AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವ ಕುಮಾರ್​ ಪಾಂಡ್ರೆ, ಗದಗ

Author - TV9 Kannada

sajeevakumar.pandre@tv9.com

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…

Read More
ಗದಗ ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ಇಲ್ಲಿದೆ ಸಿಸಿಟಿವಿ ದೃಶ್ಯ

ಗದಗ ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ಇಲ್ಲಿದೆ ಸಿಸಿಟಿವಿ ದೃಶ್ಯ

ಗದಗದ ಚಿನ್ನದಂಗಡಿ ದೋಚಿದ್ದ ಗುಜರಾತ್​​ ಮೂಲದ ಕಳ್ಳ ಕೊನೆಗೂ ಸೆರೆಸಿಕ್ಕಿದ್ದಾನೆ. ಕಳ್ಳತನ ನಡೆದ 6 ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಅಂತಾರಾಜ್ಯ ಕಳ್ಳನನ್ನು ಸದ್ಯ ಗದಗ ಜಿಲ್ಲಾ ಪೊಲೀಸ ಬಂಧಿಸಿದ್ದಾರೆ. ಬಸ್ ನಿಲ್ದಾಣದ ಸಿಸಿಟಿವಿಯಲ್ಲಿ ಕಳ್ಳನ ಚಲನವನಲದ ದೃಶ್ಯ ಸೆರೆಯಾಗಿತ್ತು. ವಿಡಿಯೋ ನೋಡಿ.

ಗದಗದಲ್ಲಿ ಚಿನ್ನದಂಗಡಿ ಲೂಟಿ: ಕಳ್ಳರ ಕೈಚಳಕ ಕಂಡು ಪೊಲೀಸರೇ ಶಾಕ್​​!

ಗದಗದಲ್ಲಿ ಚಿನ್ನದಂಗಡಿ ಲೂಟಿ: ಕಳ್ಳರ ಕೈಚಳಕ ಕಂಡು ಪೊಲೀಸರೇ ಶಾಕ್​​!

ರಾಜ್ಯದಲ್ಲಿ ಮೇಲಿಂದ ಮೇಲೆ ವರದಿಯಾಗುತ್ತಿರುವ ದರೋಡೆ ಪ್ರಕರಣಗಳ ನಡುವೆ ಮುದ್ರಣಕಾಶಿ ಗದಗದಲ್ಲಿ ವ್ಯಾಪಾರಸ್ಥರು ಬೆಚ್ಚಿಬೀಳುವ ರೀತಿಯ ರಾಬರಿ ನಡೆದಿದೆ. ಅಂಗಡಿಯ ಬಾಗಿಲು ಮುರಿಯದೆ ಒಳ ನುಗ್ಗಿರುವ ಗ್ಯಾಂಗ್​​ ಬಂಗಾರದ ಅಂಗಡಿ ದೋಚಿ ಎಸ್ಕೇಪ್​​ ಆಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

​​ಶಿರಚ್ಛೇದ ಮಾಡಿದ ರೀತಿಯಲ್ಲಿ ಹಸುವಿನ ಕರು ಪತ್ತೆ: ಚಿರತೆ ದಾಳಿಯೋ? ದುಷ್ಕೃತ್ಯವೋ?

​​ಶಿರಚ್ಛೇದ ಮಾಡಿದ ರೀತಿಯಲ್ಲಿ ಹಸುವಿನ ಕರು ಪತ್ತೆ: ಚಿರತೆ ದಾಳಿಯೋ? ದುಷ್ಕೃತ್ಯವೋ?

ಗದಗ ನಗರದ ಎಪಿಎಂಸಿ ಜಾನುವಾರು ಮಾರುಕಟ್ಟೆ ಬಳಿಯೇ ಹಸು ಕರುವಿನ ಮೃತದೇಹ ಪತ್ತೆಯಾಗಿದೆ. ಶಿರಚ್ಛೇದ ಮಾಡಿರುವ ರೀತಿಯಲ್ಲಿ ಕರು ಪತ್ತೆಯಾಗಿದ್ದು, ಘಟನೆ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಚಿರತೆ ದಾಳಿಯಿಂದ ಹಸು ಮೃತಪಟ್ಟಿದೆಯೋ? ಅಥವಾ ದುಷ್ಟರು ನಡೆಸಿರುವ ಅಟ್ಟಹಾಸವೋ? ಎಂಬ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ.

ರಾತ್ರಿ 1.30ಕ್ಕೆ ಹೊರ ಹೋಗಿದ್ದ ಯುವತಿಯ ಮೃತದೇಹ ಕೆರೆಯಲ್ಲಿ ಪತ್ತೆ: ಆಗಿದ್ದೇನು?

ರಾತ್ರಿ 1.30ಕ್ಕೆ ಹೊರ ಹೋಗಿದ್ದ ಯುವತಿಯ ಮೃತದೇಹ ಕೆರೆಯಲ್ಲಿ ಪತ್ತೆ: ಆಗಿದ್ದೇನು?

ಅವಳು ಎಸ್​ಎಸ್ಎಲ್​​ಸಿಯಲ್ಲಿ ಊರಿಗೇ ಫಸ್ಟ್ ಬಂದಿದ್ಲು. ಸಿಇಟಿಯಲ್ಲೂ ಉತ್ತಮ ಱಂಕ್ ಪಡೆದು, ಸರ್ಕಾರಿ ಕೋಟಾದಡಿ ಇಂಜಿನಿಯರ್​ ಸೀಟ್​ ಗಿಟ್ಟಿಸಿಕೊಂಡಿದ್ಳು. ಅಣ್ಣನ ಪಾಲಿನ ಮುದ್ದಿನ ತಂಗಿ ದುಡುಕಿನ ನಿರ್ಧಾರದಿಂದ ಉಸಿರು ಚೆಲ್ಲಿದ್ದಾಳೆ. ಮಧ್ಯರಾತ್ರಿ 1.30ಕ್ಕೆ ಎದ್ದು ಹೊರಗೆ ಹೋದ ಯುವತಿಯ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಅಷ್ಟಕ್ಕೂ ಆಗಿದ್ದೇನು? ಎನ್ನುವ ವಿವರ ಇಲ್ಲಿದೆ.

ಗದಗ: ತಲ್ವಾರ್, ಚಾಕುವಿನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಭಯಾನಕ ಘಟನೆಯ ವಿಡಿಯೋ ವೈರಲ್

ಗದಗ: ತಲ್ವಾರ್, ಚಾಕುವಿನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಭಯಾನಕ ಘಟನೆಯ ವಿಡಿಯೋ ವೈರಲ್

ಸಿನಿಮೀಯ ರೀತಿಯ ತಲ್ವಾರ್ ದಾಳಿಗೆ ಗದಗ-ಬೆಟಗೇರಿ ಅವಳಿ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಅಷ್ಟೇ ಅಲ್ಲ, ಘಟನೆಯ ವಿಡಿಯೋ ಮೊಬೈಲ್ ಫೋನ್​ನಲ್ಲಿ ರೆಕಾರ್ಡ್ ಆಗಿದ್ದು, ಸದ್ಯ ವೈರಲ್ ಆಗುತ್ತಿದೆ. ಯುವಕನೊಬ್ಬನನ್ನು ಹತ್ತಾರು ಜನರ ಸಮ್ಮುಖದಲ್ಲೇ ಯುವಕರ ಗುಂಪು ತಲ್ವಾರ್, ಬಿಯರ್ ಬಾಟಲ್, ಚಾಕುವಿನಿಂದ ಇರಿದು ಹಲ್ಲೆ ಮಾಡಿದೆ. ಭಯಾನಕ ಘಟನೆಗೆ ಜನ ಆಘಾತಕ್ಕೊಳಗಾಗಿದ್ದಾರೆ.

ಪಟ್ಟದ ಫೈಟ್​​ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ: ಡಿಕೆಶಿಗೆ ಇದ್ಯಾ ಸಿಎಂ ಯೋಗ?

ಪಟ್ಟದ ಫೈಟ್​​ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ: ಡಿಕೆಶಿಗೆ ಇದ್ಯಾ ಸಿಎಂ ಯೋಗ?

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಅವರ ಬಗ್ಗೆ ಗದಗದಲ್ಲಿ ಹುಲಿಗೆಮ್ಮ ದೇವಿ ಜೋಗತಿ ಬೈಲಮ್ಮ ಎಂಬವರು ಸ್ಫೋಟಕ ಭಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿರುವಾಗಲೇ ಈ ಭವಿಷ್ಯ ಕುತೂಹಲ ಮೂಡಿಸಿದೆ. ಡಿಕೆಶಿ ಸೇರಿ ಕೆಲ ನಾಯಕರ ಹೆಸರೂ ಸಿಎಂ ರೇಸ್​ನಲ್ಲಿ ಕೇಳಿ ಬರುತ್ತಿದ್ದು, ಆ ಬಗ್ಗೆಯೂ ಜೋಗತಿ ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಇರುವ ಬಾಂಧವ್ಯ ಎಂತಹದ್ದು ಎಂಬುದನ್ನೂ ಉಲ್ಲೇಖಿಸಿದ್ದಾರೆ.

ಗದಗ: ಫೋಟೋ ಸ್ಟುಡಿಯೋದಲ್ಲೇ ನಡೆಯುತ್ತಿತ್ತು ನಕಲಿ ಸರ್ಟಿಫಿಕೇಟ್ ದಂಧೆ!

ಗದಗ: ಫೋಟೋ ಸ್ಟುಡಿಯೋದಲ್ಲೇ ನಡೆಯುತ್ತಿತ್ತು ನಕಲಿ ಸರ್ಟಿಫಿಕೇಟ್ ದಂಧೆ!

ಗದಗ ನಗರದ ಫೋಟೋ ಸ್ಟುಡಿಯೋವೊಂದರಲ್ಲಿ ಪ್ಯಾನ್, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ ಸೇರಿದಂತೆ ವಿವಿಧ ನಕಲಿ ದಾಖಲೆಗಳನ್ನು ತಯಾರಿಸುತ್ತಿದ್ದ ಜಾಲವನ್ನು ಬೆಟಗೇರಿ ಪೊಲೀಸರು ಭೇದಿಸಿದ್ದಾರೆ. ಆರೋಪಿ ರಾಘವೇಂದ್ರ ಕಬಾಡಿಯನ್ನು ಬಂಧಿಸಲಾಗಿದ್ದು, ಕಂಪ್ಯೂಟರ್, ಪ್ರಿಂಟರ್ ವಶಕ್ಕೆ ಪಡೆಯಲಾಗಿದೆ. ನಕಲಿ ದಾಖಲೆ ಪಡೆದವರ ಪತ್ತೆಗೆ ತನಿಖೆ ಮುಂದುವರಿದಿದೆ.

ಮುಂದಿನ ಸಿಎಂ ಡಿಕೆ ಶಿವಕುಮಾರ್: ಹುಲಿಗೆಮ್ಮ ದೇವಿಯ ಜೋಗತಿ ಭವಿಷ್ಯ

ಮುಂದಿನ ಸಿಎಂ ಡಿಕೆ ಶಿವಕುಮಾರ್: ಹುಲಿಗೆಮ್ಮ ದೇವಿಯ ಜೋಗತಿ ಭವಿಷ್ಯ

ಕರ್ನಾಟಕ ಕಾಂಗ್ರೆಸ್​ನಲ್ಲಿ ಒಂದೆಡೆ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಬಿರುಸಿನ ರಾಜಕೀಯ ಚಟುವಟಿಕೆಗಳೂ ನಡೆಯುತ್ತಿವೆ. ಈ ಮಧ್ಯೆ, ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ. ಖುಷಿ ಖುಷಿಯಿಂದ ಸಿದ್ದರಾಮಯ್ಯ ಡಿಕೆಶಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ ಎಂದು ಹುಲಿಗೆಮ್ಮ ದೇವಿಯ ಜೋಗತಿ ಭೈಲಮ್ಮ ಬಾಳಮಣ್ಣ ಭವಿಷ್ಯ ಹೇಳಿದ್ದಾರೆ.

ಗದಗದಲ್ಲಿ ಇಸ್ಲಾಂ ಧರ್ಮಕ್ಕೆ ಹಿಂದೂ ಯುವಕನ ಮತಾಂತರ ಆರೋಪ: ಅಷ್ಟಕ್ಕೂ ಆಗಿದ್ದೇನು?

ಗದಗದಲ್ಲಿ ಇಸ್ಲಾಂ ಧರ್ಮಕ್ಕೆ ಹಿಂದೂ ಯುವಕನ ಮತಾಂತರ ಆರೋಪ: ಅಷ್ಟಕ್ಕೂ ಆಗಿದ್ದೇನು?

ಗದಗದಲ್ಲಿ ಹಿಂದೂ ಯುವಕನ ಮತಾಂತರದ ಕುರಿತು ಗಂಭೀರ ಆರೋಪ ಕೇಳಿಬಂದಿದೆ. 17 ವರ್ಷದ ಯುವಕನನ್ನು ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರಿಸಲಾಗಿದೆ ಎಂದು ಆತನ ಪೋಷಕರು ಆರೋಪಿಸಿದ್ದಾರೆ. ಯುವಕ ನಾಪತ್ತೆಯಾಗಿದ್ದು, ಟೀ ಸ್ಟಾಲ್​ ನಡೆಸುತ್ತಿದ್ದ ಇಬ್ಬರು ಯುವಕರೇ ಘಟನೆಗೆ ಕಾರಣ ಎನ್ನಲಾಗಿದೆ. ಕೈ ತುತ್ತು ತಿನ್ನಿಸಿ ಬೆಳೆಸಿದ ಮಗನ ವರ್ತನೆಯಿಂದ ತಂದೆ-ತಾಯಿ ಕಣ್ಣೀರು ಹಾಕುತ್ತಿದ್ದಾರೆ.

‘ನಮಗೆ ಮನೆಯ ಮುಂದೆ ಆಟವಾಡಲು ಸಾಧ್ಯವಾಗುತ್ತಿಲ್ಲ’; ಪ್ರಧಾನಿಗೆ ಪತ್ರ ಬರೆದ 8 ನೇ ತರಗತಿ ಬಾಲಕ

‘ನಮಗೆ ಮನೆಯ ಮುಂದೆ ಆಟವಾಡಲು ಸಾಧ್ಯವಾಗುತ್ತಿಲ್ಲ’; ಪ್ರಧಾನಿಗೆ ಪತ್ರ ಬರೆದ 8 ನೇ ತರಗತಿ ಬಾಲಕ

ಗದಗ ಜಿಲ್ಲೆಯ ಬೆಟಗೇರಿಯಲ್ಲಿ ಹಲವು ವರ್ಷಗಳಿಂದ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದೆ. ಹದಗೆಟ್ಟ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ನರಳುತ್ತಿದ್ದಾರೆ. ನಗರಸಭೆಯ ನಿರ್ಲಕ್ಷ್ಯದ ಬಗ್ಗೆ 8ನೇ ತರಗತಿಯ ವಿದ್ಯಾರ್ಥಿ ಸಾಯಿರಾಮ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾನೆ. ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಸ್ಪಂದಿಸುತ್ತಾರೆಂಬ ಭರವಸೆಯಲ್ಲಿ ಗ್ರಾಮಸ್ಥರಿದ್ದಾರೆ.

ಆಸ್ತಿಗಾಗಿ ಗಂಡನನ್ನೇ ಗೃಹ ಬಂಧನದಲ್ಲಿಟ್ಟ ಪತ್ನಿ! 15 ದಿನಗಳ ಗೃಹ ಬಂಧನದಿಂದ ಬಚಾವಾಗಿದ್ಹೇಗೆ ಗೊತ್ತೇ?

ಆಸ್ತಿಗಾಗಿ ಗಂಡನನ್ನೇ ಗೃಹ ಬಂಧನದಲ್ಲಿಟ್ಟ ಪತ್ನಿ! 15 ದಿನಗಳ ಗೃಹ ಬಂಧನದಿಂದ ಬಚಾವಾಗಿದ್ಹೇಗೆ ಗೊತ್ತೇ?

ಅವರಿಬ್ಬರು ಸಪ್ತಪದಿ ತುಳಿದು ಮದುವೆಯಾದವರು. ಹದಿಹರೆಯದ ಇಬ್ಬರು ಮಕ್ಕಳು ಕೂಡಾ ಇದ್ದಾರೆ. ಆದರೂ ಕೂಡಾ ಆಸ್ತಿಗಾಗಿ ಪತ್ನಿ ಮಾಡಬಾರದ ಕೆಲಸ ಮಾಡಿದ್ದಾಳೆ. ತಾಳಿಕಟ್ಟಿದ ಗಂಡನನ್ನೇ ಗೃಹ ಬಂಧನದಲ್ಲಿಟ್ಟು ಕ್ರೌರ್ಯ ಮೆರೆದಿದ್ದಾಳೆ. ಪತ್ನಿಯ ಕ್ರೂರತೆಗೆ ಪತಿ ಒದ್ದಾಡುವಂತಾಗಿದೆ. ಗದಗ ಬೆಟಗೇರಿ ಬಳಿ ಇಂಥದ್ದೊಂದು ಕೃತ್ಯ ನಡೆದಿದ್ದು, ಕೊನೆಗೂ ಗೃಹಬಂಧನದಿಂದ ಆ ವ್ಯಕ್ತಿ ಬಚಾವಾಗಿದ್ದಾರೆ. ಘಟನೆಯ ಪೂರ್ಣ ವಿವರ ಇಲ್ಲಿದೆ.

ಗದಗ: ಕೈ-ಕಾಲು ಕಟ್ಟಿ, ಅರೆಬೆತ್ತಲೆ ಸ್ಥಿತಿಯಲ್ಲಿ ಕೃಷಿ ಹೊಂಡದಲ್ಲಿ ಶವ ಪತ್ತೆ; ಬೆಚ್ಚಿದ ಗ್ರಾಮಸ್ಥರು

ಗದಗ: ಕೈ-ಕಾಲು ಕಟ್ಟಿ, ಅರೆಬೆತ್ತಲೆ ಸ್ಥಿತಿಯಲ್ಲಿ ಕೃಷಿ ಹೊಂಡದಲ್ಲಿ ಶವ ಪತ್ತೆ; ಬೆಚ್ಚಿದ ಗ್ರಾಮಸ್ಥರು

ಗದಗ ಜಿಲ್ಲೆಯ ಕಣಗಿನಾಳ-ಹರ್ಲಾಪೂರ ಗ್ರಾಮಗಳ ಮಧ್ಯೆದರಲ್ಲಿರುವ ಕೃಷಿ ಹೊಂಡದಲ್ಲಿ ಕೈ-ಕಾಲು ಕಟ್ಟಿ, ಬೆತ್ತಲೆ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಇದು ಕೊಲೆಯೆಂದು ಶಂಕಿಸಲಾಗಿದೆ. ಎಸ್.ಪಿ. ರೋಹನ್ ಜಗದೀಶ್ ಸ್ಥಳ ಪರಿಶೀಲಿಸಿದ್ದು, ಕೊಲೆಯನ್ನು ಖಚಿತಪಡಿಸಿದ್ದಾರೆ. ಹಂತಕರನ್ನು ಪತ್ತೆಹಚ್ಚಲು ಪೊಲೀಸರು ಮೂರು ತಂಡಗಳನ್ನು ರಚಿಸಿದ್ದಾರೆ. ಈ ನಿಗೂಢ ಕೊಲೆಯಿಂದಾಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕ ಮನೆಮಾಡಿದೆ.

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ