AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಶ್ರೀಲಕ್ಷ್ಮೀ ಎಚ್

ಶ್ರೀಲಕ್ಷ್ಮೀ ಎಚ್

Author - TV9 Kannada

shreedevhegde@Gmail.com

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ವಿಡಿಯೋ ಕಾಲ್ ಮಾಡಿ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಅಲ್ಲು ಅರ್ಜುನ್

ವಿಡಿಯೋ ಕಾಲ್ ಮಾಡಿ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಅಲ್ಲು ಅರ್ಜುನ್

ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತೊಮ್ಮೆ ತಮ್ಮ ದೊಡ್ಡ ಗುಣದ ಮೂಲಕ ಸುದ್ದಿಯಾಗಿದ್ದಾರೆ. ಮಾರಕ ಕಾಯಿಲೆಯಿಂದ ಬಳಲುತ್ತಿರುವ ಶ್ರದ್ಧಾ ಎಂಬ ಪುಟ್ಟ ಬಾಲಕಿ ಮತ್ತು ತನ್ನ ಆರಾಧ್ಯ ದೈವ ಅಲ್ಲು ಅರ್ಜುನ್‌ನನ್ನು ಭೇಟಿಯಾಗಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಳು. ಈ ವಿಷಯ ತಿಳಿಯುತ್ತಿದ್ದಂತೆ ಬಿಡುವು ಮಾಡಿಕೊಂಡ ನಟ, ಆಕೆಗೆ ವಿಡಿಯೋ ಕಾಲ್ ಮಾಡಿ ಸರ್ಪ್ರೈಸ್ ನೀಡಿದ್ದಾರೆ. ವಿಡಿಯೋ ಕಾಲ್‌ನಲ್ಲಿ ಶ್ರದ್ಧಾ ಜೊತೆ ‘ಪುಷ್ಪ’ ಚಿತ್ರದ ಫೇಮಸ್ ಡೈಲಾಗ್ ಹೊಡೆದು ಖುಷಿಪಡಿಸಿದ ಅಲ್ಲು ಅರ್ಜುನ್, ಆಕೆಯನ್ನು ಹೈದರಾಬಾದ್‌ಗೆ ಆಹ್ವಾನಿಸಿದ್ದಾರೆ.

‘ಮುನ್ನಾಭಾಯ್ ಎಂಬಿಬಿಎಸ್ ಸಿನಿಮಾ ಒಂದು ಡಿಸಾಸ್ಟರ್ ಅಂದಿದ್ದರು’; ರಾಜಕುಮಾರ್ ಹಿರಾನಿ

‘ಮುನ್ನಾಭಾಯ್ ಎಂಬಿಬಿಎಸ್ ಸಿನಿಮಾ ಒಂದು ಡಿಸಾಸ್ಟರ್ ಅಂದಿದ್ದರು’; ರಾಜಕುಮಾರ್ ಹಿರಾನಿ

‘ಮುನ್ನಾಭಾಯ್ ಎಂಬಿಬಿಎಸ್’ ಆರಂಭದಲ್ಲಿ ಉದ್ಯಮದವರಿಂದ ‘ಡಿಸಾಸ್ಟರ್’ ಎಂದು ಹಣೆಪಟ್ಟಿ ಕಟ್ಟಿಸಿಕೊಂಡಿತ್ತು. ಆಕ್ಷನ್ ಹೀರೋ ಸಂಜಯ್ ದತ್ ಅವರನ್ನು ಹಾಸ್ಯ ಪಾತ್ರದಲ್ಲಿ ತೋರಿಸಿದ್ದಕ್ಕೆ ಟೀಕೆ ಎದುರಿಸಿದ ನಿರ್ದೇಶಕ ರಾಜಕುಮಾರ್ ಹಿರಾನಿ, ಮೊದಲ ಪ್ರದರ್ಶನದಲ್ಲೂ ನಕಾರಾತ್ಮಕ ಪ್ರತಿಕ್ರಿಯೆ ಪಡೆದಿದ್ದರು. ಆದರೆ, ಥಿಯೇಟರ್‌ಗೆ ಬಂದ ಪ್ರೇಕ್ಷಕರು ನಕ್ಕು ನಲಿದು, ಕೆಲವೇ ಗಂಟೆಗಳಲ್ಲಿ ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿ ಇತಿಹಾಸ ಸೃಷ್ಟಿಸಿತು.

ಜಾಗತಿಕ ವೇದಿಕೆಯಲ್ಲಿ ನೋರಾ ಫತೇಹಿ ಅಬ್ಬರ; ಆಲಿಯಾ, ದೀಪಿಕಾರನ್ನು ಹಿಂದಿಕ್ಕಿದ ನಟಿ

ಜಾಗತಿಕ ವೇದಿಕೆಯಲ್ಲಿ ನೋರಾ ಫತೇಹಿ ಅಬ್ಬರ; ಆಲಿಯಾ, ದೀಪಿಕಾರನ್ನು ಹಿಂದಿಕ್ಕಿದ ನಟಿ

ನೋರಾ ಫತೇಹಿ 2026ರ FIFA ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ತಮ್ಮ ಅದ್ಭುತ ನೃತ್ಯದಿಂದ ಜಾಗತಿಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಇದರ ಪರಿಣಾಮವಾಗಿ, ಅವರು Google ಟ್ರೆಂಡ್ಸ್‌ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಲ್ಪಟ್ಟ ನಟಿಯಾಗಿ ಹೊರಹೊಮ್ಮಿದ್ದಾರೆ. ಅವರ ವೈರಲ್ ಡ್ಯಾನ್ಸ್ ಸೋಶಿಯಲ್ ಮೀಡಿಯಾ ಮತ್ತು ಯೂಟ್ಯೂಬ್‌ನಲ್ಲಿ ಕೋಟ್ಯಂತರ ವೀಕ್ಷಣೆಗಳನ್ನು ಪಡೆದು ದಾಖಲೆ ನಿರ್ಮಿಸಿದೆ. ಈ ಐತಿಹಾಸಿಕ ಸಾಧನೆಗೆ ನೋರಾ ಸಂತಸ ವ್ಯಕ್ತಪಡಿಸಿದ್ದಾರೆ.

‘ರಾಖ್’ ವೆಬ್ ಸರಣಿಯಲ್ಲಿ ಗಮನ ಸೆಳೆದ ಸುಮನ್; ಯಾರು ಈ ದಿವ್ಯಾ ಶರ್ಮಾ?

‘ರಾಖ್’ ವೆಬ್ ಸರಣಿಯಲ್ಲಿ ಗಮನ ಸೆಳೆದ ಸುಮನ್; ಯಾರು ಈ ದಿವ್ಯಾ ಶರ್ಮಾ?

ಅಮೆಜಾನ್ ಪ್ರೈಮ್‌ನಲ್ಲಿ ಸ್ಟ್ರೀಮ್ ಆಗುತ್ತಿರುವ 'ರಾಖ್' ವೆಬ್ ಸರಣಿಯು ಪ್ರೇಕ್ಷಕರನ್ನು ಗೆಲ್ಲುತ್ತಿದೆ. ರಂಗ-ಬಿಲ್ಲಾ ಪ್ರಕರಣ ಆಧಾರಿತ ಈ ಸರಣಿಯಲ್ಲಿ ದಿವ್ಯಾ ಶರ್ಮಾ ನಿರ್ವಹಿಸಿರುವ 'ಸುಮನ್ ಅರೋರಾ' ಪಾತ್ರವು ಹೆಚ್ಚು ಗಮನ ಸೆಳೆದಿದೆ. ಅವರ ಅದ್ಭುತ ನಟನೆ ಮತ್ತು ಸೌಂದರ್ಯವು ಚಿತ್ರರಂಗದಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿದ್ದು, ಮುಂಬರುವ ದಿನಗಳಲ್ಲಿ ಅವರಿಗೆ ಉತ್ತಮ ಅವಕಾಶಗಳು ದೊರೆಯುವ ನಿರೀಕ್ಷೆಯಿದೆ.

‘ಗೇಮ್ ಚೇಂಜರ್ ಚಿತ್ರದ ಸೋಲು ನನ್ನ ವೈಫಲ್ಯ, ವಿಷಾದವಿದೆ’; ಮುಕ್ತವಾಗಿ ಒಪ್ಪಿಕೊಂಡ ನಿರ್ಮಾಪಕ

‘ಗೇಮ್ ಚೇಂಜರ್ ಚಿತ್ರದ ಸೋಲು ನನ್ನ ವೈಫಲ್ಯ, ವಿಷಾದವಿದೆ’; ಮುಕ್ತವಾಗಿ ಒಪ್ಪಿಕೊಂಡ ನಿರ್ಮಾಪಕ

ನಿರ್ಮಾಪಕ ದಿಲ್ ರಾಜು 'ಗೇಮ್ ಚೇಂಜರ್' ಚಿತ್ರದ ನಿರ್ಮಾಣ ಅನುಭವವನ್ನು ತಮ್ಮ ವೃತ್ತಿಜೀವನದ ದೊಡ್ಡ ತಪ್ಪು ಎಂದು ಬಣ್ಣಿಸಿದ್ದಾರೆ. ಚಿತ್ರದ ಅತಿಯಾದ ಅವಧಿ ಮತ್ತು ಅಂತಿಮ ಕಟ್ ನೋಡಲು ಸಾಧ್ಯವಾಗದ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ದೊಡ್ಡ ನಿರ್ದೇಶಕರೊಂದಿಗೆ ಕೆಲಸ ಮಾಡುವ ಸವಾಲುಗಳು, ನಿರ್ಮಾಪಕರಾಗಿ ತಮ್ಮ ವೈಫಲ್ಯವನ್ನು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಭವಿಷ್ಯದಲ್ಲಿ ಸ್ಪಷ್ಟ ಒಪ್ಪಂದಗಳಿಲ್ಲದೆ ಇಂತಹ ದೊಡ್ಡ ಯೋಜನೆಗಳಿಂದ ದೂರವಿರುವುದಾಗಿ ಹೇಳಿದ್ದು, ತಂಡದ ಹೊಂದಾಣಿಕೆಯ ಮಹತ್ವವನ್ನು ಒತ್ತಿಹೇಳಿದ್ದಾರೆ.

ಜೀ ಕನ್ನಡದಲ್ಲಿ ಜೂನ್ 21ಕ್ಕೆ ‘ಲವ್ ಮಾಕ್‌ಟೇಲ್ 3’ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್

ಜೀ ಕನ್ನಡದಲ್ಲಿ ಜೂನ್ 21ಕ್ಕೆ ‘ಲವ್ ಮಾಕ್‌ಟೇಲ್ 3’ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್

ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ಅಭಿನಯಿಸಿರುವ 'ಲವ್ ಮಾಕ್ಟೇಲ್ 3' ಸಿನಿಮಾ ಜೂನ್ 21 ಭಾನುವಾರ ಸಂಜೆ 4:30ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ. ಚಿತ್ರಮಂದಿರಗಳಲ್ಲಿ ಯಶಸ್ವಿಯಾದ ಈ ಸಿನಿಮಾ ಈಗ ಮೊದಲ ಬಾರಿಗೆ ದೂರದರ್ಶನದಲ್ಲಿ ವೀಕ್ಷಕರಿಗೆ ಲಭ್ಯವಾಗಲಿದೆ. ಥಿಯೇಟರ್ ಹಾಗೂ ಒಟಿಟಿಯಲ್ಲಿ ಸಿನಿಮಾನ ಮಿಸ್ ಮಾಡಿಕೊಂಡವರು ಟಿವಿಯಲ್ಲಿ ವೀಕ್ಷಿಸಬಹುದು. ತಂದೆ-ಮಗಳ ಬಾಂಧವ್ಯ, ಕುಟುಂಬದ ಜವಾಬ್ದಾರಿ ಹಾಗೂ ಭಾವನಾತ್ಮಕ ಹೋರಾಟದ ಕಥಾವಸ್ತುವು ಈ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ.

ನಟಿ ಸಂಚಿತಾ ಸಾವು: ‘ಅವಳ ಆತ್ಮ ದೆವ್ವಗಳಂತೆ ಅಲೆದಾಡುತ್ತವೆ’ ಎಂದ ಖ್ಯಾತ ನಟ

ನಟಿ ಸಂಚಿತಾ ಸಾವು: ‘ಅವಳ ಆತ್ಮ ದೆವ್ವಗಳಂತೆ ಅಲೆದಾಡುತ್ತವೆ’ ಎಂದ ಖ್ಯಾತ ನಟ

ನಟಿ ಸಂಚಿತಾ ಉಗ್ಲೆ ಅವರ ಹಠಾತ್ ಆತ್ಮಹತ್ಯೆ ಇಡೀ ಚಿತ್ರರಂಗವನ್ನು ಬೆಚ್ಚಿ ಬೀಳಿಸಿದೆ. ಜೂನ್ 14 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಾನಸಿಕ ಕಿರುಕುಳವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಹನಟನಿಂದ ಕಿರುಕುಳದ ವಾಟ್ಸಾಪ್ ಚಾಟ್‌ಗಳು ಸಹ ಸೋರಿಕೆಯಾಗಿವೆ. ಈ ಘಟನೆ ಕುರಿತು ಸಂಸದ ರವಿ ಕಿಶನ್, ‘ಆತ್ಮಹತ್ಯೆ ಮಹಾಪಾಪ, ಅದು ಪರಿಹಾರವಲ್ಲ. ಧ್ಯಾನ ಮತ್ತು ಆಧ್ಯಾತ್ಮಿಕತೆ ಕಷ್ಟ ಎದುರಿಸಲು ಸಹಾಯ ಮಾಡುತ್ತದೆ‘ ಎಂದು ಹೇಳಿದ್ದಾರೆ.

ಒಂದೇ ಕಾರಿನಲ್ಲಿ ಇಬ್ಬರು ಮಾಜಿ ಪತ್ನಿಯರು, ಭಾವಿ ಪತ್ನಿ; ಆಮಿರ್ ಖಾನ್ ಜರ್ನಿ ಕಂಡು ನೆಟ್ಟಿಗರು ಶಾಕ್

ಒಂದೇ ಕಾರಿನಲ್ಲಿ ಇಬ್ಬರು ಮಾಜಿ ಪತ್ನಿಯರು, ಭಾವಿ ಪತ್ನಿ; ಆಮಿರ್ ಖಾನ್ ಜರ್ನಿ ಕಂಡು ನೆಟ್ಟಿಗರು ಶಾಕ್

ಆಮಿರ್ ಖಾನ್ ಮೂರನೇ ಮದುವೆಗೆ ಸಿದ್ಧರಾಗಿದ್ದು, ಬೆಂಗಳೂರಿನ ಗೌರಿ ಸ್ಪ್ರಾಟ್ ಅವರನ್ನು ವರಿಸಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಇತ್ತೀಚೆಗೆ, 'ಲಗಾನ್' 25ನೇ ವಾರ್ಷಿಕೋತ್ಸವದಲ್ಲಿ ಆಮಿರ್ ತಮ್ಮ ಮಾಜಿ ಪತ್ನಿಯರು ರೀನಾ ದತ್ತಾ, ಕಿರಣ್ ರಾವ್ ಮತ್ತು ಭಾವಿ ಪತ್ನಿ ಗೌರಿ ಸ್ಪ್ರಾಟ್ ಅವರೊಂದಿಗೆ ಒಂದೇ ಕಾರಿನಲ್ಲಿ ಕಾಣಿಸಿಕೊಂಡ ವಿಡಿಯೋ ವೈರಲ್ ಆಗಿದೆ. ಗೌರಿ ಸ್ಪ್ರಾಟ್ ಯಾರು ಮತ್ತು ಆಮಿರ್ ವೈಯಕ್ತಿಕ ಜೀವನದ ವಿವರಗಳು ಇಲ್ಲಿವೆ.

‘ಕತ್ರಿನಾಗೆ ಬಾಡಿ ಲ್ಯಾಂಗ್ವೇಜ್ ಅನ್ನೋದೆ ಇರಲಿಲ್ಲ’; ಖ್ಯಾತ ನಿರ್ದೇಶಕನ ಅಚ್ಚರಿಯ ಹೇಳಿಕೆ

‘ಕತ್ರಿನಾಗೆ ಬಾಡಿ ಲ್ಯಾಂಗ್ವೇಜ್ ಅನ್ನೋದೆ ಇರಲಿಲ್ಲ’; ಖ್ಯಾತ ನಿರ್ದೇಶಕನ ಅಚ್ಚರಿಯ ಹೇಳಿಕೆ

ವಿಕ್ಟರಿ ವೆಂಕಟೇಶ್ ನಟನೆಯ 'ಮಲ್ಲೀಶ್ವರಿ' ಸಿನಿಮಾ 22 ವರ್ಷ ಪೂರೈಸಿದೆ. ಈ ಚಿತ್ರದ ಮೂಲಕ ಕತ್ರಿನಾ ಕೈಫ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಿರ್ದೇಶಕ ಕೆ. ವಿಜಯಭಾಸ್ಕರ್, ಕತ್ರಿನಾ ಅವರನ್ನು ನಿರ್ದೇಶಿಸುವುದು ಆರಂಭದಲ್ಲಿ ಸವಾಲಾಗಿತ್ತು, ಬಾಡಿ ಲ್ಯಾಂಗ್ವೇಜ್ ಇರಲಿಲ್ಲ ಎಂದು ಸ್ಮರಿಸಿದ್ದಾರೆ. ಕತ್ರಿನಾ ಮೊದಲು ಪಾತ್ರವನ್ನು ನಿರಾಕರಿಸಿದ್ದರು, ನಂತರ ಮನವೊಲಿಸಲಾಯಿತು. ಸೋನಾಲಿ ಬೇಂದ್ರೆ ಕೂಡ ಪರಿಗಣನೆಯಲ್ಲಿದ್ದರು.

‘ನರಗಳು ಬ್ಲಾಕ್ ಆಗಿವೆ’; ಆರೋಗ್ಯದ ಬಗ್ಗೆ ಸೋನು ನಿಗಮ್ ಆತಂಕಕಾರಿ ಮಾಹಿತಿ

‘ನರಗಳು ಬ್ಲಾಕ್ ಆಗಿವೆ’; ಆರೋಗ್ಯದ ಬಗ್ಗೆ ಸೋನು ನಿಗಮ್ ಆತಂಕಕಾರಿ ಮಾಹಿತಿ

ಖ್ಯಾತ ಗಾಯಕ ಸೋನು ನಿಗಮ್ ತೀವ್ರ ನರಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಎಂಆರ್‌ಐ, ಸಿಟಿ ಸ್ಕ್ಯಾನ್ ಮತ್ತು ನೋವಿನ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಔಷಧಿಗಳ ಪರಿಣಾಮ ಗಂಟಲಿನ ಧ್ವನಿಯಲ್ಲೂ ಬದಲಾವಣೆಯಾಗಿದೆ. ಆದರೂ, ನೋವನ್ನು ತಡೆದು ಮುಂಬೈನಲ್ಲಿ ನಡೆಯುವ ಲೈವ್ ಶೋಗೆ ವೇದಿಕೆ ಏರಲು ಸಜ್ಜಾಗಿದ್ದಾರೆ. ಅವರ ವೃತ್ತಿಪರತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಶೀಘ್ರ ಗುಣಮುಖರಾಗಲು ಹಾರೈಸುತ್ತಿದ್ದಾರೆ.

ಹೊಸ ಫೆರಾರಿ ಕಾರಲ್ಲಿ ಮುಂಬೈ ಸುತ್ತಿದ ರಣವೀರ್; ಇದರ ಬೆಲೆ 6 ಕೋಟಿ ರೂಪಾಯಿ

ಹೊಸ ಫೆರಾರಿ ಕಾರಲ್ಲಿ ಮುಂಬೈ ಸುತ್ತಿದ ರಣವೀರ್; ಇದರ ಬೆಲೆ 6 ಕೋಟಿ ರೂಪಾಯಿ

'ಧುರಂಧರ್' ಯಶಸ್ಸಿನಲ್ಲಿರುವ ರಣವೀರ್ ಸಿಂಗ್, 'ಡಾನ್ 3' ವಿವಾದದ ನಡುವೆಯೂ ಹೊಸ ಕಡುಗಪ್ಪು ಫೆರಾರಿ 296 GTB ಕಾರಿನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. 6.36 ಕೋಟಿ ಮೌಲ್ಯದ ಈ ಐಷಾರಾಮಿ ಕಾರು ಅವರ ಗ್ಯಾರೇಜ್ ಸೇರಿಕೊಂಡಿದೆ. ಮರ್ಸಿಡಿಸ್, ಆಸ್ಟನ್ ಮಾರ್ಟಿನ್, ಲಂಬೋರ್ಗಿನಿ ಸೇರಿದಂತೆ ಕೋಟಿಗಟ್ಟಲೆ ಬೆಲೆಯ ಕಾರುಗಳ ಒಡೆಯ ರಣವೀರ್, ಮುಂದಿನ ದಿನಗಳಲ್ಲಿ 'ಪ್ರಳಯ್' ಜಾಂಬಿ ಥ್ರಿಲ್ಲರ್‌ನಲ್ಲಿ ನಟಿಸಲಿದ್ದಾರೆ.

’ಕಿರುತೆರೆ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆಗೆ ಕಿರುಕುಳವೇ ಕಾರಣ’; ತಂದೆಯ ಆರೋಪ

’ಕಿರುತೆರೆ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆಗೆ ಕಿರುಕುಳವೇ ಕಾರಣ’; ತಂದೆಯ ಆರೋಪ

ಸಂಚಿತಾ ಉಗಾಳೆ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ನಟಿ ತೀವ್ರ ಮಾನಸಿಕ ಒತ್ತಡದಲ್ಲಿದ್ದು, ಯಾರೋ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ತಂದೆ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಸಂಚಿತಾ ಖಿನ್ನತೆಗೆ ಜಾರಿದ್ದರೂ, ನಿಜವಾದ ಕಾರಣ ಹೇಳಿರಲಿಲ್ಲ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದು, ನಟಿಗೆ ನ್ಯಾಯ ಸಿಗಬೇಕು ಎಂಬುದು ಕುಟುಂಬಸ್ಥರ ಮನವಿ.

ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ