AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಶ್ರೀಲಕ್ಷ್ಮೀ ಎಚ್

ಶ್ರೀಲಕ್ಷ್ಮೀ ಎಚ್

Author - TV9 Kannada

shreedevhegde@Gmail.com

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಗಿಲ್ಲಿ ನಟ ಅವರು ಯಾವಾಗಲೂ ಮನರಂಜನೆ ನೀಡುವ ಕೆಲಸ ಮಾಡುತ್ತಾರೆ. ಈಗ ಅವರು ಉಪ್ಪಿ ಸ್ಟೈಲ್​ ಅಲ್ಲಿ ಡೈಲಾಗ್ ಹೇಳಿದ್ದಾರೆ. ಈ ಸಂದರ್ಭದ ವಿಡಿಯೋ ಪ್ರಸ್ತುತ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಾ ಇದೆ. ಈ ವಿಡಿಯೋನ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಈ ಕಲಾವಿದನ ಜೊತೆ ನಟಿಸೋದು ಎಂದರೆ ರಮ್ಯಾ ಕೃಷ್ಣಗೆ ಸಖತ್ ಭಯ

ಈ ಕಲಾವಿದನ ಜೊತೆ ನಟಿಸೋದು ಎಂದರೆ ರಮ್ಯಾ ಕೃಷ್ಣಗೆ ಸಖತ್ ಭಯ

ರಮ್ಯಾ ಕೃಷ್ಣ ಅವರು ಪೋಷಕ ನಟಿಯಾಗಿ ಮಿಂಚುತ್ತಿದ್ದಾರೆ. ದಶಕಗಳಿಂದ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿರುವ ಅವರು ವೃತ್ತಿ ಜೀವನದಲ್ಲಿ ಪೀಕ್​ನಲ್ಲಿರುವಾಗ ನೆಗೆಟಿವ್ ಪಾತ್ರ ಮಾಡಿದರು. ದೆವ್ವದ ಸಿನಿಮಾ ಮೂಲಕ ಗಮನ ಸೆಳೆದರು. ಅವರ ಈ ಪಾತ್ರ ಸಾಕಷ್ಟು ಗಮನ ಸೆಳೆಯಿತು. ನೀಲಾಂಬರಿ ನಂತರ, ಆ ಮಟ್ಟದಲ್ಲಿ ಜನಪ್ರಿಯರಾದ ಪಾತ್ರ ಶಿವಗಾಮಿ. ಅವರಿಗೆ ಓರ್ವನ ಜೊತೆ ನಟಿಸೋಕೆ ಭಯ ಇದೆ.

‘ಫ್ಯಾಮಿಲಿ ಮ್ಯಾನ್ 3’ ಸರಣಿಯಲ್ಲಿರೋ ಈ ರಹಸ್ಯ ವಿಷಯ ಗಮನಿಸಿದ್ರಾ?

‘ಫ್ಯಾಮಿಲಿ ಮ್ಯಾನ್ 3’ ಸರಣಿಯಲ್ಲಿರೋ ಈ ರಹಸ್ಯ ವಿಷಯ ಗಮನಿಸಿದ್ರಾ?

'ದಿ ಫ್ಯಾಮಿಲಿ ಮ್ಯಾನ್ 3' ಸರಣಿಯಲ್ಲಿ ಸುಚಿತ್ರಾ ಹಾಗೂ ಅಥರ್ವ್ ಫೇಕ್ ಐಡಿ ಹೆಸರುಗಳಾದ ಮುತ್ತಲಗು ಮತ್ತು ಸುಮನ್ ಹಿಂದಿನ ರಹಸ್ಯವನ್ನು ಅಭಿಮಾನಿಗಳು ಡಿಕೋಡ್ ಮಾಡಿದ್ದಾರೆ. ಪ್ರಿಯಾಮಣಿ ನಟಿಸಿದ್ದ 'ಪರುತಿವೀರನ್' ಚಿತ್ರದಲ್ಲಿನ ಪಾತ್ರದಿಂದ ಮುತ್ತಲಗು ಹೆಸರು ಬಂದಿದೆ. ಸುಮನ್ ಸರಣಿಯ ಲೇಖಕರ ಹೆಸರು. ಈ ಕುತೂಹಲಕಾರಿ ವಿವರಗಳು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿವೆ.

ಈ ವರ್ಷ ಪೋಷಕರಾದ ಬಾಲಿವುಡ್ ಸೆಲೆಬ್ರಿಟಿಗಳು ಇವರೇ ನೋಡಿ

ಈ ವರ್ಷ ಪೋಷಕರಾದ ಬಾಲಿವುಡ್ ಸೆಲೆಬ್ರಿಟಿಗಳು ಇವರೇ ನೋಡಿ

Year End 2025: ಬಾಲಿವುಡ್ ಪಾಲಿಗೆ 2025 ಬಹಳ ವಿಶೇಷವಾಗಿತ್ತು. ಅನೇಕ ಹಿಟ್ ಚಿತ್ರಗಳು ಬಂದವು. ಅನೇಕರು ವಿವಾಹ ಆದರು. ಇನ್ನೂ ಕೆಲವು ಕಹಿ ಘಟನೆಗಳು ನಡೆದಿವೆ ಎಂಬುದು ನಿಜ. ಅದೇ ರೀತಿ ಅನೇಕರ ನಟ-ನಟಿಯರು ಮಗುವಿಗೆ ಪಾಲಕರಾಗಿದ್ದಾರೆ. ಆ ವಿಷಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ವರ್ಷ ತಂದೆ-ತಾಯಿ ಆದ ಸೆಲೆಬ್ರಿಟಿಗಳ ವಿವರ ಇಲ್ಲಿದೆ.

ಸೀರಿಯಲ್ ಕಿಲ್ಲರ್ ಆದ ಮಾಧುರಿ ದೀಕ್ಷಿತ್; ಹೊಸ ಅವತಾರದಲ್ಲಿ ಧಕ್ ಧಕ್ ಗರ್ಲ್

ಸೀರಿಯಲ್ ಕಿಲ್ಲರ್ ಆದ ಮಾಧುರಿ ದೀಕ್ಷಿತ್; ಹೊಸ ಅವತಾರದಲ್ಲಿ ಧಕ್ ಧಕ್ ಗರ್ಲ್

ಮಾಧುರಿ ದೀಕ್ಷಿತ್ 'Mrs. ದೇಶಪಾಂಡೆ' ವೆಬ್ ಸರಣಿ ಮೂಲಕ ಸೀರಿಯಲ್ ಕಿಲ್ಲರ್ ಆಗಿ ಬರುತ್ತಿದ್ದಾರೆ. ಡಿಸೆಂಬರ್ 19ರಂದು ಜಿಯೋ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿರುವ ಈ ಸಸ್ಪೆನ್ಸ್ ಥ್ರಿಲ್ಲರ್‌ನ ಟ್ರೈಲರ್ ಬಿಡುಗಡೆಯಾಗಿದೆ. ಹಗ್ಗದಿಂದ ಕೊಲೆ ಮಾಡುವ ಮಾಧುರಿ ಶೈಲಿಯನ್ನು ಹೊಸ ಕಿಲ್ಲರ್ ಅನುಕರಿಸುತ್ತಿದ್ದಾನೆ. ಆತನಿಗೆ ಮಾಧುರಿ ಸಹಾಯ ಮಾಡುತ್ತಾರಾ ಎಂಬ ಪ್ರಶ್ನೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.

ಮತ್ತೆ ರಿಲೀಸ್​ಗೆ ರೆಡಿ ಆದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’; ಕಾರಣ ಏನು?

ಮತ್ತೆ ರಿಲೀಸ್​ಗೆ ರೆಡಿ ಆದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’; ಕಾರಣ ಏನು?

ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾ ಮುಂದಿನ ವರ್ಷ ಜನವರಿ 16ರಂದು ಜಪಾನ್‌ನಲ್ಲಿ ತೆರೆ ಕಾಣಲು ಸಜ್ಜಾಗಿದೆ. ‘ಪುಷ್ಪ’ ಚಿತ್ರದ ಯಶಸ್ಸು ಮತ್ತು ಭಾರತೀಯ ಸಿನಿಮಾಗಳಿಗೆ ಜಪಾನ್‌ನಲ್ಲಿರುವ ಬೇಡಿಕೆಯೇ ಇದಕ್ಕೆ ಕಾರಣ. ಈ ಹಿಂದೆ ‘ಬಾಹುಬಲಿ’, ‘ಕೆಜಿಎಫ್ 2’, ‘ಆರ್​ಆರ್​ಆರ್’ ಹಾಗೂ 'ಪುಷ್ಪ' ಚಿತ್ರಗಳು ಅಲ್ಲಿ ಮೆಚ್ಚುಗೆ ಗಳಿಸಿದ್ದವು. ಚಿತ್ರದ ಕಥೆಗೂ ಜಪಾನ್ ಲಿಂಕ್ ಇರುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು ಕುತೂಹಲ ಮೂಡಿದೆ.

ಮೂರು ಬಾರಿ ಸಾಯಲು ಹೋಗಿದ್ದ ಚರಣ್ ರಾಜ್; ತಪ್ಪಿದ್ದು ಹೇಗೆ?

ಮೂರು ಬಾರಿ ಸಾಯಲು ಹೋಗಿದ್ದ ಚರಣ್ ರಾಜ್; ತಪ್ಪಿದ್ದು ಹೇಗೆ?

ನಟ ಚರಣ್ ರಾಜ್ ತಮ್ಮ ಕಷ್ಟದ ದಿನಗಳನ್ನು ಸಂದರ್ಶನ ಒಂದರಲ್ಲಿ ಹಂಚಿಕೊಂಡಿದ್ದಾರೆ. ಮೂರು ಬಾರಿ ಸಾಯಲು ಹೋಗಿದ್ದ ಅವರು, ಊಟವಿಲ್ಲದೆ ಹಸಿವಿನಿಂದ ಕಷ್ಟಪಟ್ಟಿದ್ದರು. ನಿರ್ದೇಶಕ ಸಿದ್ಲಿಂಗಯ್ಯ ಅವರ ಬೆಂಬಲದಿಂದ ಸಿನಿಮಾ ರಂಗದಲ್ಲಿ ನೆಲೆ ಕಂಡುಕೊಂಡರು. ಅವರ ಜೀವನ ಪಯಣದ ಸವಾಲುಗಳು ಮತ್ತು ಅದರಿಂದ ಹೊರಬಂದ ರೀತಿ ನಿಜಕ್ಕೂ ಸ್ಫೂರ್ತಿದಾಯಕ.

ಗಿಲ್ಲಿ ನಿಜವಾದ ಎಂಟರ್​ಟೇನರ್​; ಬಾಯ್ತುಂಬ ಹೊಗಳಿದ ಶಿವಣ್ಣನ ವಿಡಿಯೋ ವೈರಲ್

ಗಿಲ್ಲಿ ನಿಜವಾದ ಎಂಟರ್​ಟೇನರ್​; ಬಾಯ್ತುಂಬ ಹೊಗಳಿದ ಶಿವಣ್ಣನ ವಿಡಿಯೋ ವೈರಲ್

ಬಿಗ್ ಬಾಸ್ ಕನ್ನಡ ಸೀಸನ್ 12 ಸ್ಪರ್ಧಿ ಗಿಲ್ಲಿ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಶಿವರಾಜ್​ಕುಮಾರ್ ಅವರು ಗಿಲ್ಲಿಯನ್ನು "ನಿಜವಾದ ಎಂಟರ್​ಟೇನರ್" ಎಂದು ಬಣ್ಣಿಸಿದ ಹಳೆಯ ವಿಡಿಯೋ ವೈರಲ್ ಆಗಿದೆ. ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿಯ ಮನರಂಜನೆ ಗಮನ ಸೆಳೆಯುತ್ತಿದೆ. ಅವರು ಈ ಸೀಸನ್‌ನ ಪ್ರಬಲ ಸ್ಪರ್ಧಿ. ಶಿವಣ್ಣನ ಪ್ರಶಂಸೆ ಅಭಿಮಾನಿಗಳನ್ನು ಮತ್ತಷ್ಟು ಆಕರ್ಷಿಸಿದೆ.

‘ಕಲ್ಕಿ 2898 ಎಡಿ’ ಸೀಕ್ವೆಲ್​ನಲ್ಲಿ ದೀಪಿಕಾ ಬದಲು ಪ್ರಿಯಾಂಕಾ?

‘ಕಲ್ಕಿ 2898 ಎಡಿ’ ಸೀಕ್ವೆಲ್​ನಲ್ಲಿ ದೀಪಿಕಾ ಬದಲು ಪ್ರಿಯಾಂಕಾ?

Kalki 2898 AD: ದೀಪಿಕಾ ಪಡುಕೋಣೆ ತಮ್ಮ ಎಂಟು ಗಂಟೆ ಕೆಲಸದ ಅವಧಿಯ ನಿಬಂಧನೆಯಿಂದಾಗಿ ಎರಡು ತೆಲುಗು ಸಿನಿಮಾಗಳನ್ನು ಕಳೆದುಕೊಂಡಿದ್ದಾರೆ. ಅದರಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಮೊದಲ ಭಾಗ ಬಿಡುಗಡೆ ಆಗಿ ಬಿಟ್ಟಿದೆ. ಇದೀಗ ದೀಪಿಕಾ ಪಡುಕೋಣೆ ಜಾಗವನ್ನು ಪ್ರಿಯಾಂಕಾ ಚೋಪ್ರಾ ತುಂಬಲಿದ್ದಾರೆ ಎನ್ನಲಾಗುತ್ತಿದೆ.

ಅದ್ಭುತ ಕಂಠದ ಮೂಲಕ ಮಹದೇಶ್ವರನ ನೆನೆದ ಶಿವಶ್ರೀ ಸ್ಕಂದಪ್ರಸಾದ್

ಅದ್ಭುತ ಕಂಠದ ಮೂಲಕ ಮಹದೇಶ್ವರನ ನೆನೆದ ಶಿವಶ್ರೀ ಸ್ಕಂದಪ್ರಸಾದ್

ಶಿವಶ್ರೀ ಸ್ಕಂದಪ್ರಸಾದ್ ಅವರು ಎಷ್ಟು ಅದ್ಭುತವಾಗಿ ಹಾಡುತ್ತಾರೆ ಎಂದರೆ ಮತ್ತೆ ಹೇಳಬೇಕಿಲ್ಲ. ಅವರು ಅದ್ಭುತ ಕಂಠದ ಮೂಲಕ ಮಹದೇಶ್ವರನ ಹಾಡನ್ನು ಹಾಡಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಅವರ ಧ್ವನಿಯನ್ನು ಎಲ್ಲರೂ ಹಾಡಿ ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.

ಕ್ಯೂಟ್ ವಿಡಿಯೋ ಹಂಚಿಕೊಂಡು ಮಗಳು ಆಯ್ರಾಗೆ ಬರ್ತ್​ಡೇ ವಿಶ್ ತಿಳಿಸಿದ ಯಶ್

ಕ್ಯೂಟ್ ವಿಡಿಯೋ ಹಂಚಿಕೊಂಡು ಮಗಳು ಆಯ್ರಾಗೆ ಬರ್ತ್​ಡೇ ವಿಶ್ ತಿಳಿಸಿದ ಯಶ್

ರಾಕಿಂಗ್ ಸ್ಟಾರ್ ಯಶ್ ಮಗಳು ಆಯ್ರಾಗೆ ಈಗ ಏಳು ವರ್ಷ ಎಂದರೆ ನೀವು ನಂಬಲೇಬೇಕು. ಹೌದು. ಈ ಬಗ್ಗೆ ಯಶ್ ಅವರು ಮಾಹಿತಿ ನೀಡಿದ್ದಾರೆ. ಕ್ಯೂಟ್ ವಿಡಿಯೋ ಹಂಚಿಕೊಂಡು ಅವರು ಮಗಳು ಎಷ್ಟು ಬೇಗ ದೊಡ್ಡವರಾಗುತ್ತಾರೆ ಎಂಬುದನ್ನು ಹೇಳಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ.

‘ಕೂಲಿ’ಯಲ್ಲಿ ಆಮಿರ್ ಖಾನ್, ‘ಜೈಲರ್ 2’ನಲ್ಲಿ ಶಾರುಖ್ ಖಾನ್?

‘ಕೂಲಿ’ಯಲ್ಲಿ ಆಮಿರ್ ಖಾನ್, ‘ಜೈಲರ್ 2’ನಲ್ಲಿ ಶಾರುಖ್ ಖಾನ್?

ರಜನಿಕಾಂತ್ ಅಭಿನಯದ 'ಕೂಲಿ' ಚಿತ್ರದಲ್ಲಿ ಉಪೇಂದ್ರ, ನಾಗಾರ್ಜುನ ಮತ್ತು ಆಮಿರ್ ಖಾನ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. 'ಜೈಲರ್ 2' ನಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸುದ್ದಿ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಶಿವರಾಜ್‌ಕುಮಾರ್ ಪಾತ್ರದ ಬಗ್ಗೆಯೂ ಕುತೂಹಲವಿದೆ. 2027ರ ವೇಳೆಗೆ ರಜನಿಕಾಂತ್ ನಟನೆಯಿಂದ ನಿವೃತ್ತಿ ಘೋಷಿಸುವ ಸಾಧ್ಯತೆಯೂ ಇದೆ.