AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaraj

Shivaraj

Author - TV9 Kannada

shivarajakumar.narasimha@tv9.com
ಬೆಂಗಳೂರಿನ ಪ್ರತಿಷ್ಠಿತ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: ಕಸದ ರಾಶಿ ಪತ್ತೆ; 85 ಸಾವಿರ ದಂಡ

ಬೆಂಗಳೂರಿನ ಪ್ರತಿಷ್ಠಿತ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: ಕಸದ ರಾಶಿ ಪತ್ತೆ; 85 ಸಾವಿರ ದಂಡ

ಬೆಂಗಳೂರಿನ ಕೋರಮಂಗಲದ ನೆಕ್ಸಸ್ ಮಾಲ್‌ನ ಫುಡ್ ಕೋರ್ಟ್ ಮೇಲೆ ಜಿಬಿಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಘನತ್ಯಾಜ್ಯ ನಿಯಮಗಳನ್ನು ಉಲ್ಲಂಘಿಸಿ, ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸದೆ ಇರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಾಲ್‌ನ 10 ಮಳಿಗೆಗಳಿಗೆ ಒಟ್ಟು ₹85,000 ದಂಡ ವಿಧಿಸಲಾಗಿದೆ. ವಿಡಿಯೋ ನೋಡಿ.

  • Shivaraj
  • Updated on: Aug 28, 2026
  • 4:42 pm
ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್

ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್

ಬಿಡಿದಿಂದ ಒಂದು ಗುಡ್ ನ್ಯೂಸ್ ಹೊರಬಿದ್ದಿದೆ. ಬಿಡಿಎ ತನ್ನ ಬಹುನಿರೀಕ್ಷಿತ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನಗಳ ಹಂಚಿಕೆಗೆ ತೀರ್ಮಾನಿಸಿದ್ದು, ಇದೇ ಆಗಸ್ಟ್ 31ರಂದು ಹಂಚಿಕೆ ಮಾಡಲು ನಿರ್ಧರಿಸಿದೆ. ಮೊದಲಿಗೆ 1 ಕೋಟಿ ಸ್ಕೈರ್ ಫೀಟ್ ಹಂಚಿಕೆ ಮಾಡಲಾಗುತ್ತೆ. ಅಂದೆ ಸಾರ್ವಜನಿಕರಿಂದ ಅರ್ಜಿ ಸಲ್ಲಿಗೆ ಅವಕಾಶನ ನೀಡಲಾಗುತ್ತೆ. ಈ ಬಗ್ಗೆ ಖುದ್ದು ಬಿಡಿಎ ಅಧ್ಯಕ್ಷ ಎನ್​​​ಎ ಹ್ಯಾರೀಸ್ ಅವರು ಟಿವಿ9 ಜೊತೆ ಮಾತನಾಡಿ ಎಲ್ಲಾ ಮಾಹಿತಿ ಹಂಚಿಕೊಂಡಿದ್ದಾರೆ.

  • Shivaraj
  • Updated on: Aug 25, 2026
  • 3:09 pm
ಬೆಂಗಳೂರಿನ ಫೈವ್, ತ್ರಿ ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು: ಕೊಳೆತ ತರಕಾರಿ, ಅವಧಿ ಮೀರಿದ ಎಣ್ಣೆ-ಹಾಲು ಪತ್ತೆ

ಬೆಂಗಳೂರಿನ ಫೈವ್, ತ್ರಿ ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು: ಕೊಳೆತ ತರಕಾರಿ, ಅವಧಿ ಮೀರಿದ ಎಣ್ಣೆ-ಹಾಲು ಪತ್ತೆ

ಬೆಂಗಳೂರು ನಗರದಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ಇಂದು ಕೂಡ ಮುಂದುವರಿದಿದೆ. ನಗರದಲ್ಲಿರುವ ಫೈವ್ ಹಾಗೂ 3 ಸ್ಟಾರ್​​​​​​​ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಿಂದ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಹೋಟೆಲ್‌ಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಅಡುಗೆಮನೆ, ಆಹಾರ ಸಂಗ್ರಹಣೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸಿದ್ದಾರೆ.

  • Shivaraj
  • Updated on: Aug 8, 2026
  • 2:50 pm
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ: ಮತ್ತೊಂದು ಹಂತಕ್ಕೆ ಹೋದ ಕಿತ್ತಾಟ

ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ: ಮತ್ತೊಂದು ಹಂತಕ್ಕೆ ಹೋದ ಕಿತ್ತಾಟ

ಬಿಜೆಪಿ ನಾಯಕರಾದ ಸಂಸದ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್​​ಆರ್ ವಿಶ್ವನಾಥ್ ನಡುವೆ ಮತ್ತೆ ಮಾತಿನ ಸಮರ ಶುರುವಅಗಿದ್ದು, ಇದು ಇದೀಗ ಮತ್ತೊಂದು ಹಂತಕ್ಕೆ ಹೋಗಿದೆ. ನಿನ್ನೆ (ಜೂನ್ 26) ಅಷ್ಟೇ ಸುಧಾಕರ್​​​ಗೆ ಎಚ್ಚರಿಕೆ ಜೊತೆಗೆ ಸವಾಲು ಹಾಕಿದ್ದ ವಿಶ್ವನಾಥ್ ಇಂದೂ ಸಹ ವಾಗ್ದಾಳಿ ಮುಂದುವರೆಸಿದ್ದಾರೆ. ಇನ್ನು ಚಿಕ್ಕಬಳ್ಳಾಪುರಕ್ಕೆ ಸ್ವಾಗತ ಎಂದಿರುವ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಶ್ವನಾಥ್,ಬೆಣ್ಣೆ ಮಾತು ಇಲ್ಲಿ ನಡೆಯೋದಿಲ್ಲ .ನೀನು ಪಕ್ಷೇತರ ಅಭ್ಯರ್ಥಿ ಅಥವಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾ. ನನಗೆ ಬಿಜೆಪಿ ಇದೆ, ನೀನು ಬಂದು ಇಲ್ಲಿ ನಿಲ್ಲು ಆಮೇಲೆ ತೋರಿಸ್ತೀನಿ ಎಂದು ತಿರುಗೇಟು ನೀಡಿದ್ದಾರೆ.

  • Shivaraj
  • Updated on: Jun 27, 2026
  • 3:14 pm
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ: ಮಾಹಿತಿ ಇಲ್ಲಿದೆ

ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ: ಮಾಹಿತಿ ಇಲ್ಲಿದೆ

ಬೆಂಗಳೂರನ್ನು ಮತ್ತೆ ಕೂಲ್ ಸಿಟಿಯನ್ನಾಗಿಸಲು ಮಹತ್ವಾಕಾಂಕ್ಷೆಯ 15 ಲಕ್ಷ ಸಸಿ ನೆಡುವ ಅಭಿಯಾನವನ್ನು ಬಿಡಿಎ ಹಮ್ಮಿಕೊಂಡಿದೆ. ಕೆಂಪೇಗೌಡ ಜಯಂತಿ ದಿನದಂದು ನಡೆಯುವ ಈ ಕಾರ್ಯಕ್ರಮದಲ್ಲಿ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್​​, ಆಯುಕ್ತ ಮಣಿವಣ್ಣನ್ ನೇತೃತ್ವದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬೆಂಬಲದೊಂದಿಗೆ ವಿವಿಧ ಇಲಾಖೆಗಳು, ಸಂಸ್ಥೆಗಳು ಹಾಗೂ ನಾಗರಿಕರು ಕೈಜೋಡಿಸುತ್ತಿದ್ದಾರೆ. 260 ಎಕರೆ ಪ್ರದೇಶದಲ್ಲಿ ಸ್ಥಳೀಯ ಸಸ್ಯಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ.

  • Shivaraj
  • Updated on: Jun 26, 2026
  • 6:26 pm
ಭ್ರಷ್ಟಾಚಾರ ನಿರ್ಮೂಲನೆ, ಬೆಂಗಳೂರು ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ

ಭ್ರಷ್ಟಾಚಾರ ನಿರ್ಮೂಲನೆ, ಬೆಂಗಳೂರು ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ

ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಭ್ರಷ್ಟಾಚಾರ ರಹಿತ ಆಡಳಿತ ನೀಡುವಂತೆ ಕರೆ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಆದ್ಯತೆ ನೀಡಿ, ಯೋಜನೆಗಳನ್ನು ಜಾರಿಗೆ ತರುವಂತೆ ಸಲಹೆ ನೀಡಿರುವ ಅವರು, ಎಸ್.ಎಂ. ಕೃಷ್ಣ ಅವರಂತೆ ದಕ್ಷ ಆಡಳಿತ ನಡೆಸಿ, ಬೆಂಗಳೂರನ್ನು ಮತ್ತೊಮ್ಮೆ ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಲು ಶ್ರಮಿಸುವಂತೆ ಒತ್ತಾಯಿಸಿದ್ದಾರೆ. ಬಿಬಿಎಂಪಿ ಚುನಾವಣೆ ಮತ್ತು ಇವಿಎಂ ಬಳಕೆಯ ಬಗ್ಗೆಯೂ ಪೈ ಮಾತನಾಡಿದ್ದಾರೆ.

  • Shivaraj
  • Updated on: Jun 16, 2026
  • 12:50 pm
ಭಾರಿ ಮಳೆಗೆ ಬೆಂಗಳೂರಲ್ಲಿ ರಸ್ತೆಯಲ್ಲೇ ಹರಿದ ನೀರು: ದ್ವಿಚಕ್ರ ವಾಹನ ಸವಾರರ ಪರದಾಟ

ಭಾರಿ ಮಳೆಗೆ ಬೆಂಗಳೂರಲ್ಲಿ ರಸ್ತೆಯಲ್ಲೇ ಹರಿದ ನೀರು: ದ್ವಿಚಕ್ರ ವಾಹನ ಸವಾರರ ಪರದಾಟ

ಬೆಂಗಳೂರು ಮಹಾನಗರದ ಹಲವೆಡೆ ಸಂಜೆ ಮಳೆ ಸುರಿದಿದೆ. ವಿಧಾನಸೌಧ, ಮೆಜೆಸ್ಟಿಕ್, ಕೋರಮಂಗಲ, ಶಿವಾಜಿನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು, ದ್ವಿಚಕ್ರ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುವಂತಾಯಿತು. ಸಂಚಾರ ದಟ್ಟಣೆ ಉಂಟಾಗಿ ಜನಜೀವನಕ್ಕೆ ತೊಂದರೆಯಾಗಿದೆ.

  • Shivaraj
  • Updated on: Jun 12, 2026
  • 7:06 pm
Bangalore Rain: ಬಿರು ಬಿಸಿಲ ಮಧ್ಯೆ ಬೆಂಗಳೂರಿನೆಲ್ಲೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಜನರು ಪರದಾಟ

Bangalore Rain: ಬಿರು ಬಿಸಿಲ ಮಧ್ಯೆ ಬೆಂಗಳೂರಿನೆಲ್ಲೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಜನರು ಪರದಾಟ

ಬೆಂಗಳೂರು ಮಳೆ ಹವಾಮಾನ: ಕೆಲ ದಿನಗಳಿಂದ ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನ ಜನತೆಗೆ ವರುಣ ಶಾಕ್ ನೀಡಿದ್ದಾನೆ. ಸಂಜೆ ಆಗುತ್ತಿದ್ದಂತೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದೆ. ಮೆಜೆಸ್ಟಿಕ್, ಶಾಂತಿನಗರ, ಕೋರಮಂಗಲ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

  • Shivaraj
  • Updated on: Apr 29, 2026
  • 6:02 pm
ಇಂದಿನಿಂದ ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?

ಇಂದಿನಿಂದ ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?

ರಾಜ್ಯದಲ್ಲಿ (Karnataka) ಇಂದಿನಿಂದ ಜನಗಣತಿ (Census) ಆರಂಭಗೊಂಡಿದ್ದು, ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು ಎರಡನೇ ಹಂತದಲ್ಲಿ ಜನ ಗಣತಿ ನಡೆಯಲಿದ್ದು, ಇಂದಿನಿಂದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಇನ್ನು ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ಏನೆಲ್ಲಾ ಮಾಡಬೇಕು ಎನ್ನುವುದನ್ನು ವಿವರಿಸಿದ್ದಾರೆ ಕೇಳಿ

  • Shivaraj
  • Updated on: Apr 1, 2026
  • 4:21 pm
IPL: ಅಪ್ಪಿತಪ್ಪಿಯೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಸೆಕ್ಯುರಿಟಿ ಬಗ್ಗೆ ಕಮಿಷನರ್​ ಹೇಳಿದ್ದಿಷ್ಟು

IPL: ಅಪ್ಪಿತಪ್ಪಿಯೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಸೆಕ್ಯುರಿಟಿ ಬಗ್ಗೆ ಕಮಿಷನರ್​ ಹೇಳಿದ್ದಿಷ್ಟು

ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಮಾತನಾಡಿದ್ದು, ಟಿಕೆಟ್ ಇದ್ದವರು ಮಾತ್ರ ಆಗಮಿಸಬೇಕು, ರಸ್ತೆಯಲ್ಲಿ ನಿಲ್ಲುವಂತಿಲ್ಲ. ಪಾರ್ಕಿಂಗ್ ಅವಕಾಶವಿಲ್ಲ, ಮೂರು ಹಂತದ ಭದ್ರತೆ ಇರಲಿದೆ. ಆಫ್‌ಲೈನ್ ಟಿಕೆಟ್ ಸಿಗುವುದಿಲ್ಲ. ಟಿಕೆಟ್ ಇಲ್ಲದವರು ಮನೆಯಲ್ಲಿಯೇ ವೀಕ್ಷಿಸುವಂತೆ ಹೇಳಿದ್ದಾರೆ.

  • Shivaraj
  • Updated on: Mar 27, 2026
  • 7:54 pm
ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್​​: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್

ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್​​: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್

ಹಾಲು ಉತ್ಪಾದಕರಿಗೆ ಈಗಾಗಲೇ ಸರ್ಕಾರ 5 ರೂ ಪ್ರೋತ್ಸಾಹ ಧನ ನೀಡುತ್ತಿದೆ. ಈ ಬೆನ್ನಲ್ಲೇ ಇದೀಗ ಕೆಎಂಎಫ್‌ ಅಂಗಸಂಸ್ಥೆಯಾದ ಬಮೂಲ್​ ಕೂಡ ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದೆ. ಆ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬಕ್ಕೆ ಭರ್ಜರಿ ಉಡುಗೊರೆ ಸಿಕ್ಕಿದೆ.

  • Shivaraj
  • Updated on: Mar 12, 2026
  • 2:57 pm
ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರು: ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರು: ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್

ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮತ್ತು ಸರ್ಕಾರಿ ವೈದ್ಯರು ಏಕಕಾಲದಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿರುವ 37,000 ಕೋಟಿ ರೂಪಾಯಿ ಬಿಲ್ ಪಾವತಿಗೆ ಗುತ್ತಿಗೆದಾರರು ಆಗ್ರಹಿಸಿದ್ದರೆ, ಔಷಧಗಳ ಸಮರ್ಪಕ ಪೂರೈಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಾರ್ಚ್ 11ರಿಂದ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಘೋಷಿಸಿದ್ದಾರೆ.

  • Shivaraj
  • Updated on: Feb 25, 2026
  • 8:49 am
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ