ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.
ಸಿನಿಮಾ ಬಗ್ಗೆ ಇದ್ದ ಈ ತಪ್ಪು ಗ್ರಹಿಕೆ ಈ ವರ್ಷ ಮಾಯವಾಯ್ತು
Movie duration: 90ರ ದಶಕದಲ್ಲಿ ಅನೇಕ ಸಿನಿಮಾಗಳು ಮೂರು ಗಂಟೆಗಳು ಇದ್ದ ಉದಾಹರಣೆ ಇದೆ. ಆದರೆ, ಕಳೆದ ಒಂದು ದಶಕದ ಸಿನಿಮಾ ನೋಡಿದರೆ ಬಹುತೇಕ ಚಿತ್ರಗಳ ಸಮಯವು ಎರಡು ಗಂಟೆಯಿಂದ ಎರಡೂವರೆ ಗಂಟೆ ಇದೆ. ಇದು ಸ್ಟ್ಯಾಂಡರ್ಡ್ ಎನಿಸಿಬಿಟ್ಟಿದೆ. ಆದರೆ, ಈ ವರ್ಷವು ಇದನ್ನು ಬದಲಿಸೋ ಸೂಚನೆ ಕೊಟ್ಟಿದೆ. ‘ಡೆವಿಲ್’,‘ಧುರಂಧರ್’ ಸೇರಿದಂತೆ ಹಲವು ಸಿನಿಮಾಗಳು ಈ ನಿಯಮವನ್ನು ಮುರಿದಿವೆ.
- Shreelaxmi H
- Updated on: Dec 18, 2025
- 5:16 pm
ರಾಶಿಕಾ ಅಸಲಿ ಮುಖ ಎಂಥದ್ದು? ಎಲ್ಲರ ಎದುರು ಬಿಚ್ಚಿಟ್ಟ ಗಿಲ್ಲಿ
ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಅವರ ಕ್ಯಾಪ್ಟನ್ಸಿ ನಿರ್ಧಾರಗಳು ನಗೆಪಾಟಲಿಗೀಡಾಗಿವೆ. ಗಿಲ್ಲಿ ನಟ, ರಾಶಿಕಾ ಅವರ ತಪ್ಪು ನಿರ್ಧಾರಗಳನ್ನು ನೇರವಾಗಿ ಪ್ರಶ್ನಿಸಿ, ಅವರ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ಈ ವಾರ ರಾಶಿಕಾ ಹಲವು ಬಾರಿ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದು, ನಾಮಿನೇಷನ್ ಕಾರಣವೂ ಸರಿ ಇರಲಿಲ್ಲ. ಪ್ರೇಕ್ಷಕರಿಂದ ಗಿಲ್ಲಿ ನಟನಿಗೆ ಮೆಚ್ಚುಗೆ ವ್ಯಕ್ತವಾಗಿದೆ. ವೀಕೆಂಡ್ನಲ್ಲಿ ರಾಶಿಕಾಗೆ ಕ್ಲಾಸ್ ಗ್ಯಾರಂಟಿ.
- Shreelaxmi H
- Updated on: Dec 18, 2025
- 10:02 am
‘ಗಿಲ್ಲಿಯನ್ನು ನೆಗೆಟಿವ್ ಆಗಿ ತೋರಿಸಲು ಪಿಆರ್ ಏಜೆಂಟ್ಗಳು ಕೆಲಸ ಮಾಡುತ್ತಿದ್ದಾರೆ’; ವಿನಯ್ ಗೌಡ
ವಿನಯ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಂದವರು. ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ಒಂದು ವಿಷಯವನ್ನು ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಅಷ್ಟಕ್ಕೂ ಏನು ಆ ವಿಷಯ. ವಿನಯ್ ಹೇಳಿದ ಪಿಆರ್ ಸ್ಟೋರಿ ಏನು? ಆ ಬಗ್ಗೆ ಇಲ್ಲಿದೆ ವಿವರ.
- Shreelaxmi H
- Updated on: Dec 18, 2025
- 8:04 am
‘ವಾರ್ 2’ ಸೋತ ಬಳಿಕ ಮತ್ತೊಮ್ಮೆ ಬಾಲಿವುಡ್ ಕದ ತಟ್ಟಿದ ಜೂನಿಯರ್ ಎನ್ಟಿಆರ್?
ಆರ್ಆರ್ಆರ್ ನಂತರ ಜೂನಿಯರ್ ಎನ್ಟಿಆರ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. 'ವಾರ್ 2' ಚಿತ್ರದ ನಂತರ, ಅವರು ಶಾರುಖ್ ಖಾನ್ ಜೊತೆ 'ಪಠಾಣ್ 2' ನಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳು ಹಬ್ಬಿವೆ.ಎನ್ಟಿಆರ್ ಅವರ 'ವಾರ್ 2' ಪಾತ್ರ 'ಪಠಾಣ್ 2' ನಲ್ಲೂ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಅಂತಿಮ ನಿರ್ಧಾರ ಇನ್ನೂ ಸ್ಪಷ್ಟವಾಗಿಲ್ಲ.
- Shreelaxmi H
- Updated on: Dec 18, 2025
- 7:45 am
‘ಧುರಂಧರ್’ ಸಿನಿಮಾ ನೋಡಿ ನಮ್ಮ ಭಾವನೆಗಳ ಜೊತೆ ಆಟವಾಡಬೇಡಿ ಎಂದ ಶ್ರದ್ಧಾ ಕಪೂರ್
ರಣವೀರ್ ಸಿಂಗ್ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್ನಲ್ಲಿ 410 ಕೋಟಿಗೂ ಹೆಚ್ಚು ಗಳಿಸಿ ಭಾರಿ ಯಶಸ್ಸು ಕಂಡಿದೆ. ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರಕ್ಕೆ ಸ್ಟಾರ್ಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ನಟಿ ಶ್ರದ್ಧಾ ಕಪೂರ್ 'ಧುರಂಧರ್' ವೀಕ್ಷಿಸಿ, ಮುಂದಿನ ಭಾಗಕ್ಕಾಗಿ ಕುತೂಹಲ ವ್ಯಕ್ತಪಡಿಸಿದ್ದಾರೆ. 'ಧುರಂಧರ್ 2' ಮಾರ್ಚ್ 19 ರಂದು ಬಿಡುಗಡೆಯಾಗಲಿದೆ.
- Shreelaxmi H
- Updated on: Dec 17, 2025
- 11:14 am
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಬಿಗ್ ಬಾಸ್ ಸ್ಪರ್ಧಿಗಳ ಬಗ್ಗೆ ನಾನಾ ವಿಡಿಯೋಗಳು ಹಾಗೂ ಮೀಮ್ಗಳು ಪೋಸ್ಟರ್ಗಳು ಹರಿದಾಡುತ್ತಾ ಇರುತ್ತವೆ. ಈಗ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿ ಗಿಲ್ಲಿ ಹಾಗೂ ಕಾವ್ಯಾ ಅವರ ವಿವಿಧ ಲುಕ್ ವೈರಲ್ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
- Shreelaxmi H
- Updated on: Dec 17, 2025
- 8:06 am
ಒಂದಲ್ಲಾ ಒಂದು ದಿನ ನಾನು ದೊಡ್ಡ ಸೆಲೆಬ್ರಿಟಿ ಆಗ್ತೀನಿ ಎಂದಿದ್ದ ಗಿಲ್ಲಿ ನಟ
ಗಿಲ್ಲಿ ನಟ ಅವರು ತುಂಬಾನೇ ಕಷ್ಟದಲ್ಲಿ ಜೀವನ ಸಾಗಿಸಿದವರು. ಈಗ ಅವರು ಬೇಡಿಕೆಯ ಕಲಾವಿದ ಆಗಿದ್ದಾರೆ. ಅವರು ಈಗ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಅವರು ಇಲ್ಲಿ ಗಮನ ಸೆಳೆಯುವ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಶೋನಲ್ಲಿ ಅವರು ಮಾತುಗಳು ಮೆಚ್ಚುಗೆ ಪಡೆಯುತ್ತಿವೆ.
- Shreelaxmi H
- Updated on: Dec 17, 2025
- 7:49 am
ಬಿಗ್ ಬಾಸ್ನಿಂದ ಹೊರ ಬರುತ್ತಿದ್ದಂತೆ ಬದಲಾಯ್ತು ಸ್ಪರ್ಧಿಯ ಬದುಕು
Bigg Boss Hindi: ಬಿಗ್ ಬಾಸ್ ಕಾರಣದಿಂದಾಗಿ ಅನೇಕರ ವೃತ್ತಿಜೀವನವು ಬದಲಾಗಿದೆ. ಸಲ್ಮಾನ್ ಖಾನ್ ಅವರ ಕಾರ್ಯಕ್ರಮವು ಇಲ್ಲಿಯವರೆಗೆ ಅನೇಕರ ಅದೃಷ್ಟವನ್ನು ಬದಲಿಸಿದೆ. 'ಬಿಗ್ ಬಾಸ್ 19' ಇತ್ತೀಚೆಗೆ ಕೊನೆಗೊಂಡಿತು ಮತ್ತು ಅದರ ನಂತರ ತಾನ್ಯಾ ಮಿತ್ತಲ್ ತನ್ನ ಮೊದಲ ಜಾಹೀರಾತಲ್ಲಿ ಕಾಣಿಸಿಕೊಂಡಿದ್ದಾರೆ. ತಾನ್ಯಾ ಮಾತ್ರವಲ್ಲದೆ ಹಾಸ್ಯನಟ ಪ್ರಣೀತ್ ಮೋರೆ ಬದುಕು ಬದಲಾಗಿದೆ.
- Shreelaxmi H
- Updated on: Dec 16, 2025
- 7:16 pm
ತಮ್ಮದೇ ನಿರ್ಧಾರಗಳಿಂದ ಜೋಕರ್ ರೀತಿ ಕಾಣಿಸಿದ ರಾಶಿಕಾ ಶೆಟ್ಟಿ
ಡಿಸೆಂಬರ್ 15ರ ಎಪಿಸೋಡ್ನಲ್ಲಿ ಈ ಘಟನೆಗಳು ನಡೆದವು. ರಾಶಿಕಾ ಶೆಟ್ಟಿ ಅವರು ಸೂರಜ್ನ ಕ್ಯಾಪ್ಟನ್ಸಿ ಟಾಸ್ಕ್ಗೆ ಆಯ್ಕೆ ಮಾಡುವ ಪ್ರಕ್ರಿಯೆಗೆ ಹೆಸರು ತೆಗೆದುಕೊಂಡರು. ಈ ವೇಳೆ ಅವರು ಕೊಟ್ಟ ಕಾರಣವೇ ಈಗ ಚರ್ಚೆಗೆ ಗ್ರಾಸವಾಗಿದೆ. ರಾಶಿಕಾ ಅವರು ಆಡಿದ ಮಾತಿನಿಂದ ಅವರು ಜೋಕರ್ ರೀತಿಯಲ್ಲಿ ಕಾಣಿಸಿದ್ದಾರೆ.
- Shreelaxmi H
- Updated on: Dec 16, 2025
- 10:02 am
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್ ಬಿ ಶೆಟ್ಟಿ
ರಾಜ್ ಬಿ ಶೆಟ್ಟಿ ಅವರು ಸು ಫ್ರಮ್ ಸೋ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀ್ಕಷೆ ಮೂಡುವಂತೆ ಆಗಿತ್ತು. ಈ ಚಿತ್ರದ ಟ್ರೇಲರ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈಗ ‘ಸು ಫ್ರಮ್ ಸೋ’ ಯಶಸ್ಸನ್ನು ರಾಜ್ ಅವರು ಹಸ್ತಾಂತರ ಮಾಡಿದ್ದಾರೆ.
- Shreelaxmi H
- Updated on: Dec 16, 2025
- 8:05 am
25 ವರ್ಷಗಳಲ್ಲಿ ದರ್ಶನ್ ಅಭಿಮಾನಿಗಳಿಗೆ ಎಂದಿಗೂ ಆ ಮಾತು ಹೇಳಿಲ್ಲ; ವಿಜಯಲಕ್ಷ್ಮೀ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ವಿಜಯಲಕ್ಷ್ಮಿ ಅವರು ಈ ಕುರಿತು ಸಂದರ್ಶನ ನೀಡಿದ್ದು, ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಂಭ್ರಮ ಕಂಡು ಖುಷಿಯಾಗಿದ್ದಾರೆ. ದರ್ಶನ್ ಜೈಲಿನಿಂದಲೇ ಕರೆ ಮಾಡಿ ಸಿನಿಮಾದ ಪ್ರತಿಕ್ರಿಯೆ ತಿಳಿದುಕೊಂಡಿದ್ದಾರೆ. ಅಭಿಮಾನಿಗಳು ಸ್ವಂತ ಹಣದಿಂದ ಕಟೌಟ್ಗಳನ್ನು ಹಾಕಿ ದರ್ಶನ್ಗೆ ಅನನ್ಯ ಪ್ರೀತಿ ತೋರಿದ್ದಾರೆ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.
- Shreelaxmi H
- Updated on: Dec 16, 2025
- 7:49 am
‘ಧುರಂಧರ’ ನಿರ್ಮಾಪಕರ ಹೆಸರಲ್ಲಿ ರಾಹುಲ್ ಗಾಂಧಿ ಹೆಸರು
ರಣವೀರ್ ಸಿಂಗ್ ನಟನೆಯ 'ಧುರಂಧರ್' ಚಿತ್ರ ಭಾರತದಲ್ಲಿ 350 ಕೋಟಿಗೂ ಹೆಚ್ಚು ಬಾಚಿಕೊಂಡು ಬ್ಲಾಕ್ಬಸ್ಟರ್ ಆಗಿದೆ. ಆದರೆ ಚಿತ್ರದ ಕಾರ್ಯಕಾರಿ ನಿರ್ಮಾಪಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ ಹೆಸರು ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದೆ. ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಹಾಗಾದರೆ ಈ ಹೆಸರು ಏಕೆ ಬಂತು? ಆ ಬಗ್ಗೆ ಇಲ್ಲಿದೆ ವಿವರ.
- Shreelaxmi H
- Updated on: Dec 15, 2025
- 1:47 pm