ಶಾಂತಮೂರ್ತಿ

ಶಾಂತಮೂರ್ತಿ

Bengaluru Metro Reporter - TV9 Kannada

Shanthamurthy@tv9.com
ಬೆಂಗಳೂರಿನಲ್ಲಿ ಮತ್ತೆ ಜೆಸಿಬಿ ಘರ್ಜನೆ: ಬಿಡಿಎ ಜಾಗದಲ್ಲಿ ಅಕ್ರಮ ಅಂಗಡಿ-ಮುಂಗಟ್ಟುಗಳು ಧೂಳಿಪಟ

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿ ಘರ್ಜನೆ: ಬಿಡಿಎ ಜಾಗದಲ್ಲಿ ಅಕ್ರಮ ಅಂಗಡಿ-ಮುಂಗಟ್ಟುಗಳು ಧೂಳಿಪಟ

ನಾಗರಬಾವಿ ಸಮೀಪದ ಚಂದ್ರ ಲೇಔಟ್​ನಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ಮಾಡಿದೆ. ಆ ಮೂಲಕ ಬಿಡಿಎ ಕಾರ್ಯಾಚರಣೆಯಿಂದ 40ಕ್ಕೂ ಹೆಚ್ಚಿನ ಅಂಗಡಿ-ಮುಂಗಟ್ಟುಗಳು ನೆಲಕ್ಕುರುಳಿವೆ. ಇತ್ತ ಬಿಡಿಎ ಹಲವು ವರ್ಷಗಳ ಬಳಿಕ ತನ್ನ ಒಡೆತನದ ಜಾಗ ಸಿಕ್ಕ ಖುಷಿಯಲ್ಲಿದ್ದರೆ, ಅತ್ತ ಅಂಗಡಿ-ಮುಂಗಟ್ಟುಗಳು ಕಳೆದುಕೊಂಡವರು ಕಣ್ಣೀರು ಹಾಕುವಂತಾಗಿದೆ.

ಬ್ರ್ಯಾಂಡ್ ಬೆಂಗಳೂರಿನ ಹೈಟೆಕ್ ಪಾರ್ಕಿಂಗ್​ಗೆ ಸಂಕಷ್ಟ; ಹೊಟೇಲ್​ಗೆ ಅನುಮತಿ ಕೊಡಿ ಎಂದು ಪಾಲಿಕೆ ಮೊರೆ!

ಬ್ರ್ಯಾಂಡ್ ಬೆಂಗಳೂರಿನ ಹೈಟೆಕ್ ಪಾರ್ಕಿಂಗ್​ಗೆ ಸಂಕಷ್ಟ; ಹೊಟೇಲ್​ಗೆ ಅನುಮತಿ ಕೊಡಿ ಎಂದು ಪಾಲಿಕೆ ಮೊರೆ!

ಬ್ರ್ಯಾಂಡ್ ಬೆಂಗಳೂರಿನ ಮೊದಲ ಯೋಜನೆಯೇ ಹಳ್ಳ ಹಿಡಿಯುವ ಹಂತಕ್ಕೆ ಬಂದು ನಿಂತಿದೆ. ಬ್ರ್ಯಾಂಡ್ ಬೆಂಗಳೂರಿನ ಅಡಿಯಲ್ಲಿ ಬರೋಬ್ಬರಿ 80ಕೋಟಿ ವೆಚ್ಚದಲ್ಲಿ ದುಬೈ ಮಾದರಿಯಲ್ಲಿ ನಿರ್ಮಾಣವಾದ ಹೈಟೆಕ್ ಪಾರ್ಕಿಂಗ್ ಈಗ ಖಾಲಿ ಹೊಡಿತಿದೆ. ಇತ್ತ ಪಾರ್ಕಿಂಗ್ ಸಹವಾಸ ಸಾಕು ಅಂತಿರುವ ಗುತ್ತಿಗೆದಾರ, ಪಾರ್ಕಿಂಗ್ ಲಾಟ್​ನಲ್ಲಿ ಹೊಟೇಲ್ ಓಪನ್ ಮಾಡೋಕೆ ಅನುಮತಿ ಕೊಡಿ ಎಂದು ಬಿಬಿಎಂಪಿಯ ಮೊರೆಹೋಗಿದ್ದಾರೆ. ಬರೋಬ್ಬರಿ 7 ಬಾರೀ ಟೆಂಡರ್ ಕ್ಯಾನ್ಸಲ್ ಆಗಿದ್ದ ಬಿಬಿಎಂಪಿಯ ಹೈಟೆಕ್ ಪಾರ್ಕಿಂಗ್ ಸಂಕೀರ್ಣದ ವ್ಯಥೆಯ ಕತೆ ಇಲ್ಲಿದೆ.

ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ

ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ, ಜಾತಿ ನಿಂದನೆ ಆರೋಪದಲ್ಲಿ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಂಕಷ್ಟಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗುವ ಲಕ್ಷಣ ಇದೆ. ಇದಕ್ಕೆ ಕಾರಣ, ಮುನಿರತ್ನ ಪ್ರತಿನಿಧಿಸುತ್ತಿರುವ ಆರ್​ಆರ್ ನಗರದ ಕಾಮಗಾರಿ ಸಂಬಂಧ ಬಿಬಿಎಂಪಿ ತನಿಖೆಗೆ ಆದೇಶಿಸಿರುವುದು. ಆ ಬಗ್ಗೆ ಮಾಹಿತಿ ಇಲ್ಲಿದೆ.

ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಕೇಸ್​: ಓರ್ವ ಅಧಿಕಾರಿ ಅಮಾನತು

ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಕೇಸ್​: ಓರ್ವ ಅಧಿಕಾರಿ ಅಮಾನತು

ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ಅಧಿಕಾರಿಯ ತಲೆದಂಡವಾಗಿದೆ. ಸಹಾಯಕ ಅಭಿಯಂತರ ಟಿ.ಶ್ರೀನಿವಾಸ ರಾಜುರನ್ನು ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಅಮಾನತು ಮಾಡ ಬಿಬಿಎಂಪಿ ಅಡಳಿತ ವಿಭಾಗದ ಉಪ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಫುಟ್ ಪಾತ್ ವ್ಯಾಪಾರಿಗಳಿಗೆ ಬಿಸಿ ಮುಟ್ಟಿಸಲು ಸಜ್ಜಾದ ಪಾಲಿಕೆ

ಬೆಂಗಳೂರು: ಫುಟ್ ಪಾತ್ ವ್ಯಾಪಾರಿಗಳಿಗೆ ಬಿಸಿ ಮುಟ್ಟಿಸಲು ಸಜ್ಜಾದ ಪಾಲಿಕೆ

ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವಿಗೆ ಕೆಲದಿನಗಳ ಕಾಲ ಬ್ರೇಕ್ ನೀಡಿದ್ದ ಪಾಲಿಕೆ, ಇದೀಗ ಮತ್ತೆ ಕಾರ್ಯಾಚರಣೆಗೆ ಸಜ್ಜಾಗಿದೆ. ಫುಟ್ ಪಾತ್ ವ್ಯಾಪಾರಿಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿರುವ ಬಿಬಿಎಂಪಿ, ಇದೀಗ ಕೆಲ ನಿಯಮಗಳನ್ನು ರೂಪಿಸಲು ಹೊರಟಿದೆ. ಶುಕ್ರವಾರವಷ್ಟೇ ಫುಟ್ ಪಾತ್​ಗಳ ಅತಿಕ್ರಮಣವಾಗಿರುವ ಕಡೆ ರೌಂಡ್ಸ್ ಹಾಕಿದ್ದ ಬಿಬಿಎಂಪಿಯ ಆಯುಕ್ತರು, ಒತ್ತುವರಿ ತೆರವಿಗೆ ಕಡಕ್ ಸೂಚನೆ ಕೊಟ್ಟಿದ್ದಾರೆ.

ಟಿವಿ9 ಅಭಿಯಾನದ ಬೆನ್ನಲ್ಲೆ ಎಚ್ಚೆತ್ತ ಬಿಬಿಎಂಪಿ: ಬೆಂಗಳೂರಿನ ಬೀದಿನಾಯಿಗಳಿಗೆ ಮೈಕ್ರೋಚಿಪ್ ಅಳವಡಿಕೆಗೆ ಪಾಲಿಕೆ ಸಜ್ಜು

ಟಿವಿ9 ಅಭಿಯಾನದ ಬೆನ್ನಲ್ಲೆ ಎಚ್ಚೆತ್ತ ಬಿಬಿಎಂಪಿ: ಬೆಂಗಳೂರಿನ ಬೀದಿನಾಯಿಗಳಿಗೆ ಮೈಕ್ರೋಚಿಪ್ ಅಳವಡಿಕೆಗೆ ಪಾಲಿಕೆ ಸಜ್ಜು

ಬೆಂಗಳೂರಿನ ಬೀದಿನಾಯಿಗಳ ಕಾಟದ ಬಗ್ಗೆ ಟಿವಿ9 ನಿರಂತರ ವರದಿ ಪ್ರಸಾರ ಮಾಡಿತ್ತು. ಇತ್ತೀಚೆಗೆ ಬಿಬಿಎಂಪಿ ಪಶುಪಾಲನಾ ವಿಭಾಗದ ಮೂಲಕ ಬೀದಿನಾಯಿ ಕಡಿತ ಪ್ರಕರಣಗಳ ನಿರ್ವಹಣೆಗೆ ಹೆಲ್ಪ್ ಲೈನ್ ರಿಲೀಸ್ ಮಾಡಲಾಗಿತ್ತು. ಇದೀಗ ಬೆಂಗಳೂರಿನ ಬೀದಿನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡಲಾಗುತ್ತಿದೆ. ಆ ಮೂಲಕ ಬೀದಿನಾಯಿಗಳ ಮೇಲೆ ನಿಗಾ ಇಡಲು ಪಾಲಿಕೆ ಸಜ್ಜಾಗಿದೆ.

ಪ್ರತಿಭಟನೆಗೆ ಬಂದವರಿಗೂ ನಾಯಿ ಕಾಟ! ಫ್ರೀಡಂ ಪಾರ್ಕ್​ ಸುತ್ತಮುತ್ತ ಹೆಚ್ಚಿದ ಬೀದಿನಾಯಿಗಳು

ಪ್ರತಿಭಟನೆಗೆ ಬಂದವರಿಗೂ ನಾಯಿ ಕಾಟ! ಫ್ರೀಡಂ ಪಾರ್ಕ್​ ಸುತ್ತಮುತ್ತ ಹೆಚ್ಚಿದ ಬೀದಿನಾಯಿಗಳು

ಬೆಂಗಳೂರಿನಲ್ಲಿ ಬೀದಿನಾಯಿಗಳ ಕಾಟ ಹೆಚ್ಚಾಗಿದೆ. ರಾಜಧಾನಿಯ ಗಲ್ಲಿ ಗಲ್ಲಿಗಳಲ್ಲಿ ಬೀದಿನಾಯಿಗಳ ಕಾಟ ಸಿಟಿ ಜನರನ್ನ ಕಂಗಾಲಾಗಿಸಿದ್ದರೆ, ಇತ್ತ ಹಲವು ಸಮಸ್ಯೆಗಳನ್ನು ಹೊತ್ತು ಪ್ರತಿಭಟನೆಗೆಂದು ಫ್ರೀಡಂ ಪಾರ್ಕ್​​​ಗೆ ಬರುವವರಿಗೂ ರಾಶಿ ರಾಶಿ ಬೀದಿನಾಯಿಗಳ ಕಾಟ ಜೋರಾಗಿದೆ.

ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಗಡುವು ಇಂದು ಅಂತ್ಯ: ರಜಾ ದಿನವಾದ ಭಾನುವಾರವೂ ಮುಂದುವರಿದ ಕಾಮಗಾರಿ!

ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಗಡುವು ಇಂದು ಅಂತ್ಯ: ರಜಾ ದಿನವಾದ ಭಾನುವಾರವೂ ಮುಂದುವರಿದ ಕಾಮಗಾರಿ!

ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ‘ಟಿವಿ9’ ನಿರಂತರ ವರದಿ ಬೆನ್ನಲ್ಲೇ ರಸ್ತೆಗುಂಡಿಗಳನ್ನ ಮುಚ್ಚಲು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಡೆಡ್​ಲೈನ್ ಅಂತ್ಯವಾಗುತ್ತಿದ್ದಂತೆಯೇ ಪಾಲಿಕೆ ಅಧಿಕಾರಿಗಳು ಕೂಡ ಗುಂಡಿ ಮುಚ್ಚುವ ಕೆಲಸಕ್ಕೆ ವೇಗ ನೀಡಿದ್ದಾರೆ. ಭಾನುವಾರವೂ ಫೀಲ್ಡ್​​ಗಿಳಿದ ಪಾಲಿಕೆ ಅಧಿಕಾರಿಗಳು ಸಿಬ್ಬಂದಿ ಮೂಲಕ ದಾಸರಹಳ್ಳಿ ವಲಯದ ರಸ್ತೆಗುಂಡಿಗಳಿಗೆ ತೇಪೆ ಹಚ್ಚಿಸಿದ್ದಾರೆ.

ಡಿಸಿಎಂ ಕೊಟ್ಟ ಡೆಡ್ ಲೈನ್ ಮುಗಿಯುವ ಹಂತ; ರಸ್ತೆಗುಂಡಿ ಮುಚ್ಚುವ ಕೆಲಸಕ್ಕೆ ಪಾಲಿಕೆಯಿಂದ ಮತ್ತಷ್ಟು ವೇಗ

ಡಿಸಿಎಂ ಕೊಟ್ಟ ಡೆಡ್ ಲೈನ್ ಮುಗಿಯುವ ಹಂತ; ರಸ್ತೆಗುಂಡಿ ಮುಚ್ಚುವ ಕೆಲಸಕ್ಕೆ ಪಾಲಿಕೆಯಿಂದ ಮತ್ತಷ್ಟು ವೇಗ

ಸಿಕಾನ್ ಸಿಟಿಯ ರಸ್ತೆಗುಂಡಿಗಳ ಬಗ್ಗೆ ಟಿವಿ 9 ಅಭಿಯಾನದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಡೆಡ್ ಲೈನ್ ಮುಗಿಯೋಕೆ ಕೌಂಟ್ ಡೌನ್ ಶುರುವಾಗಿದೆ. ಡೆಡ್ ಲೈನ್ ಒಳಗೆ ಗುಂಡಿ ಮುಚ್ಚಲು ಫೀಲ್ಡ್ ಗಿಳಿದಿರೋ ಬಿಬಿಎಂಪಿ, ಸತತ 6 ನೇ ದಿನವೂ ಯಲಹಂಕ ವಲಯದಲ್ಲಿ ಗುಂಡಿ ಮುಚ್ಚಿವೆ. ಇತ್ತ ಡಿಕೆಶಿ ಡೆಡ್ ಲೈನ್ ಬಳಿಕ ಹಗಲು-ರಾತ್ರಿ ರೌಂಡ್ಸ್ ಹಾಕ್ತಿರೋ ಪಾಲಿಕೆ ಆಯುಕ್ತರು ನಿನ್ನೆ ಕೂಡ ಫೀಲ್ಡ್ ಗಿಳಿದು ಗುಂಡಿ ಮುಚ್ಚುವ ಕಾರ್ಯ ಪರಿಶೀಲಿಸಿದ್ದಾರೆ.

ಬೆಂಗಳೂರಿನ ಬೀದಿನಾಯಿಗಳ ಕಾಟ: ಟಿವಿ9 ಅಭಿಯಾನ ಬೆನ್ನಲ್ಲೇ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರಿನ ಬೀದಿನಾಯಿಗಳ ಕಾಟ: ಟಿವಿ9 ಅಭಿಯಾನ ಬೆನ್ನಲ್ಲೇ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರಿನ ಬೀದಿನಾಯಿಗಳ ಕಾಟದ ಬಗ್ಗೆ ನಿರಂತರ ವರದಿ ಮೂಲಕ ಜಾಗೃತಿ ಮೂಡಿಸಿದ್ರೂ ಅಲರ್ಟ್ ಆಗದ ಪಾಲಿಕೆ ಆಯುಕ್ತರಿಗೆ ಸ್ವತಃ ಬೀದಿನಾಯಿಗಳ ಅವತಾರದ ದರ್ಶನವಾಗಿದೆ. ಇದರ ಬೆನ್ನಲ್ಲೇ ಬಿಬಿಎಂಪಿ ಪಶುಪಾಲನಾ ವಿಭಾಗದ ಮೂಲಕ ಬೀದಿನಾಯಿ ಕಡಿತ ಪ್ರಕರಣಗಳ ನಿರ್ವಹಣೆಗೆ ಹೆಲ್ಪ್ ಲೈನ್ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನ ಮಹದೇವಪುರ ವಲಯದಲ್ಲಿ ಗುಂಡಿ ಮುಚ್ಚಿದ ಪಾಲಿಕೆ: ಡೆಡ್ ಲೈನ್​ಗೆ ಇನ್ನೆರಡು ದಿನ ಬಾಕಿ

ಬೆಂಗಳೂರಿನ ಮಹದೇವಪುರ ವಲಯದಲ್ಲಿ ಗುಂಡಿ ಮುಚ್ಚಿದ ಪಾಲಿಕೆ: ಡೆಡ್ ಲೈನ್​ಗೆ ಇನ್ನೆರಡು ದಿನ ಬಾಕಿ

ಕಳೆದ ನಾಲ್ಕು ದಿನಗಳಿಂದ ನಿತ್ಯ ಒಂದೊಂದು ವಲಯದಲ್ಲಿ ರಸ್ತೆಗುಂಡಿ ಮುಚ್ಚುತ್ತಿರುವ ಬಿಬಿಎಂಪಿ, ಇಂದು ಮಹದೇವಪುರ ವಲಯದ ಐಟಿಪಿಎಲ್​ ಮುಖ್ಯರಸ್ತೆಯಲ್ಲಿ ರಸ್ತೆಗುಂಡಿ ಮುಚ್ಚುವ ಕೆಲಸ ಮಾಡಿದೆ. ಜಂಕ್ಷನ್ ಬಳಿ ಗುಂಡಿ ಬಿದ್ದ ಜಾಗಕ್ಕೆ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ಬಳಸಿ ತೇಪೆ ಹಚ್ಚಿರುವ ಪಾಲಿಕೆ, ಡೆಡ್ ಲೈನ್ ಮುಗಿಯೋದರೊಳಗೆ ರಾಜಧಾನಿಯ ಗುಂಡಿಗಳನ್ನ ಮುಚುವುದಕ್ಕೆ ಫೀಲ್ಡಿಗಿಳಿದಿದೆ.

ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಾಡಿ ಬಿಬಿಎಂಪಿ ಸುಸ್ತು! ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳ ಪರಿಶೀಲನೆ

ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಾಡಿ ಬಿಬಿಎಂಪಿ ಸುಸ್ತು! ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳ ಪರಿಶೀಲನೆ

ಜಾಲಹಳ್ಳಿಯ ಸುತ್ತಮುತ್ತ ಡೆಡ್ಲಿ ಡಾಗ್ ಗೆ ಹುಡುಕಾಟ ನಡೆಸಿದ್ದು, ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಿ ಪಾಲಿಕೆ ಸುಸ್ತಾಗಿದೆ. ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳನ್ನು ಪರಿಶೀಲನೆ ಮಾಡಲಾಗಿದೆ. ಆದರೆ ವೃದ್ಧೆಗೆ ಕಚ್ಚಿದ್ದ ನಾಯಿ ಪತ್ತೆಯಾಗದೇ ಅಧಿಕಾರಿಗಳಿಗೆ ತಲೆನೋವಾಗಿದೆ. ಸದ್ಯ ವೃದ್ಧೆಗೆ ಕಚ್ಚಿದ್ದ ನಾಯಿ ಹುಡುಕುವ ಪ್ರಯತ್ನದಲ್ಲಿದ್ದೇವೆ ಎಂದಿದ್ದಾರೆ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ