ಹೆಲೋ ಮ್ಯಾಗಜೀನ್ಗೆ ನೀಡಿದ ಸಂದರ್ಶನದಲ್ಲಿ ಮಲೈಕಾ ಮಾತನಾಡಿದ್ದಾರೆ. ‘ಏನೇ ಆಗಲಿ, ನಿಜವಾದ ಪ್ರೀತಿಯ ಪರಿಕಲ್ಪನೆಯಲ್ಲಿ ನಾನು ಎಂದಿಗೂ ನಂಬಿಕೆಯನ್ನು ಕಳೆದುಕೊಳ್ಳುವುದಿಲ್ಲ. ವೃಶ್ಚಿಕ ರಾಶಿಯವರು ಹಾಗೆಯೇ ಇರುತ್ತಾರೆ. ನಾನು ಕೊನೆಯವರೆಗೂ ಪ್ರೀತಿಗಾಗಿ ಹೋರಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.
ಸನ್ನಿ ಲಿಯೋನ್ ಹಾಗೂ ಪ್ರಿಯಾಮಣಿ ‘ಕೊಟೇಶನ್ ಗ್ಯಾಂಗ್’ ಚಿತ್ರದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಡಿಫರೆಂಟ್ ಕಾನ್ಸೆಪ್ಟ್ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಮೂಲಕ ಪ್ರೇಕ್ಷಕರ ಬೆವರಿಳಿಸಲು ರೆಡಿಯಾಗಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೈಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಟ್ರೇಲರ್ ಗಮನ ಸೆಳೆದಿದೆ.
ತಮ್ಮದೇ ಸಿನಿಮಾಗಳಲ್ಲಿ ನಿರ್ದೇಶಕರು ನಟಿಸೋದು ಹೊಸದಲ್ಲ. ರಾಜಮೌಳಿ ಅವರು ಈ ಮೊದಲು ‘ಬಾಹುಬಲಿ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಅದೇ ರೀತಿ ಅನೇಕ ನಿರ್ದೇಶಕರು ತಮ್ಮದೇ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ಆದರೆ, ಆರ್ಜಿವಿ ಅವರು ಬೇರೆ ಸಿನಿಮಾ ನಿರ್ದೇಶಕನ ಚಿತ್ರದಲ್ಲಿ ನಟಿಸಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ.
ನಾಗ್ ಅಶ್ವಿನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಕುರುಕ್ಷೇತ್ರದ ಯುದ್ಧದ ಬಳಿಕ ‘ಕಲ್ಕಿ 2898 ಎಡಿ’ ಸಿನಿಮಾದ ಕಥೆ ಆರಂಭ ಆಗುತ್ತದೆ. ಈ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿರುವುದರಿಂದ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲ್ಲಬಹುದು ಎನ್ನಲಾಗಿದೆ.
ಸೋನಿ ವಾಹಿನಿಯಲ್ಲಿ ‘ದಿ ಕಪಿಲ್ ಶರ್ಮಾ’ ಶೋ ಪ್ರಸಾರ ಕಾಣುತ್ತಿತ್ತು. ಆ ಬಳಿಕ ಹೊಸ ಸೀಸನ್ ಆರಂಭ ಆಗಿತ್ತು. ಅದೂ ನೆಟ್ಫ್ಲಿಕ್ಸ್ನಲ್ಲಿ. ಕಪಿಲ್ ಶರ್ಮಾ ಹಾಗೂ ಸುನೀಲ್ ಗ್ರೋವರ್ ಒಟ್ಟಾದ ಹೊರತಾಗಿಯೂ ಜನರು ಈ ಶೋನ ನೋಡಿಲ್ಲ. ವಾಟ್ಸಾಪ್ನಲ್ಲಿ ಬಂದ ಮೆಸೇಜ್ಗಳನ್ನು ಜೋಕ್ ರೂಪದಲ್ಲಿ ಹೇಳುವ ಕೆಲಸ ಆಗಿದೆ.
ಅಕ್ಷಯ್ ಕುಮಾರ್ ಅವರು ವಶು ಭಗ್ನಾನಿಗೆ ಕರೆ ಮಾಡಿದ್ದಾರೆ. ‘ನಾವು ನಿರ್ಮಾಣ ಸಂಸ್ಥೆ ಜೊತೆ ಇರುತ್ತೇವೆ’ ಎನ್ನುವ ಭರವಸೆಯನ್ನು ಅಕ್ಷಯ್ ಕುಮಾರ್ ನೀಡಿದ್ದಾರೆ ಎನ್ನಲಾಗಿದೆ. ಸನ್ನಿ ಡಿಯೋಲ್, ಸುನೀಲ್ ಶೆಟ್ಟಿ, ಡೇವಿಡ್ ಧವನ್ ಮೊದಲಾದವರು ವಶುಗೆ ಕರೆ ಮಾಡಿದ್ದಾರೆ.
ಶತ್ರುಘ್ನ ಸಿನ್ಹಾ ಆರಂಭದ ದಿನಗಳಲ್ಲಿ ಗಡ್ಗಂಜ್ ಆಸ್ತಿಯನ್ನು ಖರೀದಿ ಮಾಡಿದ್ದರು. ಶತ್ರುಘ್ನ ಸಿನ್ಹಾ ಇತ್ತೀಚೆಗೆ ಅಸನ್ಸೋಲ್ನಿಂದ ಸ್ಪರ್ಧಿಸಿ ಗೆದ್ದಿದ್ದರು. ಟಿಎಂಸಿ ಪರವಾಗಿ ಸ್ಪರ್ಧಿಸಿದ್ದ ಶತ್ರುಘ್ನ ಸಿನ್ಹಾ ಅವರು ತಮ್ಮ ಚುನಾವಣಾ ಅಫಿಡವಿಟ್ನಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದರು. ಇದರಲ್ಲಿ ಸಂಪೂರ್ಣ ಆಸ್ತಿ ವಿವರ ಇದೆ.
ಸೋನಾಕ್ಷಿ ಸಿನ್ಹಾ ಅವರು ಬಾಲಿವುಡ್ನಲ್ಲಿ ಗುರುತಿಸಿಕೊಂಡವರು. ಝಹೀರ್ ಇಖ್ಬಾಲ್ನ ಮದುವೆ ಆಗಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಮದುವೆಯನ್ನು ಒಪ್ಪಲ್ಲ ಎಂದು ಅನೇಕ ಹಿಂದೂಗಳು ಹೇಳಿದ್ದಾರೆ. ಅವರ ಮದುವೆಯನ್ನು ಟೀಕಿಸಿದವರಿಗೆ ಸೋನಾಕ್ಷಿ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಅವರು ಹೇಳಿದ್ದೇನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.
1996ರ ಮೇ 9ರಂದು ‘ಇಂಡಿಯನ್’ ಸಿನಿಮಾ ರಿಲೀಸ್ ಆಯಿತು. ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್, ಸಿದ್ದಾರ್ಥ್, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಬಾಬಿ ಸಿಂಹ, ಪ್ರಿಯಾ ಭವಾನಿ ಶಂಕರ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದ ಬಜೆಟ್ ಮೀರಲು ಕಾರಣ ಏನು ಎಂಬುದನ್ನು ಕಮಲ್ ಹಾಸನ್ ನೀಡಿದ್ದಾರೆ.
ಇದು ಅಪರೂಪದ ನರವೈಜ್ಞಾನಿಕ ಕಾಯಿಲೆಯಾಗಿದ್ದು, ಇದು ನೇರವಾಗಿ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ಈ ಸ್ಥಿತಿಯಲ್ಲಿ ವ್ಯಕ್ತಿಯು ಅನಿಯಂತ್ರಿತವಾಗಿ ನಗಲು ಪ್ರಾರಂಭಿಸುತ್ತಾನೆ ಅಥವಾ ಅಳಲು ಪ್ರಾರಂಭಿಸುತ್ತಾನೆ. ಅನುಷ್ಕಾ ಶೆಟ್ಟಿ ಕೂಡ ಬಳಲುತ್ತಿರುವುದು ಇದೇ ಕಾಯಿಲೆಯಿಂದ.
ಸಾಮಾನ್ಯವಾಗಿ ಒಂದೇ ಹೆಸರಿನ ಸಿನಿಮಾಗಳು ರಿಲೀಸ್ ಆದರೆ ಜನರಿಗೆ ಗೊಂದಲ ಉಂಟಾಗುತ್ತದೆ. ಇದಕ್ಕಾಗಿಯೇ ‘ಕಲ್ಕಿ’ ತಂಡದವರು ಈ ರೀತಿ ಮಾಡಿದ್ದಾರೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಇದರಲ್ಲಿ ತಮ್ಮ ಕೈವಾಡ ಇಲ್ಲ ಎಂದು ರಾಜಶೇಖರ್ ಅವರು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಮುಂಜಾನೆಯೇ ಶೋಗಳನ್ನು ಆಯೋಜನೆ ಮಾಡಲಾಗಿದೆ. ಈ ಸಿನಿಮಾ 2ಡಿ ಜೊತೆಗೆ 3ಡಿಯಲ್ಲೂ ಲಭ್ಯವಿದೆ. ಈ ಚಿತ್ರಕ್ಕೆ ಕರ್ನಾಟಕದಲ್ಲಿ ಟಿಕೆಟ್ಗಳನ್ನು 500 ರೂಪಾಯಿ ಇಡಲಾಗಿದೆ. ಸಿನಿಮಾದ ಬಜೆಟ್ ಈಗಾಗಲೇ 600 ಕೋಟಿ ರೂಪಾಯಿ ಮೀರಿದೆ. ಈ ಕಾರಣಕ್ಕೆ ಟಿಕೆಟ್ ದರ ಹೆಚ್ಚಿಸಲಾಗಿದೆ.