Shivaraj

Shivaraj

Author - TV9 Kannada

shivarajakumar.narasimha@tv9.com
KCET Results 2024: ಸಿಇಟಿ ಫಲಿತಾಂಶ ಪ್ರಕಟ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

KCET Results 2024: ಸಿಇಟಿ ಫಲಿತಾಂಶ ಪ್ರಕಟ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ರ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ. ಹರ್ಷಾ ಕಾರ್ತಿಕೇಯ ಮೊದಲ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಏಪ್ರಿಲ್​ನಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು, 3,10,314 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ karresults.nic.in ನಲ್ಲಿ ಫಲಿತಾಂಶ ಲಭ್ಯವಿದೆ.

  • Shivaraj
  • Updated on: Jun 1, 2024
  • 7:10 pm
ಸಿಎಂ, ಡಿಸಿಎಂ ಬೆಂಗಳೂರು ಸಿಟಿ ರೌಂಡ್ಸ್​; ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್​ ಕ್ಲಾಸ್​

ಸಿಎಂ, ಡಿಸಿಎಂ ಬೆಂಗಳೂರು ಸಿಟಿ ರೌಂಡ್ಸ್​; ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್​ ಕ್ಲಾಸ್​

Bengaluru city rounds: ಮಳೆ ಹಾನಿ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಕ್ರಮ ಕೈಗೊಳ್ಳುವ ಸಲುವಾಗಿ ಇಂದು(ಮೇ.22) ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದರು. ಈ ವೇಳೆ ಮಳೆ ಹಾನಿ ಕುರಿತು ಜನರಿಂದ ದೂರನ್ನು ಸ್ವೀಕರಿಸಿದರು. ಜೊತೆಗೆ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದರು. ಈ ಕುರಿತು ಇಲ್ಲಿದೆ ವಿವರ.

  • Shivaraj
  • Updated on: May 22, 2024
  • 4:28 pm
RCB vs CSK: ಸಾವಿರ ರೂಪಾಯಿ ಟಿಕೆಟ್ 15000 ಕೊಟ್ಟರೂ ಸಿಗುತ್ತಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಅಭಿಮಾನಿಗಳ ಅಳಲು

RCB vs CSK: ಸಾವಿರ ರೂಪಾಯಿ ಟಿಕೆಟ್ 15000 ಕೊಟ್ಟರೂ ಸಿಗುತ್ತಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಅಭಿಮಾನಿಗಳ ಅಳಲು

ಧೋನಿ ಮತ್ತು ಕೊಹ್ಲಿ ನಡುವಣ ಕದನ ನೋಡಲು ಉತ್ಸಾಹದಿಂದ ಬಂದಿದ್ದೇವೆ. ಆದರೆ, ಟಿಕೆಟ್​​ ಸಿಗುತ್ತಾ ಇಲ್ಲ. ಹೆಚ್ಚು ದುಡ್ಡು ಕೊಟ್ಟಾದರೂ ಟಿಕೆಟ್ ತೆಗೆದುಕೊಳ್ಳಲು ನಾವು ಸಿದ್ಧರಿದ್ದೇವೆ. ಆದರೆ, ಟಿಕೆಟ್ಟೇ ಸಿಗುತ್ತಿಲ್ಲ ಎಂದು ಅಭಿಮಾನಿಯೊಬ್ಬರು ಅಲವತ್ತುಕೊಂಡಿದ್ದಾರೆ.

  • Shivaraj
  • Updated on: May 18, 2024
  • 4:47 pm
ಟಿವಿ9ನಲ್ಲಿ ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ

ಟಿವಿ9ನಲ್ಲಿ ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ

ಅಪಾಯದ ಸ್ಥಿತಿಯಲ್ಲಿರುವ ಮರ, ರೆಂಬೆ, ಕೊಂಬೆ ತೆರವಿಗೆ ಬಿಬಿಎಂಪಿ ಮುಂದಾಗಿದ್ದು, ಸಾರ್ವಜನಿಕರು ದೂರು ನೀಡಿದ ತಕ್ಷಣ ತೆರವಿಗೆ ಧಾವಿಸಲಿದೆ. ಇದಕ್ಕಾಗಿ ಬಿಬಿಎಂಪಿಯಿಂದ ಸಹಾಯವಾಣಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ವಾಟ್ಸಾಪ್​ನಲ್ಲೇ ದೂರು ನೀಡಬಹುದಾಗಿದೆ. ವಲಯವಾರು ಅರಣ್ಯಾಧಿಕಾರಿಗಳ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದೆ. ದೂರು ನೀಡಿದ ಕೂಡಲೇ ಪಾಲಿಕೆ ಸಿಬ್ಬಂದಿಗಳು ಬಂದು ತೆರವು ಮಾಡುತ್ತಾರೆ. 

  • Shivaraj
  • Updated on: May 17, 2024
  • 9:36 pm
ಮುಂಬೈ ದುರ್ಘಟನೆ ಬಳಿಕ ಎಚ್ಚೆತ್ತುಕೊಳ್ಳದ ಬಿಬಿಎಂಪಿ; ಬೆಂಗಳೂರಿನಲ್ಲೂ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌

ಮುಂಬೈ ದುರ್ಘಟನೆ ಬಳಿಕ ಎಚ್ಚೆತ್ತುಕೊಳ್ಳದ ಬಿಬಿಎಂಪಿ; ಬೆಂಗಳೂರಿನಲ್ಲೂ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌

ಇದೇ ಮೇ.13 ರಂದು ಮುಂಬೈ ನಗರದಲ್ಲಿ ಬೃಹತ್ ಜಾಹೀರಾತು ಹೋರ್ಡಿಂಗ್ ಕುಸಿತವಾಗಿ (Hoarding Collapse) 14 ಜನ ಸಾವನ್ನಪ್ಪಿದ್ದು, 74 ಜನರಿಗೆ ಗಾಯವಾಗಿತ್ತು. ಇತ್ತ ಬೆಂಗಳೂರಿನಲ್ಲೂ ಇಂತಹ ಅನಧಿಕೃತ ಹೋರ್ಡಿಂಗ್ಸ್​ಗಳು ಇದ್ದು, ಮುಂಬೈ ದುರ್ಘಟನೆ ಬಳಿಕವೂ ಈ ಕುರಿತು ಬಿಬಿಎಂಪಿ(BBMP) ಎಚ್ಚೆತ್ತುಕೊಂಡಿಲ್ಲ. ಈ ಕುರಿತು ಸಾಮಾಜಿಕ ಕಾರ್ಯಕರ್ತ ಅಮರೇಶ್ ಎಂಬುವವರು ಸಿಎಂ ಗೆ ದೂರು ಸಲ್ಲಿಸಿದ್ದಾರೆ.

  • Shivaraj
  • Updated on: May 15, 2024
  • 5:20 pm
ಬೆಂಗಳೂರಲ್ಲಿ ಮಳೆ ಅವಾಂತರ ಬಗೆಹರಿಸಲು ಸಹಾಯವಾಣಿ ತೆರೆದ BBMP; ಇಲ್ಲಿದೆ ವಿವರ

ಬೆಂಗಳೂರಲ್ಲಿ ಮಳೆ ಅವಾಂತರ ಬಗೆಹರಿಸಲು ಸಹಾಯವಾಣಿ ತೆರೆದ BBMP; ಇಲ್ಲಿದೆ ವಿವರ

ಹಲವು ತಿಂಗಳಿನಿಂದ ಬಿಸಿಲು ಝಳದ ಬಳಿಕ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಮತ್ತಷ್ಟು ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ಇತ್ತ ಬಿಬಿಎಂಪಿ ಸಹ ಮಳೆ ಅವಾಂತರಗಳನ್ನು ಬೇಗ ಬಗೆಹರಿಸಲು ಸಜ್ಜಾಗಿದ್ದು, ವಿಪತ್ತು ನಿರ್ವಹಣೆಯ ಕಂಟ್ರೋಲ್ ರೂಂ ಸ್ಥಾಪನೆ ಮಾಡಿದೆ.

  • Shivaraj
  • Updated on: May 9, 2024
  • 7:35 pm
ಬೆಂಗಳೂರು: ಜೀವಜಲವಿಲ್ಲದೇ ಇಂಗಿ ಹೋದ 125ಕ್ಕೂ ಹೆಚ್ಚು ಕೆರೆಗಳು, ಇದಕ್ಕೆ ಯಾರು ಹೊಣೆ?

ಬೆಂಗಳೂರು: ಜೀವಜಲವಿಲ್ಲದೇ ಇಂಗಿ ಹೋದ 125ಕ್ಕೂ ಹೆಚ್ಚು ಕೆರೆಗಳು, ಇದಕ್ಕೆ ಯಾರು ಹೊಣೆ?

ಬೆಂಗಳೂರಿನ ಜೀವಸೆಲೆಯ ಮೂಲವಾಗಿದ್ದ ಕೆರೆಗಳು ಬಿಸಿಲಿನ ತಾಪಕ್ಕೆ ಬತ್ತಿಹೋಗ್ತಿವೆ. ಸುಡುಬಿಸಿಲಿನ ಶಾಖ ಒಂದೆಡೆಯಾದ್ರೆ, ಕಣ್ಣಾಮುಚ್ಚಾಲೆ ಆಡ್ತಿರೋ ವರುಣನ ಆಟಕ್ಕೆ ಕೆಂಪೇಗೌಡರ ಬೆಂದಕಾಳೂರಿನ ಕೆರೆಗಳು ಬೆಂದುಹೋಗ್ತಿವೆ. ಅಭಿವೃದ್ಧಿ ಹೆಸರಲ್ಲಿ ಹಲವು ಕೆರೆಗಳು ಕಣ್ಮರೆಯಾಗಿರೋ ಹೊತ್ತಲ್ಲೇ ಅಳಿದುಳಿದ ಕೆರೆಗಳಿಗೂ ಸಂಕಷ್ಟ ಎದುರಾಗಿದೆ.

  • Shivaraj
  • Updated on: May 9, 2024
  • 7:47 am
ಬೆಂಗಳೂರು: ಮಾಲ್​ಗಳಾಗಲಿವೆ ಬಿಡಿಎ ಕಾಂಪ್ಲೆಕ್ಸ್​​ಗಳು! ಹರಿದು ಬರಲಿದೆ ಭರ್ಜರಿ ಆದಾಯ

ಬೆಂಗಳೂರು: ಮಾಲ್​ಗಳಾಗಲಿವೆ ಬಿಡಿಎ ಕಾಂಪ್ಲೆಕ್ಸ್​​ಗಳು! ಹರಿದು ಬರಲಿದೆ ಭರ್ಜರಿ ಆದಾಯ

BDA Complex; ಬಿಡಿಎ ಕಾಂಪ್ಲೆಕ್ಸ್​ಗಳನ್ನು ಮಾಲ್​ಗಳನ್ನಾಗಿ ಪರಿವರ್ತಿಸುವ ಬಗ್ಗೆ 2017ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗಲೇ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ನಂತರ ಬಿಜೆಪಿ ಆಡಳಿತದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರ ಹಳೆಯ ಪ್ರಸ್ತಾವನೆಯನ್ನು ಮುಂದುವರಿಸಲು ಮುಮದಾಗಿದ್ದು, ಬಾಡಿಗೆದಾರರಿಂದ ವಿರೋಧ ವ್ಯಕ್ತವಾಗಿದೆ.

  • Shivaraj
  • Updated on: May 8, 2024
  • 12:50 pm
ವಾಟರ್ ಟ್ಯಾಂಕರ್ ಮಾಫಿಯಾ ಕಡಿವಾಣಕ್ಕೆ ಮುಂದಾದ ಬಿಬಿಎಂಪಿ: ಮಾ.7ರೊಳಗೆ ವಾಟರ್ ಟ್ಯಾಂಕರ್ ನೋಂದಣಿ ಕಡ್ಡಾಯ

ವಾಟರ್ ಟ್ಯಾಂಕರ್ ಮಾಫಿಯಾ ಕಡಿವಾಣಕ್ಕೆ ಮುಂದಾದ ಬಿಬಿಎಂಪಿ: ಮಾ.7ರೊಳಗೆ ವಾಟರ್ ಟ್ಯಾಂಕರ್ ನೋಂದಣಿ ಕಡ್ಡಾಯ

ಬೆಂಗಳೂರಿನ ಕಾವೇರಿ ಭವನದಲ್ಲಿ ಆಯೋಜಿಸಿದ್ದ ಬಿಬಿಎಂಪಿ ಹಾಗೂ ಜಲಮಂಡಳಿ ವತಿಯಿಂದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಾಟರ್ ಟ್ಯಾಂಕರ್ ಮಾಫಿಯಾಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಡಿವಾಣ ಹಾಕಲು ಮುಂದಾಗಿದೆ. ಮಾ.7ರೊಳಗೆ ವಾಟರ್ ಟ್ಯಾಂಕರ್ ನೋಂದಣಿ ಕಡ್ಡಾಯ ಎಂದು ತಿಳಿಸಿದ್ದಾರೆ. ಟ್ರೇಡ್ ಅಸೋಸಿಯೇಷನ್ ಜೊತೆ ಮಾತನಾಡಿ ದರ ಫಿಕ್ಸ್ ಮಾಡುತ್ತೇವೆ ಎಂದಿದ್ದಾರೆ.

  • Shivaraj
  • Updated on: Feb 28, 2024
  • 5:56 pm
ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಮೇಲೆ ಎಫ್​ಐಆರ್​​​ಗೆ ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ: ಏನದು?

ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಮೇಲೆ ಎಫ್​ಐಆರ್​​​ಗೆ ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ: ಏನದು?

ಇಂದು ಸೋಮವಾರ (ಫೆ.27) ರಾಜ್ಯಸಭಾ ಚುನಾವಣೆ ನಡೆಯುತ್ತಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಐವರು ಸ್ಪರ್ಧೆ ಮಾಡಿದ್ದಾರೆ. ವಿಧಾನಸೌಧದ ಮೊದಲ ಮಹಡಿಯಲ್ಲಿನ ಕೊಠಡಿ ಸಂಖ್ಯೆ 106 ರಲ್ಲಿ ಮತದಾನದ ನಡೆಯುತ್ತಿದೆ. ಚುನಾವಣೆಯಲ್ಲಿ ಸ್ಪರ್ಧಿಸಿರುವ ಎನ್​ಡಿಎ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ಧ ದೂರು ದಾಖಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ದೂರು ದಾಖಲಾದ ಕಾರಣ ತಿಳಿಸಿದ್ದಾರೆ.

  • Shivaraj
  • Updated on: Feb 27, 2024
  • 11:37 am
ನೀರಿನ ಹಾಹಾಕಾರ, ಖಾಸಗಿ ಟ್ಯಾಂಕರ್​ಗಳ ದಂಧೆಗೆ ಕಡಿವಾಣ ಹಾಕಬೇಕು- ಸಂಸದ ತೇಜಸ್ವಿ ಸೂರ್ಯ

ನೀರಿನ ಹಾಹಾಕಾರ, ಖಾಸಗಿ ಟ್ಯಾಂಕರ್​ಗಳ ದಂಧೆಗೆ ಕಡಿವಾಣ ಹಾಕಬೇಕು- ಸಂಸದ ತೇಜಸ್ವಿ ಸೂರ್ಯ

ಬಿಸಿಲ ತಾಪ ಹೆಚ್ಚಾಗುತ್ತಿರುವ ಹೊತ್ತಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಕುಡಿಯುವ ನೀರಿನ ಅಭಾವದಿಂದ ನಲ್ಲಿ ನೀರು ಮರೆಯಾಗುತ್ತಿದ್ದರೆ, ಅತ್ತ ದುಪ್ಪಟ್ಟು ಹಣ ಕೊಟ್ಟರು ಟ್ಯಾಂಕರ್ ನೀರು ಕೂಡ ಸಿಗದೇ ಜನ ಹೈರಾಣಾಗ್ತಿದ್ದಾರೆ. ಈ ಕುರಿತು ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ‘ಖಾಸಗಿ ಟ್ಯಾಂಕರ್​ಗಳ ದಂಧೆಗೆ ಕಡಿವಾಣ ಹಾಕಬೇಕು. ಜೊತೆಗೆ ಸಾರ್ವಜನಿಕರಿಗೆ ಉಚಿತವಾಗಿ ನೀರು ಕೊಡಬೇಕು ಎಂದರು.

  • Shivaraj
  • Updated on: Feb 24, 2024
  • 3:36 pm
Drinking Water Crisis: ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಬೋರ್​ವೆಲ್​​ ಕೊರೆಸಲು BBMP ನಿರ್ಧಾರ

Drinking Water Crisis: ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಬೋರ್​ವೆಲ್​​ ಕೊರೆಸಲು BBMP ನಿರ್ಧಾರ

ನೀರಿನ ಅಭಾವ ಹಾಗೂ ಟ್ಯಾಂಕರ್ ದಂದೆ ಬಗ್ಗೆ ಟಿವಿ9 ನಿರಂತರ ವರದಿ ಪ್ರಸಾರ ಮಾಡುತ್ತಿದೆ. ಸದ್ಯ ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಸಭೆ ನಡೆಸಿ ಅನೇಕ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಬೋರ್​ವೆಲ್​​ ಕೊರೆಸಲು ಬಿಬಿಎಂಪಿ ತೀರ್ಮಾನಿಸಿದೆ.

  • Shivaraj
  • Updated on: Feb 24, 2024
  • 12:33 pm
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!