AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕುಮಾರ್ ಪತ್ತಾರ್

ಶಿವಕುಮಾರ್ ಪತ್ತಾರ್

Author - TV9 Kannada

shivakumar.pattar@tv9.com

ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಮದುವೆಯಾದ 15 ದಿನದಲ್ಲೇ ಪ್ರಿಯತಮನಿಗಾಗಿ ಗಂಡನ ಬಿಟ್ಟು ಆಂಧ್ರದಿಂದ ಕೊಪ್ಪಳಕ್ಕೆ ಬಂದ ಯುವತಿ!

ಮದುವೆಯಾದ 15 ದಿನದಲ್ಲೇ ಪ್ರಿಯತಮನಿಗಾಗಿ ಗಂಡನ ಬಿಟ್ಟು ಆಂಧ್ರದಿಂದ ಕೊಪ್ಪಳಕ್ಕೆ ಬಂದ ಯುವತಿ!

ಆಕೆ ಆಂಧ್ರದ ಲೇಬರ್ ಕಾಂಟ್ರ್ಯಾಕ್ಟ್‌ರ್ ಮಗಳು, ಬೆಂಗಳೂರಿನಲ್ಲಿ ತಂದೆಯ ಬಳಿ ಗಾರೆ ಕೆಲಸ ಮಾಡುತ್ತಿದ್ದ ಕೊಪ್ಪಳದ ಯುವಕ ಮೇಲೆ ಲವ್ ಆಗಿತ್ತು. ಪ್ರೀತಿ ತಿಳಿದ ಯುವತಿಯ ಪೋಷಕರು ಬೇರೆ ಮದುವೆ ಮಾಡಿ ಮುಗಿಸಿದರು. ಆದರೆ ಅವಳ ಪ್ರೀತಿ ಮಾತ್ರ ಕಡಿಮೆಯಾಗಿಲ್ಲ, ಪ್ರೀತಿಸಿದ ಯುವಕನನ್ನು ಸೇರಲು ಮದುವೆಯಾದವ 15 ದಿನದಲ್ಲೇ ಗಂಡನ ಮನೆ ತೊರೆದು ಪ್ರೇಮಿಯ ಬಳಿ ಬಂದಿದ್ದಾಳೆ.

ಪತ್ನಿ ಜೊತೆ ಲವ್ವಿಡವ್ವಿ: ಗೆಳೆಯನನ್ನ ಕೊಂದು ನಡು ರಸ್ತೆಯಲ್ಲೇ ಕೇಕೆ ಹಾಕಿ ಪೊಲೀಸರಿಗೆ ಶರಣಾದ

ಪತ್ನಿ ಜೊತೆ ಲವ್ವಿಡವ್ವಿ: ಗೆಳೆಯನನ್ನ ಕೊಂದು ನಡು ರಸ್ತೆಯಲ್ಲೇ ಕೇಕೆ ಹಾಕಿ ಪೊಲೀಸರಿಗೆ ಶರಣಾದ

ಇವರಿಬ್ಬರು ಒಂದೇ ತಟ್ಟೆಯಲ್ಲಿ ಊಟ ಮಾಡಿದವರು, ಒಂದೇ ಏರಿಯಾದಲ್ಲಿ ಕೂಡಿ ಬೆಳೆದವರು. ಆದರೆ ಅವರಿಬ್ಬರ ಮದ್ಯೆ ಕೆಲ ದಿನಗಳಿಂದ ಹಗೆತನ ಬೆಳೆದಿತ್ತು. ಇದಕ್ಕೆ ಕಾರಣ ಅಕ್ರಮ ಸಂಬಂಧ. ಈ ವಿಚಾರವಾಗಿ ಹಲವು ಬಾರಿ ವಾರ್ನಿಂಗ್ ಕೂಡ ಮಾಡಲಾಗಿತ್ತು. ಪೊಲೀಸ್ ಠಾಣೆಯಲ್ಲೂ ರಾಜಿ ಸಂಧಾನ ಮಾಡಲಾಗಿತ್ತು. ಆದರೂ, ತನ್ನ ಹಳೇ ಚಾಳಿ ಮುಂದುವರೆಸಿದವ ಬೀದಿ ಹೆಣವಾಗಿದ್ದಾನೆ. ಕೊಚ್ಚಿ ಕೊಲೆ ಮಾಡಿದವನು ಕೇಕೆ ಹಾಕುತ್ತ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಒಂದೇ ತಟ್ಟೆಯಲ್ಲಿ ಊಂಡವರ ನಡುವೆ ವೈಮನಸ್ಸು ಏಕೆ? ಇಲ್ಲಿದೆ ವಿವರ

3ನೇ ಪತ್ನಿ ಕೊಲೆ: 23 ವರ್ಷದ ಬಳಿಕ ಸಿಕ್ಕ 75 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ

3ನೇ ಪತ್ನಿ ಕೊಲೆ: 23 ವರ್ಷದ ಬಳಿಕ ಸಿಕ್ಕ 75 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ

ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ಮದುವೆಯಾದ ವೃದ್ಧನೊಬ್ಬ ಕೊನೆಯ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ, ಶವವನ್ನು ಬಸ್​​ನಲ್ಲಿ ಲಗೇಜ್ ಎಂದು ಕಳುಹಿಸಿ ವಿಕೃತಿ ಮೆರೆದಿದ್ದ. ನಂತರ ತಲೆಮರೆಸಿಕೊಂಡಿದ್ದ ಆರೋಪಿಯನ್ನ23 ವರ್ಷಗಳ ಬಳಿಕ ಬಂಧಿಸುವಲ್ಲಿ ಗಂಗಾವತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ 77 ವರ್ಷದ ಆರೋಪಿ ಕೋರ್ಟ್​ ಜೀವಾವಧಿ ಶಿಕ್ಷೆ ನೀಡಿದೆ.

ಕೊಪ್ಪಳ: ಮೂರನೇ ಪತ್ನಿಯ ಕೊಲೆ ಮಾಡಿ ಬಸ್​ನಲ್ಲಿ ಲಗೇಜ್ ಎಂದು‌ ಕಳುಹಿಸಿ ಪರಾರಿಯಾಗಿದ್ದ ವೃದ್ಧ 23 ವರ್ಷಗಳ ಬಳಿಕ ಅರೆಸ್ಟ್

ಕೊಪ್ಪಳ: ಮೂರನೇ ಪತ್ನಿಯ ಕೊಲೆ ಮಾಡಿ ಬಸ್​ನಲ್ಲಿ ಲಗೇಜ್ ಎಂದು‌ ಕಳುಹಿಸಿ ಪರಾರಿಯಾಗಿದ್ದ ವೃದ್ಧ 23 ವರ್ಷಗಳ ಬಳಿಕ ಅರೆಸ್ಟ್

ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ಮದುವೆಯಾದ ವೃದ್ಧನೊಬ್ಬ ಕೊನೆಯ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ, ಶವವನ್ನು ಬಸ್​​ನಲ್ಲಿ ಲಗೇಜ್ ಎಂದು ಕಳುಹಿಸಿ ವಿಕೃತಿ ಮೆರೆದಿದ್ದ. ನಂತರ ತಲೆಮರೆಸಿಕೊಂಡಿದ್ದ ಆತನನ್ನು ಇದೀಗ ಘಟನೆ ನಡೆದ 23 ವರ್ಷಗಳ ಬಳಿಕ ಬಂಧಿಸುವಲ್ಲಿ ಗಂಗಾವತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸಲಿಗೆ ಆ ವೃದ್ಧ ಮಾಡಿದ್ದೇನು? ನಿಜಕ್ಕೂ ನಡೆದಿದ್ದೇನು ಎಂಬುದರ ವಿವರ ಇಲ್ಲಿದೆ.

ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ ಎಂದ ಕಾಂಗ್ರೆಸ್ ಶಾಸಕ

ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ ಎಂದ ಕಾಂಗ್ರೆಸ್ ಶಾಸಕ

ಕೆಎಸ್ ಆರ್ ಟಿಸಿ ಬಸ್​ ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಬಗ್ಗೆ ಸಾರ್ವಜನಿಕರಿಂದ ಅಪಸ್ವರ ಕೇಳಿಬರುತ್ತಿವೆ. ಫ್ರೀ ಪ್ರಯಾಣ ಮಾಡಿದ್ದರಿಂದ ಹೆಚ್ಚಾಗಿ ಮಹಿಳೆಯರು ಬಸ್​ ನಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಗಂಡು ಮಕ್ಕಳಿಗೆ ಜಾಗ ಇಲ್ಲದಂತಾಗಿದೆ ಎನ್ನುವ ಆರೋಪ ಕೇಳಿಬಂದಿವೆ. ಇನ್ನು ಇದೀಗ ಇದನ್ನು ಸ್ವತಃ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ  ಆರ್ ವಿ ದೇಶಪಾಂಡೆ ಅವರೇ ಒಪ್ಪಿಕೊಂಡಿದ್ದಾರೆ.

ಗೃಹಲಕ್ಷ್ಮಿ ಹಣದಲ್ಲಿ ಜೆಸಿಬಿ ತರಿಸಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ

ಗೃಹಲಕ್ಷ್ಮಿ ಹಣದಲ್ಲಿ ಜೆಸಿಬಿ ತರಿಸಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ

ಗೃಹ ಲಕ್ಷ್ಮಿ ಹಣದಿಂದ ಫ್ರಿಜ್ಡ್ಜ್, ಬೈಕ್ ಖರೀದಿ ಮಾಡಿದ್ದನ್ನು ಈ ಹಿಂದೆ ಕೇಳಿದ್ದೇವೆ. ಆದರೆ, ಇದೀಗ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಯರೇಹಂಚಿನಾಳ ರೈತ ಮಹಿಳೆ ಸವಿತಾ ನಾಗರಡ್ಡಿ ಎಂಬವರು ಸಾರ್ವಜನಿಕ ರಸ್ತೆಯ ದುರಸ್ತಿಗೆ ಗೃಹಲಕ್ಷ್ಮಿ ಹಣ ಬಳಸಿ ಮಾದರಿಯಾಗಿದ್ದಾರೆ. ಜೆಸಿಬಿ ತರಿಸಿ ಮುಳ್ಳು ಕಂಟಿಗಳನ್ನು ತೆರವುಗೊಳಿಸಿದ ಅವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹಳೇ ವೈಷಮ್ಯ: ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ

ಹಳೇ ವೈಷಮ್ಯ: ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ

ಕೊಪ್ಪಳ ಜಿಲ್ಲೆಯ ತಾವರಗೇರಾದಲ್ಲಿ ನಿನ್ನೆ ಸಿನಿಮಾ ಸ್ಟೈಲ್​ನಲ್ಲಿ ಬೇಕರಿಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ವ್ಯಕ್ತಿ ಕೈ ಮುಗಿದು ಬೇಡಿಕೊಂಡರೂ ದುಷ್ಕರ್ಮಿಗಳು ಬೀಡದೇ ಬೇಕರಿಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿದ್ದಾರೆ. ಸದ್ಯ ಪ್ರಕರಣದಲ್ಲಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದು ಥೈಲ್ಯಾಂಡ್ ಟು ಕೊಪ್ಪಳ ಗಾಂಜಾ ಸ್ಟೋರಿ: ಅಕ್ರಮವಾಗಿ ತಂದು ಮಾರಾಟ ಮಾಡುತ್ತಿದ್ದವರ ಬಂಧನ

ಇದು ಥೈಲ್ಯಾಂಡ್ ಟು ಕೊಪ್ಪಳ ಗಾಂಜಾ ಸ್ಟೋರಿ: ಅಕ್ರಮವಾಗಿ ತಂದು ಮಾರಾಟ ಮಾಡುತ್ತಿದ್ದವರ ಬಂಧನ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪೊಲೀಸರು ಭಾರಿ ಪ್ರಮಾಣದ ಹೈಡ್ರೋ ಗಾಂಜಾ ವಶಪಡಿಸಿಕೊಂಡಿದ್ದಾರೆ. ಥೈಲ್ಯಾಂಡ್​ನಿಂದ ತಂದು ಮಾರಾಟ ಮಾಡುತ್ತಿದ್ದ 8 ಜನರನ್ನು ಬಂಧಿಸಿದ್ದು, 1806 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ 18 ಲಕ್ಷ ರೂಪಾಯಿಗಳೆಂದು ಅಂದಾಜಿಸಲಾಗಿದೆ. ಈ ಪ್ರಕರಣದ ತನಿಖೆ ಮುಂದುವರೆದಿದೆ.

ನಿರ್ಬಂಧ ಉಲ್ಲಂಘಿಸಿ ತುಂಗಭದ್ರಾ ಅಣೆಕಟ್ಟು ಆವರಣದಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ

ನಿರ್ಬಂಧ ಉಲ್ಲಂಘಿಸಿ ತುಂಗಭದ್ರಾ ಅಣೆಕಟ್ಟು ಆವರಣದಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ

ತುಂಗಭದ್ರಾ ಅಣೆಕಟ್ಟೆಯ ಕಾರ್ಯನಿರ್ವಾಹಕ ಎಂಜಿನಿಯರ್ ಗಿರೀಶ್ ಮೇಟಿ ಅವರು 'ಆಪರೇಷನ್ ಸಿಂಧೂರ್' ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಟಿಬಿ ಡ್ಯಾಂ ಆವರಣದಲ್ಲಿ ತಮ್ಮ ಮಗನ ನಿಶ್ಚಿತಾರ್ಥವನ್ನು ಆಯೋಜಿಸಿದ್ದರು. ನೂರಾರು ಅತಿಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮವು ಅಧಿಕಾರ ದುರುಪಯೋಗಕ್ಕೆ ಸಾಕ್ಷಿಯಾಗಿದೆ. ಈ ಘಟನೆಯಿಂದಾಗಿ ಅವರ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

ಪ್ರೀತಿಸಿ ಮದುವೆಯಾದ ದಂಪತಿ ಸೇರಿ ತಂದೆ ತಾಯಿಗೂ ಬಹಿಷ್ಕಾರ: ಮಾತಾಡದಂತೆ ತಾಕೀತು!

ಪ್ರೀತಿಸಿ ಮದುವೆಯಾದ ದಂಪತಿ ಸೇರಿ ತಂದೆ ತಾಯಿಗೂ ಬಹಿಷ್ಕಾರ: ಮಾತಾಡದಂತೆ ತಾಕೀತು!

ಕೊಪ್ಪಳ ತಾಲೂಕಿನ ಚಿಲಕಮುಖಿಯಲ್ಲಿ ಪ್ರೀತಿಸಿ ಮದುವೆಯಾದ ಹನುಮಂತಪ್ಪ ದಂಪತಿಯನ್ನು ಪರ್ವತ ಮಲ್ಲಯ್ಯ ಸಮುದಾಯದಿಂದ ಬಹಿಷ್ಕಾರ ಹಾಕಲಾಗಿದೆ. ಎಂಟು ವರ್ಷಗಳ ಹಿಂದೆ ಮದುವೆಯಾದ ಈ ದಂಪತಿ ಹಾಗೂ ಅವರ ಪೋಷಕರಿಗೆ ಸಮುದಾಯದಿಂದ ಬಹಿಷ್ಕಾರ ಹಾಕಲಾಗಿದೆ. ನಮಗೆ ನ್ಯಾಯ ಕೊಡಿಸಿ ಎಂದು ಕಣ್ಣೀರು ಹಾಕಿದ್ದಾರೆ. 

ಗದಗ-ವಾಡಿ ರೈಲ್ವೆ ಯೋಜನೆಗೆ ಚಾಲನೆ: ಶತಮಾನಗಳ ಕನಸು ನನಸು

ಗದಗ-ವಾಡಿ ರೈಲ್ವೆ ಯೋಜನೆಗೆ ಚಾಲನೆ: ಶತಮಾನಗಳ ಕನಸು ನನಸು

ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಗದಗ-ವಾಡಿ ರೈಲು ಮಾರ್ಗಕ್ಕೆ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಚಾಲನೆ ನೀಡಿದ್ದಾರೆ. ಆ ಮೂಲಕ ಶತಮಾನಗಳ ಕನಸು ನನಸಾಗಿದ್ದು, ಕುಷ್ಟಗಿಗೆ ಮೊದಲ ಬಾರಿಗೆ ರೈಲು ಸಂಪರ್ಕ ದೊರೆತಿದೆ. ಈ ಹೊಸ ಮಾರ್ಗವು ಮುಂಬೈ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕವನ್ನು ಸಂಪರ್ಕಿಸುತ್ತದೆ.

ಕೊಪ್ಪಳದಲ್ಲಿ ಟಾಟಾ ಏಸ್​ ವಾಹನ ಪಲ್ಟಿಯಾಗಿ ನರೇಗಾ ಕಾರ್ಮಿಕರಿಗೆ ಗಾಯ

ಕೊಪ್ಪಳದಲ್ಲಿ ಟಾಟಾ ಏಸ್​ ವಾಹನ ಪಲ್ಟಿಯಾಗಿ ನರೇಗಾ ಕಾರ್ಮಿಕರಿಗೆ ಗಾಯ

ಕರ್ನಾಟಕದಲ್ಲಿ ಹಲವಾರು ರಸ್ತೆ ಅಪಘಾತಗಳು ಸಂಭವಿಸಿವೆ. ಕೊಪ್ಪಳದಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ 31 ನರೇಗಾ ಕಾರ್ಮಿಕರು ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೈಸೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನಲ್ಲಿ ಕಾರು ಡಿವೈಡರ್ ಮೇಲೆ ಹತ್ತಿದೆ.

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ