತಾಯ, ಸಂಬಳ ಹೀಗೆ ವಿವಿಧ ಕಾರಣಗಳಿಗಾಗಿ ಮೂರು ನಾಲ್ಕು ಖಾತೆಗಳನ್ನು ಹೊಂದಿರುತ್ತಾರೆ. ಆದರೆ ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಇಷ್ಟೇ ಖಾತೆಯನ್ನು ಹೊಂದಿರಬೇಕು ಎಂಬ ಬಗ್ಗೆ ಯಾವುದೇ ಮಿತಿಯಿಲ್ಲ. ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

ಸಮಾಧಿಗಳ ನಡುವೆ ಕುಳಿತು ಇಲ್ಲಿನ ಸ್ಪೆಷಲ್‌ ಮಸಾಲ ಟೀ ರುಚಿ ಸವಿಯುವ ಗ್ರಾಹಕರು; ಇದು ಲಕ್ಕಿ ರೆಸ್ಟೋರೆಂಟ್ ವಿಶೇಷತೆ

ಸಮಾಧಿಗಳ ನಡುವೆ ಕುಳಿತು ಇಲ್ಲಿನ ಸ್ಪೆಷಲ್‌ ಮಸಾಲ ಟೀ ರುಚಿ ಸವಿಯುವ ಗ್ರಾಹಕರು; ಇದು ಲಕ್ಕಿ ರೆಸ್ಟೋರೆಂಟ್ ವಿಶೇಷತೆ

ಅಹಮದಾಬಾದ್‌ನಲ್ಲಿರುವ ಲಕ್ಕಿ ರೆಸ್ಟೋರೆಂಟ್ ಒಳಗೆ 26 ಸಮಾಧಿಗಳಿವೆ. ಇದು ಹಳೆಯ ಸ್ಮಶಾನದ ಜಾಗವಾಗಿದ್ದು, ಅಲ್ಲಿನ ಸಮಾಧಿಗಳನ್ನು ತೆರವುಗೊಳಿಸದೇ, ಅದರ ನಡುವೆಯೇ ರೆಸ್ಟೋರೆಂಟ್ ನಿರ್ಮಾಣ ಮಾಡಲಾಗಿರುವುದು ವಿಶೇಷ. ಮಸಾಲೆ ಟೀ ರುಚಿ ಸವಿಯಲು ಗ್ರಾಹಕರು ಇಲ್ಲಿಗೆ ಬರುತ್ತಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಈ ಯುವಕನನ್ನು ವರಿಸಲು ಅಂದ ಚಂದ ಇದ್ರೆ ಸಾಲಲ್ಲ, ಹುಡ್ಗಿಯಲ್ಲಿ ಈ ಗುಣಗಳಿರಲೇ ಬೇಕು

ಈ ಯುವಕನನ್ನು ವರಿಸಲು ಅಂದ ಚಂದ ಇದ್ರೆ ಸಾಲಲ್ಲ, ಹುಡ್ಗಿಯಲ್ಲಿ ಈ ಗುಣಗಳಿರಲೇ ಬೇಕು

ಈಗಿನ ಕಾಲದಲ್ಲಿ ಮದುವೆಯಾಗಲು ಹುಡುಗಿಯೇ ಸಿಗುತ್ತಿಲ್ಲ. ಹುಡುಗಿ ಸಿಕ್ಕರೆ ಸಾಕು ಎನ್ನುವ ಗಂಡು ಮಕ್ಕಳ ನಡುವೆ ಇಲ್ಲೊಬ್ಬ ಯುವಕನು ಈ ಗುಣಗಳು ತಾನು ಮದುವೆಯಾಗುವ ಹುಡುಗಿಯಲ್ಲಿ ಇರ್ಬೇಕು ಎಂದು ಷರತ್ತುಗಳನ್ನು ಹಾಕಿದ್ದಾನೆ. ಈ ಗುಣಗಳಿದ್ರೆ ಮದ್ವೆಗೆ ಓಕೆ, ಇಲ್ಲದಿದ್ದರೆ ರಿಜೆಕ್ಟ್ ಎಂದಿದ್ದಾನೆ. ಈ ಪೋಸ್ಟ್‌ ಸದ್ಯ ವೈರಲ್‌ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಹಣ ಫಿಕ್ಸೆಡ್ ಡೆಪಾಸಿಟ್ ಇಡಬಹುದು?

ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಹಣ ಫಿಕ್ಸೆಡ್ ಡೆಪಾಸಿಟ್ ಇಡಬಹುದು?

ಸ್ಥಿರ ಠೇವಣಿ ಸುರಕ್ಷಿತ ಹೂಡಿಕೆಯಲ್ಲಿ ಒಂದು. ಆದರೆ ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಫಿಕ್ಸೆಡ್ ಡೆಪಾಸಿಟ್ ಇಡಲು ಯಾವುದೇ ಗರಿಷ್ಠ ಮಿತಿಯಿಲ್ಲ. ನೀವು ಎಷ್ಟು ಹಣವನ್ನಾದರೂ ಬ್ಯಾಂಕ್‌ಗಳಲ್ಲಿ ಸ್ಥಿರ ಠೇವಣಿ ಮಾಡಬಹುದು. ಆದರೆ ಕನಿಷ್ಠ ಮೊತ್ತ ಬ್ಯಾಂಕಿಗೆ ಅನುಗುಣವಾಗಿ 100 ರೂಯಿಂದ 1,000 ರೂವರೆಗೆ ಇದ್ದು, ತಮ್ಮ ಅನುಕೂಲಕ್ಕೆ ಅನುಗುಣವಾಗಿ ಎಷ್ಟು ಮೊತ್ತವನ್ನು ಠೇವಣಿ ಇಡಬಹುದಾಗಿದೆ. ಹಾಗಾದ್ರೆ ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ