ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವ ಕುಮಾರ್​ ಪಾಂಡ್ರೆ, ಗದಗ

Author - TV9 Kannada

sajeevakumar.pandre@tv9.com

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…

Read More
ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ಎಸ್ಕೇಪ್

ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ಎಸ್ಕೇಪ್

ಗದಗ ನಗರದ ಬೆಟಗೇರಿ(Betageri) ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ಆರೋಪಿಯನ್ನ ಕರೆದೊಯ್ಯುವ ವೇಳೆ ಪೊಲೀಸರ(Police) ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿ ಆರೋಪಿ ಸಮೇತ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಚಿಕಿತ್ಸೆ ನೀಡಲಾಗುತ್ತಿದೆ.

ಏಳು ವರ್ಷವಾದ್ರೂ ಮುಗಿದಿಲ್ಲ ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ; ಹಣ ಲೂಟಿಗೆ ನಿಂತ್ರಾ ಜನಪ್ರತಿನಿಧಿಗಳು, ಅಧಿಕಾರಿಗಳು?

ಏಳು ವರ್ಷವಾದ್ರೂ ಮುಗಿದಿಲ್ಲ ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ; ಹಣ ಲೂಟಿಗೆ ನಿಂತ್ರಾ ಜನಪ್ರತಿನಿಧಿಗಳು, ಅಧಿಕಾರಿಗಳು?

ಅದು ಅಂಧ, ಅನಾಥರ ಬಾಳಿನಲ್ಲಿ ನಂದಾದೀಪ ಬೆಳಗುವ ಮಠ. ಸಾವಿರಾರು ಅಂಧರ ಬಾಳಲ್ಲಿ ಸಂಗೀತದ ಜ್ಯೋತಿ ಬೆಳಗಿಸುವ ಮೂಲಕ ಬದುಕು ನೀಡಿದ ಶ್ರೀಗಳು ಅವರು. ಈ ಭಾಗದ ನಡೆದಾಡುವ ದೇವರು ಅಂತಲೇ ಫೇಮಸ್. ಈಗ ಅವರು ಲಿಂಗೈಕ್ಯರಾಗಿದ್ದಾರೆ. ಈ ನಡೆದಾಡುವ ದೇವರ ಸ್ಮಾರಕ ಕಾಮಗಾರಿ ಶುರುವಾಗಿ 7 ವರ್ಷಗಳು ಉರುಳಿದರೂ ಕಾಮಗಾರಿ ಮಾತ್ರ ಇನ್ನೂ ಪೂರ್ಣವಾಗಿಲ್ಲ. ಪೂರ್ಣ ಸ್ಮಾರಕ ಕಾಮಗಾರಿಗೆ 5ಕೋಟಿ ವೆಚ್ಚದಲ್ಲಿ ಮುಗಿಸುವ ನಿಟ್ಟಿನಲ್ಲಿ ಎಸ್ಟಿಮೆಟ್ ಆಗಿತ್ತು. ಆದ್ರೆ, ಈಗಾಗಲೇ 6.25 ಲಕ್ಷ ಖರ್ಚಾದ್ರೂ ಇನ್ನೂ ಕಾಮಗಾರಿ ಪೂರ್ಣವಾಗಿಲ್ಲ. ಇದೀಗ ಮತ್ತೆ 5 ಕೋಟಿ ಬೇಕಂತೆ. ಅಧಿಕಾರಿಗಳ, ಜನಪ್ರತಿನಿಧಿಗಳ ಆಟ ನೋಡಿದ್ರೆ ಸ್ಮಾರಕ ಹೆಸ್ರಲ್ಲಿ ಹಣ ಲೂಟಿಗೆ ನಿಂತಿದ್ದಾರೆ ಎಂದು ಭಕ್ತರು ಆಕ್ರೋಶ ಹೊರಹಾಕಿದ್ದಾರೆ.

ಸಾಹಿತಿಗಳೂ ರಾಜಕಾರಣಿಗಳೇ: ಡಿಕೆ ಶಿವಕುಮಾರ್​ ಹೇಳಿಕೆಗೆ ಪ್ರಗತಿಪರರ ಆಕ್ರೋಶ, ಸಿಎಂಗೆ ಪತ್ರ

ಸಾಹಿತಿಗಳೂ ರಾಜಕಾರಣಿಗಳೇ: ಡಿಕೆ ಶಿವಕುಮಾರ್​ ಹೇಳಿಕೆಗೆ ಪ್ರಗತಿಪರರ ಆಕ್ರೋಶ, ಸಿಎಂಗೆ ಪತ್ರ

ಸಾಹಿತಿಗಳೂ ರಾಜಕಾರಣಿಗಳೇ ಎಂಬ ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಗದಗನಲ್ಲಿ ಮಾತನಾಡಿದ ಸಾಹಿತಿ ಬಸವರಾಜ್ ಸೂಳಿಭಾವಿ, ನಾನೇ ಸಭೆ ಕರೆದಿದ್ದೇನೆ ಅದರಲ್ಲಿ ತಪ್ಪೇನಿದೆ ಅಂತಾರೆ. ಆದರೆ ಸಾಹಿತಿಗಳೂ ರಾಜಕಾರಣಿಗಳು ಅಂತಾ ಹೇಳಿ ಸಾಂಸ್ಕೃತಿಕ ವಲಯವನ್ನ ಅವಮಾನಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಮೂಲಕ ಡಿಕೆ ಶಿವಕುಮಾರ್​ಗೆ ಬುದ್ಧಿ ಹೇಳಲು ಕೇಳಿಕೊಂಡಿದ್ದೇವೆ ಎಂದರು.

ಟಿವಿ9 ರಿಯಾಲಿಟಿ ಚೆಕ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹುಳುಗಳ ಪಾಲಾದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಗೋಧಿ

ಟಿವಿ9 ರಿಯಾಲಿಟಿ ಚೆಕ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹುಳುಗಳ ಪಾಲಾದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಗೋಧಿ

ಅಧಿಕಾರಿಗಳು ಮನಸ್ಸು ಮಾಡಿದ್ರೆ ಸರ್ಕಾರದ ಯೋಜನೆ ಹಳ್ಳ ಹಿಡಿಸಬಹುದು. ಅದೇ ಯೋಜನೆಗಳಿಂದ ಸರ್ಕಾರಕ್ಕೆ ಒಳ್ಳೆಯ ಹೆಸರು ತರಬಹುದು. ಹೌದು, ಇಲ್ಲಿ ಗರ್ಭಿಣಿ ಮಹಿಳೆಯರು ಹಾಗೂ ಮಕ್ಕಳ ಹೊಟ್ಟೆ ಸೇರಬೇಕಾದ ಲಕ್ಷಾಂತರ ಮೌಲ್ಯದ ಅಕ್ಕಿ ಹಾಗೂ ಗೋಧಿ ಹುಳುಗಳ ಪಾಲಾಗಿದೆ. ಅಧಿಕಾರಿಗಳ ಬೇಜವಾಬ್ದಾರಿಗೆ ಸರ್ಕಾರದ ಉದ್ದೇಶವೇ ಮಣ್ಣುಪಾಲಾಗಿದೆ. ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಬಟಾಬಯಲಾಗಿದೆ.

ಗದಗ: ಮುತ್ತು ಕೃಷಿ ಮಾಡಿ ಯಶಸ್ವಿಯಾದ ಎಂಬಿಎ ಹುಡುಗರು, ವಿಭಿನ್ನ ಕೃಷಿ‌ ಮಾಡಿ ಲಕ್ಷ ಲಕ್ಷ ಆದಾಯ!

ಗದಗ: ಮುತ್ತು ಕೃಷಿ ಮಾಡಿ ಯಶಸ್ವಿಯಾದ ಎಂಬಿಎ ಹುಡುಗರು, ವಿಭಿನ್ನ ಕೃಷಿ‌ ಮಾಡಿ ಲಕ್ಷ ಲಕ್ಷ ಆದಾಯ!

Success Story: ಎಂಬಿಎ ಅಧ್ಯಯನ ಮಾಡಿ ನಗರದತ್ತ ಮುಖ ಮಾಡದ ಗದಗದ ಕೆಲ ಸ್ನೇಹಿತರು ಇದೀಗ ಊರಿನಲ್ಲೇ ಕುಳಿತುಕೊಂಡು ಲಕ್ಷ ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಇದೀಗ ಕೋಟಿಗಳ ಲೆಕ್ಕದಲ್ಲಿ ಆದಾಯ ಗಳಿಸಲು ಸಿದ್ಧರಾಗಿದ್ದಾರೆ. ಇದಕ್ಕೆ ಅವರು ಕಂಡುಕೊಂಡ ದಾರಿ ಮುತ್ತು ಕೃಷಿ. ಗದಗದ ಸ್ನೇಹಿತರ ವಿನೂತನ ಸಾಧನೆ ಬಗ್ಗೆ ಇಲ್ಲಿದೆ ವಿವರ.

ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು, ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು, ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಗದಗ ಜಿಲ್ಲೆ ಮುಂಡರಗಿ ಹೊರವಲಯದಲ್ಲಿನ ಗೋದಾಮಿನಲ್ಲಿ ನಡೆದಿದೆ. ಗರ್ಭಿಣಿಯರು, ಮಕ್ಕಳಿಗೆ ನೀಡಬೇಕಿದ್ದ ನೂರಾರು ಕ್ವಿಂಟಾಲ್​ ಅಕ್ಕಿ, ಗೋಧಿ, ಪೌಷ್ಟಿಕ ಆಹಾರ ನಾಶವಾಗಿದೆ. ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹಾಳಾಗಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ MSPC ರದ್ದು ಮಾಡಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಅಂತ ಒತ್ತಾಯಿಸಿದ್ದಾರೆ.

ಗದಗಿನಲ್ಲೊಂದು ಹೈಟೆಕ್ ಹಾಸ್ಟೆಲ್​: ಬಡ ವಿದ್ಯಾರ್ಥಿಗಳ ಪಾಲಿಗೆ ವರವಾದ ಸರ್ಕಾರಿ ವಸತಿ ನಿಲಯ

ಗದಗಿನಲ್ಲೊಂದು ಹೈಟೆಕ್ ಹಾಸ್ಟೆಲ್​: ಬಡ ವಿದ್ಯಾರ್ಥಿಗಳ ಪಾಲಿಗೆ ವರವಾದ ಸರ್ಕಾರಿ ವಸತಿ ನಿಲಯ

ಸರ್ಕಾರಿ ವಸತಿ ನಿಲಯಗಳು ಅಂದ್ರೆ ಅವ್ಯವಸ್ಥೆ ಆಗರ ಅನ್ನೋದು ಸಾಮಾನ್ಯ. ಆದ್ರೆ, ಈ ಹಾಸ್ಟೇಲ್ ತ್ರೀ ಸ್ಟಾರ್ ಹೊಟೆಲ್ ಗೂ ಏನೂ ಕಮ್ಮಿಯಿಲ್ಲ. ವಿದ್ಯಾರ್ಥಿಗಳಿಗೆ ಓದಲು ಒಳ್ಳೆಯ ವ್ಯವಸ್ಥೆ, ಸ್ವಚ್ಛ ಪರಿಸರ, ಹೈಟೆಕ್ ಲೈಬ್ರರಿ, ಕಂಪ್ಯೂಟರ್ ಲ್ಯಾಬ್, ವಿದ್ಯಾರ್ಥಿಗಳ ಮನಸ್ಸಿಗೆ ಬೇಜಾರ್ ಆದ್ರೆ, ಮನತಣೀಸಲು ಕಲರ್ ಫುಲ್ ಕಾರಂಜಿ ವ್ಯವಸ್ಥೆ ಇದೆ.

ಕಾಂಗ್ರೆಸ್ ಸರ್ಕಾರದಲ್ಲಿ 60-70% ಕಮೀಷನ್ ನಡೆದಿದೆ: ಸಿಸಿ ಪಾಟೀಲ್ ಆರೋಪ

ಕಾಂಗ್ರೆಸ್ ಸರ್ಕಾರದಲ್ಲಿ 60-70% ಕಮೀಷನ್ ನಡೆದಿದೆ: ಸಿಸಿ ಪಾಟೀಲ್ ಆರೋಪ

ಗದಗನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಸಿ ಪಾಟೀಲ್, ಕಾಂಗ್ರೆಸ್ ಸರ್ಕಾರದಲ್ಲಿ 60-70% ಕಮೀಷನ್ ನಡೆದಿದೆ ಎಂದು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಟೆಂಡರ್ ಕರೆಯುವ ಉದ್ದೇಶ ಏಳು ಕೋಟಿ. ನರಗುಂದ ಮಾಜಿ ಶಾಸಕ ಬಿಆರ್ ಯಾವಗಲ್ 3 ಕೋಟಿ ರೂ. ಇವ್ರದ್ಧು ಏಳು ಕೋಟಿ ಅಂತ ವ್ಯಂಗ್ಯವಾಡಿದ್ದಾರೆ.

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ ಲಕ್ಕುಂಡಿಯ ಕಲ್ಯಾಣ ಚಾಲುಕ್ಯರ ಶಿಲ್ಪಕಲೆ

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ ಲಕ್ಕುಂಡಿಯ ಕಲ್ಯಾಣ ಚಾಲುಕ್ಯರ ಶಿಲ್ಪಕಲೆ

ಐತಿಹಾಸಿಕ ಲಕ್ಕುಂಡಿ ಗ್ರಾಮಕ್ಕೆ ಐತಿಹಾಸಿಕ ದೇವಸ್ಥಾನಗಳ ಸ್ವರ್ಗ ಅಂತಲೇ ಕರೆಯುತ್ತಾರೆ. ಹಂಪಿಯಷ್ಟೇ ಪ್ರಾಮುಖ್ಯತೆ ಹೊಂದಿದೆ. ನೂರೊಂದು ದೇವಸ್ಥಾನ, ನೂರೊಂದು ಬಾವಿಗಳು ಇರೋ ಈ ಐತಿಹಾಸಿ ಗ್ರಾಮದಲ್ಲಿ ಒಂದೊಂದು ದೇವಸ್ಥಾನಗಳು ಇತಿಹಾಸ ಸಾರುತ್ತವೆ. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾದ ದೇವಸ್ಥಾನಗಳ ಶಿಲ್ಪಕಲೆ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತವೆ. ಲಕ್ಕುಂಡಿ ಗ್ರಾಮದ ಕುರಿತು ಬಹುಶಃ ಅನೇಕರಿಗೆ ತಿಳಿದಿರಿಲಿಕ್ಕಿಲ್ಲ. ಈ ಕುರಿತು ಸ್ಟೋರಿ ಇಲ್ಲಿದೆ.

ಸಾವು ಗೆದ್ದ ಅಜ್ಜ; ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅಜ್ಜನ ಮೇಲೆ ಮೇಲ್ಛಾವಣಿ ಕುಸಿತ, ಬದುಕುಳೀತು ಜೀವ

ಸಾವು ಗೆದ್ದ ಅಜ್ಜ; ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅಜ್ಜನ ಮೇಲೆ ಮೇಲ್ಛಾವಣಿ ಕುಸಿತ, ಬದುಕುಳೀತು ಜೀವ

ಆ ವೃದ್ಧ ಅನಾರೋಗ್ಯದಿಂದ ಮನೆಯಲ್ಲಿ ಮಲಗಿದ್ದ. ಪತ್ನಿಯೂ ಪತಿಯ ಆರೈಕೆಯಲ್ಲಿ ಪಕ್ಕಕ್ಕೆ ಕುಳಿತಿದ್ಲು. ಚಹಾ ಬೇಕಾ ಅಂತ ಪತಿ ಕೇಳಿದ್ದಾಳೆ. ಅಷ್ಟೇ ದಿಢೀರ್ ಅಂತ ಮನೆಯ ಮೇಲ್ಛಾವಣಿ ಕುಸಿದಿದೆ. ವೃದ್ಧ ಸಂಪೂರ್ಣ ಮಣ್ಣಲ್ಲಿ ಸಿಲುಕಿದ್ದ ಅಜ್ಜ ವಿಲವಿಲ ನರಳಾಡುತ್ತಿದ್ದ. ಅಜ್ಜ ಸತ್ತೇ ಹೋಗ್ಬಿಟ್ಟ ಅಂತ ಪತ್ನಿ ಬಿಕ್ಕಿ ಬಿಕ್ಕಿ ಅಳುತ್ತಿದ್ಲು. ಆದ್ರೆ, ಗಟ್ಟಿ ಆಯುಷ್ಯದ ಅಜ್ಜ ಮಣ್ಣಿನಡಿ ಭರ್ಜರಿ ಗೊರೆಕೆ ಹೊಡೆಯುತ್ತದ್ನಂತೆ. ಸಾವು ಗೆದ್ದು ಬಂದ ಅಜ್ಜ ಈಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈಗ ಇಡೀ ಕುಟುಂಬ ಫುಲ್ ಖಷಿಯಲ್ಲಿದೆ.

ಬಿತ್ತನ ಬಳಿಕ ಚಿಗುರೊಡೆದಿದ್ದ ಬೆಳೆ! ದಾಯಾದಿಗಳೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡಿದರು

ಬಿತ್ತನ ಬಳಿಕ ಚಿಗುರೊಡೆದಿದ್ದ ಬೆಳೆ! ದಾಯಾದಿಗಳೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡಿದರು

ಗದಗ ಜಿಲ್ಲೆಯ ಅವರೆಲ್ಲರು ಒಂದೇ ಕುಟುಂಬಸ್ಥರು. ಆದ್ರೆ, ಅದೊಂದು ಜಮೀನಿಗಾಗಿ ಈ ಎರಡು ಕುಟುಂಬಗಳ ನಡುವೆ ದೊಡ್ಡ ಕಲಹವೇ ಏರ್ಪಟ್ಟಿದೆ. ನೀ ಕೊಡೆ, ನಾ ಬಿಡೇ ಎಂದು ಗುದ್ದಾಟ ನಡೆದಿದೆ. ಈ ಮಧ್ಯೆ ಒಂದು ಕುಟುಂಬ ಇಡೀ ಜಮೀನಿನಲ್ಲಿ ಬದನೆಕಾಯಿ, ಬೆಂಡಿಕಾಯಿ, ಕೋತಂಬರಿ, ಮೆಂತ್ಯ ಸೇರಿ ವಿವಿಧ ತರಕಾರಿ ಬಿತ್ತನೆ ಮಾಡಿತ್ತು. ನಿನ್ನೆ(ಜೂ.07) ಬೆಳ್ಳಂಬೆಳಗ್ಗೆ ಇಡೀ ಜಮೀನನ್ನು ಸರ್ವನಾಶ ಮಾಡಿದ್ದಾರೆ. ತಡೆಯಲು ಬಂದವರ ಮೇಲೆ ಹಲ್ಲೆ ಮಾಡಿ ಓಡಿಸಿದ್ದಾರೆ. ಹೀಗಾಗಿ ದಾಯಾದಿಗಳ ನಡುವೆ ಈಗ ಮತ್ತೆ ಬಿಗ್ ಫೈಟ್ ಶುರುವಾಗಿದೆ.

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ

ವಾಟ್ಸಪ್ ಗ್ರೂಪ್​ನಲ್ಲಿ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ, ಅಕೌಂಟ್​ನಲ್ಲಿದ್ದ ಲಕ್ಷ ಲಕ್ಷ ಹಣ ಮಾಯ

ಗದಗ(Gadag) ನಗರದ ರಾಜೀವ್​ ಗಾಂಧಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಟ್ಸಪ್ ಗ್ರೂಪ್‌ಗೆ ಬಂದ ಮೆಸೇಜ್​ವೊಂದನ್ನು ಓಪನ್ ಮಾಡಿ ನೋಡಿದ್ದಕ್ಕೆ ಬ್ಯಾಂಕ್​ ಖಾತೆಯಲ್ಲಿದ್ದ ಮೂರುವರೆ ಲಕ್ಷ ಹಣ ಮಾಯವಾಗಿರುವ ಘಟನೆ ನಡೆದಿದೆ. ಸಧ್ಯ ರಾಜೀವ್ ಗಾಂಧಿ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ