AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕುಮಾರ್ ಪತ್ತಾರ್

ಶಿವಕುಮಾರ್ ಪತ್ತಾರ್

Author - TV9 Kannada

shivakumar.pattar@tv9.com

ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಭರತನಾಟ್ಯ ಮಾಡುತ್ತಾ ಅಂಜನಾದ್ರಿ ಬೆಟ್ಟವೇರಿದ ಯುವತಿ: ಇಲ್ಲಿದೆ ಮನಮೋಹಕ ನೃತ್ಯ ವಿಡಿಯೋ

ಭರತನಾಟ್ಯ ಮಾಡುತ್ತಾ ಅಂಜನಾದ್ರಿ ಬೆಟ್ಟವೇರಿದ ಯುವತಿ: ಇಲ್ಲಿದೆ ಮನಮೋಹಕ ನೃತ್ಯ ವಿಡಿಯೋ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿಯಿರುವ ಅಂಜನಾದ್ರಿ ಬೆಟ್ಟವನ್ನು ಓರ್ವ ಯುವತಿ ಭರತನಾಟ್ಯ ಮಾಡುತ್ತಾ ಏರಿದ್ದಾರೆ. 575 ಮೆಟ್ಟಿಲುಗಳನ್ನು 8 ನಿಮಿಷ 54 ಸೆಕೆಂಡ್​ನಲ್ಲಿ ಭರತನಾಟ್ಯ ಮಾಡುತ್ತಾ ಏರುವ ಮೂಲಕ ಸಾಧನೆ ಮಾಡಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್​ ಆಗುತ್ತಿದೆ.

ಅಂಜನಾದ್ರಿಯಲ್ಲೂ ಲಾರೆನ್ಸ್ ಬಿಷ್ಣೋಯಿ ಫೊಟೋ ಪ್ರತ್ಯಕ್ಷ! ತಾನು ಗ್ಯಾಂಗ್​ಸ್ಟರ್ ಅಭಿಮಾನಿ ಎಂದ ಹನುಮ ಭಕ್ತ

ಅಂಜನಾದ್ರಿಯಲ್ಲೂ ಲಾರೆನ್ಸ್ ಬಿಷ್ಣೋಯಿ ಫೊಟೋ ಪ್ರತ್ಯಕ್ಷ! ತಾನು ಗ್ಯಾಂಗ್​ಸ್ಟರ್ ಅಭಿಮಾನಿ ಎಂದ ಹನುಮ ಭಕ್ತ

ಕೊಪ್ಪಳದ ಅಂಜನಾದ್ರಿಯಲ್ಲಿ ವಿಚಿತ್ರ ಪ್ರಕರಣವೊಂದು ವರದಿಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಹನುಮ ಮಾಲೆ ಧರಿಸಿ ಬಂದ ಬೆಳಗಾವಿ ಜಿಲ್ಲೆಯ ಭಕ್ತನೊಬ್ಬ ಲಾರೆನ್ಸ್ ಬಿಷ್ಣೋಯಿ ಫೋಟೊ ಹಿಡಿದುಕೊಂಡು ಬಂದಿದ್ದು, ತಾನು ಆತನ ಅಭಿಮಾನಿ ಎಂದು ಹೇಳಿಕೊಂಡಿದ್ದಾನೆ. ಸದ್ಯ ಆ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ.

Koppal: ಹನುಮ‌ಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಅಣಿಯಾದ ಅಂಜನಾದ್ರಿ; ಸಿದ್ಧತೆ ಹೇಗಿದೆ?

Koppal: ಹನುಮ‌ಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಅಣಿಯಾದ ಅಂಜನಾದ್ರಿ; ಸಿದ್ಧತೆ ಹೇಗಿದೆ?

ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ನಾಳೆ ನಡೆಯಲಿರುವ ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ದೇಗುಲಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ನವ ನದಿ ಜಲಾಭಿಷೇಕ, ಪಂಚಾಮೃತ ಅಭಿಷೇಕ, ಪವನ ಹೋಮ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರ ಅನುಕೂಲಕ್ಕೆ ಕುಡಿಯುವ ನೀರು, ಊಟ, ವೈದ್ಯಕೀಯ ಸೇವೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಅಂಜನಾದ್ರಿಯಲ್ಲಿ ಹನುಮ ಮಾಲೆ ವಿಸರ್ಜನೆಗೂ ಕಾರ್ಖಾನೆಗಳ ಸಹಯೋಗ? ಭುಗಿಲೆದ್ದ ಆಕ್ರೋಶ

ಅಂಜನಾದ್ರಿಯಲ್ಲಿ ಹನುಮ ಮಾಲೆ ವಿಸರ್ಜನೆಗೂ ಕಾರ್ಖಾನೆಗಳ ಸಹಯೋಗ? ಭುಗಿಲೆದ್ದ ಆಕ್ರೋಶ

ಅಂಜನಾದ್ರಿ ಹನುಮ ಹುಟ್ಟಿದ ಸ್ಥಳವೆಂದೇ ಪ್ರಖ್ಯಾತಿ ಪಡೆದುಕೊಂಡಿದೆ. ಪ್ರತಿ ವರ್ಷದಂತೆ ಈ ಭಾರಿ ಕೂಡ ಇದೇ ಡಿಸೆಂಬರ್ 3ರಂದು ಅಂಜನಾದ್ರಿಯಲ್ಲಿ ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಈ ಮಧ್ಯೆ ಅದೊಂದು ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ.

ಶಿಕ್ಷಕರ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ

ಶಿಕ್ಷಕರ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ

ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಅಭಿನಂದನಾ ಸಭೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರೋರ್ವರ ಪ್ರಶ್ನೆಗೆ ಉತ್ತರಿಸುವ ವೇಳೆ ರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ವಿಡಿಯೋ ವೈರಲ್​ ಆಗಿದ್ದು, ಭಾರಿ ಆಕ್ರೋಶ ಕೇಳಿಬಂದಿದೆ.

ವಿದ್ಯಾರ್ಥಿನಿಲಯದಲ್ಲೇ ಬಾಲಕಿ ಹೆರಿಗೆ ಕೇಸ್​​ಗೆ ಎಂಟ್ರಿಕೊಟ್ಟ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ: ಡಿಸಿ, ಎಸ್ಪಿಗೆ ಪತ್ರ

ವಿದ್ಯಾರ್ಥಿನಿಲಯದಲ್ಲೇ ಬಾಲಕಿ ಹೆರಿಗೆ ಕೇಸ್​​ಗೆ ಎಂಟ್ರಿಕೊಟ್ಟ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ: ಡಿಸಿ, ಎಸ್ಪಿಗೆ ಪತ್ರ

ಕೊಪ್ಪಳದ ಕುಕನೂರು ವಿದ್ಯಾರ್ಥಿನಿಲಯದಲ್ಲಿ ಅಪ್ರಾಪ್ತ ಬಾಲಕಿ ಹೆರಿಗೆ ಪ್ರಕರಣವನ್ನು ಮಕ್ಕಳ ಹಕ್ಕುಗಳ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿ, ಜಿಲ್ಲಾಧಿಕಾರಿ ಮತ್ತು ಎಸ್‌ಪಿಗೆ ಮೂರು ದಿನಗಳಲ್ಲಿ ಮಾಹಿತಿ ನೀಡುವಂತೆ ಸೂಚಿಸಿದೆ. ಘಟನೆಗೆ ಸಂಬಂಧಿಸಿ ಪೊಕ್ಸೋ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಹಾಗೂ ವಾರ್ಡನ್ ಅಮಾನತುಗೊಂಡಿದ್ದಾರೆ.

Koppal: ಯಲಬುರ್ಗಾ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ

Koppal: ಯಲಬುರ್ಗಾ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ

Former MLA Shivasharanappa: ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ಅನಾರೋಗ್ಯದಿಂದ ನಿಧನರಾಗಿದ್ದಾರೆ. 1999-2004ರ ಅವಧಿಯಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿ, ರೈತರ ಪರ ಧ್ವನಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು. ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಸ್ವಗ್ರಾಮ ಹುಣಿಸ್ಯಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಕೊಪ್ಪಳ: ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ; ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ಕೊಪ್ಪಳ: ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ; ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ಕೊಪ್ಪಳದ ಕುಕನೂರು ವಸತಿನಿಲಯದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಹೆರಿಗೆಯಾದ ಘಟನೆ ರಾಜ್ಯಾದ್ಯಂತ ಆತಂಕ ಮೂಡಿಸಿದೆ. ಕುಕನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಕ್ಕಳ ಸುರಕ್ಷತೆ ಮತ್ತು ವಸತಿನಿಲಯಗಳ ಮೇಲ್ವಿಚಾರಣೆ ಕುರಿತು ಗಂಭೀರ ಪ್ರಶ್ನೆಗಳು ಎದುರಾಗಿವೆ.

ಆನೆಗೊಂದಿ: ತಡರಾತ್ರಿ ಮನೆಗೇ ಬಂತು ಮೊಸಳೆ! ವಿಡಿಯೋ ನೋಡಿ

ಆನೆಗೊಂದಿ: ತಡರಾತ್ರಿ ಮನೆಗೇ ಬಂತು ಮೊಸಳೆ! ವಿಡಿಯೋ ನೋಡಿ

ತುಂಗಭದ್ರಾ ನದಿಯಿಂದ ಮೊಸಳೆಯೊಂದು ಮನೆಗೆ ಬಂದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಚ್ಚಿಬಿದ್ದ ಮನೆಯವರು ಹಾಗೂ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆಯನ್ನು ರಕ್ಷಿಸಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ.

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ವ್ಹೀಲ್​ಚೇರ್ ಇಲ್ಲದ್ದಕ್ಕೆ ರೋಗಿಯನ್ನ 3ನೇ ಮಹಡಿಯಿಂದ ಹೊತ್ತು ಸಾಗಿದ ಯುವಕ: ವಿಡಿಯೋ ನೋಡಿ

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ವ್ಹೀಲ್​ಚೇರ್ ಇಲ್ಲದ್ದಕ್ಕೆ ರೋಗಿಯನ್ನ 3ನೇ ಮಹಡಿಯಿಂದ ಹೊತ್ತು ಸಾಗಿದ ಯುವಕ: ವಿಡಿಯೋ ನೋಡಿ

ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ವ್ಹೀಲ್ ಚೇರ್ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯದಿಂದಾಗಿ, ಪೀಡ್ಸ್ ನಿಂದ ನರಳುತ್ತಿದ್ದ ರೋಗಿಯನ್ನು ಕುಟುಂಬ ಸದಸ್ಯರು ಮೂರನೇ ಮಹಡಿಯಿಂದ ತುರ್ತು ಚಿಕಿತ್ಸಾ ವಿಭಾಗಕ್ಕೆ ಹೊತ್ತುಕೊಂಡು ಬರುವಂತಾಯಿತು. ಕಳೆದ ಮೂರು ದಿನಗಳಿಂದ ದಾಖಲಾಗಿದ್ದ ರೋಗಿಗೆ ವೈದ್ಯಕೀಯ ನೆರವು ಸಿಗದೇ ಸಂಬಂಧಿಕರು ಪರದಾಡಿದ್ದಾರೆ.

ಅತ್ತ ಸಿಎಂ ಕುರ್ಚಿಗಾಗಿ ಗುದ್ದಾಟ: ಇತ್ತ ಸಚಿವ ಸ್ಥಾನಕ್ಕಾಗಿ ಶಾಸಕರ ನಡುವೆ ಆಂತರಿಕ ಯುದ್ಧ

ಅತ್ತ ಸಿಎಂ ಕುರ್ಚಿಗಾಗಿ ಗುದ್ದಾಟ: ಇತ್ತ ಸಚಿವ ಸ್ಥಾನಕ್ಕಾಗಿ ಶಾಸಕರ ನಡುವೆ ಆಂತರಿಕ ಯುದ್ಧ

ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಹಿನ್ನೆಲೆ, ಇತ್ತ ಕೊಪ್ಪಳ ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಶುರುವಾಗಿದೆ. ಹಾಲಿ ಸಚಿವ ಶಿವರಾಜ್ ತಂಗಡಗಿ, ಸಿದ್ದರಾಮಯ್ಯ ಆಪ್ತ ರಾಘವೇಂದ್ರ ಹಿಟ್ನಾಳ್ ಮತ್ತು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ನಡುವೆ ಆಂತರಿಕ ಸಮರ ನಡೆಯುತ್ತಿದೆ. ಕೊಪ್ಪಳದಿಂದ ಯಾರಿಗೆ ಮಂತ್ರಿ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಮನೆ ಮಾಡಿದೆ.

ಕೊಪ್ಪಳ: ಹಣ ಕೊಂಡೊಯ್ಯಲು ಬಂದಾಕೆಗೆ ಮತ್ತು ಬರಿಸುವ ಜ್ಯೂಸ್ ಕುಡಿಸಿ ನಾಲ್ವರಿಂದ ಅತ್ಯಾಚಾರ, ಕಾಮುಕರ ಬಂಧನ

ಕೊಪ್ಪಳ: ಹಣ ಕೊಂಡೊಯ್ಯಲು ಬಂದಾಕೆಗೆ ಮತ್ತು ಬರಿಸುವ ಜ್ಯೂಸ್ ಕುಡಿಸಿ ನಾಲ್ವರಿಂದ ಅತ್ಯಾಚಾರ, ಕಾಮುಕರ ಬಂಧನ

ಕಳೆದ ವರ್ಷ ಕೊಪ್ಪಳ ಜಿಲ್ಲೆಯಲ್ಲಿ ನಡೆದ ಗ್ಯಾಂಗ್ ರೇಪ್ ಇಡೀ ದೇಶದ್ಯಾಂತ ಸದ್ದು ಮಾಡಿತ್ತು. ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣವನ್ನು ಕೊಪ್ಪಳ ಜಿಲ್ಲೆಯ ಜನ ಇನ್ನೂ ಮರೆತಿಲ್ಲ. ಅಂಥದ್ದರಲ್ಲಿ ಇದೀಗ ಅಂಥದ್ದೇ ಒಂದು ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ಮೇಲೆ ನಾಲ್ವರು ಕೀಚಕರು ಮತ್ತು ಬರಿಸುವ ಜ್ಯೂಸ್ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!