AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ

Author - TV9 Kannada

sanjayya.chikkamath@tv9.com

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಧಾರವಾಡ: ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ 1600ಕ್ಕೂ ಅಧಿಕ ಬಾಲ ಗರ್ಭಿಣಿಯರ ಕೇಸ್ ಪತ್ತೆ!

ಧಾರವಾಡ: ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ 1600ಕ್ಕೂ ಅಧಿಕ ಬಾಲ ಗರ್ಭಿಣಿಯರ ಕೇಸ್ ಪತ್ತೆ!

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದೇ ವಾರದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ತಾಯಿಯಾಗಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 1,691 ಬಾಲ ಗರ್ಭಿಣಿ ಪ್ರಕರಣಗಳು ಅಧಿಕೃತವಾಗಿ ವರದಿಯಾಗಿರುವ ಆಘಾತಕಾರಿ ಅಂಕಿ-ಅಂಶ ಹೊರಬಿದ್ದಿದೆ. ಪ್ರಕರಣ ಮುಚ್ಚಿಟ್ಟ ಖಾಸಗಿ ಆಸ್ಪತ್ರೆ ವೈದ್ಯರು ಹಾಗೂ ಪೋಷಕರ ವಿರುದ್ಧ ಹಳೆ ಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ತೀವ್ರಗೊಂಡಿದೆ.

ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ: ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ: ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿಯನ್ನು 15 ದಿನಗಳ ಕಾಲ ವಿಸ್ತರಿಸಿ ನೆರವಾಗಿದೆ. ಹಾಗಾದ್ರೆ, ಎಲ್ಲಿಯವರೆಗೆ ವಿಸ್ತರಣೆ ಮಾಡಲಾಗಿದೆ. ಯಾವೆಲ್ಲಾ ಜಿಲ್ಲೆಯ ರೈತರಿಗೆ ಅನ್ವಯಿಸಲಿದೆ ಎನ್ನುವ ವಿವರ ಇಲ್ಲಿದೆ.

ಪಾಲಕರೇ ಗಮನಿಸಿ: ಮಕ್ಕಳಲ್ಲಿ ಹೆಚ್ಚುತ್ತಿದೆ ‘ಕೈ, ಕಾಲು, ಬಾಯಿ’ ಸೋಂಕು!

ಪಾಲಕರೇ ಗಮನಿಸಿ: ಮಕ್ಕಳಲ್ಲಿ ಹೆಚ್ಚುತ್ತಿದೆ ‘ಕೈ, ಕಾಲು, ಬಾಯಿ’ ಸೋಂಕು!

ರಾಜ್ಯದಲ್ಲಿ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಐದು ವರ್ಷದೊಳಗಿನ ಮಕ್ಕಳಲ್ಲಿ 'ಕೈ, ಕಾಲು ಮತ್ತು ಬಾಯಿ ರೋಗ' (HFMD) ತೀವ್ರವಾಗಿ ಹರಡುತ್ತಿದ್ದು, ಪಾಲಕರಲ್ಲಿ ಭೀತಿ ಮೂಡಿಸಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕಿಮ್ಸ್ ಸೇರಿದಂತೆ ಪ್ರಮುಖ ಆಸ್ಪತ್ರೆಗಳಿಗೆ ನೂರಾರು ಮಕ್ಕಳು ದಾಖಲಾಗುತ್ತಿದ್ದಾರೆ. ಕಿಮ್ಸ್ ತಜ್ಞ ವೈದ್ಯರು ಈ ಸೋಂಕಿನ ಲಕ್ಷಣಗಳು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.

14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ; ಅಚ್ಚರಿಯ ಹೇಳಿಕೆ ನೀಡಿದ ಹುಬ್ಬಳ್ಳಿ ಕಿಮ್ಸ್‌ ವೈದ್ಯರು

14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ; ಅಚ್ಚರಿಯ ಹೇಳಿಕೆ ನೀಡಿದ ಹುಬ್ಬಳ್ಳಿ ಕಿಮ್ಸ್‌ ವೈದ್ಯರು

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದು, ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಯ 'ನಿರ್ಭಯಾ ವಾರ್ಡ್'ಗೆ ದಾಖಲಾಗಿದ್ದಾಳೆ. ತಾಯಿ ಮತ್ತು ನವಜಾತ ಶಿಶು ಆರೋಗ್ಯವಾಗಿದ್ದಾರೆ. ಪೋಷಕರ ಗೈರುಹಾಜರಿ ಮತ್ತು ಮಾಹಿತಿಯ ಕೊರತೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅರಬೈಲ್ ಘಾಟ್ ದುರಂತ: 20 ದಿನದ ಹಿಂದಷ್ಟೇ ದುಬೈನಿಂದ ಬಂದಿದ್ದ ಮಗ ಇನ್ನಿಲ್ಲ; ಹೆತ್ತ ತಾಯಿ ಆಕ್ರಂದನ

ಅರಬೈಲ್ ಘಾಟ್ ದುರಂತ: 20 ದಿನದ ಹಿಂದಷ್ಟೇ ದುಬೈನಿಂದ ಬಂದಿದ್ದ ಮಗ ಇನ್ನಿಲ್ಲ; ಹೆತ್ತ ತಾಯಿ ಆಕ್ರಂದನ

ಉತ್ತರ ಕನ್ನಡದ ಅರಬೈಲ್ ಘಾಟ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕ್ರೂಸರ್ ಮತ್ತು ಲಾರಿ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡ ಮೂಲದ 9 ಜನ ಧರ್ಮಸ್ಥಳ, ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತ ಸಚಿನ್ ತಾಯಿಯ ಮಾತುಗಳು ಹೃದಯ ಕಲಕುವಂತಿವೆ.

ಮೋಡ ಬಿತ್ತನೆಗೆ ಚಾಲನೆ ಬೆನ್ನಲ್ಲೇ ಸುರಿದ ಮಳೆ: ಪ್ರಯತ್ನ ಫಲ ನೀಡಿದೆ ಎಂದ ಶಾಸಕ; ರೈತರೂ ಖುಷ್​

ಮೋಡ ಬಿತ್ತನೆಗೆ ಚಾಲನೆ ಬೆನ್ನಲ್ಲೇ ಸುರಿದ ಮಳೆ: ಪ್ರಯತ್ನ ಫಲ ನೀಡಿದೆ ಎಂದ ಶಾಸಕ; ರೈತರೂ ಖುಷ್​

ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲ ಪರಿಸ್ಥಿತಿ ತಲೆದೋರಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಹಾವೇರಿ ಜಿಲ್ಲೆಯ ಶಾಸಕರು, ತಮ್ಮ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆಗೆ ಮುಂದಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಇದಕ್ಕೆ ಚಾಲನೆ ನೀಡಲಾಗಿದ್ದು, ಪ್ರತಿ ಗಂಟೆಗೆ 15 ಲಕ್ಷ ರೂ. ವೆಚ್ಚವಾಗಲಿದೆ. ಈ ಪ್ರಯತ್ನದಿಂದ ಮಳೆಯಾಗಿದ್ದು, ರೈತರಿಗೆ ಸಂತಸ ಮೂಡಿಸಿದೆ.

ಈ ಹೊಸ ಮಾಫಿಯಾ ಬಗ್ಗೆ ಎಚ್ಚರ! ಪ್ರತಿಷ್ಠಿತ ಕಾಲೇಜಿನಲ್ಲಿ ಸೀಟ್​​ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ

ಈ ಹೊಸ ಮಾಫಿಯಾ ಬಗ್ಗೆ ಎಚ್ಚರ! ಪ್ರತಿಷ್ಠಿತ ಕಾಲೇಜಿನಲ್ಲಿ ಸೀಟ್​​ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ

ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟ್ ಕೊಡಿಸುವ ನೆಪದಲ್ಲಿ ವಂಚಕರು ಲಕ್ಷಾಂತರ ರೂ ವಂಚನೆ ಮಾಡಿರುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ವಿದ್ಯಾರ್ಥಿನಿ ಬರೋಬ್ಬರಿ 16 ಲಕ್ಷ ರೂ ಕಳೆದುಕೊಂಡಿರುವ ಘಟನೆ ನಡೆದಿದೆ. ಸದ್ಯ ಹುಬ್ಬಳ್ಳಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಷ್ಟಕ್ಕೂ ವಿದ್ಯಾರ್ಥಿನಿ ಹಣ ಕಳೆದುಕೊಂಡಿದ್ದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಸರ್ಕಾರದ ಕ್ರಮಕ್ಕೆ ಕಂಗಾಲಾದ ವಯೋವೃದ್ಧ ಪಿಂಚಣಿದಾರರು: ಕಚೇರಿಗೆ ಅಲೆದಾಟ

ಸರ್ಕಾರದ ಕ್ರಮಕ್ಕೆ ಕಂಗಾಲಾದ ವಯೋವೃದ್ಧ ಪಿಂಚಣಿದಾರರು: ಕಚೇರಿಗೆ ಅಲೆದಾಟ

ರಾಜ್ಯ ಸರ್ಕಾರವು 23 ಲಕ್ಷ ಶಂಕಾಸ್ಪದ ಪಿಂಚಣಿದಾರರ ಗುರುತಿಸಿದ್ದು, ಹುಬ್ಬಳ್ಳಿಯ ಸಾವಿರಾರು ವಯೋವೃದ್ಧರಿಗೆ ಪಿಂಚಣಿ ನಿಲ್ಲಿಸಿದೆ. ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಹಿರಿಯ ನಾಗರಿಕರು ಆದಾಯ ಪ್ರಮಾಣಪತ್ರ, ಬಿಪಿಎಲ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ತಹಶೀಲ್ದಾರ್ ಕಚೇರಿಯಲ್ಲಿ ಸಲ್ಲಿಸಲು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ.

ಹುಬ್ಬಳ್ಳಿ ಕಿಮ್ಸ್ ಸಾಧನೆಗೆ ಮತ್ತೊಂದು ಗರಿ: ರೋಬೋಟಿಕ್ ಶಸ್ತ್ರಚಿಕಿತ್ಸೆ ಮಾಡಿದ ಕರ್ನಾಟಕದ ಮೊದಲ ಸರ್ಕಾರಿ ಮೆಡಿಕಲ್ ಕಾಲೇಜು

ಹುಬ್ಬಳ್ಳಿ ಕಿಮ್ಸ್ ಸಾಧನೆಗೆ ಮತ್ತೊಂದು ಗರಿ: ರೋಬೋಟಿಕ್ ಶಸ್ತ್ರಚಿಕಿತ್ಸೆ ಮಾಡಿದ ಕರ್ನಾಟಕದ ಮೊದಲ ಸರ್ಕಾರಿ ಮೆಡಿಕಲ್ ಕಾಲೇಜು

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯು ರಾಜ್ಯದ ವೈದ್ಯಕೀಯ ಕಾಲೇಜುಗಳ ಇತಿಹಾಸದಲ್ಲೇ ಮೊದಲ ಬಾರಿಗೆ ರೋಬೋಟಿಕ್ ಯಂತ್ರದ ಮೂಲಕ ಮಂಡಿ ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ರೂಪಾಯಿ ವೆಚ್ಚವಾಗುವ ಈ ಅತ್ಯಾಧುನಿಕ ಚಿಕಿತ್ಸೆಯನ್ನು ಬಡ ಮಹಿಳೆಗೆ ಸಂಪೂರ್ಣ ಉಚಿತವಾಗಿ ಮಾಡುವ ಮೂಲಕ ಕಿಮ್ಸ್ ಹೊಸ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹುಬ್ಬಳ್ಳಿಯಲ್ಲಿ ಗೃಹಜ್ಯೋತಿ ಪುನರ್ ಪರಿಶೀಲನೆ ಆರಂಭ: ಹೆಸ್ಕಾಂ ಸಿಬ್ಬಂದಿ ಮನೆ-ಮನೆಗೆ ಭೇಟಿ

ಹುಬ್ಬಳ್ಳಿಯಲ್ಲಿ ಗೃಹಜ್ಯೋತಿ ಪುನರ್ ಪರಿಶೀಲನೆ ಆರಂಭ: ಹೆಸ್ಕಾಂ ಸಿಬ್ಬಂದಿ ಮನೆ-ಮನೆಗೆ ಭೇಟಿ

ರಾಜ್ಯದ ಗೃಹಜ್ಯೋತಿ ಯೋಜನೆ ಪುನರ್​ ಪರಿಶೀಲನೆ ಕಾರ್ಯ ಆರಂಭಗೊಂಡಿದೆ. ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಅರ್ಹರಿಗೆ ಮಾತ್ರ ಉಚಿತ ವಿದ್ಯುತ್ ಸೌಲಭ್ಯ ಮುಂದುವರಿಸುವುದು ಸರ್ಕಾರದ ಉದ್ದೇಶವಾಗಿದೆ. ಮೀಟರ್ ರೀಡರ್‌ಗಳು ಮನೆ ಮನೆಗೆ ತೆರಳಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ತಾಂತ್ರಿಕ ಸಮಸ್ಯೆಗಳ ನಡುವೆಯೂ ಪ್ರಕ್ರಿಯೆ ನಡೆಯುತ್ತಿದೆ.

ಹುಬ್ಬಳ್ಳಿ: ದಕ್ಷಿಣ ಭಾರತದ ಮೊದಲ ಅತ್ಯಾಧುನಿಕ ಚಾರ್ಕೋಲ್ ಘಟಕ ಆರಂಭ; ಒಣ ಕಸದಿಂದ ಉತ್ಪತ್ತಿಯಾಗಲಿದೆ ಹಸಿರು ಇದ್ದಿಲು!

ಹುಬ್ಬಳ್ಳಿ: ದಕ್ಷಿಣ ಭಾರತದ ಮೊದಲ ಅತ್ಯಾಧುನಿಕ ಚಾರ್ಕೋಲ್ ಘಟಕ ಆರಂಭ; ಒಣ ಕಸದಿಂದ ಉತ್ಪತ್ತಿಯಾಗಲಿದೆ ಹಸಿರು ಇದ್ದಿಲು!

ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡದ ಕಸದ ಸಮಸ್ಯೆಗೆ ಮುಕ್ತಿ ನೀಡಲು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಒಣ ಕಸದಿಂದ ಹಸಿರು ಇದ್ದಿಲು ಉತ್ಪಾದಿಸುವ ಅತ್ಯಾಧುನಿಕ ಘಟಕ ಹುಬ್ಬಳ್ಳಿಯ ಗಬ್ಬೂರಿನಲ್ಲಿ ತಲೆಎತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮುತುವರ್ಜಿಯಿಂದ NTPC ಅಂಗಸಂಸ್ಥೆ ಜಾರಿಗೆ ತಂದಿರುವ ಈ ಘಟಕವು ನಿತ್ಯ 200 ಟನ್ ಒಣ ಕಸವನ್ನು ಸಂಸ್ಕರಿಸಿ 120 ಟನ್ ಪರಿಸರಸ್ನೇಹಿ ಇದ್ದಿಲು ಉತ್ಪಾದಿಸಲಿದೆ.

ಒಳಚರಂಡಿ ಮಾಡಲು ರಸ್ತೆ ಅಗೆದು ಕಾಮಗಾರಿ ಬಳಿಕ ಹಾಗೇ ಬಿಟ್ಟ ಅಧಿಕಾರಿಗಳ ನಡೆಗೆ ಆಕ್ರೋಶ: ರಸ್ತೆ ತಡೆದು ಪ್ರತಿಭಟನೆ

ಒಳಚರಂಡಿ ಮಾಡಲು ರಸ್ತೆ ಅಗೆದು ಕಾಮಗಾರಿ ಬಳಿಕ ಹಾಗೇ ಬಿಟ್ಟ ಅಧಿಕಾರಿಗಳ ನಡೆಗೆ ಆಕ್ರೋಶ: ರಸ್ತೆ ತಡೆದು ಪ್ರತಿಭಟನೆ

Hubli News: ಹುಬ್ಬಳ್ಳಿಯ ಮಂಗಳ ಓಣಿಯಲ್ಲಿ ಹೊಸದಾಗಿ ನಿರ್ಮಿಸಿದ್ದ ಸಿಸಿ ರಸ್ತೆಯನ್ನು ಚರಂಡಿ ಕಾಮಗಾರಿಗಾಗಿ ಅಗೆದು ದುರಸ್ತಿ ಮಾಡದೆ ನಿರ್ಲಕ್ಷಿಸಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮನವೊಲಿಸಲು ಸ್ಥಳಕ್ಕೆ ಬಂದ ಪೊಲೀಸರು, ಅಧಿಕಾರಿಗಳ ವಿರುದ್ಧವೇ ಪ್ರತಿಭಟನಾಕಾರರು ಗರಂ ಆದ ಪ್ರಸಂಗವೂ ನಡೆದಿದೆ. 2 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ರಸ್ತೆಯನ್ನೇ ಅಗೆದು ಕಾಮಗಾರಿ ನಡೆಸಿದ್ದಾರೆ. ಕೆಲಸ ಮುಗಿದ ಮೇಲೆ ಕನಿಷ್ಠ ರಸ್ತೆ ರಿಪೇರಿಯನ್ನೂ ಮಾಡದೆ ಹಾಗೆಯೇ ಬಿಟ್ಟ ಕಾರಣ ಓಡಾಡಲೂ ಜನ ತೊಂದರೆ ಅನುಭವಿಸಬೇಕಾದ ಆರೋಪ ಕೇಳಿಬಂದಿದೆ.

ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ